Girl in a jacket

Daily Archives: March 30, 2025

ಭದ್ರಾಜಲಾಶಯದಿಂದ ತುಂಗಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲು ಸಿಎಂ ನಿರ್ಧಾರ

ಭದ್ರಾಜಲಾಶಯದಿಂದ ತುಂಗಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲು ಸಿಎಂ ನಿರ್ಧಾರ by-ಕೆಂಧೂಳಿ ಬೆಂಗಳೂರು, ಮಾ,30-ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ.…

ಹೊಸಪಕ್ಷ ರಚಿಸುವ ಸುಳಿವು ನೀಡಿದ ಯತ್ನಾಳ್

ಹೊಸಪಕ್ಷ ರಚಿಸುವ ಸುಳಿವು ನೀಡಿದ ಯತ್ನಾಳ್ by-ಕೆಂಧೂಳಿ ವಿಜಯಪುರ, ಮಾ,30-ಮುಂದಿನ ವಿಜಯದಶಮಿಗೆ ಹೊಸಬಪಕ್ಷ ರಚಿಸುವ ಸುಳಿವನ್ನು ಬಿಜೆಪಿಬುಚ್ಚಾಟಿತ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ನೀಡಿದ್ದಾರೆ. ರಾಜ್ಯದಲ್ಲಿ ಹಿಂದೂ ಪಕ್ಷವನ್ನು ಕಟ್ಟುವ ಅನಿವಾರ್ಯತೆ ಇದೆ. ಹಾಗಾಗಿ ಮುಂದಿನ ವಿಜಯದಶಮಿಗೆ ಹೊಸ ಪಕ್ಷ ರಚನೆ ಮಾಡುವ ಅನಿವಾರ್ಯತೆ ಬರಲಿದೆ ಎಂದು ಮಾರ್ಮಿಕವಾಗಿ ಹೇಳಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂ ಪಕ್ಷವನ್ನು ಕಟ್ಟುವ ಅನಿವಾರ್ಯತೆ ಇದೆ. ಇದರಿಂದ ರಾಜ್ಯಾದ್ಯಂತ ನಮ್ಮ ಹೋರಾಟ ಆರಂಭವಾಗಿದೆ. ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ…

Girl in a jacket