Girl in a jacket

Daily Archives: April 30, 2025

ಬುದ್ಧ, ಬಸವ, ಅಂಬೇಡ್ಕರ್ ರವರ ತತ್ವ-ಸಿದ್ಧಾಂತ ಎಲ್ಲ ಕಾಲಕ್ಕೂ ಶ್ರೇಷ್ಠ: ಛಲವಾದಿ ನಾರಾಯಣಸ್ವಾಮಿ

ಎರಡರಬೆಂಗಳೂರುಏ,30- ಬುದ್ಧ, ಬಸವ, ಅಂಬೇಡ್ಕರ್ ರವರ ತತ್ವ-ಸಿದ್ಧಾಂತಗಳು ಎಲ್ಲ ಕಾಲ್ಲಕ್ಕೂ ಶ್ರೇಷ್ಠ. ಅವರ ತತ್ವ-ಸಿದ್ಧಾಂತಗಳು ಸಾರ್ವಕಾಲಿಕ ಮತ್ತು ಸದಾ ಜನರಿಗೆ ಒಳ್ಳೆಯದನ್ನೆ ಬಯಸುವ ಸಿದ್ಧಾಂತಗಳು ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಜಗಜ್ಯೋತಿ ಬಸವಣ್ಣನವರ ಜಯಂತಿ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಮಾತನಾಡಿದರು. ತುಳಿತಕ್ಕೆ ಒಳಗಾದವರು, ಅಂಧಕಾರದಲ್ಲಿದ್ದ ಜನರಿಗೆ ಬಸವಣ್ಣನವರು ಬೆಳಕಾದವರು. ಜಾತ್ಯತೀತವಾದ ಸಮಾಜ ನಿರ್ಮಾಣ ಮಾಡಬೇಕು, ಮಾನವ ಧರ್ಮ ಕಟ್ಟಬೇಕು…

ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ; ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏ, 30-ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ…

Girl in a jacket