Girl in a jacket

Author kendhooli_editor

ಭಾರತೀಯ ಕುಸ್ತಿಗೆ ಕಳಂಕ ಮೆತ್ತಿದ ಕ್ರಿಮಿನಲ್..!

writing-ಪರಶಿವ ಧನಗೂರು ದುಬೈ ನಲ್ಲಿ ಕುಳಿತಿರುವ ಕುಖ್ಯಾತ ಗ್ಯಾಂಗ್ ಸ್ಟರ್ ಕಾಲಾ ಜತೇಡಿಯಾನ ಹುಡುಗನನ್ನು ಕೊಂದು ದೆಹಲಿಯಾಚೆಗಿನ ಅಂತಾರಾಷ್ಟ್ರೀಯ ಭೂಗತ ಜಗತ್ತಿನ ದ್ವೇಷ ಕಟ್ಟಿಕೊಂಡಿರುವ ಒಲಿಂಪಿಕ್ ಕುಸ್ತಿ ಪಟು ಸುಶೀಲ್ ಕುಮಾರ್ ಈಗ ಕುಂತಲ್ಲೇ ಬೆವೆತು ಹೋಗಿದ್ದಾನೆ. ಹಲವಾರು ವರ್ಷ ಉತ್ತರಪ್ರದೇಶ, ಜಾರ್ಖಂಡ್, ಹರಿಯಾಣ ಮೂಲದ ಗ್ಯಾಂಗ್ ಸ್ಟರ್ ಗಳ ಅಂಡರ್ವರ್ಲ್ಡ್ ನಂಟಿನಲ್ಲಿದ್ದ ಕುಸ್ತಿ ಪಟು ಸುಶೀಲ್ ಕುಮಾರ್ ಗೆ ಭೂಗತ ಜಗತ್ತು ಮರಾಮೋಸದ ಕತ್ತಲ ಜಗತ್ತು ಅದು ಬೆನ್ನಹಿಂದಿನಿಂದ ಯಾಮಾರಿಸಿ ಬಾರಿಸುತ್ತಾರೆ ಎಂಬುದು ಗೊತ್ತು. ರೌಡಿಸಂ…

ಕೆಎಸ್‌ಆರ್‌ಟಿಸಿ ಟ್ರೇಡ್ ಮಾರ್ಕ್-ಕಾನೂನು ಸಲಹೆ ಪಡೆದು ನಿರ್ಧಾರ-ಸವದಿ

ಬೆಂಗಳೂರು,ಜೂ,೩: ಕೆಎಸ್‌ಆರ್‌ಟಿಸಿ ಎನ್ನುವ ಟ್ರೇಡ್ ಮಾರ್ಕ್ ಅನ್ನು ಮೊದಲು ಬಳಿಸಿದ್ದೆ ಕರ್ನಾಟಕ ಇದನ್ನು ಬಳಸಬಾರದು ಎಂದು ಕೇರಳ ಈಗ ತಕರಾರು ತಗೆದಿದ್ದು ಈ ಕುರಿತಂತೆ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಕುರಿತಂತೆ ಮಾಧ್ಯಮಗಳ ಜೊತೆ ಮಾತನಾಡಿ ಅವರು, ನಮ್ಮದು ಒಕ್ಕೂಟ ವ್ಯವಸ್ಥೆ ಎಂದರೆ ಫೆಡರಲ್ ಸಿಸ್ಟಮ್. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ…

ಜಾರ್ಜ್ ಫೆರ್ನಾಂಡಿಸ್ ಮತ್ತು ಅವರ ಹೋರಾಟ

ಇಂದು ಸಮಾಜವಾದಿ ಹೋರಾಟಗಾರ ಜಾರ್ಜ್ ಫೆರ್ನಾಂಡಿಸ್ ಅವರ ಜನ್ಮದಿನದ ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಸಿ.ರುದ್ರಪ್ಪ ಅವರು ಬರೆದ ಈ ಲೇಖನ ಅವರ ಹೋರಾಟದ ಕುರಿತು ಬೆಳಕು ಚೆಲ್ಲಿದ್ದಾರೆ. ನಮ್ಮ ಊರು ಮತ್ತು ಸೋಷಿಯಲಿಸ್ಟ್ ಹೋರಾಟದ ಕರ್ಮ ಭೂಮಿ ಸಾಗರದಲ್ಲಿ ಅವರ ಹೆಸರು ಕೇಳಿದರೆ ನಮ್ಮ ಮನಸುಗಳಲ್ಲಿ ಮಿಂಚಿನ ಸಂಚಾರವಾಗುತ್ತಿತ್ತು.೧೯೭೫ ರಲ್ಲಿ ತುರ್ತು ಪರಿಸ್ಥಿತಿ ಮೊದಲು ಸಂಪೂರ್ಣ ಕ್ರಾಂತಿಯ ಕಹಳೆ ಮೊಳಗಿಸಲು ನಮ್ಮ ಊರಿಗೆ ಜಾರ್ಜ್ ಬಂದಿದ್ದರು.ರಾತ್ರಿ ಹನ್ನೆರಡರವರೆಗೂ ಸಾವಿರಾರು ಜನರು ಅವರ ಭಾಷಣಕ್ಕೆ ಕಾದು ನಿಂತಿದ್ದೆವು.ಭಾಷಣಕ್ಕೆ…

ಸಿಡಿಪ್ರಕರಣ ಮುಚ್ಚುವ ಯತ್ನ-ರಾಜ್ಯಾದ್ಯಂತ ಪ್ರತಿಭಟನೆ:ಡಿಕೆಶಿ

ಹಾಸನ,ಜೂ,೦೩:ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವವನ್ನು ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ ಈ ಹಿನ್ನೆಲೆಯಲ್ಲಿ ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ನಾವು ಇಲ್ಲಿಗೆ ಬಿಡುವುದಿಲ್ಲ. ನಮ್ಮ ಹೋರಾಟ ಮುಂದುವರೆಯುತ್ತದೆ. ಸಿ.ಎಂ ಮತ್ತು ಗೃಹಸಚಿವರು ಎರಡು ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಇದರಿಂದಲೇ ತಿಳಿಯುತ್ತದೆ ರಮೇಶ್ ಜಾರಕಿಹೊಳಿಯನ್ನ ರಕ್ಷಣೆ ಮಾಡುತ್ತಿದ್ದಾರೆ ಎಂದು. ನಾವು ಇದರ ವಿರುದ್ಧ…

ದೇಹ ಮತ್ತು ದೇಶ

ದೇಹ ಮತ್ತು ದೇಶ ಮೋಜು ಮಸ್ತಿಯಿಂದ ಶುರುವಾಗುವ ಕುಡಿತವು ಕ್ರಮೇಣ ಅದನ್ನು ಬಿಡಲಾರದ ಸ್ಥಿತಿಗೆ ಮನುಷ್ಯನನ್ನು ಕೊಂಡೊಯ್ಯುತ್ತದೆ. ಇದು ಗಂಡಸರೊಬ್ಬರನ್ನೇ ಅಲ್ಲ ಈಗೀಗ ಕೆಲವು ಹೆಂಗಸರು ಸಹ ಇದನ್ನು ತಮ್ಮ ಬದುಕಿನಲ್ಲಿ ಆರಂಭಿಸಿರುವುದು ದುರದೃಷ್ಟವೇ ಸರಿ. ಯಾವುದೋ ಒತ್ತಡಕ್ಕೆ ಮಣಿದೋ, ಅಥವಾ ತಮ್ಮ ಸ್ಟೇಟಸ್ ಗೆ ಇರದಿದ್ದರೆ ಹೇಗೆ? ಎಂದೋ, ಒತ್ತಡಗಳನ್ನು ಹತ್ತಿಕ್ಕಲೆಂದೋ ಶುರುವಾಗುವ ಇದು ಯಾವುದೇ ಲಿಂಗಬೇಧವಿಲ್ಲದೆ, ವರ್ಗಬೇಧವಿಲ್ಲದೆ, ಎಲ್ಲರ ಬದುಕನ್ನೂ ಮತ್ತು ಜೀವನಶೈಲಿಯನ್ನೂ ಹಾಳು ಮಾಡುತ್ತದೆ. ಕುಟುಂಬಗಳಲ್ಲಿ ಜಗಳ, ಕುಟುಂಬಕ್ಕೆ ಕೆಟ್ಟ ಹೆಸರು…

ಹೆತ್ತವರ ಕಳೆದುಕೊಂಡ ಅನಾಥಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿದ ಜೊಲ್ಲೆ

ಬೆಂಗಳೂರು,ಜೂಂ3: ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಕೋವಿಡ್-19 ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ ಗೂಗಲ್ ಮೀಟ್ ಮೂಲಕ ವಿಡಿಯೊ ಸಂವಾದ ನಡೆಸಿ, ಅವರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ…

ಭಾರತದಲ್ಲಿ ಹತೋಟಿಗೆ ಬಂದ ಕೊರೊನಾ ಪ್ರಕರಣಗಳು;ಒಂದೇ ದಿನ 1,34,154 ಮಂದಿಗೆ ಸೋಂಕು

ನವದೆಹಲಿ, ಜೂ,03:ಕೋವಿಡ್-೧೯ ಸರ್ಕಾರ ತಗೆದು ಕೊಂಡ ನಿಯಂತ್ರಣ ಕ್ರಮದಿಂದ ಸದ್ಯ ಒಂದು ಹಂತದವರೆಗೂ ಹತೋಟಿಗೆ ಬಂದಂತೆ ಕಾಣುತ್ತಿದೆ. ಪ್ರತಿನಿತ್ಯ ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ 1,00,000ಕ್ಕಿಂತಲೂ ಹೆಚ್ಚಿದ್ದು, ಸಾವಿನ ಪ್ರಮಾಣದಲ್ಲೂ ಇಳಿಮುಖ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 1,34,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,11,499 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2,887 ಮಂದಿ ಪ್ರಾಣ ಬಿಟ್ಟಿದ್ದಾರೆ. ಭಾರತದಲ್ಲಿ ಒಟ್ಟು…

ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ

ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಯಾರದೋ ದುಡ್ಡು, ಎಲ್ಲಮ್ಮನ ಜಾತ್ರೆ. ಧರ್ಮ ಅಧ್ಯಾತ್ಮದ ವಿಶೇಷ ಉತ್ಸವ ಜಾತ್ರೆ. ಹಲವೆಡೆ ಹೆಸರಿಗೆ ಜಾತ್ರೆ, ನಡೆಯುವುದು ವಿಲಾಸ, ಕಿವಿ ಕಣ್ಣು ನಾಲಿಗೆಯ ಹಬ್ಬ! ಊರಹಬ್ಬ ಹುಟ್ಟು ಹಬ್ಬಗಳಲ್ಲಿ ಕೆಲರು ನೀಡುವರು ಸಾವಿರ – ಲಕ್ಷ ಜನರಿಗೆ ಮದ್ಯ ಮಾಂಸ! ಅದು ಹತ್ತು ರೂ ವಸ್ತುವನ್ನು ಸಾವಿರ ರೂ ಗೆ ಮಾರಿ ಹಿರಿದ, ಬೀದಿ ವ್ಯಾಪಾರಿಗಳಿಗೆ ದಿನಕ್ಕೆ ಪ್ರತಿಶತ ಹತ್ತು ರೂಗಳಂತೆ ಬಡ್ಡಿ ಕಿತ್ತಿದ,ಚಿನ್ನದ ಸ್ವತ್ತಿನ ಸಾಲ ನೀಡಿ ಸರ್ವಸ್ವ…

ರಾಜ್ಯದಲ್ಲಿ16387 ಹೊಸ ಕೇಸ್ ಪತ್ತೆ, 21199 ಜನರು ಗುಣಮುಖ

ಬೆಂಗಳೂರು,ಜೂ,02 : ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 16387 ಹೊಸ ಕೇಸ್ ಪತ್ತೆಯಾಗಿವೆ. ಇಂದು ಸಂಜೆ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ 16387 ಜನರಲ್ಲಿ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ. ಹಾಗೂ 463 ಜನರು ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 21199 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ…

ಕೋವಿಡ್ ಶೀಲ್ಡ್,ಕೋವ್ಯಾಕ್ಸಿನ್ ಖರೀದಿ ಕುರಿತ ಅಂಕಿ- ಅಂಶ ಸಲ್ಲಿಸಲು ಕೇದ್ರಕ್ಕೆ ಸುಪ್ರೀಂ ಆದೇಶ

ನವದೆಹಲಿ,ಜೂ,02: ಕೊರೊನಾ ಸೋಂಕಿತ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಖರೀದಿ ಮಾಡಿರುವ ಕೋವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಪುಟ್ನಿಕ್ V ಲಸಿಕೆಗಳ ಅಂಕಿ-ಸಂಖ್ಯೆಗಳ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಎರಡು ವಾರಗಳಲ್ಲಿ ಎಲ್ಲಾ ವಿವರಗಳನ್ನೂ ಪ್ರಮಾಣಪತ್ರದಲ್ಲಿ ಸಲ್ಲಿಸುವಂತೆ ಕೋರ್ಟ್ ಹೇಳಿದೆ. ಸಂಗ್ರಹ ಮಾಡಿರುವ ಲಸಿಕೆಗಳ ದಿನಾಂಕ, ಸಂಗ್ರಹಕ್ಕೆ ಆದೇಶ ನೀಡಿದ ದಿನಾಂಕ, ಲಸಿಕೆಗಳ ಪ್ರಮಾಣ ಸಹಿತ ಸರ್ಕಾರಕ್ಕೆ ಮಾಹಿತಿ ನೀಡಬೇಕೆಂದು ಕೋರ್ಟ್ ಹೇಳಿದೆ. ಇನ್ನು ಶೇಕಡವಾರು ಜನಸಂಖ್ಯೆಗೆ ನೀಡಿರುವ ಲಸಿಕೆಯ ವಿವರಗಳನ್ನೂ ಕೋರ್ಟ್…

ಮೂಗಿಗಿಂತ ಮೂಗುತಿ ದೊಡ್ಡದು

ಶ್ರೀ. ಡಾ. ಆರೂಢಭಾರತೀ ಸ್ವಾಮೀಜಿ. ಬಸಿದ್ಧಸೂಕ್ತಿ : ಮೂಗಿಗಿಂತ ಮೂಗುತಿ ದೊಡ್ಡದು. ಮೂಗಿನ ಚಂದಕ್ಕೆ ಮೂಗುತಿ. ಮೂಗು ಉಸಿರಾಡುತ್ತೆ, ಮೂಗುತಿಯಲ್ಲ.ಮೂಗು ಮುಖ್ಯ, ಮೂಗುತಿಯಲ್ಲ. ಈ ಪರಿಜ್ಞಾನವಿಲ್ಲದೇ ಮೂಗು ಲೆಕ್ಕಕ್ಕಿಲ್ಲವೆಂಬಂತೆ ಕೆಲರು ಅದ್ದೂರಿ ದೊಡ್ಡ ಮೂಗುತಿಯೊಂದಿಗೆ ಸಂಭ್ರಮಿಸುವರು! ಹನುಮಂತನಿಗಿಂತ ಆತನ ಬಾಲ ಉದ್ದದಂತೆ! ಮೂಗು ಮಾಡಿದ ದೇವರ ನೆನೆಯರು,ಮೂಗುತಿ ಮಾಡಿದ ಅಕ್ಕಸಾಲಿಗನ ಹೊಗಳುವರು! ಕೆಲರಿಗೆ ತಾಯಿಗಿಂತ ಹೆಂಡತಿ, ಹೆತ್ತವರಿಗಿಂತ ಹೊರಗಿನವರೇ ಮುಖ್ಯವೆನಿಸುವರು! 50 ಕೆಜಿ ತೂಕದವರಿಗೆ ಸಾವಿರ ಕೆಜಿ ತೂಕದ ಹಾರ! ಕೆಲ ಹೋಟೆಲ್ಗಳಲ್ಲಿ ತಿಂಡಿ ತೀರ್ಥಕ್ಕಿಂತ ಥಳಕು…

ನಟ್ ಯಶ್‌ನಿಂದ ೩೦೦೦ ಕಾರ್ಮಿಕರಿಗೆ ತಲಾ ೫೦೦೦ ರೂ ಪರಿಹಾರ

ಬೆಂಗಳೂರು,ಜೂ,೦೧; ಕೊರೊನಾ ಅಟ್ಟಹಾಸದಿಂದ ರಾಜ್ಯ ಸರ್ಕಾರ ಲಾಕ್‌ಡೌನ್‌ಮಾಡಿದ ಪರಿಣಾಮ ಚಿತ್ರದ್ಯೋಮ ಸಂಪೂರ್ಣ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಾವಿರಾರು ಕಲಾವಿದರು ತಂತ್ರಜ್ಞರು,ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಮೂರು ಸಾವಿರ ಕಾರ್ಮಿಕರಿಗೆ ನಟ ಯಶ್ ತಲಾ ೫೦೦೦ ರೂಗಳನ್ನು ಘೋಷಿಸಿದ್ದಾರೆ. ಹೌದು. ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಚಿತ್ರರಂಗದ ೨೧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು ೩,೦೦೦ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ ೫ ಸಾವಿರವನ್ನು ನನ್ನ…

ಶ್ರೀ ಈಶ್ವರಾನಂದ ಸ್ವಾಮೀಜಿ ಬ್ರಹ್ಮೈಕ್ಯ

ಬೆಳಗಾವಿ, ಜೂ,01:ಬೆಳಗಾವಿ ಜಿಲ್ಲಾ ಹುಕ್ಕೇರಿ ತಾಲ್ಲೂಕಿನ ಗುಡಸ ಗ್ರಾಮದ ಶ್ರೀ ಸಿದ್ಧಾರೂಢ ಮಠದ ಪೀಠಾಧಿಪತಿ ಶ್ರೋ. ಬ್ರ. ಸದ್ಗುರು ಶ್ರೀ ಈಶ್ವರಾನಂದ ಮಹಾಸ್ವಾಮೀಜಿ (65) ಇಂದು ಬೆಳಗಿನ ಜಾವ 2 ಘಂಟೆಗೆ ಬ್ರಹ್ಮಲೀನರಾಗಿದ್ದಾರೆ. ಕಳೆದ ಹದಿನೈದು ದಿನಗಳಿಂದ ಕೋವಿಡ್ ಪೀಡಿತರಾಗಿದ್ದ ಶ್ರೀಗಳು ಕೊಲ್ಲಾಪುರ ಬಳಿಯ ಕಣೇರಿ ಮಠದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಅವರನ್ನು ಮಠಕ್ಕೆ ಕರೆತರಲಾಗಿತ್ತು. ಮಠದಲ್ಲಿಯ ಕೊನೆಯುಸಿರೆಳೆದರೆಂದು ಹೇಳಲಾಗಿದೆ. ಹುಕ್ಕೇರಿ ತಾಲ್ಲೂಕಿನ ಕೊಚ್ರಿ ಎಂಬಲ್ಲಿ ಶ್ರೀ ದುಂಡಪ್ಪ ಶ್ರೀಮತಿ ಶಿವಕ್ಕ ಲೋಳಸೂರೆ…

‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರಕಥೆಗೆ ಪ್ರಶಸ್ತಿ

ಕನ್ನಡದ ಚಿತ್ರ ‘ದಾರಿ ಯಾವುದಯ್ಯಾ ವೈಕುಂಠಕೆ ಚಿತ್ರಕಥೆಗೆ ಉತ್ತಮ ಚಿತ್ರಕತೆ ಪ್ರಶಸ್ತಿ ದೊರಕಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಛಪತ್ರಪತಿ ಶಿವಾಜಿ ಅಂತರಾಷ್ಟ್ರೀಯ ಚಲನಚಿತರೋತ್ಸವದಲ್ಲಿ ಈ ಪ್ರಶಸ್ತಿಗೆ ಆಯ್ಕೆಯಾಗಿದೆ ಇದರ ಜೊತೆಗೆ “ಸ್ಪೇನ್” ನಲ್ಲಿ ನಡೆಯುವ ಬಾರ್ಸೆಲೋನಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಉತ್ತಮ ನಿರ್ದೇಶನ ಪ್ರಶಸ್ತಿಗಾಗಿ ಬೇರೆ ಬೇರೆ ದೇಶದ ನಿರ್ದೇಶಕರ ಜೊತೆ ಸ್ಪರ್ಧೆಗಿಳಿದು ಕೊನೆಗೂ “ಅತ್ಯುತ್ತಮ ನಿರ್ದೇಶಕ” ಪ್ರಶಸ್ತಿಯನ್ನು ದಕ್ಕಿಸಿಕೊಂಡಿದೆ. “ನಾವ್ಡಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ೧೬೦೦ ಸಿನಿಮಾಗಳ ಪೈಕಿ ನನಗೇ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಬಂದಿದ್ದು ಹೆಚ್ಚು ಖುಷಿ ತಂದಿತು.…

ಮತ್ತೊಮ್ಮೆ ಕನ್ನಡ ಚಿತ್ರರಂಗದಲ್ಲಿಅಂಡರ್‌ವರ್ಲ್ಡ್ ಡಾನ್ ಚಿತ್ರ !

ಮತ್ತೊಮ್ಮೆ ಕನ್ನಡ ಚಿತ್ರರಂಗದಲ್ಲಿ ಬೆಂಗಳೂರಿನ ಅಂಡರ್‌ವರ್ಲ್ಢಡಾನ್ ಚಿತ್ರ ತೆರೆಗೆ ಬರಲಿದೆ. ಹೌದು ಅಗ್ನಿ ಶ್ರೀಧರ್ ಕತೆ ಬರೆದಿರುವ ಈ ಡಾನ್ ಚಿತ್ರದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ. ೬೦ ಮತ್ತು ೭೦ರ ದಶಕದ ಕಥೆಗೆ ಬೆಂಗಳೂರಿನಲ್ಲಿ ಸೂಕ್ತ ಸ್ಥಳ ಹುಡುಕಾಡುವುದೇ ದೊಡ್ಡ ಸವಾಲಾಗಿದೆ ಹಾಗಾಗಿ ಸದ್ಯ ಲೊಕೇಶ್‌ನ ಹುಡುಕಾಟದಲ್ಲಿ ಚಿತ್ರನಿರ್ಮಾಣ ತಂಡ ಬೆಂಗಳೂರಿನಲ್ಲಿ ಆ ರೀತಿಯ ಸ್ಥಳಗಳು ಸಿಗುವುದು ಕಷ್ಟ ಹೀಗಾಗಿ ನಗರದಿಂದ ಹೊರಗೆ ಅಂದರೆ ಕೋಲಾರ ಮತ್ತು ಮೈಸೂರಿನಲ್ಲಿ ಆ ಕಾಲಕ್ಕೆ ತಕ್ಕನಾದ ವಾತಾವಾರಣ ಸೃಷ್ಟಿಸಲು ಯೋಜಿಸಲಾಗುತ್ತಿದೆ.…

ವಾಣಿಜ್ಯ ಅನಿಲ ಸಿಲಿಂಡರ್ ಬೆಲೆ ೧೨೨ ರೂ ಇಳಿಕೆ

ನವದೆಹಲಿ,ಜೂ,೦೧: ತೈಲ ಬೆಲೆ ಜೊತೆ ಜೊತೆಗೆ ಏರಿಕೆಯಾಗುತ್ತಿದ್ದ ವಾಣಿಜ್ಯ ಅನಿಲ ಸಿಲಿಂಡರ್ ದರ ಇಳಿಕೆಯಾಗಿದೆ.ಆದರೆ ಗೃಹ ಬಳಿಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕೊರೊನಾ ಮದ್ಯೆ ಅಗತ್ಯವಸ್ತುಗಳು ಏರಿಕೆ ಕಾಣುತ್ತಿದ್ದವು ಈಗ ಅನಿಲಿ ಸಿಲಿಂಡರ್ ದರ ೧೨೨ ರೂ ಕಡಿತಗೊಳಿಸಿದೆ. ಇಂಡಿಯನ್ ಆಯಿಲ್ ಕಾರ್ಪೋರೇಷನ್ ೧೯ ಕೆಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಿದ್ದು, ಪ್ರತೀ ಸಿಲಿಂಡರ್ ದರದಲ್ಲಿ ೧೨೨ರೂ ಕಡಿತ ಮಾಡಿದೆ. ಆದರೆ ೧೪.೨ ಕೆಜಿ ಸಿಲಿಂಡರ್ ಬೆಲೆಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ ಎಂದು ತಿಳಿದುಬಂದಿದೆ. ಐಒಸಿ…

ಸಿದ್ದರಾಮಯ್ಯಗೆ ಜ್ವರ-ಮೂರು ದಿನ ವಿಶ್ರಾಂತಿ

ಬೆಂಗಳೂರು, ಜೂ, ೦೧: ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡ ಕಾರಣ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಸೋಮವಾರ ರಾತ್ರಿ ತೀವ್ರ ಜ್ವರ ಕಾಣಿಸಿಕೊಂಡಿದೆ, ಈ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಯನ್ನು ಕೂಡ ಮಾಡಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಆಪ್ತ ವೈದ್ಯ ಡಾ. ರವಿ ಕುಮಾರ್ ಅವರು ಆರೋಗ್ಯ ತಪಾಸಣೆ ನಡೆಸಿದ್ದು, ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದೆ, ಆದರೂ ಜ್ವರ ಇರುವ…

ಆಸ್ತಿಗಾಗಿ ಸಹೋದರರ ನಡುವೆ ಜಗಳ-ಅಣ್ಣನನ್ನೇ ಕೊಂದ ಪಾಪಿ

ಮಂಡ್ಯ,ಜೂ,೦೧: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ನಡೆದ ಜಗಳ ಅಣ್ಣನನ್ನು ಬಲಿತಗೆದುಕೊಂಡ ಘಟನೆ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ನಡೆದಿದೆ ಅರಳಕುಪ್ಪೆ ಗ್ರಾಮದ ಬಾಲಕೃಷ್ಣ (೫೪) ಮೃತ ದುರ್ದೈವಿ ಅಣ್ಣನಾಗಿದ್ದು, ಸುರೇಶ್ ಕೊಲೆ ಮಾಡಿದ ತಮ್ಮನಾಗಿದ್ದಾನೆ. ಕೊಲೆಯಾದ ಬಾಲಕೃಷ್ಣ ಮೈಸೂರಿನಲ್ಲಿ ವಾಸ ಮಾಡುತ್ತಿದ್ದು, ಲಾಕ್‌ಡೌನ್ ಆಗಿರುವ ಕಾರಣ ಅರಳಕುಪ್ಪೆ ಗ್ರಾಮಕ್ಕೆ ಬಂದಿದ್ದರು. ಜಮೀನು ವಿಚಾರದಲ್ಲಿ ಬಾಲಕೃಷ್ಣ ಹಾಗೂ ಸುರೇಶ್ ನಡುವೆ ಈ ಹಿಂದೆ ಜಗಳವಾಗಿತ್ತು. ಹೀಗಾಗಿ ಒಂದೇ ಮನೆಯ ಮಧ್ಯೆ ಗೋಡೆ ಹಾಕಿಕೊಂಡು ಬೇರೆ ಬೇರೆ…

ಅಹಂಕಾರ-ದುರಹಂಕಾರಗಳ ನಡುವಿನ ತರ್ಕ

ಬಾಲ ಸಿದ್ಧನೊಮ್ಮೆ ತನ್ನ ಮನೆಯ ಎಮ್ಮೆಯ ಮೇಲೆ ಕುಳಿತನು. ಹುಡುಗರನ್ನು ಕೂಗಿ ಕರೆದು “ನಾನು ಆನೆಯ ಮೇಲೆ ಕುಳಿತಿರುವೆನು. ನೀವೆಲ್ಲಾ ಮೆರವಣಿಗೆ ಮಾಡಿರಿ” ಎಂದನು. ಎಮ್ಮೆ ಹೆಜ್ಜೆಯೇ ಇಡಲಿಲ್ಲ. ಸಿದ್ಧ  ಶಪಿಸಿದ. ಎಮ್ಮೆ ಸತ್ತಿತ್ತು! ಎಮ್ಮೆ ಸಾಕಿದ್ದ ತನ್ನ ತಾಯಿ ದೇವಮಲ್ಲಮ್ಮ ಅಳಲಾರಂಭಿಸಿದಳು. ಸಿದ್ಧ‘ಓಂ ನಮಃ ಶಿವಾಯ’ ಎನ್ನುತಾ ಎಮ್ಮೆ ಮುಟ್ಟಿದ. ಎಮ್ಮೆಬದುಕಿತು! ಈ ಘಟನೆಯನ್ನು ಸಿದ್ಧ ಹೀಗೆ ವಿವರಿಸಿದ:  ಅಹಂಕಾರವೇ ಎಮ್ಮೆ. ನಾನು ನಾನು ಎನ್ನುವುದೇ ಅಹಂಕಾರ. ಇದು ಎಲ್ಲರಲ್ಲೂ ಇರುತ್ತದೆ. ಹಡುಗರಿರಲಿ,ವೃದ್ಧರಿರಲಿ ,ಜ್ಞಾನಿಗಳಿರಲಿ, ಅಜ್ಞಾನಿಗಳಿರಲಿ,ಪ್ರತಿಯೊಬ್ಬರಲ್ಲೂ…

ವಿಜಯೇಂದ್ರ ದೆಹಲಿ ಪ್ರಯಾಣ ಸಿಎಂ ಬದಲಾವಣೆ ಸೂಚನೆಯೇ?

ಬೆಂಗಳೂರು,ಜೂ,೦೧:ರಾಜ್ಯ ಬಿಜೆಪಿಯ ಆಂತರ್ಯದಲ್ಲಿ ನಾಯಕತ್ವ ಬದಲಾವಣೆಯ ಧ್ವನಿ ಜೋರಾಗಿಯೇ ಕೇಳಬರುತ್ತಿದೆ. ಬಿಜೆಪಿ ಹಿರಿಯ ಶಾಸಕ ಬಸವರಾಜ್ ಪಾಟೀಲ್ ಯತ್ನಾಳ್ ಅವರು ಲಾಕ್‌ಡೌನ್ ಮುಂದುವರೆಸುವ ಮೂಲಕ ನಿಮ್ಮ ಸ್ಥಾನ ಉಳಿಸಿಕೊಳ್ಳಲು ಯತ್ನಿಸಬೇಡಿ ಎಂದಿರುವುದು ಮತ್ತು ಲಿಂಗಾಯತ ಮಠಗಳ ಸ್ವಾಮೀಗಳ ಮೂಲಕ ತಮ್ಮನ್ನು ಉಳಿಸಿಕೊಳ್ಳುವ ಯತ್ನ ಮಾಡುತ್ತಿದ್ದೀರಿ ಎನ್ನುವ ಹೇಳಿಕೆ ನಿಜಕ್ಕೂ ಆ ಪಕ್ಷದಲ್ಲಿನ ಆಂತರಿಕ ಭಿನ್ನಮತ ಈಗ ಮತ್ತಷ್ಟು ಬುಗಿಲೆದ್ದಿದೆ ಎಂದು ಹೇಳ ಬಹುದು . ಈ ಹೇಳಿಕೆಗಳನ್ನು ಗಮನಿಸಿದರೆ ಬಹುತೇಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಖಚಿತವೇ ಎನ್ನುವ…

1 110 111 112 113 114 126
Girl in a jacket