ಆಪರೇಷನ್ ಸಿಂದೂರ’ದ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ: ಸಿ.ಟಿ.ರವಿ
ಬೆಂಗಳೂರು,ಮೇ,16 ‘ಆಪರೇಷನ್ ಸಿಂದೂರ’ದ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ ಕಾಣಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಕೆಲವು ನಾಯಕರು, ಸಚಿವರು ‘ಆಪರೇಷನ್ ಸಿಂದೂರ’ದ ಕುರಿತು ಅಪಸ್ವರ ಎತ್ತಿದ್ದಾರೆ. ಇನ್ನೂ ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ಭಯೋತ್ಪಾದನೆಯನ್ನು ಕಿತ್ತು ಹಾಕಬೇಕು. ಯಾಕೆ ಯುದ್ಧ ನಿಲ್ಲಿಸಿದಿರಿ ಎಂದು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ನಾಲ್ಕು ವಿಮಾನ ಹಾರಿ ಹೋಗಿದೆ;…