ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹ: ಡಿ.ಕೆ. ಶಿವಕುಮಾರ್ ವಾಗ್ದಾಳಿ
*ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚ ಬೆಂಗಳೂರು, ಆ.13-ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ರಾಮನಗರದಲ್ಲಿ ಒಂದೂ ಕ್ಷೇತ್ರ ಗೆಲ್ಲಲಾಗದವ, ಅಲ್ಪಸಂಖ್ಯಾತ ನಾಯಕನನ್ನು ಅಸಮರ್ಥ ಎನ್ನುತ್ತೀಯಾ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು. ವಿಧಾನಸಭೆ ಕಲಾಪದಲ್ಲಿ ರಸಗೊಬ್ಬರ ಕೊರತೆ ವಿಚಾರವಾಗಿ ನಡೆದ ಚರ್ಚೆ ವೇಳೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಬುಧವಾರ ಬಿರುಸಿನ ಮಾತಿನ ಚಕಮಕಿ ನಡೆಯಿತು. ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಚರ್ಚೆ ವೇಳೆ ಮಾತನಾಡುವಾಗ ತಪ್ಪು…