ಮೇ ೨೬ ಕ್ಕೆ ಯಾಸ್ ಚಂಡಮಾರುತ ಅಬ್ಬರ; ಹೈ ಅಲಾರ್ಟ್ ಘೋಷಣೆ
ಕೊಲ್ಕತ್ತಾ ,ಮೇ ,೨೨: ತೌತೆ ಚಂಡಮಾರುತದ ಅವಾಂತರ ನಂತರ ಈ ಮತತೊಂದು ಚಂಡಮಾರುತ ಅಪ್ಪಳಿಸಲು ಸಜ್ಜಾಗಿದೆ ಮೇ ೨೬ ರಿಂದ ಯಾಸ್ ಚಂಡಮಾರುತ ಈಗ ಕರಾವಳಿ ಪ್ರದೇಶಗಳಲ್ಲಿ ಅಪ್ಪಳಿಸುವ ಸುಳಿವನ್ನು ನೀಡಿರುವ ಅವಮಾನ ಇಲಾಖೆಮೇ ೨೩ ರಿಂದ ಇದು ಆರಂಭವಾಗಲಿದ್ದು ಮೇ ೨೬ ರವರೆಗೂ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಈ ಚಂಡಮಾರುತದಿಮದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು ಸೂಕ್ತ ಎಚ್ಚರಿಕೆಯನ್ನು ನೀಡಿದೆ ಅಲ್ಲದೆ ಹೈ ಅಲಾರ್ಟ ಕೂಡ ಘೋಷಿಸಿದೆ. ಪಶ್ಚಿಮ ಬಂಗಾಳ, ಒರಿಸ್ಸಾ,…