Girl in a jacket

Author kendhooli_editor

ಲಸಿಕೆ ವಿಚಾರದಲ್ಲಿ ಎಚ್‌ಡಿಕೆ ಹೇಳಿಕೆಗೆ ಸಿದ್ದರಾಮಯ್ಯ ಕಿಡಿ

ಬೆಂಗಳೂರು.ಮೇ,೨೦: ಕೋವಿಡ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುವುದಕ್ಕೆ ಕಾಂಗ್ರೆಸ್ ಕಾರಣ ಎಂದು ಹೇಳಿಕೆ ನೀಡಿರುವ ಜೆಡಿಎಸ್ ನಾಯಕ ಕುಮಾರಸ್ವಾಮಿ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎಂದು ಆರೋಪಿಸುವ ಮೂಲಕ ಕುಮಾರಸ್ವಾಮಿ ತಮಗೆ ತಾವೇ ಗೋಲು ಹೊಡೆದುಕೊಂಡಿದ್ದಾರೆ. ಕಾಂಗ್ರೆಸ್ ಪ್ರಚಾರ ನಂಬಿ ನೀವು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮಾರ್ಚ್ ೨೩ರ ವರೆಗೆ ಕಾದು ಕೂತಿದ್ದೇ…

ರಸಗೊಬ್ಬರಕ್ಕೆ ಕೇಂದ್ರದ ಐತಿಹಾಸಿಕ ತೀರ್ಮಾನ: ಬಿ.ಸಿ.ಪಾಟೀಲ್

ಬೆಂಗಳೂರು,ಮೇ.20:ಕೇಂದ್ರ ಸರ್ಕಾರ ಕೂಡ ಮಹತ್ವ ನಿರ್ಧಾರ ತೆಗೆದುಕೊಂಡಿದೆ‌.ರಸಗೊಬ್ಬರದ ಬೆಲೆಯನ್ನು ಮೊದಲಿನಂತೆ ನೀಡುತ್ತಿದ್ದು,ಪ್ರಧಾನಿ ಮೋದಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್,ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಲ್ಲಿ ಕೃಷಿಕರಿಗೆ ಕೊರತೆ ಇದೆ ಎಂದು ಕೆಲವರು ಹೇಳುತ್ತದ್ದಾರೆ. ಆದರೆ ಸರ್ಕಾರ ಸಂಕಷ್ಟದ ಕಾಲದಲ್ಲಿ ಪ್ಯಾಕೇಜ್ ಘೋಷಿಸಿದೆ. ಕೃಷಿಕರಿಗೆ,ಹೂಬೆಳೆಗಾರರಿಗೆ ಪರಿಹಾರ ನೀಡಿದ್ದಾರೆ.ಸಂಕಷ್ಟದ ಈ ಪ್ಯಾಕೇಜ್ ಅನ್ನುಸ್ವಾಗತಿಸುವುದಾಗಿ ಹೇಳಿದರು. ಕೊಪ್ಪಳ ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆ ಇರುವ ಬಗ್ಗೆ ಸಿಎಂ ಭೇಟಿಯಾಗಿ ಮನವಿ‌ ಸಲ್ಲಿಸಿ 300…

ಲಾಕ್‌ಡೌನ್ ಯಶಸ್ವಿಗೊಳಿಸಲು ಮತ್ತಷ್ಟು ಬಿಗಿ ಕ್ರಮ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು,ಮೇ,೨೦: ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಆದರೂ ಲಾಕ್‌ಡೌನ್ ನಿಯಮಗಳನ್ನು ಜನ ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕ್‌ಡೌನ್ ಅನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದರು. ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಮೋಟಾರ್‌ಸೈಕಲ್ ನಲ್ಲಿ ಐದು ಜನ ತೆರಳುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ…

ಇಂದಿರಾ ಕ್ಯಾಂಟೀನ್ ಮುಂದೆ ಜನರೇ ಇಲ್ಲ ೬ ಲಕ್ಷ ಲೆಕ್ಕ ಹೇಗೆ-ಎಚ್‌ಡಿಕೆ

ಬೆಂಗಳೂರು, ಮೇ ,೨೦: ಇಂದಿರಾ ಕ್ಯಾಂಟೀನ್‌ಲ್ಲಿ ಅಹಾರ ಪಡೆಯಲು ಜನರೇ ಇಲ್ಲ ಆದರೆ ನಿತ್ಯ ೬ ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ನಲ್ಲಿ ಅಹಾರ ಪಡೆಯುತ್ತಿದ್ದಾರೆ ಎನ್ನುವ ಮೂಲಕ ಸರ್ಕಾರ ಸುಳ್ಳು ಲೆಕ್ಕ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ನಿತ್ಯ ೬ ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪಡೆಯುತ್ತಿರುವುದಾಗಿ ಹೇಳಲಾಗಿದೆ. ಇಂದಿರಾ ಕ್ಯಾಂಟೀನ್‌ಗಳ ಎದುರು ಜನರೇ ಇಲ್ಲ. ಆದರೆ, ಪ್ರತಿ ದಿನ ೬ ಲಕ್ಷ ಜನರ ಲೆಕ್ಕ…

ಹಗಲು-ರಾತ್ರಿ ಪಿಂಕ್ ಪಂದ್ಯ ಆಡಲಿದ್ದಾರೆ ಮಹಿಳಾ ಕ್ರಿಕೆಟಿಗರು

ಕೋಲ್ಕೊತ್ತಾ,ಮೇ,೨೦: ಇದೇ ಮೊದಲ ಬಾರಿಗೆ ಭಾರತ ಮಹಿಳಾ ಕ್ರಿಕೇಟಿಗರು ಹಗಲು-ರಾತ್ರಿ ಪಿಂಕ್ ಬಾಲ್ ಕ್ರಿಕೆಟ್ ಆಡಲಿದ್ದಾರೆ. ಈ ಬಗ್ಗೆ ಭಾರತೀಯ ಕ್ರಿಕೆಟ್ ಮಂಡಳಿ ಇಂತಹ ಮಹತ್ವದ ನಿರ್ಧಾರವನ್ನು ತಗೆದುಕೊಂಡಿದೆ ಈ ಕುರಿತಂತೆ ಟ್ವೀಟ್ ಮಾಡಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಷಾ, ಇದೇ ವರ್ಷಾಂತ್ಯದಲ್ಲಿ ಭಾರತ ಕ್ರಿಕೆಟ್ ತಂಡದ ವನಿತೆಯರು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಆ ವೇಳೆ ಅವರು ಆಸ್ಟ್ರೇಲಿಯಾ ತಂಡದ ವಿರುದ್ಧ ಮೊದಲ ಬಾರಿಗೆ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಕ್ರಿಕೆಟ್ ಆಡಲಿದ್ದಾರೆ. ಭಾರತೀಯ ಮಹಿಳಾ ಕ್ರಿಕೆಟ್…

ಅಪ್ಪ ಅಂದ್ರೆ ಅಕಾಶ..

ಲೇಖಕಿಯ ಪರಿಚಯ ಕವಯತ್ರಿಯಾಗಿ ಕನ್ನಡಸಾಹಿತ್ಯದಲ್ಲಿ ಗುರುತಿಸಿಕೊಂಡು ಹಲವು ಪ್ರಾಕಾರದ ಸಾಹಿತ್ಯ ರಚನೆಯಲ್ಲಿ ತೊಡಗಿರುವ ಶಿಕ್ಷಕಿ ವಿಶಾಲಾ ಆರಾಧ್ಯ ಅವರು ಕನ್ನಡ ಎಂ.ಎ.ಪದವೀಧರರು. ಮೂಲತ: ಬೆಂಗಳೂರಿನವರಾದ ಇವರು ಸಮಾಜದ ಸಮಸ್ಯೆಗಳು, ಮನುಷ್ಯನ ಸಂಬಂಧಗಳು, ಮಕ್ಕಳ ಒಳಮನಸ್ಸನ್ನು ಒಳಹೊಕ್ಕು ನೋಡುವ ದೃಷ್ಠಿಯುಳ್ಳವರು. ೩೦ ವರ್ಷಗಳಿಂದ ಅಕ್ಷರಲೋಕದ ಒಡನಾಟದಲ್ಲಿರುವ ಇವರ ಸಾಹಿತ್ಯ ಅನೇಕ ಪತ್ರಿಕೆ, ವಾರಪತ್ರಿಕೆ, ಮಾಸಿಕಗಳಲ್ಲಿ, ಇ-ಪತ್ರಿಕೆಗಳಲ್ಲಿ, ವೆಬ್ಸೈಟ್ ಗಳಲ್ಲಿ ಪ್ರಕಟವಾಗಿದ್ದು ಇದುವರೆವಿಗೂ ೫ ಪುಸ್ತಕಗಳನ್ನು ಕನ್ನಡನಾಡಿಗೆ ನೀಡಿರುವ ಇವರ ಪುಸ್ತಕಗಳು ‘ಕಸಾಪ’ ದ ದತ್ತಿ ಮತ್ತು ‘ಕಲೇಸಂ’ ನ…

ರೆಮ್‌ಡಿಸಿವಿರ್ ಮಾರಾಟಮಾಡುತ್ತಿದ್ದ ಇಬ್ಬರ ಬಂಧನ

ಬೆಂಗಳೂರು,ಮೇ,19:ರಾಜ್ಯದಲ್ಲಿ ರೆಮ್ಡಿಸಿವಿರ್ ಔಷಧಗಳ ಮಾರಾಟದ ದಂಧೆ ನಿರಂತರವಾಗಿ ನಡೆಯುತ್ತಿದೆ.ಇದಕ್ಕೆ ಮತ್ತಿಬ್ಬರು ಸೇರ್ಪಡೆಯಾಗಿದ್ದಾರೆ. ಸಾರ್ವಜನಿಕರನ್ನು ಸಂಪರ್ಕಿಸಿ ರೆಮ್ಡಿಸಿವರ್ ಹಾಗೂ ಕೊರೊನಾಗೆ ಔಷಧ ನೀಡುವುದಾಗಿ ಜಣ ಪಡೆದು ವಂಚಿಸುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಆರ್ಥಿಕ ಅಪರಾಧ ಹಾಗೂ ಮಾದಕ ವಸ್ತು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರದ ಆದಿತ್ಯ ನಗರದ ನಿವಾಸಿ ಮಹಮ್ಮದ್ ಇಸ್ಮಾಯಿಲ್ ಖಾದ್ರಿ (43) ಹಾಗೂ ಯಲಹಂಕದ ಸಂತೋಷ ನಗರದಲ್ಲಿ ವಾಸವಿದ್ದ ನೈಜೀರಿಯಾ ಪ್ರಜೆ ಅಳದೆ ಅಬ್ದುಲ್ಲಾ ಯೂಸುಫ್ (26) ಬಂಧಿತರು. ಆರೋಪಿ ಇಸ್ಮಾಯಿಲ್ ಖಾದ್ರಿ ಸಿಮ್‌ ಕಾರ್ಡ್‌ ವ್ಯಾಪಾರಿ.…

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೋರಿ ಸುಪ್ರೀಂಗೆ ಅರ್ಜಿ

ನವದೆಹಲಿ,ಮೇ:ಕೇದ್ರ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ತೆರೆಮರೆ ಪ್ರಯತ್ನ ನಡೆಸುತ್ತಲೆ ಇದೆ ಈಗ ಇದಕ್ಕೆ ಪೂರಕವಾಗಿ ವಕೀಲರೊಬ್ಬರು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ವಿಧಾನಸಭಾ ಚುನಾವಣೆ ಬಳಿಕ ಮಮತಾ ಬ್ಯಾನರ್ಜಿ ಸರ್ಕಾರವು ನಡೆಸಿದ ‘ಹತ್ಯಾಕಾಂಡ’ದಲ್ಲಿ ಬಿಜೆಪಿಯ 16 ಕಾರ್ಯಕರ್ತರು ಅಸುನೀಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮೇ 2ರ ನಂತರ ನಡೆದಿರುವ ಬಿಜೆಪಿ ಬೆಂಬಲಿಗರ ಹತ್ಯೆಗಳ ಕುರಿತ ತನಿಖೆ ನಡೆಸಲು ವಿಶೇಷ ತನಿಖಾ…

ಗ್ರಾಮೀಣ ಪ್ರದೇಶದಲ್ಲಿ ಮನೆ ಆರೈಕೆ ಇಲ್ಲದಿದ್ದರೆ ಕೋವಿಡ್ ಕೇದ್ರಕ್ಕೆಅವಕಾಶ;ಸುಧಾಕರ್

ಬೆಂಗಳೂರು,ಮೇ,19:ಗ್ರಾಮೀಣ ಪ್ರದೇಶಗಳಲ್ಲಿ ಮನೆ ಆರೈಕೆ ವ್ಯವಸ್ಥೆ ಇಲ್ಲದಿದ್ದರೆ, ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತದೆ. ಸ್ಥಳೀಯ ಮಟ್ಟದ ಟಾಸ್ಕ್ ಫೋರ್ಸ್ ಈ ಕಾರ್ಯನಿರ್ವಹಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಸ್ಥಳೀಯರು, ಸಂಘಟನೆ, ಮುಖಂಡರಿದ್ದು, ಕೋವಿಡ್ ನಿರ್ವಹಣೆ ಮಾಡುತ್ತಾರೆ. ರೋಗಿಗೆ ಮನೆ ಆರೈಕೆ ಸೌಲಭ್ಯಗಳಿಲ್ಲದಿದ್ದರೆ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗುತ್ತದೆ ಎಂದು ತಿಳಿಸಿದರು. 2 ಕೋಟಿ ಕೋವಿಶೀಲ್ಡ್ ಲಸಿಕೆ ಖರೀದಿಸಲು ಸೀರಂ…

ಗುಜರಾತ್‌ಗೆ ೧ಸಾವಿರ ಕೋಟಿ ಪರಿಹಾರ ಘೋಷಿಸಿದ ಮೋದಿ

ಅಹಮದಬಾದ್,ಮೇ,೧೯:ಗುಜರಾತ್‌ನಲ್ಲಿ ತೌತೆ ಚಂಡಮಾರುತದ ಅಬ್ಬರದಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಡೆಸಿದರು. ಈ ವೇಳೆ ಅವರು ರಾಜ್ಯದಲ್ಲಿ ತಕ್ಷಣದ ಪರಿಹಾರ ಕ್ರಮಗಳಿಗಾಗಿ ೧,೦೦೦ ಕೋಟಿ ರೂ ಘೋಷಿಸಿದ್ದಾರೆ. ಇದರ ಜೊತೆಗೆ ಅವರು ಚಂಡ ಮಾರುತದಿಂದ ಪ್ರಾಣಕಳೆದುಕೊಂಡವ ಸಂತ್ರಸ್ತ ಕುಟುಂಬಗಳಿಗೆ ೨ ಲಕ್ಷ, ಗಾಯಗೊಂಡವರಿಗೆ ೫೦ ಸಾವಿರ ಪರಿಹಾರ ಹಣ ಘೋಷಿಸಿದ್ದಾರೆ. ಗುಜರಾತ್ ಮತ್ತು ಡಿಯುನಲ್ಲಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಪ್ರಧಾನಿ ಭೇಟಿ ನೀಡಿದರು. ಈ ವೇಳೆ ಅವರು…

ನಾರದ ವರ್ಗಾವಣೆ ಪ್ರಕರಣ; ಮಮತಾ ಬ್ಯಾನರ್ಜಿಯನ್ನು ಪ್ರತಿವಾದಿ ಮಾಡಿದ ಸಿಬಿಐ

ಕೋಲ್ಕತಾ,ಮೇ೧೯: ನಾರದ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಪಶ್ಚಿಮ ಬಂಗಾಳದಿಂದ ವರ್ಗಾವಣೆ ಮಾಡುವಂತೆ ಕೋರಿ ಕೋಲ್ಕತ್ತಾ ಹೈಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕಾನೂನು ಸಚಿವ ಮೊಲಾಯ್ ಘಟಕ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಆಕ್ಟಿಂಗ್ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ನೇತೃತ್ವದ ವಿಭಾಗೀಯ ಪೀಠವು ಬುಧವಾರ ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಸಲು ನಿರ್ಧರಿಸಿದೆ. ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಸಚಿವರಾದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್, ಟಿಎಂಸಿ ಶಾಸಕ ಮದನ್…

ಪ್ಯಾಕೇಜ್ ಹೆಸರಿನಲ್ಲಿ ಜನರಿಗೆ ಟೋಪಿ; ಎಚ್‌ಡಿಕೆ ಟೀಕೆ

ಬೆಂಗಳೂರು,ಮೇ,೧೯: ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್‌ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ರಾಜ್ಯಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್ ಜನರ ಹೆಸರಿನಲ್ಲಿ ಜನರಿಗೆ ಟೋಪಿ ಹಾಕಿದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ, ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿರುವ ಆರ್ಥಿಕ ಪ್ಯಾಕೇಜ್ ಸಮರ್ಪಕವಾಗಿಲ್ಲ ಕಳೆದ ವರ್ಷವೂ ಕೂಡ ಇದೇ ರೀತಿ ಪ್ಯಾಕೇಜ್ ಘೋಷಿಸಿ ಜನರಿಗೆ ವಂಚಿಸಿತ್ತು ಈಗ ಮತ್ತೊಮ್ಮೆ ನಾಟಕೀಯ ಪ್ಯಾಕೇಜ್ ಘೋಷಿಸುವ ಮೂಲಕ ಜನರಿಗೆ ಟೋಪಿ ಹಾಕಿದೆಎಂದು ಟೀಕಿಸಿದ್ದಾರೆ. ಕಳೆದ ವರ್ಷವೂ…

ಕೊರೊನಾ ಪ್ಯಾಕೇಜ್ ಜನರ ಕಣ್ಣಿಗೆ ಮಣ್ಣೆರಚುವ ತಂತ್ರ ;ಸಿದ್ದು

ಬೆಂಗಳೂರು,ಮೇ,19: ಕೊರೊನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿ ರೀತಿಯಂತಿದೆ. ಜೊತೆಗೆ ಅವೈಜ್ಞಾನಿಕ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬಡ ಕುಟುಂಬಗಳಿಗೆ ತಲಾ ಹತ್ತು ಕೆ.ಜಿ. ಅಕ್ಕಿ ಮತ್ತು ದುಡಿಯುವ ವರ್ಗದವರಿಗೆ ತಲಾ ಹತ್ತು ಸಾವಿರ ರೂ. ಪರಿಹಾರ ನೀಡುವ ಪ್ಯಾಕೇಜ್ ಘೋಷಣೆ ಮಾಡಿ ನೂರಕ್ಕೆ ನೂರರಷ್ಟು ಲಾಕ್‍ಡೌನ್ ಜಾರಿಗೆ ತನ್ನಿ ಎಂದು ಅವರು ಒತ್ತಾಯಿಸಿದ್ದಾರೆ. ತಮ್ಮ ನಿವಾಸದಲ್ಲಿ  ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,…

ಬಡವರಿಗೆ ಉಪಯೋಗವಾಗದ ಆರ್ಥಿಕ ಪ್ಯಾಕೇಜ್-ಡಿಕೆಶಿ

ಬೆಂಗಳೂರು,ಮೇ,19:ಲಾಕ್ ಡೌನ್ ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿರುವ 1215 ಕೋಟಿ ರುಪಾಯಿ ಪ್ಯಾಕೇಜ್ ಕೇವಲ ನೆಪಕ್ಕೆ ಮಾತ್ರ. ಬಡವರಿಗೆ ನೆರವಾಗುವ ಉದ್ದೇಶ ಇದರಲ್ಲಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುಧವಾರ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಸರ್ಕಾರದ ಕೊರೋನಾ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಂಬಿಕೆ ಇಲ್ಲ. ಕಳೆದ ಬಾರಿಯೂ ಇದೇ ರೀತಿ ಪರಿಹಾರ ಘೋಷಿಸಿದ್ದರು. ಚಾಲಕರು, ನೇಕಾರರು, ಸವಿತಾ ಸಮಾಜದವರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡಿಲ್ಲ ಎಂದು…

ಲಾಕ್‌ಡೌನ್ ಹಿನ್ನೆಲೆ-೧,೨೫೦ ಕೋಟಿ ರೂ ಆರ್ಥಿಕ ಪ್ಯಾಕೇಜ್ ಘೋಷಿಸಿದ ಸಿಎಂ

ಬೆಂಗಳೂರು,ಮೇ,೧೯: ಕೊರೊನಾ ಎರಡನೇ ಅಲೆ ತೀವ್ರವಾಗಿ ಬಾದಿಸಿದ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮಾಡಲಾಗಿತ್ತು ಹೀಗಾಗಿ ಹಲವು ಅಸಂಘಿಟಿತ ವಲಯಗಳ ಕಾರ್ಮಿಕರಿಗೆ ರೈತರಿಗೆ ದಿನಗೂಲಿ ನೌಕರರಿಗೆ,ಬಡವರು ಹಾಗೂ ನಿರ್ಗತಿಕರಿಗೆ ರಾಜ್ಯ ಸರ್ಕಾರ ೧,೨೫೦ ಕೋಟಿ ರೂ ಆರ್ಥಿಕ ಪ್ಯಾಕೇಜ್ ಘೋಷಿಸಿದೆ. ಬುಧವಾರ ಬೆಳಿಗ್ಗೆ ಹಿರಿಯ ಸಚಿವರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ವಿವಿಧ ಅಸಂಘಟಿತ ವಲಯಗಳಿಗೆ ಆರ್ಥಿಕ ಪ್ಯಾಕೇಜ್ ನೀಡಲಾಗುವುದು ಎಂದು ಹೇಳಿದರು. ಆಟೋ,ಕ್ಯಾಬ್ ಚಾಲಕರಿಗೆ ನೋಂದಾಯಿತ ನಿರ್ಮಾಣ…

ಗಿರಿಶ್ ಕರ್ನಾಡ್ ಎಂಬ ಅಗಾಧ ಪ್ರತಿಭೆಯ ನೆನದು..

ಅವರು ಅತ್ಯಂತ ಕ್ರಿಯಾಶೀಲಾ ಮತ್ತು ಪ್ರಗತಿಪರ ಚಿಂತಕರು ಸೈದ್ದಾಂತಿಕನಿಲುವುಗಳ ಬದ್ಧತೆಯಲ್ಲೇ ಬದುಕಿದ ಮಹಾನ್ ಪ್ರತಿಭೆ ರಂಗಭೂಮಿ ತಜ್ಞರು,ನಟರು ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಟ್ಟದ್ದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ತಮ್ಮದೇ ಆದ ಹೆಸರನ್ನು ಪಡೆದುಕೊಂಡ ಗಿರೀಶ್ ಕಾರ್ನಾಡ್ ಅವರ ಜನ್ಮ ದಿನ ಇಂದು ಆ ನಿಮಿತ್ತವಾಗಿ ಅವರ ಕುರಿತ ಒಂದು ಲೇಖನ. ಪುರಾಣ,ಇತಿಹಾಸ,ಜಾನಪದ ಸೊಗಡುಗಳ ಅಂಶಗಳನ್ನಿಟ್ಟುಕೊಂಡು ಬರೆದ ಅವರ ನಾಟಕಗಳು ಪಡೆದ ಯಶಸ್ಸು ಅವರನ್ನು ಉತ್ತಂಗಕ್ಕೇರಿಸಿತು ಸಾಹಿತ್ಯದ ವಲಯದಲ್ಲಿ ಹೆಚ್ಚು ಗುರುತಿಸಿಕೊಂಡರು ಸದಾ ಒಂದಲ್ಲೊಂದು ಚಿಂತನೆಯಲ್ಲಿಯೇ ತೊಡಗಿರುತ್ತಿದ್ದ…

ದೇಶದ ಸಂಕಷ್ಟ ಸ್ಥಿತಿಯಲ್ಲೂ ಕೈ-ಕಮಲದ ರಾಜಕೀಯ ಕೆರಚಾಟ

ಬೆಂಗಳೂರು,ಮೇ೧೯: ಈ ದೇಶದಲ್ಲಿ ಬಂದೊದಗಿದ ಕೊರೊನಾ ಮಹಾಮಾರಿಗೆ ದಿನನಿತ್ಯ ಸಾವಿರಾರು ಮಂದಿ ಬಲಿಯಾಗುತ್ತಿದ್ದಾರೆ ಬದುಕೆ ದುಸ್ತರವಾದ ಈ ಹೊತ್ತಿನಲ್ಲಿ ರಜಕೀಯ ಪಕ್ಷಗಳ ಕೆರಚಾಟ ಅಗತ್ಯವಿದೆಯೇ. ರಾಜಕೀಯ ಪಕ್ಷಗಳ ನಾಯಕರಿಗೆ ಈ ದೇಶದ ಭವಿಷ್ಯ ಈ ದೇಶದ ಜನರ ಸಂಕಷ್ಟಗಳು ಅರಿವು ಇದ್ದಿದ್ದರೆ ಈ ಸಮಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಾಯಕರು ಪರಸ್ಪರ ವಾದ ಪ್ರತಿವಾದಗಳಲ್ಲಿ ತೊಡಗುತ್ತಿರಲಿಲ್ಲ ರಾಜಕಾರಕ್ಕೆ ಇಳಿಯುತ್ತಿರಲಿಲ್ಲ. ದೇಶದ ಜನರ ಚಿತ್ತ ಬೇರೆಡೆಗೆ ಎಳೆಯಲು ರಾಜಕಾರಣಿಗಳು ಈ ಹೊತ್ತಿನಲ್ಲಿ ಇಂತ ವಾಕ್ಸಮರಕ್ಕೇ ಇಳಿದಿದ್ದಾರೆಯೇ ಎನ್ನುವ ಅನುಮಾನಗಳು…

ಕಿರಿಕ್ ಪಾರ್ಟಿ ಹಿಂದಿ ರಮೇಕ್‌ನಲ್ಲಿ ನಟಿಸಲ್ಲ ಎಂದ ರಶ್ಮಿಕಾ

ಕಿರಿಕ್ ಪಾರ್ಟಿ ಸಿನಿಮಾ ಕನ್ನಡದಲ್ಲಿ ಅತ್ಯಂತ ಯಶಸ್ಸು ಕಂಡ ಚಿತ್ರ ಈ ಚಿತ್ರದ ಮೂಲಕ ರಶ್ಮಿಕ ಮಂದಣ್ಣ ಪರಿಚಯವಾಗಿದ್ದು ಈ ಮೂಲಕ ಈಗ ಬಾಲಿವುಡ್‌ವರೆಗೂ ಸಿನಿಪ್ರಯಾಣ ಬೆಳಸಿದ್ದಾರೆ. ಆದರೆ ಈಗ ಅದೇ ಕಿರಿಕ್ ಪಾರ್ಟಿ ಹಿಂದಿ ರಿಮೇಕ್‌ನಲ್ಲಿ ನಟಿಸುವುದಿಲ್ಲ ಎಂದು ಖಡಕ್ಕಾಗಿಯೇ ಹೇಳಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಸಕ್ಸಸ್ ನಂತರ ಟಾಲಿವುಡ್, ಕಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ, ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಕಿರಿಕ್ ಪಾರ್ಟಿ ಸಿನಿಮಾ ಏನಾದರೂ ಹಿಂದಿಯಲ್ಲಿ ರಿಮೇಕ್ ಆದರೆ ನೀವು ನಟಿಸುತ್ತೀರಾ ಎಂಬ…

ಪ್ರೇಮ ಸಂದೇಶದ ಆಲ್ಬಂ ಹಾಡು ಬಿಡುಗಡೆ ಮಾಡಿದ ಉಪೇಂದ್ರ

ಚಿತ್ರಪ್ರೇಮಿಗಳು ಸೇರಿಕೊಂಡು ಪ್ರೇಮಗೀತೆಗಳ ಆಲ್ಬಂ ಚಿತ್ರೀಕರಿಸಿದ್ದು ಅದನ್ನು ನಟ ಉಪೇಂದ್ರ ಬಿಡುಗಡೆ ಮಾಡಿ ಆ ತಂಡಕ್ಕೆ ಶುಭಕೋರಿದ್ದಾರೆ. ‘ಇವಳು ಸುಜಾತ’ ಧಾರಾವಾಹಿ, ಕೃಷ್ಣ ತುಳಸಿ ಮುಂತಾದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೇಘಶ್ರೀ ಇದೇ ಮೊದಲ ಬಾರಿಗೆ ಆಲ್ಬಂ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೇಮ ಕತೆಯುಳ್ಳ ಈ ’ನಾನು ನಾನು ಪ್ರೀತಿಸುತ್ತಿರುವೆ’ ಆಲ್ಬಂ ಹಾಡಿನಲ್ಲಿ ಮೇಘಶ್ರೀ ಜೊತೆಗೆ ಹೊಸ ಪ್ರತಿಭೆ ಅರುಣ್ ಚಂದ್ರಪ್ಪ ನಾಯಕರಾಗಿ ನಟಿಸಿದ್ದಾರೆ. ಹಾಡು ಬಿಡುಗಡೆ ಆದ ೨೪ ಗಂಟೆಗಳಲ್ಲಿ ೧.೫ ಲಕ್ಷಕ್ಕೂ ಅಧಿಕ ವ್ಯೂವ್ಸ್ ಪಡೆದುಕೊಂಡಿರುವುದು…

ತೌತೆ ಚಂಡಮಾರುತಕ್ಕೆ ಮಹಾರಾಷ್ಟ್ರ,ಗುಜರಾತ್‌ನಲ್ಲಿ ೩೩ ಸಾವು

ನವದೆಹಲಿ,ಮೇ,೧೯: ಕಳೆದ ಎರಡು ದಿನಗಳಿಂದ ತೌತೆ ಚಂಡ ಮಾರುತದ ಅಬ್ಬರ ಹೆಚ್ಚಾಗಿದ್ದು ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರಿ ಅನಾಹುತ ಸೃಷ್ಟಿಸಿದ್ದು ಎರಡು ರಾಜ್ಯಗಳಲ್ಲಿ ಒಟು ೩೩ ಮಂದಿ ಸಾವನ್ನಪ್ಪಿದ್ದಾರೆ ೧೦೦ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ, ಸೋಮವಾರ ಬೆಳಗಿನಿಂದಲೂ ಆರಂಭವಾಗಿದ್ದು ಈ ಚಂಡಮಾರುತದ ತೀವ್ರತೆ ಈ ಎರಡು ರಾಜ್ಯಗಳ ಕಡಲ ತೀರದಲ್ಲಿ ದೈತ್ಯ ಅಲೆಗಳಿಗೆ ಕೆಲವು ಐತಿಹಾಸಿಕ ಸ್ಮಾರಕಗಳು ಹಾನಿಗೊಳಗಾಗಿವೆ. ಮಂಗಳವಾರ, ಮಹಾರಾಷ್ಟ್ರ ಕರಾವಳಿಯಲ್ಲಿ ಚಂಡಮಾರುತದ ಪರಿಣಾಮ ಗಾಳಿಗೆ ಎದ್ದ ಸಮುದ್ರದ ದೈತ್ಯ ಅಲೆಗಳು ಗೇಟ್‌ವೇ ಆಫ್ ಇಂಡಿಯಾ,…

1 104 105 106 107 108 112
Girl in a jacket