Girl in a jacket

Daily Archives: June 6, 2025

ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಬೆಂಗಳೂರು,ಜೂ,06- ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತಕ್ಕೆ ಸರಕಾರವೇ ನೇರ ಹೊಣೆ. ಕಾಂಗ್ರೆಸ್ ಹೈಕಮಾಂಡ್ ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಈ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಎನ್ಡಿಎ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ಮಾಧ್ಯಮಗಳ ಜತೆ…

ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು,ಜೂ,06-ಆರ್‍ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಫ್‍ಐಆರ್‍ನಲ್ಲಿ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು ಆರೋಪಿ ನಂಬರ್ 2, ಮಾನ್ಯ ಗೃಹ ಸಚಿವ ಪರಮೇಶ್ವರ್ ಅವರು…

Girl in a jacket