Girl in a jacket

Daily Archives: March 16, 2025

ಎಂಇಎಸ್ ಅನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಎಂಇಎಸ್ ಅನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ by-ಕೆಂಧೂಳಿ ಬೆಂಗಳೂರು, ಮಾ,16-ಬೆಳಗಾವಿಯಲ್ಲಿ ಮರಾಠಿ ಮೇಯರ್ ಮಾಡಿರುವುದನ್ನು ಖಂಡಿಸಿ ಎಂಇಎಸ್ ಅನ್ನು ನಿಷೇಧಿಸುವಂತೆ ಒತ್ತಾಯಿಸಿ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇದೇ ಮಾರ್ಚ್ 22 ರಂದು ಕರ್ನಾಟಕ ಬಂದ್ ನಡೆಸಲಿದ್ದು ಎಲ್ಲಾ ಸಂಘಟನೆಗಳು ವ್ಯಾಪಾರಿಗಳು ಸಹಕರಿಸುವಂತೆ ವಾಟಾಳ್ ನಾಗರಾಜ್ ಮನವಿ ಮಾಡಿದರು.ಈ ವೇಳೆ ಎಂ ಇಎಸ್ ನಿಷೇಧಿಸಬೇಕೆಂದು ಹಾಗೂ ಬೆಳಗಾವಿಯಲ್ಲಿ ಮರಾಠಿ ಮೇಯರ್ ಆಯ್ಕೆ ಮಾಡಿರುವುದನ್ನು ಖಂಡಿಸಿ ಎಂಇಎಸ್ ಫಲಕವನ್ನು ಸುಟ್ಟಿ…

ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ:  ಡಿ.ಕೆ. ಶಿ

ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ:  ಡಿ.ಕೆ. ಶಿ by-ಕೆಂಧೂಳಿ ಗದಗ, ಮಾ.16-“ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿಯಾಗಿದ್ದರು. ಜಾತಿ, ಧರ್ಮದ ತಾರತಮ್ಯವಿಲ್ಲದೆ ಸಹಕಾರಿ ಕ್ಷೇತ್ರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಮುನ್ನಡೆಸಿದವರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಗದಗದಲ್ಲಿ ಭಾನುವಾರ ನಡೆದ ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಶ್ರೀ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಧೀಮಂತ ನಾಯಕ ಕೆ.ಹೆಚ್. ಪಾಟೀಲ್ ಅವರನ್ನು ಸ್ಮರಿಸಲು ನಾವು…

ಮಳವಳ್ಳಿ ವಸತಿ ಶಾಲೆಯ ದುರ್ಘಟನೆ; ಅಧಿಕಾರಿಗಳಿಂದ ಮಾಹಿತಿ ಪಡೆದ ಹೆಚ್.ಡಿ.ಕೆ by-ಕೆಂಧೂಳಿ

ಮಳವಳ್ಳಿ ವಸತಿ ಶಾಲೆಯ ದುರ್ಘಟನೆ; ಅಧಿಕಾರಿಗಳಿಂದ ಮಾಹಿತಿ ಪಡೆದ ಹೆಚ್.ಡಿ.ಕೆ by-ಕೆಂಧೂಳಿ ನವದೆಹಲಿ,ಮಾ,16- ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ ಸಂಸದರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಮಳವಳ್ಳಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಘಟನೆಯ ಬಗ್ಗೆ…

ಇತಿಹಾಸದಲ್ಲೇ ದೊಡ್ಡ ಡ್ರಗ್ಸ್ ಜಾಲ ಬೇದಿಸಿದ ಸಿಸಿಬಿ ಪೊಲೀಸರು

ಇತಿಹಾಸದಲ್ಲೇ ದೊಡ್ಡ ಡ್ರಗ್ಸ್ ಜಾಲ ಬೇದಿಸಿದ ಸಿಸಿಬಿ ಪೊಲೀಸರು   by-ಕೆಂಧೂಳಿ ಮಂಗಳೂರು,ಮಾ.೧೬-ರಾಜ್ಯದಲ್ಲಿ ದೊಡ್ಡ ಪಿಡುಗಾಗಿದ್ದ ಡ್ರಗ್ಸ್ ಜಾಲ ಮಟ್ಟಹಾಕುವಲ್ಲಿ ಪೊಲೀಸರು ಶತಪ್ರಯತ್ನ ಮಾಡಿದ್ದಾರೆ ಈ ನಿಟ್ಟಿನಲ್ಲಿ ಇತಿಹಾಸದಲ್ಲೆ ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಬೇದಿಸಿದರುವ ಸಿಸಿಬಿ ಪೊಲೀಸರು ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಿ ಅವರಿಂದ ೭೪ ಕೋಟಿ ರೂ ಮೌಲ್ಯದ ೩೭.೫ ಕೆಜಿ ತೂಕದ ಎಂಡಿಎಂಎ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ನರ ಪೊಲೀಸ್ ಆಯುಕ್ತ ಅನುಪಮ್…

ಬಲೂಚಿಸ್ತಾನದಲ್ಲಿ ಭದ್ರತಾಪಡೆ ಮೇಲೆ ದಾಳಿ -ಐವರ ಅಧಿಕಾರಿಗಳ ಸಾವು

ಬಲೂಚಿಸ್ತಾನದಲ್ಲಿ ಭದ್ರತಾಪಡೆ ಮೇಲೆ ದಾಳಿ -ಐವರ ಅಧಿಕಾರಿಗಳ ಸಾವು by-ಕೆಂಧೂಳಿ ಬಲೂಚಿಸ್ತಾನ, ಮಾ, ೧೬- ಅಲ್ಲಿ ಯಾವಾಗ ಏನಾಗುತ್ತದೆ ಎನ್ನುವ ಭಯ ಇದ್ದೆ ಇರುತ್ತದೆ ಈ ಭಯದಲ್ಲೇ ದೊಡ್ಡ ದುರಂತವೂ ಈಗ ಸಂಭವಿಸಿದೆ ಹೌದು..ಭದ್ರತಾ ಪಡೆಗಳಿದ್ದ ಬಸ್ ಸಮೀಪವೇ ಬಾಂಬ್ ಸ್ಪೋಟಗೊಳಿಸಿರುವ ಪರಿಣಾಮ ಐವರು ಅಧಿಕಾರಿಗಳು ಅಸುನೀಗಿದ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸಂಭವಿಸಿದೆ. ಈ ದುರಂತದಲ್ಲಿ ಹತ್ತು ಮಂದಿ ಅಧಿಕಾರಿಗಳು ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್ ಮುಖ್ಯಸ್ಥ ಜಾಫರ್‌ಜಮಾನಾನಿ ತಿಳಿಸಿದ್ದಾರೆ ಈ ಘಟನೆಯನ್ನು ಬಲೂಚಿಸ್ತಾನದ…

ಕುಡಿದು ಹೊಡೆದಾಡಿಕೊಂಡು ಮೂವರು ಬಿಹಾರಿ ಕಾರ್ಮಿಕರ ಕೊಲೆ

ಕುಡಿದು ಹೊಡೆದಾಡಿಕೊಂಡು ಮೂವರು ಬಿಹಾರಿ ಕಾರ್ಮಿಕರ ಕೊಲೆ by-ಕೆಂಧೂಳಿ ಆನೇಕಲ್,ಮಾ,೧೬-ಕುಡಿದ ಬಿಹಾರಿ ಕಾರ್ಮಿಕರು ಒಬ್ಬರಿಗೊಬ್ಬರು ಹೊಡೆದಾಡಿಕೊಂಡ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಸರ್ಜಾಪುರ ಬಾಗಲೂರು ಮುಖ್ಯರಸ್ತೆಯ ತಿಂಡ್ಲು ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ. ಬಿಹಾರ ಮೂಲದ ರಾಧೆಶ್ಯಾಮ್, ಕನ್ಸರ್ ಸೇರಿ ಮೂವರು ಕೊಲೆಯಾಗಿದ್ದಾರೆ. ಇನ್ನು ಮೃತ ರಾಧೆಶ್ಯಾಮ್ ತಮ್ಮ ಬಿರಾದಾರ್ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾನೆ. ಸೋನು ಮತ್ತು ಅವನ ಸ್ನೇಹಿತ ಕೊಲೆ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರೆಲ್ಲರೂ ಹೊಳಿಯ ಸಂಭ್ರಮದಲ್ಲಿ ಬಣ್ಣ ಎರಚಾಡುತ್ತಿದ್ದರು ಜೊತೆಗೆ ಕುಡಿದಿದ್ದರಿಂದ ಒಬ್ಬರಿಗೊಬ್ಬರು ಗಲಾಟೆ…

2ನೇ ಬಾರಿ ಜಯ ಸಾಧಿಸಿದ ಮುಂಬೈ ತಂಡ-ಮತ್ತೇ ಡೆಲ್ಲಿ ರನ್ನರ್ ಆಪ್‌ಗೆ ತೃಪ್ತಿ

2ನೇ ಬಾರಿ ಜಯ ಸಾಧಿಸಿದ ಮುಂಬೈ ತಂಡ-ಮತ್ತೇ ಡೆಲ್ಲಿ ರನ್ನರ್ ಆಪ್‌ಗೆ ತೃಪ್ತಿ by-ಕೆಂಧೂಳಿ ಮುಂಬೈ,ಮಾ,೧೬-ಇದೊಂದು ವಿಶೇಷವೇ ಸರಿ ಮಹಿಳಾ ಪ್ರೀಮಿಯರ್ ಕ್ರಿಕೆಟ್ ಲೀಗ್‌ನ ಮೂರನೇ ಆವೃತ್ತಿಯಲ್ಲೂ ಡೆಲ್ಲಿ ಕ್ಯಾಪಿಟಲ್ ವಿರುದ್ಧ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ರೋಚಕ ಜಯ ಸಾಧಿಸುವ ಮೂಲಕ ಎರಡನೇ ಬಾರಿಗೂ ಚಾಂಪಿಯನ್ ಆಗಿದೆ. ೨೦೨೩ರ ಮೊದಲ ಆವೃತ್ತಿಯಲ್ಲಿ ಡೆಲ್ಲಿ ವಿರುದ್ಧವೇ ಜಯಿಸಿ ಮುಂಬೈ ಚಾಂಪಿಯನ್ ಆಗಿತ್ತು. ಇನ್ನೂ ಸತತ ೩ನೇ ಬಾರಿ ಫೈನಲ್‌ನಲ್ಲಿ ಸೋತ ಡೆಲ್ಲಿ ರನ್ನರ್ ಅಪ್ ಪ್ರಶಸ್ತಿಗೆ…

Girl in a jacket