Girl in a jacket

Author kendhooli_editor

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ,ಕಿರುಕುಳ ನೀಡಿದ ಸಂಸ್ಥೆಗೆ10 ವರ್ಷ ಜೈಲುವಾಸ 

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ,ಕಿರುಕುಳ ನೀಡಿದ ಸಂಸ್ಥೆಗೆ10 ವರ್ಷ ಜೈಲುವಾಸ     by- ಕೆಂಧೂಳಿ ಬೆಂಗಳೂರು, ಫೆ,04-ಮೈಕ್ರೋಫೈನಾನ್ಸ್ ಹಾವಳಿ ರಾಜ್ಯದಲ್ಲಿ ಹೆಚ್ಚುಗುತ್ತಿದ್ದು ಈ ಕುರಿತು ತಯಾರಿಸಿರುವ ಕರಡು ಪ್ರತಿಯಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ಗೆ ಏರಿಸಲಾಗಿದೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್, ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು…

ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆ ಅಂಕಿತಕ್ಕೆ ರಾಜ್ಯಪಾಲರ ಅಂಗಳಕ್ಕೆ

ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆ ಅಂಕಿತಕ್ಕೆ ರಾಜ್ಯಪಾಲರ ಅಂಗಳಕ್ಕೆ     by -ಕೆಂಧೂಳಿ ಬೆಂಗಳೂರು, ಫೆ,04-ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕುವ ನಿರ್ಧಾರಕ್ಕೆ ಬಂದಿರುವ ಸರ್ಕಾರ ಇದೀಗ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಅಸ್ತು ಅಂದಿದ್ದು, ರಾಜ್ಯಪಾಲರಿಗೂ ಇದರ ಕರಡು ಪ್ರತಿಯನ್ನು ರವಾನಿಸಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ಮುಟ್ಟುಗೋಲು ಹಾಕಲು ಸರ್ಕಾರ ನಿರ್ಧರಿಸಿದ್ದು, ಇದೀಗ ಮೈಕ್ರೋ ಫೈನಾನ್ಸ್‌ ಬಿಲ್‌ ರಾಜ್ಯಪಾಲರ ಅಂಗಳಕ್ಕೆ ತಲುಪಿದೆ. ಪ್ರತಿಯನ್ನು ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಳಿಕ ಸುಗ್ರೀವಾಜ್ಞೆ ಅನುಮತಿಗಾಗಿ ರಾಜ್ಯಪಾಲರ ಕರುಡು ಪ್ರತಿಯನ್ನು…

ಹತ್ತನೇ ತರಗತಿಗೆ ನೀಡುತ್ತಿದ್ದ ಗ್ರೇಸ್ ಮಾರ್ಕ್ಸ್ ರದ್ದು

ಹತ್ತನೇತರಗತಿಗೆ ನಿಡುತ್ತಿದ್ದ ಗ್ರೇಸ್ ಮಾರ್ಕ್ಸ್ ರದ್ದು   by-ಕೆಂಧೂಳಿ ಬೆಂಗಳೂರು, ಫೆ,೦3-ಇನ್ನು ಮುಂದೆ ಹತ್ತನೇ ತರಗತಿ ಪರೀಕ್ಷೆಯಲ್ಲಿ ನೀಡುತ್ತಿದ್ದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಹೌದು..ಕೊರೊನಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಈ ಅಂಕ ನೀಡಲು ತೀರ್ಮಾನಿಸಿದ್ದು ಅದು ಇಲ್ಲಿಯವರೆಗೂ ಮುಂದುವರೆದಿತ್ತು ಈಗ ಅದನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಸುದ್ದಿಗಾರರ ಜೊತೆಬಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇದನ್ನು ತಿಳಿಸಿದ್ದಾರೆ. ಸಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೊಟ್ಟಿದ್ದ 10 % ಗ್ರೇಸ್ ಅಂಕ ರದ್ದುಗೊಳಿಸಲಾಗಿದೆ ಎಂದರು.ಈ ವರ್ಷದಿಂದ 10ನೇ ತರಗತಿ (ಎಸ್‌ಎಸ್‌ಎಲ್ಸಿ)…

ಊಹಾ ಮತ್ತು ಸುಳ್ಳು ಸುದ್ದಿಗಳ ಹಾವಳಿ ಹೆಚ್ಚಾಗುತ್ತಿದ್ದು ಸುದ್ದಿ ಮನೆಗಳು ಎಚ್ಚರ ವಹಿಸಲು  ಕೆ.ವಿ.ಪ್ರಭಾಕರ್  ಸಲಹೆ    

ಊಹಾ ಮತ್ತು ಸುಳ್ಳು ಸುದ್ದಿಗಳ ಹಾವಳಿ ಹೆಚ್ಚಾಗುತ್ತಿದ್ದು ಸುದ್ದಿ ಮನೆಗಳು ಎಚ್ಚರ ವಹಿಸಲು  ಕೆ.ವಿ.ಪ್ರಭಾಕರ್  ಸಲಹೆ    by-ಕೆಂಧೂಳಿ ಬೆಂಗಳೂರು ಫೆ 3-ಪತ್ರಿಕೋಧ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಕೆ.ವಿ.ಪ್ರಭಾಕರ್ ಅವರು ನುಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪುರಸ್ಕೃತರಿಗೆ ಅಭಿನಂದಿಸಿ ಮಾತನಾಡಿದರು. ಜನರ, ಸಮಾಜದ ಪ್ರಾಣವಾಯು ಆಗಿರುವ…

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ by ಕೆಂಧೂಳಿ ಬೆಂಗಳೂರು,ಫೆ,03-ಇದೇ ತಿಂಗಳ 12ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳೂ ಮುಗಿದಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಫೆ.11ರ ಸಂಜೆಯೇ ಸಮಾವೇಶವನ್ನು ಉದ್ಘಾಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಸಮಾವೇಶದ ಸಿದ್ಧತೆ ಮತ್ತು ನಾನಾ ಇಲಾಖೆಗಳ ನಡುವಿನ ಸಮನ್ವಯಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ…

ಸಿಬಿಐ ಅಧಿಕಾರಿಗಳಿಂದ ದಾವಣಗೆರೆ ವಿವಿಯ ಪ್ರಾಧ್ಯಾಪಕಿ ಬಂಧನ

ಸಿಬಿಐ ಅಧಿಕಾರಿಗಳಿಂದ ದಾವಣಗೆರೆ ವಿವಿಯ ಪ್ರಾಧ್ಯಾಪಕಿ ಬಂಧನ  by-ಕೆಂಧೂಳಿ ದಾವಣಗೆರೆ,ಫೆ,೦೩: ನ್ಯಾಕ್ ಗ್ರೇಡ್ ವಿಚಾರಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಕೆಲವು ವಿವಿಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ಮಾಡಿ ಕೆಲವು ಉಪನ್ಯಾಸಕರನ್ನು ಬಂಧಿಸಿದ್ದಾರೆ. ದಾವಣಗೆರೆಯಲ್ಲೂ ಕೂಡ ನ್ಯಾಕ್ ಗ್ರೇಡ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಾವಣಗೆರೆ ವಿವಿಯ ಪ್ರೊ.ಗಾಯತ್ರಿ ದೇವರಾಜ್ ಅವರನ್ನು ಹೈದರಾಬಾದ್‌ನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೊ ಬಯಾಲಜಿ ವಿಭಾಗದ ಪ್ರೊ.ಗಾಯತ್ರಿ ದೇವರಾಜ್ ಅವರನ್ನು ಭ್ರಷ್ಟಾಚಾರಕ್ಕೆ ಸಂಬಂಧ ಪಟ್ಟಂತೆ ಬಂಧಿಸಲಾಗಿದೆ. ಈ ಹಿಂದೆ…

ಭದ್ರಾ ಮೇಲ್ದಂಡೆಗೆ ಅನುದಾನ ನೀಡದ ಕೇಂದ್ರ-ಆಂಜನೇಯ

ಭದ್ರಾ ಮೇಲ್ದಂಡೆಗೆ ಅನುದಾನ ನೀಡದ ಕೇಂದ್ರ-ಆಂಜನೇಯ   by-ಕೆಂಧೂಳಿ ಚಿತ್ರದುರ್ಗ: ಫೆ.03-ದೇಶದ ಎಲ್ಲ ರಾಜ್ಯ, ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಯೋಜನೆ, ಹಸಿದ ಹೊಟ್ಟೆಗೆ ಅನ್ನ, ದುಡಿಯುವ ಕೈಗೆ ಉದ್ಯೋಗ, ಹಿಂದುಳಿದ ಪ್ರದೇಶಗಳ ಪ್ರಗತಿಗೆ ಆದ್ಯತೆ, ತೆರಿಗೆ ಪಾವತಿಸುವ ರಾಜ್ಯಗಳಿಗೆ ಅನ್ಯಾಯವಾಗದ ರೀತಿ ಅನುದಾನ ಹಂಚಿಕೆ. ಇಷ್ಟೇಲ್ಲ ಅಂಶಗಳನ್ನು ಕೈಬಿಟ್ಟು ತಾರತಮ್ಯ ನೀತಿ ಅಳವಡಿಸಿಕೊಂಡು ಮಂಡಿಸಿರುವುದನ್ನು ಬಜೆಟ್ ಎಂದು ಹೇಗೆ ಕರೆಯಲು ಸಾಧ್ಯ ಎಂದು ಮಾಜಿ ಸಚಿವ ಎಚ್.ಆಂಜನೇಯ ಪ್ರಶ್ನೀಸಿದ್ದಾರೆ. ಭಾನುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ…

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ  by-ಕೆಂಧೂಳಿ ಮುಂಬೈ,ಫೆ,೦೩-ಇಂಗ್ಲೆಂಡ್ ವಿರುದ್ಧ ಭರತ ತಂಡ ಟಿ.೨೦ ಐದನೆ ಹಾಗೂ ಅಂತಿಮ ಇಂಟರ್‌ನ್ಯಾಷಿನಲ್ ಪಂದ್ಯವನ್ನು ೧೫೦ ರನ್‌ಗಳ ಅಂತರದಿಂದ ಭರ್ಜರಿ ಜಯಸಾಧಿಸಿತು. ಈ ಮೂಲಕ ೫ ಪಂದ್ಯಗಳ ಸರಣಿಯನ್ನು ೪-೧ ಅಂತರದಿಂದ ಗೆದ್ದುಕೊಂಡಿದೆ. ವಾಂಖೆಡೆ ಸ್ಟೇಡಿಯಮ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡವು ೯ ವಿಕೆಟ್‌ಗಳ ನಷ್ಟಕ್ಕೆ ೨೪೭ ರನ್ ಗಳಿಸಿತು. ಗೆಲ್ಲಲು ಕಠಿಣ ಗುರಿ ಪಡೆದ ಇಂಗ್ಲೆಂಡ್ ತಂಡ ೧೦.೩ ಓವರ್‌ಗಳಲ್ಲಿ ಕೇವಲ ೯೭ ರನ್‌ಗೆ ಆಲೌಟಾಗಿ ಹೀನಾಯವಾಗಿ…

ಕನ್ನಡತಿಯ ನೇತೃತ್ವದಲ್ಲಿ ಭಾರತಕ್ಕೆ ಎರಡನೇ ವಿಶ್ವಕಪ್ ಕಿರೀಟ

ಕನ್ನಡತಿಯ ನೇತೃತ್ವದಲ್ಲಿ ಭಾರತಕ್ಕೆ ಎರಡನೇ ವಿಶ್ವಕಪ್ ಕಿರೀಟ by-ಕೆಂಧೂಳಿ ಕೌಲಾಲಂಪುರ,ಫೆ,೦೩-ಕನ್ನಡದ ಪ್ರಸಾದ್ ನಾಯಕ್ವದ ಭಾರತ ಯುವ ಮಹಿಳೆಯರ ತಂಡವು ೧೯ ವರ್ಷದೊಳಗಿನ ಮಹಿಳಾ ಟಿ-೨೦ ಕ್ರಿಕೆಟ್ ವಿಶ್ವಕಪ್ ತಮ್ಮ ಮುಡಿಗೇರಿಸಿಕೊಂಡರು. ಭಾರತ ಸತತ ಎರಡನೇ ಬಾರಿ ಈ ಸಾದನೆ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ ಭಾನುವಾರ ನಡೆದ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಪ್ರಿಪ ವಿರುದ್ಧ ಜಯವನ್ನು ಸಾಧಿಸುವ ಮೂಲಕ ಭಾರತೀಯರ ಸಂಭ್ರಮಕ್ಕೆ ಸಾಕ್ಷಿಯಾದರು. ಲ್ಲಿ ಭಾರತ ಪುರಷರ ತಂಡ ಟಿ೨೦ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ…

ನಕ್ಸಲ್ ತೊಂಬಟ್ಟು ಉಡುಪಿಯಲ್ಲಿ ಶರಣಾಗತಿ

ನಕ್ಸಲ್ ತೊಂಬಟ್ಟು ಉಡುಪಿಯಲ್ಲಿ ಶರಣಾಗತಿ   by-ಕೆಂಧೂಳಿ ಉಡುಪಿ,ಫೆ,೦೩-ಹಸಿರುವನಗಳಲ್ಲಿ ಕೆಂಪು ಹೆಜ್ಜೆಗುರುತುಗಳ ಜಾಡು ಈಗ ಸಂಪೂರ್ಣ ಅಳಸಿದಂತಾಗಿದೆ. ಕರ್ನಾಟಕ ಈಗ ನಕ್ಸಲ್ ಮುಕ್ತ ಎನ್ನುವುದು ಸಾಬೀತಾದಂತಿದೆ. ಹೌದು ಕಣ್ಮರೆಯಾಗಿದ್ದ ನಕ್ಸಲ್ ಲಕ್ಷ್ಮಿ ತೊಂಬಟ್ಟು ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಸಮ್ಮುಖದಲ್ಲಿ ಶರಣಾದರು. ಅಲ್ಲಿಗೆ ಬಹುಶಃ ಕರ್ನಾಟಕದ ಮಲೆನಾಡು ಕರಾವಳಿ ಸುತ್ತಮುತ್ತ ಇದ್ದ ಕೆಂಪು ಜಾಡಿನ ಹೆಜ್ಜೆ ಗುರುತುಗಳು ಈಗ ಕೇವಲ ನೆನಪು ಮಾತ್ರವಷ್ಟೆ. ಉಡುಪಿ ಜಿಲ್ಲೆಯ ತೊಂಬಟ್ಟುವಿನ ಲಕ್ಷ್ಮಿ ತೊಂಬಟ್ಟು ಹಲವಾರು ದಿನಗಳಿಂದ ಕಣ್ಮರೆಯಾಗಿದ್ದರು ಮೂರು ಕೇಸುಗಳು ಅವರ…

ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್- ಎಚ್.ಡಿ.ಕೆ

ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್- ಎಚ್.ಡಿ.ಕೆ by ಕೆಂಧೂಳಿ ನವದೆಹಲಿ,ಫೆ,01- 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಕೃಷಿಕರ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸಿದ ಬಜೆಟ್ ಇದಾಗಿದೆ ಹಾಗೂ ಮಧ್ಯಮ ವರ್ಗದ ಜನರ…

ಮುಖ್ಯಮಂತ್ರಿ ಸಲಹೆಗಾರ ಸ್ಥಾನಕ್ಕೆ ಬಿ.ಆರ್.ಪಾಟೀಲ್ ರಾಜೀನಾಮೆ

ಮುಖ್ಯಮಂತ್ರಿ ಸಲಹೆಗಾರ ಸ್ಥಾನಕ್ಕೆ ಬಿ.ಆರ್.ಪಾಟೀಲ್ ರಾಜೀನಾಮೆ by ಕೆಂಧೂಳಿ ಬೆಂಗಳೂರು, ಫೆ,01-ಕೆಲ ದಿನಗಳಿಂದ ತೀವ್ರ ಅಸಮಾಧಾನಗೊಂಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಅಳಂದ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಕೆಲ ಬೆಳವಣಿಗೆಳು ಅವರ ಮನಸ್ಸಿಗೆ ನೋವುಂಟುಮಾಡಿದೆ ಅಲ್ಲದೆ ತಮಗೆ ನೀಡಿರುವ ಹುದ್ದೆ ಯಾವುದೇ ಮಹತ್ವದ್ದು ಅಲ್ಲ ಎನ್ನುವ ನೋವು ಅವರನ್ನು ಕಾಡುತ್ತಿತ್ತು ಎನ್ನಲಾಗಿದ್ದು ಈಗ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿರುವುದು ಕೂಡ ಅನುಮಾನಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ತಮಗೆ ಯಾವುದೇ…

ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ :  ಆರ್‌.ಅಶೋಕ್

ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ :  ಆರ್‌.ಅಶೋಕ್ by ಕೆಂಧೂಳಿ ಬೆಂಗಳೂರು, ಫೆ,01-ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್‌ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013-14 ರ ಮನಮೋಹನ್‌ ಸಿಂಗ್‌ ಸರ್ಕಾರದಲ್ಲಿ ಬಜೆಟ್‌ ಗಾತ್ರ 16,65,297…

ರಾಜ್ಯದ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ- ಸಿಎಂ

ರಾಜ್ಯದ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ- ಸಿಎಂ by ಕೆಂಧೂಳಿ ಮೈಸೂರು, ಫೆ,01-ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಡ್ ನಿರಾಶಾದಾಯಕವಾಗಿದೆ,ಅಲ್ಲದೆ ರಾಜ್ಯದ ಬೇಡಿಕೆಗೆ ಮನ್ನಣೆ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಕೇಂದ್ರ ಬಜೆಟ್ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಯಿಸಿದರು. ಈ ಬಾರಿಯ ಬಜೆಟ್ ಮುಖ್ಯಾಂಶಗಳನ್ನ ಗಮನಿಸಿದ್ದೇನೆ. 2025-26 ನೇ ಸಾಲಿನ ಕೇಂದ್ರ‌ಬಜೆಟ್ ದೇಶದ ಹಿತದೃಷ್ಠಿಯಿಂದ, ಕರ್ನಾಟಕದ ಹಿತದೃಷ್ಠಿಯಿಂದ‌ ಬಹಳ ನಿರಾಶಾದಾಯಕ ಬಜೆಟ್. ದೂರದೃಷ್ಠಿ ಇಲ್ಲದೇ ಇರುವ…

ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ ಸಿಎಂ ಕರೆ

ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ ಸಿಎಂ ಕರೆ by- ಕೆಂಧೂಳಿ ಮೈಸೂರು, ಫೆ,01: ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ ,ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಗುತ್ತಿಗೆ ನೌಕರರ ಸಂಘ ಆಯೋಜಿಸಿದ್ದ ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಜನರ ಆರೋಗ್ಯದ ಜಾಗೃತಿ ಮೂಡಿಸಬೇಕು ಸಮುದಾಯ ಆರೋಗ್ಯದ ಸುಧಾರಣೆ ಸರ್ಕಾರ,…

ಮೈಲಾರಿ ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿದ ಸಿಎಂ

ಮೈಲಾರಿ ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿದ ಸಿಎಂ by-ಕೆಂಧೂಳಿ ಮೈಸೂರು,ಫೆ,೦೧- ಮೈಸೂರು ಕಾರ್ಯಕ್ರಮದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ಉಪಹಾರ ಸೇವಿಸಿದರು. ಇಂದು ಬೆಳಿಗ್ಗೆ ಬೆಂಗಾವಲು ಪಡೆ ಇಲ್ಲದೆ ಖಾಸಗಿ ಕಾರಿನಲ್ಲಿ ಸುತ್ತಿದ ಸಿದ್ದರಾಮಯ್ಯ ಬೆಳಗಿನ ಉಪಹಾರಕ್ಕೆ ಮೈಸೂರಿನ ಪ್ರಸಿದ್ದ ಮೈಲಾರಿ ಹೊಟೇಲ್‌ಗೆ ಭೇಟಿ ನೀಡಿ ಅಲ್ಲಿ ಉಪಾಹಾರ ಸವಿದರುಇಡ್ಲಿ, ಮಸಾಲೆ ದೋಸೆ ಸೇವಿಸಿ ಸಂತಸಪಟ್ಟರು. ಮುಖ್ಯಮಂತ್ರಿಯಜೊತೆ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ…

ಸೈಕೋ ಜಯಂತ್ ನ   ‘  ಮಿಸ್ಟರ್  ರಾಣಿ ‘

ಸೈಕೋ ಜಯಂತ್ ನ   ‘  ಮಿಸ್ಟರ್  ರಾಣಿ ‘  by ಕೆಂಧೂಳಿ ನಮ್ಮ ಲಕ್ಷ್ಮೀ ನಿವಾಸ ಸೈಕೋ ಜಯಂತ್ ಯಾರಿಗೆ ಗೊತ್ತಿಲ್ಲ ಹೇಳಿ…ಅವನದು ಇನ್ನೊಂದು ಕತೆ ಹೇಳ್ತೀನಿ ಕೇಳಿ..ಹೀರೋ ಆಗೋಕೆ ಸಿನಿಮಾ ಇಂಡಸ್ಟ್ರಿಗೆ ಬರ್ತಾನೆ..ಆದರೆ ಆ ದೇವರು ಇವನ ಹಣೆ‌ಬರಹನ ಢಿಪರೆಂಟ್ ಆಗಿ ಬರೆದಿರ್ತಾನೆ..ಹೀರೋ ಆಗೋಕೆ ಅಂತ ಬಂದವನು ಹೀರೋಯಿನ್ ಆಗಿ ಕ್ಲಿಕ್ ಆಗಿಬಿಡ್ತಾನೆ..!!! ಈ ಕತೆನೇ ಒಂತರಾ ಸೈಕ್ ಆಗಿದೆ ಅಲ್ವಾ ? ನಮ್‌ ಸೈಕೋ ಜಯಂತ್ ಅಲಿಯಾಸ್ ದೀಪಕ್ ಸುಬ್ರಹ್ಮಣ್ಯ ಇದರಲ್ಲಿ ಇನ್ನೂ ಯಾವ…

ಫೆ 26 ರಿಂದ 3 ದಿನ ಬೆಂಗಳೂರಿನಲ್ಲಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ

ಫೆ 26 ರಿಂದ 3 ದಿನ ಬೆಂಗಳೂರಿನಲ್ಲಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ by ಕೆಂಧೂಳಿ ಬೆಂಗಳೂರು, ಫೆ,01- ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE)ರ ಎರಡನೇ ಆವೃತ್ತಿಯ ಸಮಾವೇಶಕ್ಕೆ ರಾಜ್ಯವು ಪ್ರವಾಸೋದ್ಯಮ ಇಲಾಖೆಯ ಮೂಲಕ ಸಜ್ಜಾಗಿದ್ದು,ಫೆಬ್ರವರಿ 26 ರಿಂದ 28 ರಂದು 3 ದಿನಗಳ ಕಾಲ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE) BIEC, ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ವಿಧಾನಸೌಧದ…

ಆಧಾಯ ತೆರಿಗೆದಾರರಿಗೆ ನಿರಾಳ, 12 ಲಕ್ಷದವರೆಗೆ ತೆರಿಗೆ ಇಲ್ಲ.

ಆಧಾಯ ತೆರಿಗೆದಾರರಿಗೆ ನಿರಾಳ 12 ಲಕ್ಷದವರೆಗೆ ತೆರಿಗೆ ಇಲ್ಲ. by ಕೆಂಧೂಳಿ ನವದೆಹಲಿ, ಫೆ,01- ಎಲ್ಲರ ನಿರೀಕ್ಷಯಂತೆ ಆಧಾಯ ತೆರಿಗೆದಾರರರಿಗೆ ಒಂದಿಷ್ಟು ವಿನಾಯಿತಿ ನೀಡಿದ್ದು 12 ಲಕ್ಷದವರೆಗೆ ತೆರಿಗೆ ಇಲ್ಲ ಎನ್ನುವುದನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ…

ಶ್ರೀರಾಮುಲುಗೂ ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು

ಶ್ರೀರಾಮುಲುಗೂ ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು by ಕೆಂಧೂಳಿ ಚಿತ್ರದುರ್ಗ, ಫೆ,01-ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಈಗ ಮಾಜಿ ಸಚಿವ ಶ್ರೀರಾಮುಲು ಸೇರ್ಪಡೆಗೊಂಡಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಮಾಧ್ಯಮಗಳ ಜೊತೆ ಮಾತನಾಡಿದ ಅವರು ದೆಹಲಿ ಚುನಾವಣೆ ನಂತರ ಹೈಕಮಾಂಡ್ ಬೇಟಿಯಾಗಿ ಮಾತುಕತೆ ನಡೆಸಲಿದ್ದೇನೆ ಎಂದಿದ್ದಾರೆ. ಸಮಯ ನೋಡಿಕೊಂಡು ಹೋಗಿ ಎಲ್ಲಾ ವಿಚಾರಗಳನ್ನು ತಿಳಿಸುತ್ತೇನೆ. ಬಿಜೆಪಿಯಲ್ಲಿ ನಾನು ತುಂಬಾ ವರ್ಷ ಸೀನಿಯರ್‌ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ರಾಜಕಾರಣದಲ್ಲಿ ನಾನು ಬಿಜೆಪಿಯಲ್ಲಿ ಇದ್ದೇನೆ. ಒಬ್ಬರಿಗೆ…

1 10 11 12 13 14 95
Girl in a jacket