Girl in a jacket

Author kendhooli_editor

ವೃತ್ತ,ಮೇಲ್ಸೇತುವೆಗೆ ಡಾ. ಸಿದ್ದಲಿಂಗಯ್ಯ ನಾಮಕರಣ ಮಾಡಲು ಸಿಎಂಗೆ ರಾಮುಲು ಮನವಿ

ಬೆಂಗಳೂರು. ಜೂ.೧೪: ಸಾಮಾಜಿಕ ಸಮಾನತೆಗಾಗಿ ಕಾವ್ಯ, ಸಾಹಿತ್ಯಗಳನ್ನು ರಚಿಸಿ ಪ್ರೇರಣೆ ನೀಡಿ, ಜನಮಾನಸದಲ್ಲಿರುವ ಖ್ಯಾತ ಲೇಖಕ, ಕವಿ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಪ್ರತಿಷ್ಠಿತ ವೃತ್ತ ಅಥವಾ ಮೆಲ್ಸೇತೆಗೆ ಡಾ. ಸಿದ್ದಲಿಂಗಯ್ಯ ಅವರ ನಾಮಕರಣ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಾಜ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಡಾ.ಸಿದ್ದಲಿಂಗಯ್ಯ ಅವರ ನಿಧನದಿಂದ ಸಾಹಿತ್ಯಕ್ಷೇತ್ರಕ್ಕೆ ಹಾಗೂ ಇಡೀ ರಾಜ್ಯಕ್ಕೆ ಭರಿಸಲಾರದ ನಷ್ಟ ಉಂಟಾಗಿದೆ.…

ಸಂಚಾರಿ ವಿಜಯ್ ಇನ್ನಿಲ್ಲ

ಬೈಕ್ ಅಫಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿಧನ ಹೊಂದಿದ್ದಾರೆ. ಶನಿವಾರ ರಾತ್ರಿ ತನ್ನ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳಿದ್ದ ವೇಳೆ ಅಫಘಾತ ಸಂಭವಿಸಿತ್ತು ಈ ವೇಳೆ ಅವರ ತೆಲೆಗೆ ಪೆಟ್ಟು ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯೆಗೊಂಡಿತ್ತು, ತೀವ್ರ ಗಾಯಗೊಂಡಿದ್ದ ಅವರನ್ನು ಬನ್ನೇರು ಘಟ್ಟ ರಸ್ತೆಯಲ್ಲಿರುವ ಅಪಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹಲವಾರು ಕನ್ನಡ ಚಿತ್ರ ಮತ್ತು ಕಿರುಚಿತ್ರ ಹಾಗೂ ನಾಟಕ ಗೀಳು ಹತ್ತಿಸಿಕೊಂಡಿದ್ದ ಅವರಿಗೆ ಎರಡು ಬಾರಿ…

ಅರುಣ್ ಸಿಂಗ್ ಮಧ್ಯಪ್ರವೇಶಕ್ಕೆ ಬಿಎಸ್‌ವೈ ಭಿನ್ನರ ವಿರೋಧ

ಬೆಂಗಳೂರು,ಜೂ,೧೪: ಸಿಎಂ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಕುರಿತಂತೆ ಬಿಜೆಪಿ ಪಾಳೆಯದಲ್ಲಿ ದಿನ ದಿನಕ್ಕೆ ಭಿನ್ನ ದ್ವನಿಗಳು ಏಳುತ್ತಿದ್ದು ಆಂತರ್ಯದ ಜ್ವಾಲೆ ಮತ್ತಷ್ಟು ಬಿಗಿಡಾಯಿಸುತ್ತಿದೆ. ಹೌದು ,ಬಿಎಸ್‌ವೈ ಬದಲಾವಣೆ ವಿಚಾರದಲ್ಲಿ ಈಗ ಒಂದು ಟೀಂ ಗಟ್ಟಿ ಧ್ವನಿಎತ್ತಿದ್ದು ಬುಧವಾರ ರಾಜ್ಯಕ್ಕೆ ಆಗಮಿಸಲಿರುವ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಮೊದಲು ಶಾಸಕಾಂಗ ಸಭೆ ಕರೆಯಬೇಕು ಎನ್ನುವ ಒತ್ತಾಯಮಾಡಲಿದ್ದಾರೆ. ಹೆಸರು ಹೇಳಲು ಇಚ್ಚಿಸದ ಬಿಜೆಪಿಯ ಹಿರಿಯ ನಾಯಕರು ಅರುಣ್ ಸಿಂಗ್ ಬರುತ್ತಿರುವುದು ಭಿನ್ನರನ್ನು ಧ್ವನಿಯನ್ನು ಅಡಗಿಸಲು ಅದಕ್ಕೂ ಮೊದಲು…

ಖ್ಯಾತ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್ ನಿಧನ

ಬೆಂಗಳೂರು,ಜೂ,14: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಪಕ ಕೆ.ಸಿ.ಎನ್.ಚಂದ್ರಶೇಖರ್ ನಿಧನ ಹೊಂದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು ಕೆ.ಸಿ.ಎನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಭಾನುವಾರ ತಡ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಸಹಾಯಕ ನಿರ್ಮಾಪಕರಾಗಿ ಸ್ಯಾಂಡಲ್ ವುಡ್ ನಲ್ಲಿ ವೃತ್ತಿ ಜೀವನ ಪ್ರಾರಂಭಿಸಿದ ಕೆಸಿಎನ್ ಚಂದ್ರಶೇಖರ್, ಬಳಿಕ ಖ್ಯಾತ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಕೆಸಿಎನ್ ಮೊದಲು ಡಾ.ರಾಜ್ಕುಮಾರ್ ನಟನೆಯ ಶಂಕರ್ ಗುರು ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಪ್ರಾರಂಭ ಮಾಡಿದ್ದರು. ಈ ಸಿನಿಮಾ…

ಅಳಿಯ ಅಲ್ಲ ,ಮಗಳ ಗಂಡ

ಶ್ರೀ .ಡಾ. ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಅಳಿಯ ಅಲ್ಲ, ಮಗಳ ಗಂಡ ಶಬ್ದ ಬೇರೆ, ವಸ್ತು ಒಂದು! ವಸ್ತು ಬೇರೆ, ಕ್ರಿಯೆ ಬೇರೆ, ಫಲ ಒಂದು! ಒಂದಾದರೂ, ಹಾಗಲ್ಲ ಹೀಗಲ್ಲ ಅದಲ್ಲ ಇದಲ್ಲ ಎಂದಾಗ ಮಾತಿದು. ನಾವವರಿಗೆ ಮೇಲು, ನಾವು ಕೋಳಿ ಮಾತ್ರ.., ಅವರು ಆಡು.. ತಿನ್ನುವುದು ಒಪ್ಪಿತ! ನಾವ್ ಬಾರ್ಗೆ ಹೋಗೆವು, ಮನೆಯಲ್ಲೇ ಪಾರ್ಟಿ, ಮಾಡುವುದೊಂದೇ! ಹೊಲಸು ತಿಂದರೆ ಹೋಗಲ್ಲ, ತಿಂದರೆ ಸ್ನಾನ ಮಾಡೇ ಹೋಗೋದು, ತಿಂದಿದ್ದೆಲ್ಲಿಗೋಡುವುದು? ಮೂಲ ಬೆಲೆಗೆ ಒಂದು ವಸ್ತು,…

ಕಾಂಗ್ರೆಸ್ ಪಕ್ಷದಲ್ಲಿ ವ್ಯಾಪಕ ಸುಧಾರಣೆ ಅಗತ್ಯ-ಕಪಿಲ್ ಸಿಬಲ್

ನವದೆಹಲಿ,ಜೂ,೧೩:ಕಾಂಗ್ರೆಸ್ ಪಕ್ಷ ಜಡತ್ವವನ್ನು ಬಿಟ್ಟು ಸಕ್ರಿಯ ರಾಜಕಾರಣದತ್ತ ಮುಖಮಾಡಬೇಕು ಮತ್ತು ಸಂಘಟನಾ ವಲಯದಲ್ಲಿ ವ್ಯಾಪಕ ಸುಧಾರಣೆಗಳ ಅಗತ್ಯವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ. ಭಾರತಕ್ಕೆ ಪುನಃ ಚೇತರಿಸಿಕೊಂಡ ಕಾಂಗ್ರೆಸ್ ಪಕ್ಷದ ಅಗತ್ಯವಿದೆ. ಅದಕ್ಕಾಗಿ ಜಡತ್ವವನ್ನು ಬಿಟ್ಟು ಸಕ್ರಿಯವಾಗಿ ಅರ್ಥಪೂರ್ಣವಾಗಿ ತೊಡಗಿಸಿಕೊಳ್ಳುವ ಮನಸ್ಥಿತಿ ಇದೆ ಎಂದು ಇದು ಸಂಭವಿಸಬೇಕಾದರೆ ಕೇಂದ್ರ ಹಾಗೂ ರಾಜ್ಯ ಸಂಘಟನಾ ವಲಯದಲ್ಲಿ ವ್ಯಾಪಕ ಸುಧಾರಣೆಗಳನ್ನು ಮಾಡಬೇಕಿದೆ. ಈ ಮೂಲಕ ಪಕ್ಷವು ಸಂಘಟನಾ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ಸಾಬೀತು ಮಾಡಬೇಕು ಎಂದಿದ್ದಾರೆ…

ನಟ ಸಂಚಾರಿ ವಿಜಯ್‌ಗೆ ಅಫಘಾತ-ಗಂಭೀರ ಗಾಯ

ಬೆಂಗಳೂರು,ಜೂ,೧೩: ನಟ ಸಂಚಾರಿ ವಿಜಯ ಬೈಕ್ ಅಫಘಾತದಲ್ಲಿ ಗಂಭಿರಗಾಯಗಳಾಗಿದ್ದು ಬನ್ನೇರುಘಟ್ಟ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವರ ರಾತ್ರಿ ಬೈಕ್‌ನಲ್ಲಿ ರೈಡ್ ಮಾಡುವಾಗ ಅಫಘಾತ ಸಂಭವಿಸಿದೆ ಮೆದುಳಿನ ಬಲ ಬಾಗ ರಕ್ತಸ್ರಾವವಾಗಿದ್ದು,ತೊಡೆಗೆ ಗಂಭೀರಗಾಯಗಳಾಗಿವೆ. ನಿನ್ನೆ ರಾತ್ರಿಯೇ ಅವರಿಗೆ ವೈದ್ಯರು ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಪಿಸ್ತೂಲು ಮಾರಾಟದಡಿ ರೌಡಿ ಬಂಧನ

ಬೆಂಗಳೂರು,ಜೂ,೧೩:ಜಪ್ತಿ ಮಾಡಲಾದ ಪಿಸ್ತೂಲ್‌ಕಾಡುಬೀಸನಹಳ್ಳಿ ಸೋಮ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ರೌಡಿ ರೋಹಿತ್ ಹಾಗೂ ಸಹಚರರನ್ನು ಇತ್ತೀಚೆಗಷ್ಟೇ ಸಿಸಿಬಿ ಪೊಲೀಸರು ಬಂಧಿಸಿದ್ದರು. ಕೃತ್ಯ ಎಸಗಲು ರೌಡಿ ಲೋಹಿತ್‌ಗೆ ಪಿಸ್ತೂಲ್ ಮಾರಿದ್ದ ಆರೋಪದಡಿ ಕಲಬುರ್ಗಿ ರೌಡಿ ಸುಂಕರಿ ಅಲಿಯಾಸ್ ಮಾರ್ಕೇಟ್ ಸತೀಶ್‌ನನ್ನೂ ಸೆರೆ ಹಿಡಿದಿದ್ದಾರೆ. ‘ಹತ್ಯೆ ಸಂಚು ಪ್ರಕರಣದ ತನಿಖೆಯಲ್ಲಿ ಮಹತ್ವದ ಮಾಹಿತಿಗಳು ಸಿಕ್ಕಿವೆ. ರೌಡಿ ಸತೀಶ್, ಅಕ್ರಮವಾಗಿ ರಾಜ್ಯದಲ್ಲಿ ನಾಡ ಪಿಸ್ತೂಲ್ ಮಾರುತ್ತಿದ್ದ ಸಂಗತಿಯೂ ಬಯಲಾಗಿದೆ. ಆತನ ಜೊತೆಯಲ್ಲಿ ಇಬ್ಬರು ಸಹಚರರನ್ನು ಬಂಧಿಸಲಾಗಿದೆ. ಅವರಿಂದ ೩ ನಾಡ…

ನಾಳೆಯಿಂದ ಅನ್ ಲಾಕ್ ;ಜನರಿಗೆ ರಲೀಫ್

ಬೆಂಗಳೂರು,ಜೂ,13: ಕಳೆದ ಒಂದೂವರೆ ತಿಂಗಳಿಂದ ಲಾಕ್ ಡೌನ್ ನಿಂದ ಮನೆಯೊಳಗಿದ್ದ ಜನರಿಗೆ ರಿಲ್ಯಾಕ್ಷ ಸಿಗಲಿದೆ. ಹೌದು ನಾಳೆಯಿಂದ ಅನ್ ಲಾಕ್ ಆಗಲಿರುವ ಕೆಂಗೆಟ್ಟ ಜನರಿಗೆ ಅರ್ಧ ರಿಲೀಫ್ ಸಿಗಲಿದೆ.ನಾಳೆಯಿಂದ ಕೆಲ ಜಿಲ್ಲೆಗಳಿಗೆ ಲಾಕ್ಡೌನ್ನಿಂದ ಮುಕ್ತಿ ಕೊರೊನಾ ಕಡಿಮೆ ಮಾಡಲು ಕಳೆದೆರಡು ತಿಂಗಳಿಂದ ಜಾರಿಮಾಡಲಾಗಿರೋ ಲಾಕ್ಡೌನ್ಗೆ ನಾಳೆಯಿಂದ ಮೊದಲ ಹಂತದ ರಿಲೀಫ್ ಸಿಗಲಿದೆ. ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಹಾಫ್ ಅನ್ಲಾಕ್ಗೆ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದರು, ಇದರನ್ವಯ ನಾಳೆ ಬೆಳಗ್ಗೆ…

ಶುಲ್ಕವಿವಾದ: ಸಚಿವರ ದ್ವಂದ್ವ ಹೇಳಿಕೆಗೆ ಪೋಷಕರ ಅಳಲು

ಬೆಂಗಳೂರು,೧೩:ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ಅಹಂಕಾರದ ಎಲ್ಲೆ ಮೀರಿದಂತೆ ಕಾಣುತ್ತಿದೆ ಅಥವಾ ಶಿಕ್ಷಣ ವ್ಯವಸ್ಥೆಯನ್ನೇ ಒಂದು ರೀತಿ ಕುಲಗೆಡುವ ವ್ಯವಸ್ಥಿತಿ ಸಂಚು ಎನ್ನುವಂತಿದೆ ಅವರ ನೀಡುವ ಪ್ರತಿ ಹೇಳಿಕೆಗಳು. ಹೌದು ಸುರೇಶ್ ಕುಮಾರ್ ಅವರ ಪ್ರತಿಬಾರಿಯ ಹೇಳಿಕೆಗಳು ಶಿಕ್ಷಣಕ್ಕೆ ಮಾದರಿಯಾಗುವ ಬದಲು ದ್ವಂದ್ವನಿಲುವುಗಳಾಗಿವೆ ಒಂದು ಬಾರಿ ಹೇಳಿದ ಹೇಳಿಕೆಗೂ ಇನ್ನೊಂದು ಬಾರಿ ನೀಡುವ ಹೇಳಿಕೆಗೂ ಗೊಂದಲಗಳು ಸೃಷ್ಟಿಯಾಗುತ್ತಿವೆ ಇದರಿಂದ ಸಾರ್ವಜನಿಕ ಶಿಕ್ಷಣಾಧಿಕಾರಿಗಳು ಕೂಡ ಒಂದು ರೀತಿ ಗರಬಡದವರಂತಾಗಿದ್ದಾರೆ. ರಾಜಧಾನಿಯ ಪ್ರತಿಷ್ಠಿತ ಶಾಲೆಗಳ ಶುಲ್ಕ ವಿಚಾರವಾಗಿ ಸಾರ್ವನಿಕರು…

ಸಿಡಿ ಪ್ರಕರಣ-ಸ್ಟ್ರಿಂಗ್‌ಗೂ ಮುನ್ನವೇ ರಾಸಲೀಲೆ ವೀಡಿಯೋ ಆಗಿತ್ತು

ಬೆಂಗಳೂರು,ಜೂ,೧೨: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಲೇ ಇದೆ.ಈಗ ಮತ್ತೊಂದು ಸತ್ಯ ಬಯಲಾಗಿದೆ. ಸ್ಟ್ರಿಂಗ್ ಮಾಡುವ ಮೊದಲೇ ರಾಸಲೀಲೆ ವೀಡಿಯೋ ಆಗಿದ್ದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೌದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಶ್ ಮತ್ತು ಶ್ರವಣ್ ಅವರನ್ನು ವಿಚಾರಣೆಗೊಳಪಡಿಸಿದಾಗ ಈ ಸತ್ಯವನ್ನು ಬಾಯಿಬಿಟ್ಟಿದ್ದಾರೆ, ರಾಸಲೀಲೆ ವಿಡಿಯೋ ಮಾಡುವ ಸಂಬಂಧ ಯುವತಿಗೆ ಸ್ಟಿಂಗ್ ಕ್ಯಾಮರ ಕೊಡಿಸಿದ್ದು ನಾವು ಎಂದು ಶ್ರವಣ್ ಒಪ್ಪಿಕೊಂಡಿದ್ದಾನೆ. ಅವರು ಹೇಳಿರುವ ಇಂಟರೆಸ್ಟಿಂಗ್ ವಿಚಾರ ಏನಂದ್ರೆ ಸ್ಟಿಂಗ್ ಕ್ಯಾಮರದಲ್ಲಿ ವಿಡಿಯೋ…

ಜಿ೭ ಶೃಂಗಸಭೆಯಲ್ಲಿ ಮೋದಿ ಪ್ರಸ್ತಾವನೆಗೆ ಒಪ್ಪಿಗೆ

ನವದೆಹಲಿ, ಜೂ,೧೩: ಜಿ-೭ ಶೃಂಗ ಸಭೆಯಲ್ಲಿ ಪಾಲೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಲ್ಲಿಸಿರುವ ಪ್ರಸ್ತಾವನೆಗೆ ಹಲವಾರು ಮುಖಂಡರು ಒಪ್ಪಿಕೊಂಡಿದ್ದು,ಇದಕ್ಕೆ ದಕ್ಷಿಣ ಆಫ್ರಿಕ ಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಜೂನ್ ೧೨ ಮತ್ತು ೧೩ ರಂದು ವರ್ಚುವಲ್ ಮಾದರಿಯಲ್ಲಿ ನಡೆಯಲಿರುವ ಜಿ.೭ ಶೃಂಗದ ಬಾಹ್ಯ ಅಧಿವೇಶನ ಹೈಬ್ರೀಡ್ ಮಾದರಿಯಲ್ಲಿ ಆಯೋಜನೆಗೊಂಡಿದೆ. ವಿಶ್ವ ನಾಯಕರು ಕೋವಿಡ್ ೧೯ ವಿರುದ್ಧ ಹೋರಾಡುತ್ತಿರುವ ರಾಷ್ಟ್ರಗಳಿಗೆ ಲಸಿಕೆಯ ೧೦೦ ಕೋಟಿ ಡೋಸ್‌ಗಳನ್ನು ಒದಗಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಯುಕೆ, ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್…

ಕಾಯಕ ಮತ್ತು ಸತ್ಯದ ಹಾದಿ…

ಕಾಯಕ ಮತ್ತು ಸತ್ಯದ ಹಾದಿ… ಪ್ರತಿವರ್ಷ ಅಕ್ಟೋಬರ್ ತಿಂಗಳ ಮೊದಲನೇ ಅಥವಾ ಎರಡನೇ ವಾರದಲ್ಲಿ ನಾನು ಕಳೆದ ಹಲವಾರು ವರ್ಷಗಳಿಂದ ದುಬೈಗೆ ಭೇಟಿ ನೀಡುವ ಒಂದು ಸಂಪ್ರದಾಯವನ್ನು ವ್ರತದ ಹಾಗೆ ಪಾಲಿಸಿಕೊಂಡು ಬಂದಿದ್ದೇನೆ. ದುಬೈ ನಾನಿರುವ ಒಮಾನ್ ದೇಶದ ಪಕ್ಕದಲ್ಲಿರುವ ಯುನೈಟೆಡ್ ಅರಬ್ ಎಮಿರೇಟ್ಸ್ ನ ಒಂದು ಎಮಿರೇಟ್ ನಗರ. ಒಮಾನ್ ರಾಜಧಾನಿ ಮಸ್ಕತ್ ನಗರದಿಂದ ಸುಮಾರು ನಾಲ್ಕು ನೂರಾ ಐವತ್ತು ಕಿಲೋಮೀಟರ್ ದೂರವಿರುವ ದುಬೈ ನಗರವನ್ನು ತಲುಪಲು ಕಾರಿನಲ್ಲಿ ಹೋದರೆ ಸುಮಾರು ಐದು ತಾಸುಗಳ…

ಅಲ್ಪರ ಸಂಗ,ಅಭಿಮಾನ ಭಂಗ

ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ                                            ಸಿದ್ಧಸೂಕ್ತಿ : ಅಲ್ಪರ ಸಂಗ, ಅಭಿಮಾನ ಭಂಗ. ಏಕಾಂಗಿ ಯಾವುದೂ ಇರದು. ಸಂಗ ಬಯಸುವುದು. ಅದಕ್ಕೇ ದೈವ ಲೀಲೆ.ಮರಕ್ಕೆ ಬೇಕು ಭೂಮಿ. ಒಬ್ಬರಿಗೊಬ್ಬರ ಎರವಿರಬೇಕು. ಒಳಿತ ಸಂಗ ಒಳಿತಿಗೆ, ಕೆಡುಕ ಸಂಗ ಕೆಡುಕಿಗೆ. ಬೆಂಕಿಯ ಸಂಗ ಭಸ್ಮ! ನೀರಿನ ಸಂಗ ತಂಪು! ಗಂಧದ…

ಸಿದ್ದಲಿಂಗಯ್ಯನವರ ‘ಊರುಕೇರಿ’

ಡಾ.ಶಿವಕುಮಾರ್ ಕಂಪ್ಲಿ ಸಹಾಯಕ ಪ್ರಾಧ್ಯಾಪಕರು, ದಾವಣಗೆರೆ ಪ್ರಥಮ ದರ್ಜೆ ಕಾಲೇಜು ಸಿದ್ದಲಿಂಗಯ್ಯನವರ ‘ಊರುಕೇರಿ’ ಅನ್ನ ಮತ್ತುಅರಿವಿನ ವಿಕಾಸದ ಭಿನ್ನದಾರಿಯ  ಆತ್ಮಕಥನ  ಮಾನವರಚರಿತ್ರೆಅನ್ನದಅನ್ವೇಷಣೆಯಿಂದಆರಂಭಗೊಂಡುಅರಿವಿನ   ವಿಕಾಸದೊಂದಿಗೆಪೂರ್ಣಗೊಳ್ಳುತ್ತದೆ.ಇಲ್ಲಿ ನಾವು ಅರಿವೆಂದರೆ ಲೋಕಜ್ಞಾನವೋ ಅಲೌಕಿಕ ಜ್ಞಾನವೋ ಎಂಬ ಪ್ರಶ್ನೆಗಳನ್ನ ಕೇಳಿಕೊಳ್ಳದೆ ಪ್ರಾಣಿಬದುಕಿಗಿಂತಲೂ ಭಿನ್ನವಾದುದುಮಾನವನಜೀವನಎಂಬ ಸರಳ      ಸಂಗತಿಯನ್ನಉದಾಹರಣೆಯಾನ್ನಾಗಿನೀಡಬಹುದೇನೋ.ಚರಿತ್ರೆಯ ಈ ಆವರಣದೊಳಗೆ ಎಷ್ಪೋ ಸಲ ‘ಮಾನವಜನ್ಮದೊಡ್ಡದು’ಎನ್ನುವಾಗಲೇಮಾನವರುಪ್ರಾಣಿಗಳಿಗಿಂತಲೂ ಕೀಳಾಗಿ ನಡೆದುಕೊಂಡ ವಿವರಗಳನ್ನ ಕಾಣಬಹುದು. ‘ನೀನಾರಿಗಾದೆಯೋ ಎಲೆಮಾನವ?’ಎಂದು ಪ್ರಶ್ನಿಸುವ ಗೋವಿನ ಪ್ರಶ್ನೆಯೇ ಈ ನೆಲೆಯದು.ಮನುಷ್ಯರೊಳಗೆ ಎಷ್ಟೋ ಸಲ ನಾಲಿಗೆ ಮೇಲೆಯೇನೆಲೆಗಾಣದ ಮಾತು,ಸತ್ಯವಂತಿಕೆ, ಕರುಣೆ ಮತ್ತು ಸಹಕಾರ…

ಮೋದಿಗೆ ಭಾರತೀಯರಿಗಿಂತ ರಾಜಕಾರಣವೇ ಮುಖ್ಯ;ಪ್ರಿಯಾಂಕ ಗಾಂಧಿ

ನವದೆಹಲಿ,ಜೂ,12: ಪ್ರಧಾನಿ ಮೋದಿ ಅವರಿಗೆ ಭಾರತೀಯರಿಗಿಂತ ಅವರಿಗೆ ರಸಜಕಾತಣವೇ ಮುಖ್ಯ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ. ‘ಕೊರೊನಾ ಸಂದರ್ಭದಲ್ಲಿ ಹಿಂದೆ ಸರಿದು ಕೆಟ್ಟದ್ದು ಹಾದುಹೋಗಲು ಕಾಯುತ್ತಿದ್ದರು. ಭಾರತದ ಪ್ರಧಾನಿ ಹೇಡಿಯಂತೆ ವರ್ತಿಸಿದ್ದಾರೆ. ಅವರು ನಮ್ಮ ದೇಶವನ್ನು ನಿರಾಸೆಗೊಳಿಸಿದ್ದಾರೆ ’ ಎಂದು ಪ್ರಿಯಾಂಕಾ ಗಾಂಧಿ ತಮ್ಮ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ‘ಭಾರತೀಯರು ಅವರಿಗೆ ಮುಖ್ಯವಲ್ಲ. ರಾಜಕೀಯ ಮುಖ್ಯ. ಸತ್ಯದ ಬಗ್ಗೆ ಅವರಿಗೆ ಕಾಳಜಿ ಇಲ್ಲ, ಅಪಪ್ರಚಾರ ಮಾಡುತ್ತಾರೆ, ’ಜನರು…

ಕೊರೊನಾ ಔಷಧಗಳ ಮೇಲಿನ ಜಿಎಸ್ ಟಿ ಕಡಿತ

ನ ವದೆಹಲಿ,ಜೂ.12: ಕೊರೋನಾ ವೈರಸ್ ಚಿಕಿತ್ಸೆಗಾಗಿ ಬಳಸುವ ಉಪಕರಣ, ಔಷಧಿ, ಇಂಜೆಕ್ಷನ್ ಮೇಲಿನ ತೆರಿಗೆ ನಿರ್ಧರಿಸಲು ಕರೆದಿದ್ದ 44ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರಲ್ಲಿ ದೇಶದಲ್ಲಿ ಹೆಚ್ಚಾಗುತ್ತಿರುವ ಬ್ಲಾಕ್ ಫಂಗಸ್ ಚಿಕಿತ್ಸೆಯ ಚುಚ್ಚು ಮದ್ದಿನ ಮೇಲಿನ ಜಿಎಸ್ ಟಿ ಯನ್ನು ಸಂಪೂರ್ಣ ಕಡಿತಗೊಳಿಸಲಾಗಿದೆ. ಕೌನ್ಸಿಲ್ ಸಭೆ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಮುಖ ನಿರ್ಧಾರಗಳನ್ನು ಘೋಷಿಸಿದರು. ಕೋವಿಡ್ ಸಂಬಂಧಿತ ಉಪಕರಣಗಳ ಮೇಲಿನ ತೆರಿಗೆ ಕಡಿತಗೊಳಿಸಲಾಗಿದೆ ಎಂದು ಸೀತಾರಾಮನ್ ಹೇಳಿದರು. ಚಿಕಿತ್ಸೆ…

ಮೈಸೂರು ಜಿಲ್ಲಾಧಿಕಾರಿಯಾಗಿ ಸಿಂಧೂರಿ ಮರುನೇಮಕಕ್ಕೆ ಸಹಿ ಅಭಿಯಾನ

ಮೈಸೂರು,ಜೂ.೧೨: ಮೈಸೂರು ಜಿಲ್ಲಾಧಿಕಾರಿಯಾಗಿ ಮರು ನೇಮಕ ಮಾಡಬೇಕು ಎನ್ನುವ ಆನ್‌ಲೈನ್ ಸಹಿಸಂಗ್ರಹಣೆ ನಡೆಯುತ್ತಿದೆ. ಹೌದು ಚೇಂಜ್ ಆರ್ಗ್ ಎಂಬ ಈ ಆನ್‌ಲೈನ್ ಬ್ರಿಂಗ್ ಬ್ಯಾಂಕ್ ರೋಹಿಣಿ ಎಂಬ ಸಹಿ ಸಂಗ್ರಹ ಅಭಿಯಾನ ಸಾಮಾಜಿಕ ಜಾಲಗಣಗಳಲಿ ಆರಂಭವಾಗಿದ್ದು ಸರಿ ಸುಮಾರು ೨೭೦೦೦ ಕ್ಕೂ ಹೆಚ್ಚು ಮಂದಿ ಸಹಿ ಮಾಡಿದ್ದಾರೆ. ರೋಹಿಣಿ ಸಿಂಧೂರಿಯವರು ಖಡಕ್ ಅಧಿಕಾರಿಯಾಗಿದ್ದು, ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿ ಜನ ಮೆಚ್ಚುಗೆ ಗಳಿಸಿದ್ದಾರೆ. ಅದಕ್ಕಾಗಿ ಅವರು ಸಾಕಷ್ಟು ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. ಇದೀಗ ಅವರನ್ನು ವರ್ಗಾವಣೆ ಮಾಡಿರುವುದು ಅವರ…

ಬಿಎಸ್‌ವೈ ಬದಲಾವಣೆಗೆ ಆರದ ಕಿಚ್ಚು:ತೆರೆಮರೆಯಲ್ಲಿ ನಡೆಯುತ್ತಿದೆ ಕಸರತ್ತು!

ಬೆಂಗಳೂರು,ಜೂ.೧೨:ನಾಯಕತ್ವ ಬದಲಾವಣೆ ಕಿಚ್ಚು ಬಿಜೆಪಿಯಲ್ಲಿ ನಿಂತಿಲ್ಲ, ಅದು ಇನ್ನೂ ತೆರೆಮರೆಯಲ್ಲಿ ನಡೆಯುತ್ತಿದೆ,ಶತಾಯಗತಾಯ ಬಿಎಎಸ್‌ವೈ ಅವರನ್ನು ಬದಲಾಯಿಸಲೇ ಬೇಕು ಎಂದು ಒಂದು ವರ್ಗ ಸೆಟೆದು ನಿಂತಿದೆ ಹಾಗಾಗಿ ಈ ಚಟವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಯಾವುದೇ ಚಿಂತನೆ ನಮ್ಮಲಿಲ್ಲ ಎಂದು ಹೇಳಿದ ಮಾರನೇ ದಿನವೇ ಒಂದು ತಂಡ ದೇಯಲಿಯಲ್ಲಿ ಬೀಡು ಬಿಟ್ಟು ಬಿಎಸ್‌ವೈ ಬದಲಾವಣೆಗೆ ಹೈಕಮಾಂಡ್ ಭೇಟಿಗೆ ಸಜ್ಜಾಗಿದೆ. ನಾಯಕತ್ವ ಬದಲಾವಣೆ ಚಟುವಟಿಕೆಗಳಲ್ಲಿ ಪ್ರಮುಖವಾಗಿ ಹೆಸರು ಕೇಳಿ…

ಬಿಎಸ್‌ವೈ ನಾಯಕತ್ವ ಬದಲಾವಣೆ ವಿಚಾರ ಎತ್ತಬೇಡಿ-ಕಲ್ಮಠಸ್ವಾಮೀಜಿ ಎಚ್ಚರಿಕೆ!

ಶಿವಮೊಗ್ಗ,ಜೂ,೧೨:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಕುರಿತಂತೆ ಯಾರು ಮಾತನಾಡಬಾರದು ಒಂದು ವೇಳೆ ಅಂತ ಕೇಸಲ ಮಾಡಿದರೆ ತಮ್ಮ ಮೇಲೆ ಕಲ್ಲು ಎತ್ತಿ ಹಕಿಕೊಂಡಂತೆ ಎಂದು ಬೆಕ್ಕಿನ ಕಲ್ಮಠದ ಮುರುಘಾ ರಾಜೇಂದ್ರ ಸ್ವಾಮೀಜಿ ಎಚ್ಚರಿಸಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಗಳು ಯಡಿಯೂರಪ್ಪ ಉತ್ತಮ ಆಡಳಿತಗಾರ, ಹೋರಾಟದ ಹಿನ್ನೆಲೆಯಿಂದ ಬಂದವರು ಜನಪರ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಈ ರೀತಿ ಹೇಳಿಕೆಗಳು ನೀಡುವ…

1 104 105 106 107 108 126
Girl in a jacket