ಸಿಎಸ್ ವಾಪಾಸ್ ಕಳೆಸಲಾಗದು-ಮೋದಿಗೆ ಪತ್ರ ಬರೆದ ಮಮತಾ
ಕೋಲ್ಕತಾ,ಮೇ,೩೧: ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರ ಸೇವೆಯನ್ನು ಹಿಂಪಡಡೆಯವಂತೆ ಕೇಂದ್ರ ಸರ್ಕಾರ ನೀಡಿದ ಅದೇಶದ ಮೂಲಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸಂಘರ್ಷ ಮುಂದುವರೆದಿದೆ. ಯಾವುದೇ ಕಾರಣಕ್ಕೂ ಮುಖ್ಯಕಾರ್ಯದರ್ಶಿ ಅವರನ್ನು ಬಿಟ್ಟುಕೊಡುವುದಿಲ್ಲ ಎಂದು ಮಮತಾ ಪ್ರಧಾನಿ ಮೋದಿಯವರಿಗೆ ಪತ್ರವನ್ನು ರವಾನಿಸಿದ್ದಾರೆ ಈ ಕುರಿತು ಇಂದು ೫ ಪುಟಗಳ ಪತ್ರವನ್ನು ಪ್ರಧಾನಿಗೆ ಬರೆದಿರುವ ಸಿಎಂ ಮಮತಾ, ಮೂರು ತಿಂಗಳ ವಿಸ್ತರಣೆ ನೀಡಿ ಮುಖ್ಯ ಕಾರ್ಯದರ್ಶಿಗಳ ಸೇವೆಯನ್ನು ವಿಸ್ತರಿಸಿ ಇದೀಗ…