ಆಡಳಿತ ನಡೆಸಲು ಆಗದೆ ಇದ್ದರೆ ಅಧಿಕಾರ ಬಿಟ್ಟು ತೊಲಗಿ: ಸಿ.ಟಿ.ರವಿ ಆಗ್ರಹ
ಬೆಂಗಳೂರುಜು,10- ರಾಜ್ಯದ ಬೇಹುಗಾರಿಕಾ ದಳ ಕೋಮಾ ಸ್ಥಿತಿಗೆ ತಲುಪಿದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನದ’ಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ್ಳೆಯ ಕಾರಣಕ್ಕೆ ಕರ್ನಾಟಕ ಸುದ್ದಿ ಆಗುತ್ತಿಲ್ಲ. ಗ್ಯಾಂಗ್ ರೇಪ್, ಕಾಲ್ತುಳಿತ, ಆತ್ಮಹತ್ಯೆ, ಕೊಲೆಯಂಥ ಕಾರಣಕ್ಕೆ ಕರ್ನಾಟಕ ಸುದ್ದಿ ಆಗುವುದು ಒಳ್ಳೆಯ ಸಂಗತಿಯಲ್ಲ. ಈ ಸರಕಾರ, ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಆಡಳಿತ ನಡೆಸಲು ಆಗದೆ ಇದ್ದರೆ…