ದರೋಡೆಗೆ ಸಂಚು ಹಾಕಿದ್ದ ನಾಲ್ವರ ಬಂಧನ
ಬೆಂಗಳೂರು,ಮೇ,೨೩: ದರೋಡೆ ಮಾಡಲು ಮುಂದಾಗಿದ್ದ ನಾಲ್ವರು ರೌಡಿಶೀಟರ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರಿಗೆ ಬಂದ ಮಾಹಿತಿಯನ್ನು ಆಧರಿಸಿ ದರೋಡೆಗೆ ಸಜ್ಜಾಗಿದ್ದ ವರನ್ನು ಬಂಧಿಸಿದ್ದು ಅವರು ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಸಹಚರರು ಎಂದು ಹೇಳಲಾಗಿದೆ. ಜಾನ್ ವಿಲಿಯಮ್, ಶಶಿಧರ ಅಲಿಯಾಸ್ ಗುಂಡ, ಪಾರ್ತಿಬನ್, ಮೈಕಲ್ ಬಂಧಿತರು. ಇವರು ಬರ್ಲಿ ಸ್ಟ್ರೀಟ್ ಬಳಿ ದಾರಿಹೋಕರನ್ನು ದೋಚಲು ಹೊಂಚು ಹಾಕಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಲಾಂಗು-ಮಚ್ಚು ವಶಕ್ಕೆ…