ನಾಯಕನಹಟ್ಟಿ; ಸ್ಥಳೀಯ ವ್ಯಾಪಾರಸ್ಥರಿಗೆ ಆದ್ಯತೆ ನೀಡಲು ಒತ್ತಾಯ
ವರದಿ :- ಅಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ ,ಆ,05-ಹೊರರಾಜ್ಯದ ವ್ಯಾಪಾರಸ್ಥರ ಬದಲಾಗಿ ಸ್ಥಳೀಯ ವ್ಯಾಪಾರಸ್ಥರಿಗೆ ಮೊದಲ ಆದ್ಯತೆ ನೀಡುವಂತೆ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಿವಾಸ್ಅವರಿಗೆ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದವು. ಪಟ್ಟಣದ ಕರ್ನಾಟಕ ರಾಜ್ಯ ರೈತ ಹಸಿರು ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ಕುಮಾರ್ (ಶೆಟ್ಟಿಬಣ), ಕರ್ನಾಟಕ ರಕ್ಷಣ ವೇದಿಕೆ ಕನ್ನಡ ಸೇನೆ ಹಾಗೂ ಕರುನಾಡ ನವ ನಿರ್ಮಾಣ ವೇದಿಕೆ ನಾಯಕನಹಟ್ಟಿ ವರ್ತಕರ ಸಂಘದಿಂದ ಮಂಗಳವಾರ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಿವಾಸ್ರವರಿಗೆ ಮನವಿ ಸಲ್ಲಿಸಿದರು. ನಾಯಕನಹಟ್ಟಿ ಪಟ್ಟಣದಲ್ಲಿ ವಿವಿಧ…