ಚರಣ್ ರಾಜ್ ನಿರ್ದೇಶನದ ‘ ಕರುನಾಡ ಕಣ್ಮಣಿ ‘ಮಾರ್ಚ್ ನಲ್ಲಿ ಆರಂಭ.
ಚರಣ್ ರಾಜ್ ನಿರ್ದೇಶನದ ‘ ಕರುನಾಡ ಕಣ್ಮಣಿ ‘ಮಾರ್ಚ್ ನಲ್ಲಿ ಆರಂಭ. by-ಕೆಂಧೂಳಿ ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಜನಪ್ರಿಯ ನಟ ಚರಣ್ ರಾಜ್ ಅವರು ನಿರ್ದೇಶಿಸಲಿರುವ ನೂತನ ಚಿತ್ರವೊಂದು ಮಾರ್ಚ್ ಅಂತ್ಯದಲ್ಲಿ ಆರಂಭವಾಗಲಿದೆ. ಕನ್ನಡ, ತಮಿಳು, ತೆಲುಗು ಮೂರು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದ್ದು, ABCR ಫಿಲಂ ಫ್ಯಾಕ್ಟರಿ ಬ್ಯಾನರ್ ನಲ್ಲಿ ಅಶ್ವಥ್ ಬಳಗೆರೆ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬಹುಭಾಷಾ ನಟ…