Girl in a jacket

Daily Archives: September 11, 2025

ಡಾ.ವಿಷ್ಣುವರ್ಧನ್ ಮತ್ತು ಬಿ.ಸರೋಜಾ ದೇವಿ ಗೆ ಕರ್ನಾಟಕ ರತ್ನ ಘೋಷಣೆ

ಬೆಂಗಳೂರು, ಸೆ, 11-ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಹಾಗೂ ಬಿ.ಸರೋಜಾ ದೇವಿ ಅವರಿಗೆ ಮರಣೀತ್ತರ ಕರ್ನಾಟಕ ರತ್ನ ಒ್ರಶಸ್ತಿ ನೀಡಲುವಸರ್ಕಾರ ನಿರ್ದರಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಯಲ್ಲಿ ಈ ನಿರ್ದಾರ ತಗೆದುಕೊಳ್ಳಲಾಗಿದೆ ಎಂದು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ನಟ ವಿಷ್ಣು ವರ್ಧನ್ ಅವರಿಗೆ ಹಾಗೂ ನಟಿ ಬಿ,ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು. ಇದೇ ವೇಳೆ ರಾಷ್ಟ್ರಕವಿ ಕುವೆಂಪು…

ದ್ವೇಷ ಭಾಷಣ ಆರೋಪ- ಸಿ.ಟಿ.ರವಿ ವಿರುದ್ಧ ಎಫ್ ಐಆರ್ ದಾಖಲು

ಬೆಂಗಳೂರು, ಸೆ,11-ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಮದ್ದೂರಿನಲ್ಲಿ ಈಚೆಗೆ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಗಣೇಶ ವಿಸರ್ಜನೆ ಯಲ್ಲಿ ಪಾಲ್ಗೊಂಡು ಭಾಷಣ ಮಾಡಿದ್ದರು. ಈ ವೇಳೆ ಸಿ.ಟಿ.ರವಿ ಭಾಷಣದಲ್ಲಿ’ ತೊಡೆ ತಟ್ಟುವುದು ಗೊತ್ತು,ತಲೆಕಡಿಯುವುದು ಗೊತ್ತು’ ಎಂದಿದ್ದರು.ಸಹಜವಾಗಿಯೇ ಪ್ರಚೋದನಾಕಾರಿ ಭಾಷಣವಾಗಿದ್ದು ಈ ಹಿನ್ನೆಲೆಯಲ್ಲಿ ಅವರ…

ಶಾಂತಿಭಂಗದ ಷಡ್ಯಂತ್ರ ಮಾಡುತ್ತಿರುವ ಅಶೋಕ್: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕನಕಪುರ, ಸೆ.10-ದ್ವೇಷ ಬಿತ್ತುವ, ಸಮಾಜ ಇಬ್ಬಾಗ ಮಾಡುವುದೇ ಅವರ (ಆರ್.ಅಶೋಕ್) ಅಜೆಂಡಾ. ಅವರೇ ಶಾಂತಿಭಂಗ ಮಾಡುವ, ಅಶಾಂತಿ ಉಂಟುಮಾಡುವ ಷಡ್ಯಂತ್ರ ರೂಪಿಸುತ್ತಿದ್ದಾರೆ”‌ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.ಧರ್ಮಸ್ಥಳ, ದಸರಾ ಉದ್ಘಾಟನೆ, ಚಾಮುಂಡಿ ಬೆಟ್ಟ ಪ್ರವೇಶದ ವಿಚಾರದಲ್ಲಿ ವಿಪಕ್ಷ ನಾಯಕ ಅಶೋಕ್ ಅವರ ಟೀಕೆಗಳ ಬಗ್ಗೆ ಕೇಳಿದಾಗ, “ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಉದ್ಯೋಗವಿಲ್ಲ. ಎಲ್ಲಾ ಷಡ್ಯಂತ್ರಗಳ ಬಗ್ಗೆ ತನಿಖೆ ನಡೆಯುತ್ತಿದೆ. ಎಲ್ಲವೂ ಶೀಘ್ರ ಆಚೆ ಬರಲಿದೆ”…

Girl in a jacket