ಉಚಿತ ದಿನಸಿ ಕಿಟ್ ವಿತರಣೆ.
ಉಚಿತ ದಿನಸಿ ಕಿಟ್ ವಿತರಣೆ. ಕೋವಿಡ್ ಮಹಾರೋಗದಿಂದ ಜನಜೀವನ ತತ್ತರಿಸಿದೆ. ಅನೇಕರಿಗೆ ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಇದನ್ನು ಮನಗಂಡು, ಶ್ರೀ ಸಿದ್ಧಾರೂಢ ಮಿಷನ್, ಸಹಬಾಳ್ವೆ ಸಂಸ್ಥೆ ಹಾಗೂ ಸೌಖ್ಯ ನ್ಯಾಚುರಲ್ ಫುಡ್ ಪ್ರೈ. ಲಿ. ಈ ಮೂರೂ ಸಂಸ್ಥೆಗಳು ಜೊತೆಯಾಗಿ, ಸಂಕಷ್ಟಕ್ಕೆ ಒಳಗಾದ ಶ್ರಮಿಕರು, ಕೂಲಿ ಕಾರ್ಮಿಕರು, ಬಡವರು ಹಾಗೂ ಆವಶ್ಯಕತೆ ಇರುವವರಿಗೆ, ದಾನಿಗಳ ನೆರವಿನಿಂದ ಹಂತ ಹಂತವಾಗಿ, ಬೆಂಗಳೂರು ಮೈಸೂರು ಹುಬ್ಬಳ್ಳಿ ಮೊದಲಾದ ಕಡೆಗಳಲ್ಲಿ, ಉಚಿತ ದಿನಸಿ ಕಿಟ್ ಗಳನ್ನು ವಿತರಿಸಲು ಮುಂದಾಗಿವೆ.ದಿನಾಂಕ 8.6.2021 ರಂದು…



















