ಭದ್ರಾವತಿ ಉಕ್ಕು ಕಾರ್ಖಾನೆಗೆ ಮರುಜೀವ,ಮೋದಿಯಿಂದಲೇ ಅಡಿಗಲ್ಲು-ಎಚ್.ಡಿ.ಕೆ.
ನವದೆಹಲಿ ,ಮೇ.೨೪- ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮತ್ತೇ ಜೀವಬಂದಿದೆ,ಕೇಂದ್ರ ಸರ್ಕಾರ ಈ ಕುರಿತು ಶೀಘ್ರ ಪುನಶ್ಚೇತನ ಕಾರ್ಯವನ್ನು ಕೈಗೊಳ್ಳಲಿದೆ. ನವದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದು ಶೀಘ್ರ ಭದ್ರವಾತಿಯಯ ಸರ್.ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಶ್ಚೇತನ ಪ್ರಯತ್ನ ನಡೆಯುತ್ತಿದ್ದು ಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದಿದ್ದಾರೆ ಈ…