Girl in a jacket

Daily Archives: June 21, 2025

ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ ಎನ್. ಚಲುವರಾಯಸ್ವಾಮಿ

ಬೆಂಗಳೂರು, ಜೂ 21-ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ದಾವಿಸಿದೆ.ರಾಜ್ಯದಲ್ಲಿ ಮಾವಿನ‌ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ ಗಳಂತೆ ಒಟ್ಟು‌ 4 ರೂ ವೆತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ದತೆ ನಡೆಸಿವೆ. ಇಂದು ರಾಜ್ಯ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ವಿಡಿಯೋ‌ ಸಂವಾದದ ಮೂಲಕ…

ಮನೆ ಹಂಚಿಕೆಯಲ್ಲಿ ಲಂಚ, ಬಿ,ಆರ್.ಪಾಟೀಲ್‌ಹೇಳಿಕೆ ಖಂಡಿಸಿದ ಡಿಕೆಶಿ

ಬೆಂಗಳೂರು,ಜೂ,೨೧-ವಸತಿಇಲಾಖೆಯಲ್ಲಿ ಮನೆ ಹಂಚಿಕೆ ಮಾಡಲು ಲಂಚ ನೀಡಿದವರಿಗೆ ಮಾತ್ರ ನೀಡಲಾಗುತ್ತದೆ ಎಂಬ ಶಾಸಕ ಬಿ.ಆರ್.ಪಾಟೀಲ್ ಅವರ ಹೇಳಿಕೆಯನ್ನುಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ. ರಾಜ್ಯ ನೀತಿಆಯೋಗದ ಉಪಧ್ಯಕ್ಚರಾದ ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವ ಜಮೀರ್ ಅಹಮದ್ ಕಾರ್ಯದರ್ಶಿ ಸರ್ಪರಾಜ್‌ಖಾನ್ ಅವರೊಡನೆ ನಡೆಸಿದ ಸಂಭಾಷಣೆ ಆಡಿಯೋ ಕ್ಲಿಪನಲ್ಲಿ ತಮ್ಮ ಕ್ಷೇತ್ರದ ಹಳ್ಳಿಗಳಲ್ಲಿ ಮನೆ ಹಂಚಿಕೆನಡೆದಿದೆಎನ್ನಲಾಗಿದೆ ಲಂಚದ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದ್ದ ಕಾರ್ಯದರ್ಶಿಯನ್ನುಪ್ರಶ್ನಿಸಿದ್ದಾರೆಮನೆ ಹಂಚಿಕೆಯ ಲಂಚದ ಆರೋಪ ಮಾಡಿ ತಮ್ಮದೆಪಕ್ಷದ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ್ದರು. ಈ ಕುರಿತು ಇಂದು ಸುದ್ದಿಗಾರರೊಂದಿಗೆ…

ಪರೀಕ್ಷಾ ಫಲಿತಾಂಶದ ಜೊತೆ ಸಾಮಾಜಿಕ ಜೀವನದ ಫಲಿತಾಂಶವೂ ಅಷ್ಟೇ ಮುಖ್ಯವಾಗಲಿ: ಕೆ.ವಿ.ಪ್ರಭಾಕರ್ ಕರೆ

ಮಲೆಮಹದೇಶ್ವರ ಬೆಟ್ಟೆ ಜೂ 21-ಕಲಿಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ ಮತ್ತು ಕಲಿಕೆಯ ಹಂಬಲ ಜ್ವರದಂತೆ ಕಾಡಬೇಕು. ಪ್ರತಿಭೆ ಅಂದರೆ ಕೇವಲ ಪರೀಕ್ಷಾ ಫಲಿತಾಂಶ ಅಲ್ಲ. ಜ್ಞಾನ ಮತ್ತು ನಿರಂತರ ಸಾಧನೆ ಮತ್ತು ನೀವು ಪಟ್ಟ ಪರಿಶ್ರಮ ಮೂರೂ ಬೆರೆತ ಮಿಶ್ರಣ. ಇಂದು ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವ ಎಲ್ಲಾ ಮಕ್ಕಳಿಗೂ ಎಲ್ಲಾ ಪೋಷಕರ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇವತ್ತು ಶಿಕ್ಷಣ ವ್ಯವಸ್ಥೆ ಹೇಗಾಗಿದೆ, ಎಷ್ಟು ದುಬಾರಿ ಆಗಿದೆ‌ ಎಂದರೆ, ಪೋಷಕರು ಸದಾ ಮಕ್ಕಳ ಶಿಕ್ಷಣದ ಬಗ್ಗೆಯೇ…

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸುವುದು ಸರ್ಕಾರದ ಗುರಿ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.21-“2027ರ ಒಳಗಾಗಿ ಕೋಲಾರ ಭಾಗಕ್ಕೆ ಎತ್ತಿನ ಹೊಳೆ ನೀರನ್ನು ಹರಿಸಬೇಕು ಎಂಬುದು ನಮ್ಮ ಸರ್ಕಾರದ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.”ಈ ಯೋಜನೆಗೆ ಅರಣ್ಯ ಇಲಾಖೆಗೆ ಸಂಬಂಧಿತ ಸಮಸ್ಯೆಗಳು, ಭೂ ಸ್ವಾಧೀನ ಪ್ರಕ್ರಿಯೆ, ಬೈರಗೊಂಡಲು, ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದ ಭೂ ಸ್ವಾಧೀನ ಹಾಗೂ ಆರ್ಥಿಕ ವಿಚಾರವಾಗಿ ನಾವು ಈಗಾಗಲೇ ಚರ್ಚೆ ಮಾಡಿದ್ದೇವೆ. ಹೀಗಾಗಿ ಈ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ…

ಸಿಡಿ ಬಂಡಿ

ಡಾ.ಶಿವಕುಮಾರ್ ಕಂಪ್ಲಿ ಸಾಹಿತ್ಯ ವಲಯದಲ್ಲಿ ಚಿರಪರಿಚಿತ ಹೆಸರು,ಮೂಲತಃ ಕಂಪ್ಲಿಯವರಾದರೂ ಅವರು ಬೆಳದದ್ದು ಓದಿದ್ದು ಚಿತ್ರದುರ್ಗ,ಬಳ್ಳಾರಿಯಲ್ಲಿ ಕುವೆಂಪು ವಿ.ವಿ.ಯಲ್ಲಿ ಕನ್ನಡ ಸ್ನಾತಕೋತ್ತರ ಪದವಿ ಪಡೆದ ನಂತರ,ಹಂಪಿ. ಕನ್ನಡ ವಿ.ವಿಯಲ್ಲಿ  ಶ್ರೀ ಶ್ರೀ ಮತ್ತು ಸಿದ್ದಲಿಂಗಯ್ಯ ಕುರಿತು ಸಂಶೋಧನೆಗೆ ಪಿ.ಎಚ್.ಡಿ.ಪದವಿ ಪಡೆದಿರುವ ಅವರು ಪ್ರದ್ಯಾಪಕರಾಗಿ ಈಗ ದಾವಣಗೆರೆ ವಿ.ವಿ.ಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಅನುವಾದದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಅವರು ಹಲವಾರು ತೆಲುಗು ಕತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ, ಸೂರ್ಯನಿಗೆ ಗೆಜ್ಜೆಯ ಕಟ್ಟಿ ( ಆಶಾರಾಜು ಕವಿತೆಗಳು)ಸ್ತ್ರೀ ಪರ್ವ(ಸಿಂಹ ಪ್ರಸಾದ್ ಕಾದಂಬರಿ) ಅನುವಾದಿಸಿದ್ದಾರೆ.ಅಗ್ನಿಕಿರೀಟ(ಕವನಸಂಕಲನ),ನವಿಲಗನ್ನಡಿ, ಕಾಲುಜಾಡು.…

Girl in a jacket