ಶ್ರೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ಕಾಸರಗೋಡು ಡಾ.ಕಯ್ಯಾರ ಕಿಞ್ಞಣ್ಣರೈ ಕನ್ನಡ ಭವನ ಲೋಕಾರ್ಪಣೆ*
ಬೆಂಗಳೂರು, ಜೂ, 18-ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಹಾಗೂ ಗಡಿನಾಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡಮಿ, ಕಾಸರಗೊಡು, ಕಲ್ಕೂರ, ಪ್ರತಿಷ್ಠಾನ, ಮಂಗಳೂರು ಗ್ರೀನ್ ಸ್ಮಾರ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಕಯ್ಯಾರ್ 16ನೇ ವಾರ್ಡ್ ಕಯ್ಯಾರ ಕುಟುಂಬ ಶ್ರೀ ಘಟಕಗಳ ಸಹಯೋಗದಲ್ಲಿ ಇಂದು ಕೇರಳದ ಕಾಸರಗೋಡಿನ ಕಯ್ಯಾರ್ ಜೋಡುಕಲ್ಲು ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ನಾಡೋಜ ಡಾ.ಕಯ್ಯಾರ ಕಿಞ್ಞಣ್ಮರೆ 110ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಇದೇ ಸಮಯದಲ್ಲಿ ಶ್ರೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ಕಾಸರಗೋಡು ಡಾ.ಕಯ್ಯಾರ ಕಿಞ್ಞಣ್ಣರೈ ಕನ್ನಡ…