ರಾಜಕಾರಣಿಗಳಿಂದ ಔಷಧಗಳ ದಾಸ್ತಾನುಗಳ ಸಂಗ್ರಹ; ತನಿಖೆಗೆ ಕೋರ್ಟ್ ಸೂಚನೆ
ನವದೆಹಲಿ,ಮೇ,೨೪: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಏನೆಲ್ಲಾ ಔಷಧಿ ತಾರತಮ್ಯಗಳು ನಡೆಯುತ್ತಿವೆ ಎನ್ನುವುದಕ್ಕೆ ದೆಹಲಿ ಹೈಕೋರ್ಟ್ ನೀಡಿರುವ ಸೂಚನೆಯೇ ಇದಕ್ಕೆ ನಿದರ್ಶನ ಎನಿಸುತ್ತದೆ ಕೋವಿಡ್-೧೯ ಚಿಕಿತ್ಸೆಗೆ ಔಷಧ ಕೊರೆತೆಗೆ ಪ್ರಮುಖ ಕಾರಣ ರಾಜಕಾರಣಿಗಳು ತಮ್ಮ ಬಳಿ ಸಗಟು ರುಪದಲ್ಲಿ ಖರೀದಿಸಿ ಸಂಗ್ರಹಿಸಿ ತಮಗೆ ಬೇಕಾದವರಿಗೆ ನೀಡುತ್ತಿದ್ದಾರೆ ಈ ಬಗ್ಗೆ ತನಿಖೆಗೆ ದೆಹಲಿ ಹೈಕೋರ್ಟ್ ಔಷಧ ನಿಯಂತ್ರಕರಿಗೆ ಆದೇಶ ನೀಡಿದೆ. ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ತಮಗೆ ಗೊತ್ತಿದ್ದವರಿಗೆ ಔಷಧ ವಿತರಿಸುತ್ತಿರಬಹುದು ಎಂದೂ ಕೋರ್ಟ್ ಅಭಿಪ್ರಾಯಪಟ್ಟಿತು. ಇದೇ ಸಂದರ್ಭದಲ್ಲಿ…