ಮೂರುದಳದ ಕಮಲದಲ್ಲಿ ನೂರು ಧ್ವನಿಗಳ ‘ಬೇಗುದಿ’
ತುರುವನೂರು ಮಂಜುನಾಥ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ ‘ರಾಜೀನಾಮೆಯ ಹೇಳಿಕೆ ನಂತರ ಪಕ್ಷದಲ್ಲಿ ಸಂಚಲನ ಸೃಷ್ಟಿಸಿದೆ.ರಾಜಕೀಯ ತಂತ್ರಗಾರಿಕೆ ಬಲ್ಲ ಬಿಎಸ್ವೈ ಅವರು ಅದರ ಮೂರು ದಿನದ ಹಿಂದೆ ನಾಯಕತ್ವದ ವಿಚಾರವಾಗಿ ಯಾವುದೇ ವಿಚಾರಗಳು ಹೈಕಮಾಂಡ್ ಮುಂದಿಲ್ಲ ಎಂದಿದ್ದರು ಆದರೆ ತಮ್ಮ ಪುತ್ರ ವಿಜಯೇಂದ್ರ ದೇಹಲಿಗೆ ಹೋಗಿ ಬರುತ್ತಿದ್ದಂತೆ ‘ವರಿಷ್ಠರು ಬಯಸಿದರೆ ಯಾವುದೇ ಸಂದರ್ಭದಲ್ಲೂ ರಾಜೀನಾಮೆ ನೀಡುತ್ತೇನೆ ಎಂಬ ಹೇಳಿಕೆ ರಾಜಕೀಯ ವಲಯದಲ್ಲಿ ಒಂದು ರೀತಿ ಬಿರುಗಾಳಿ ಬೀಸಿದಂತಾಗಿತ್ತು. ಆ ಹೇಳಿಕೆ ಮೂಲಕ ತಮ್ಮನ್ನು ರಕ್ಷಿಸಿಕೊಳ್ಳುವ ಮತ್ತು ಹೈಕಮಾಂಡ್ಗೆ ಸಂದೇಶ…