Girl in a jacket

Daily Archives: April 12, 2025

ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ:ಸಿ.ಎಂ. ಸಿದ್ದರಾಮಯ್ಯ

ಬೆಳಗಾವಿ,ಏ,12-ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್…

ಮುಸಲ್ಮಾನರನ್ನು ಓಲೈಸುವ, ರಾಜ್ಯದ ಹಿಂದೂಗಳಿಗೆ ಅವಮಾನಿಸುವ ರಾಜಕೀಯ: ವಿಜಯೇಂದ್ರ ಟೀಕೆ

ಶಿವಮೊಗ್ಗ,ಏ,12-: ಸುಮಾರು 50ರಷ್ಟು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯದ ಕಾಂಗ್ರೆಸ್ ಸರಕಾರವು ಸರಕಾರಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲದ ಪರಿಸ್ಥಿತಿಗೆ ಬಂದು ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ತೀವ್ರ ಮಳೆಯ ನಡುವೆ ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸಲ್ಮಾನರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಸರಕಾರಿ ಕಾಮಗಾರಿಗಳಲ್ಲಿ ಶೇ 4 ರಷ್ಟು ಮೀಸಲಾತಿ ನೀಡಿದ್ದಾರೆ. ಇದು ಹಿಂದೂಗಳಿಗೆ ಅವಮಾನ…

ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ನಾಟಕ- ಎಚ್.ಡಿ.ಕೆ.ಟೀಕೆ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ನಾಟಕ- ಎಚ್.ಡಿ.ಕೆ.ಟೀಕೆ ಬೆಂಗಳೂರು ,ಏ,12- ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ವರದಿ ನಾಟಕವಾಡಿದ್ದಾರೆ ಎಂದಿದ್ದಾರೆ. ಸಿದ್ದರಾಮಯ್ಯ ಅವರಿಗೆ ಈಗ ಕುರ್ಚಿ ಉಳಿಸಿಕೊಳ್ಳುವುದು ಅನಿವಾರ್ಯವಾಗಿದ್ದು ಜಾತಿ ಗಣತಿ ಎಂಬ ನಾಟಕ ಶುರುವಚ್ಚಿಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ಜಾತಿ ಜಾತಿಯ ಮಧ್ಯ ಸಂಘರ್ಷ ಸೃಷ್ಟಿಸುತ್ತಿದ್ದಾರೆ. ಕಾಂತರಾಜು ವರದಿ ಸಿದ್ದವಾಗಿ 10 ವರ್ಷ ಆಗಿದೆ. ಇದೇ ಸಿಎಂ ಸಿದ್ದರಾಮಯ್ಯ ಇದ್ದರೂ ಸಹ ಯಾಕೆ…

ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿ.ಕೆ. ಶಿ ವ್ಯಂಗ್ಯ

ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿ.ಕೆ. ಶಿ ವ್ಯಂಗ್ಯ by-ಕೆಂಧೂಳಿ *ಬೆಂಗಳೂರು, ಏ.12-ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ ‘ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ’ ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ ಮನವಿ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು. ಏ.17ರಂದು ಕಾಂಗ್ರೆಸ್ ಪಕ್ಷವು ಕೇಂದ್ರ…

ಬಿಜೆಪಿ ಸರ್ಕಾರದ ಅವಧಿಯ ಶೇ 40 ಕನಿಷನ್ ಆರೋಪ ಕುರಿತು ಎಸ್ ಐಟಿಗೆ ವಹಿಸಲು ಸಚಿವ ಸಂಪುಟ ನಿರ್ಧಾರ

ಬಿಜೆಪಿ ಸರ್ಕಾರದ ಅವಧಿಯ ಶೇ 40 ಕನಿಷನ್ ಆರೋಪ ಕುರಿತು ಎಸ್ ಐಟಿಗೆ ವಹಿಸಲು ಸಚಿವ ಸಂಪುಟ ನಿರ್ಧಾರ by-ಕೆಂಧೂಳಿ ಬೆಂಗಳೂರುಏ,11-ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಶೇ. 40 ರಷ್ಟು ಕಮಿಷನ್ ಆರೋಪಗಳ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ತನಿಖಾ ವರದಿಯನ್ನು ಆಧರಿಸಿ ಹೆಚ್ಚಿನ ತನಿಖೆಗೆ ವಿಶೇಷ ತನಿಖಾ ತಂಡ(SIT) ರಚಿಸಲು ಸಚಿವ ಸಂಪುಟ ಸಭೆ ಶುಕ್ರವಾರ ನಿರ್ಧರಿಸಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ…

ಜಯಮೃತ್ಯುಂಜಯ ಸ್ವಾಮಿಜಿ ಶೀಘ್ರ ಬದಲಾವಣೆಗೆ ಸಮುದಾಯ ಮುಖಂಡರು ನಿರ್ಧಾರ ?

ಜಯಮೃತ್ಯುಂಜಯ ಸ್ವಾಮಿಜಿ ಶೀಘ್ರ ಬದಲಾವಣೆಗೆ ಸಮುದಾಯ ಮುಖಂಡರು ನಿರ್ಧಾರ ? by-ಕೆಂಧೂಳಿ ಹುಬ್ಬಳ್ಳಿ, ಏ,12-ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯಂಜಯ ಸ್ವಾಮಿಜಿ ಮೀಸಲಾತಿ ಎ ಹೋರಾಟದ ನೆಪದಲ್ಲಿ ಒಳ ಒಪ್ಪಂದ ಮಾಡಿಕೊಂಡು ವ್ಯಯಕ್ತಿಕ ಆಸ್ತಿ ಮಾಡಿಕೊಂಡಿದ್ದಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರು ಆರೋಪಿಸಿದ್ದಾರೆ. ಈ ಮೂಲಕ ಪಂಚಮಸಾಲಿ ಪೀಠದಿಂದ ಜಯಮೃತ್ಯಂಜಯ ಸ್ವಾಮೀಜಿಯನ್ನು ಕೆಳಗಿಳಿಸಲು ಸಮುದಾಯ ಚಿಂತನೆ ನಡೆಸಿದೆ.ಕಳೆದ ವಾರವೂ ಇದರ ಸುಳಿವನ್ನು ನೀಡಲಾಗಿತ್ತು ಈಗ ಮತ್ತೊಂದು ಆರೋಪ ಮಾಡುವ ಮೂಲಕ ಅವರನ್ನು ಪೀಠದಿಂದ ಕೆಳಗಿಳಿಸುವುದು ಖಚಿತವಾದಂತೆ ಕಾಣುತ್ತದೆ.…

ವರ್ಣವೇದಂ” ಚಿತ್ರಕ್ಕಾಗಿ  ಹಾಡು ಹಾಡಿದ  ಸೋನು ನಿಗಂ

“ವರ್ಣವೇದಂ” ಚಿತ್ರಕ್ಕಾಗಿ  ಹಾಡು ಹಾಡಿದ  ಸೋನು ನಿಗಂ by-ಕೆಂಧೂಳಿ ತಮ್ಮ ಅಮೋಘ ಕಂಠಸಿರಿಯಿಂದ ವಿಶ್ವದಾದ್ಯಂತ ಹೆಸರು ಮಾಡಿರುವ ಜನಪ್ರಿಯ ಗಾಯಕ ಸೋನು ನಿಗಂ, “ನಾನು ಮತ್ತು ಗುಂಡ” ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ವರ್ಣವೇದಂ”‌ ಚಿತ್ರಕ್ಕಾಗಿ ” ಓ ವೇದ ಓ ವೇದ” ಎಂಬ ಸುಂದರ ರೊಮ್ಯಾಂಟಿಕ್ ಹಾಡು ಹಾಡಿದ್ದಾರೆ. ಗಗನ್ ಭಡೇರಿಯಾ ಸಂಗೀತ ನೀಡಿರುವ ಈ ಹಾಡನ್ನು ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಅವರೆ ಬರೆದಿದ್ದಾರೆ. ಇತ್ತೀಚಿಗೆ ಈ ಹಾಡಿನ ಧ್ವನಿಮುದ್ರಣ ನಡೆದಿದ್ದು, ಸದ್ಯದಲ್ಲೇ…

ಕಣ್ಣಪ್ಪ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

‘ಕಣ್ಣಪ್ಪ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ by-ಕೆಂಧೂಳಿ ತೆಲುಗಿನ ಖ್ಯಾತ ನಟ ಡಾ. ಮೋಹನ್‍ ಬಾಬು, ಹೆಮ್ಮೆಯಿಂದ ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವು ಏಪ್ರಿಲ್‍ 25ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರದ ತಾಂತ್ರಿಕ ಕೆಲಸಗಳು ವಿಳಂಬವಾದ್ದರಿಂದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿತ್ತು. ಇದೀಗ ಚಿತ್ರತಂಡವು ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು, ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಪ್ಯಾನ್‍ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ‘ಕಣ್ಣಪ್ಪ’ ಚಿತ್ರವು ಡಾ. ಮೋಹನ್‍ ಬಾಬು ಮತ್ತು ಅವರ…

Girl in a jacket