ಮೈಸೂರು ಜಗಳ: ದೇವರೂ ಅಸಹಾಯಕ
ಮೈಸೂರು ಜಗಳ: ದೇವರೂ ಅಸಹಾಯಕ ದೇವರು ಇದ್ದಾನೋ ಇಲ್ಲವೋ ಎನ್ನುವುದು ನಾಗರಿಕ ಸಮಾಜ ಅಸ್ತಿತ್ವಕ್ಕೆ ಬಂದ ಲಾಗಾಯ್ತಿನಿಂದಲೂ ಇದೆ. ಒಂದು ಧರ್ಮ, ದೇವನೊಬ್ಬ ನಾಮ ಹಲವು ಎಂದರೆ ಇನ್ನೊಂದು ಧರ್ಮ, ಇರುವುದೊಂದೇ ದೇವರು ಎನ್ನುತ್ತದೆ. ಮತ್ತೊಂದು ಧರ್ಮ ಇನ್ನೇನನ್ನೋ ಹೇಳುತ್ತದೆ. ದೇವರು ಇದ್ದಾನೆ ಎನ್ನುವ ವರ್ಗದ ಜೊತೆಗೇ ದೇವರು ಇಲ್ಲ ಎನ್ನುವ ವರ್ಗ ಕೂಡಾ ಇದೆ. ಜಗತ್ತಿನ ಉದ್ದಗಲಕ್ಕೆ ಎಷ್ಟೆಲ್ಲ ಧರ್ಮ, ಎಷ್ಟೆಲ್ಲ ದೇವರು. ಕೊರೋನಾ ಮಾರಕ ದಾಳಿಯನ್ನು ನಾಶಮಾಡುವ ದೇವರು ಮಾತ್ರ ಯಾವ ಧರ್ಮದಲ್ಲೂ ಇಲ್ಲ;…



















