ಆಂಧ್ರಪ್ರದೇಶದಲ್ಲಿ ಬೆಂಗಳೂರು ಮೂಲದ ಬಿಜೆಪಿ ಮುಖಂಡರ ಬರ್ಭರ ಹತ್ಯೆ
ಬೆಂಗಳೂರು ,ಜು,23-ಬಿಜೆಪಿ ಮುಖಂಡರಾದ ತಂದೆ- ಮಗನನ್ನು ಅಪಹರಿಸಿ ಕತ್ತು ಸೀಳಿ ಆಂದ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದ ತಂದೆ ವೀರಸ್ವಾಮಿರೆಡ್ಡಿ ಹಾಗೂ ಅವರ ಪುತ್ರ ಪ್ರಶಾಂತ್ ರೆಡ್ಡಿಯನ್ನು ಅಪಹರಿಸಿದ ದುಷ್ಕರ್ಮಿಗಳು ಇಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆಯಾದ ಘಟನೆ ನಡೆದಿದೆ. ಕೊಲೆಯಾದ ತಂದೆ ಮಕ್ಕಳು ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಾಗಿದ್ದರು. ವೀರಸ್ವಾಮಿ ರೆಡ್ಡಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದು ಪ್ರಶಾಂತ್ ರೆಡ್ಡಿ ಮಹದೇವಪುರ…