Girl in a jacket

Author kendhooli_editor

ಬಜೆಟ್ ಬಳಿಕ ಡಿಜಿಟಲ್ ವಸ್ತುಗಳು ಇಳಿಕೆ ಸಾಧ್ಯತೆ?

ಬಜೆಟ್ ಬಳಿಕ ಡಿಜಿಟಲ್ ವಸ್ತುಗಳು ಇಳಿಕೆ ಸಾಧ್ಯತೆ? – ಎಂ.ಡಿ.ದಿನೇಶ್ ರಾವ್ ನವದೆಹಲಿ, ಜ,29-ಫೆಬ್ರವರಿ ಒಂದರೊಂದು ಕೇಂದ್ರ ದಿನ ನಿತ್ಯ ಬಳಕೆಯ ವಸ್ತುಗಳಾದ ಡಿಜಿಟಲ್ ವಸಗತುಗಳ ಬೆಲೆ ಇಳಿಕೆ ಯಾಗಲಿದೆ ಎನ್ನಲಾಗುತ್ತದೆ. ಕೇಂದ್ರ ವಿತ್ತ ಸಚಿವೆ ಪೆ.1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು ಈ ಬಾರಿ ಮದ್ಯಮವರ್ಗದ ಜನರಿಗೆ ಒಂದಿಷ್ಟು ಸಿಹಿ ಸುದ್ದಿಗಳು ಸಿಗಲಿವೆ ಎನ್ನುವ ಮಾಹಿತಿಗಳಿವೆ. ಬಜೆಟ್ ನಂತರ ಯಾವೆಲ್ಲಾ ವಸ್ತುಗಳು ಕಡಿಮೆಯಾಗಲಿವೆ ಎನ್ನುವ ಮಾಹಿತಿ ಇಲ್ಲಿದೆ.. ದಿನ ನಿತ್ಯ ಬಳಕೆ ವಸ್ತುಗಳಿಂದ ಹಿಡಿದು, ಆಟೋಮೊಬೈಲ್,…

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಕೈ ತಪ್ಪುವ ಸಾದ್ಯತೆ..!

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಕೈ ತಪ್ಪುವ ಸಾದ್ಯತೆ..! by ಕೆಂಧೂಳಿ ಕರ್ನಾಟಕದ ಕೇಸರಿ ಬಣ ಬಡಿದಾಟಕ್ಕೆ ಬ್ರೇಕ್ ಬೀಳಬೇಕು ಎಂದರೆ ಅದು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗಬೇಕು ಅಂದರೆ ವಿಜಯೇಂದ್ರ ಅವರ ಬದಲಾಗಿ ಬೇರೊಬ್ಬರನ್ನು ನೇಮಕ ಮಾಡಬೇಕು ಒಂದು ವೇಳೆ ಅಧ್ಯಕ್ಷರಿಗಾಗಿ ನಡೆಸುವ ಚುನಾವಣೆಯಲ್ಲಿ ವಿಜಯೇಂದ್ರರೇ ಗೆದ್ದರೆ ಮತ್ತಷ್ಟು ಬಣ ಬಡಿದಾಟ ಜಾಸ್ತಿಯಾಗಲಿದೆ ಎನ್ನುವುದು ಹೈಕಮಾಂಡ್ ಅಂಗಳಕ್ಕೆ ತಲುಪಿದೆಯಂತೆ..! ಎಸ್..ಈ ಸಂದೇಶವನ್ನಿಟ್ಟುಕೊಂಡು ಹೈಕಮಾಂಡ್ ಬರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇರೊಬ್ಬರನ್ನು ಸ್ಪರ್ಧಿಸಿ ಜಯಗಳಿಸುವ ಸುಳಿವನ್ನು ನೀಡಿದ್ದಾರಂತೆ.. ಮೊನ್ನೆ ವಿಜಯೇಂದ್ರ…

ಅಮಿತ್ ಶಾ ಬೇಟಿಯಾಗಲಿರುವ ಶ್ರೀರಾಮುಲು?

ಅಮಿತ್ ಶಾ ಬೇಟಿಯಾಗಲಿರುವ ಶ್ರೀರಾಮುಲು? by ಕೆಂಧೂಳಿ ಬೆಂಗಳೂರು, ಜ, ೨೯- ಪಕ್ಷ ತೊರೆಯಲು ಮುಂದಾಗಿರುವ ಮಾಜಿ ಸಚಿವ ಶ್ರೀರಾಮುಲು ಅವರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಸೋಮವಾರ ಬೇಟಿ ಮಾಡುವಂತೆ ತಿಳಿಸಿದ್ದಾರೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ. ಮಂಗಳವಾರ ಅಜ್ಞಾತ ಸ್ಥಳದಲ್ಲಿದ್ದ ಶ್ರೀರಾಮುಲುಗೆ ಈ ದೂರವಾಣಿ ಕರೆ ಬಂದಿದ್ದು ಸದ್ಯಕ್ಕೆ ಯಾವುದೇ ದುಡಿಕಿನ ನಿರ್ಧಾರ ಕೈಗೊಳ್ಳಬೇಡಿ ನನ್ನ ಬಂದು ಕಾಣಿ ಎಂದಿದ್ದಾರೆ ಹಾಗಾಗಿ ಸೋಮವಾರ ಶ್ರೀರಾಮಲು ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು…

ಕೆಪಿಎಸ್‌ಸಿಗೆ ಕೆಎಟಿ ನೋಟಿಸ್

ಕೆಪಿಎಸ್‌ಸಿಗೆ ಕೆಎಟಿ ನೋಟಿಸ್ by ಕೆಂಧೂಳಿ ಬೆಂಗಳೂರು,ಜ,೨೯-ಪರಿಕ್ಷೆಯಲ್ಲಿ ದೋಷಪೂರಿತ ಕಂಡುಬಂದಿರುವ ಕಾರಣ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ಗೆ ಕರ್ನಾಟಕ ನ್ಯಾಯಮಂಡಳಿ ನೊಟೀಸ್ ಜಾರಿಮಾಡಿದೆ. ೨೦೨೪ರ ಡಿಸೆಂಬರ್ ೨೯ ರಂದು ೩೮೪ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಪೂರ್ವಭಾವಿ ಪರೀಕ್ಷೆ ನಡೆಸಿತ್ತು ಇದರಲ್ಲಿ ದೋಷಪೂರಿತ ಕಂಡುಬಂದಿರುವ ಕಾರಣ ಪರಿಕ್ಷೆಯನ್ನು ರದ್ದುಪಡಿಸಬೇಕು ಎಂದು ಕೋರಿ ವಿದ್ಯಾರ್ಥಿಗಳು ಕರ್ನಾಟಕ ನ್ಯಯಮಂಡಳಿ (ಕೆಎಟಿ)ಗೆ ಮೊರ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಯಾಂಗ ಸದಸ್ಯ ಎಸ್.ವೈ ವಟವಟಿ ಮತ್ತು ಆಡಳಿತ ಸದಸ್ಯೆ ಅಮಿತಾ ಪ್ರಸಾದ್…

ಗ್ರಾಮೀಣ ವಿದ್ಯಾರ್ಥಿಗಳ ಕಲಿಕಾಮಟ್ಟ ಪರಿಗಣಿಸಿ ಪ್ರಶ್ನೆ ಪತ್ರಿಕೆ ಸಿದ್ದಪಡಿಸಲು ಸಲಹೆ

ಗ್ರಾಮೀಣ ವಿದ್ಯಾರ್ಥಿಗಳ ಕಲಿಕಾಮಟ್ಟ ಪರಿಗಣಿಸಿ ಪ್ರಶ್ನೆ ಪತ್ರಿಕೆ ಸಿದ್ದಪಡಿಸಲು ಸಲಹೆ ಚಿತ್ರದುರ್ಗ, ಜ,28-ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಾಗ ಕೇವಲ ನಗರಗಳಲ್ಲಿ ಕಲಿಯುವ ಮಕ್ಕಳ ಕಲಿಕಾ ಮಟ್ಟವನ್ನಷ್ಟೇ ಪರಿಗಣಿಸದೆ ಗ್ರಾಮೀಣ ಪ್ರದೇಶದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಸಹ ಪರಿಗಣಿಸಿ ಪ್ರಶ್ನೆ ಪತ್ರಿಕೆ ಸಿದ್ದಪಡಿಸಬೇಕು ಎಂದು ಚಿತ್ರದುರ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಆರ್.ಪುಟ್ಟಸ್ವಾಮಿ ತಿಳಿಸಿದರು. ನಗರದ ನಮ್ಮ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ “ಇತಿಹಾಸ ಹಾಗೂ ಗಣಿತಶಾಸ್ತ್ರ ವಿಷಯಗಳ ಸರ್ಕಾರಿ ಉಪನ್ಯಾಸಕರುಗಳ…

ಕುಡಿಯವ ನೀರಿನ ದರ ಹೆಚ್ಚಳದ ಸುಳಿವು ನೀಡಿದ ಡಿಸಿಎಂ ಡಿ.ಕೆ.ಶಿ

ಕುಡಿಯವ ನೀರಿನ ದರ ಹೆಚ್ಚಳದ ಸುಳಿವು ನೀಡಿದ ಡಿಸಿಎಂ ಡಿ.ಕೆ.ಶಿ byಕೆಂಧೂಳಿ ಬೆಂಗಳೂರು, ಜ.28-“ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್ ಬಿ, ಬಿಎಂ ಆರ್ ಡಿ ಎ ಅಧಿಕಾರಿಗಳ…

ಬ್ಯಾಕ್ ಲಾಗ್ ಹಾಗೂ ಇಲಾಖಾ ಮುಂಬಡ್ತಿಯಲ್ಲಿನ ಅನ್ಯಾಯ ಸರಿಪಡಿಸಲು ಕ್ರಮ- ಸಿಎಂ

ಬ್ಯಾಕ್ ಲಾಗ್ ಹಾಗೂ ಇಲಾಖಾ ಮುಂಬಡ್ತಿಯಲ್ಲಿನ ಅನ್ಯಾಯ ಸರಿಪಡಿಸಲು ಕ್ರಮ- ಸಿಎಂ by ಕೆಂಧೂಳಿ ಬೆಂಗಳೂರು,ಜನವರಿ 28 : ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲವಿಚಾರಣಾ ಸಮಿತಿ ಸಭೆ ನಡೆಸಲಾಗಿದೆ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10 ರಷ್ಟಿದ್ದುದು…

ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ. ಘೋಷಣೆ

ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ. ಘೋಷಣೆ by ಕೆಂಧೂಳಿ ಬೆಂಗಳೂರು ಜ27-ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು. ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು.…

ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಅನಾವರಣ

ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಅನಾವರಣ by ಕೆಂಧೂಳಿ ಬೆಂಗಳೂರು, ಜ,27-ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನಸೌಧದ ಆವರಣದಲ್ಲಿ ನಿರ್ಮಿಸಲಾದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗಳಿಸಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್, ವಿಧಾನ ಪರಿಷತ್ ನ‌ ಸರ್ಕಾರದ ಮುಖ್ಯ ಸಚೇತಕ…

ವಿವಿಧತೆಯಲ್ಲಿ ಏಕತೆಯೇ ನಿಜವಾದ ಗಣರಾಜ್ಯ-ಇಮ್ಮಡಿ ಸಿದ್ದರಾಮೇಶ್ವರ

ವಿವಿಧತೆಯಲ್ಲಿ ಏಕತೆಯೇ ನಿಜವಾದ ಗಣರಾಜ್ಯ-ಇಮ್ಮಡಿ ಸಿದ್ದರಾಮೇಶ್ವರ by ಕೆಂಧೂಳಿ ಚಿತ್ರದುರ್ಗ, ಜ,27-ವಿವಿಧತೆಯಲ್ಲಿ ಏಕತೆ ಎನ್ನುವ ವಾಕ್ಯ ಬದುಕಿನ ತಾತ್ವಿಕತೆಯೂ ಆಗಬೇಕು. ಸಂಸ್ಕೃತಿ, ಸಂಪ್ರದಾಯ, ಭಾಷೆ, ಎಲ್ಲವೂ ವಿಭಿನ್ನವಾಗಿದ್ದಾಗಲೂ ಅದರಲ್ಲಿಯೇ ಒಗ್ಗಟ್ಟು ತರುವುದಿದೆಯೆಲ್ಲ ಅದೇ ನಿಜವಾದ ಗಣರಾಜ್ಯ ಎಂದು ಭಾವಿಸುತ್ತೇವೆ ಎಂದು ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಎಸ್ ಜೆ ಎಸ್ ಸಮೂಹ ಸಂಸ್ಥೆಗಳು ಏರ್ಪಡಿಸಿದ ಗಣರಾಜ್ಯೋತ್ಸವದ ಧ್ವಜಾರೋಹ ನೇರವೇರಿಸಿ ಮಾತನಾಡಿದ ಅವರು ಅಂಬೇಡ್ಕರ ನೀಡಿದ ಭಾರತದ ಸಂವಿಧಾನ ಕೇವಲ ದಾಖಲೆಗಳ ಹೊತ್ತಗೆ…

ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು, ಅಶೋಕ್  ಅಕ್ರೋಶ

ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು, ಅಶೋಕ್  ಅಕ್ರೋಶ by ಕೆಂಧೂಳಿ ಬೆಂಗಳೂರು, ಜ,27-ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ…

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿ.ಎಂ.

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿ.ಎಂ. ಬೆಂಗಳೂರು, ಜ, 27-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು…

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ by ಕೆಂಧೂಳಿ ಡೆಹ್ರಾಡೂನ್ ಜ.೨೭- ದೇಶದಲ್ಲಿಯೇ ಮೊದಲ ಬಾರಿಗೆಉತ್ತರಾಖಂಡದಲ್ಲಿ ‘ಏಕರೂಪ ನಾಗರಿಕ ಸಂಹಿತೆ ಇಂದಿನಿಂದ ಜಆರಿಗೆ ಬರಲಿದೆ.ಈ ಮೂಲಕ ಕೇಂದ್ರ ಸರ್ಕಾರದ ಮಹಾತಂತ್ವಾಕಾಂಕ್ಷೆಯ ಈ ಯೋಜನೆಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೂ ಕಾರಣವಾಗಿದೆ. ಈ ಯೋಜನೆಯಿಂದ ಸಮಾಜದಲ್ಲಿ ಏಕರೂಪತೆಯನ್ನು ತರಬಹುದಗಿದೆ ಹೀಗಾಗಿ ವಇವಾಹ ವಿಚ್ಛೆದನನೆ ಉತ್ತರದಾಯಿತ್ವ ವಿಷಯಗಳಲ್ಲಿ ಇನ್ನುಮುಂದೆ ಎಲ್ಲಾ ಧರ್ಮಿರಿಗೂ ಒಂದೆ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಮೂಲಕ ಏಕರೂಪತೆ ಜಾರಿಯಿರುತ್ತದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ…

ಬಿಗ್ ಬಾಸ್ ಸೀಸನ್ 11 ರ ವಿಜೇತ ಹನುಮಂತ

ಬಿಗ್ ಬಾಸ್ ಸೀಸನ್ 11 ರ ವಿಜೇತ ಹನುಮಂತ ಬಿಗ್‌ಬಾಸ್‌ ಕನ್ನಡ ಸೀಸನ್ 11ರಲ್ಲಿ ಗಾಯಕ ಹನುಮಂತ ಲಮಾಣಿ ಅವರು ವಿಜೇತರಾಗಿದ್ದಾರೆ. ಇದರೊಂದಿಗೆ ಕರ್ನಾಟಕದ ಕೋಟಿ ಕೋಟಿ ಜನರ ಆಸೆ ಈಡೇರಿದೆ. 52389318 ಮತಗಳನ್ನು ಪಡೆದು ಹನುಮಂತ ಗೆದ್ದು ಬೀಗಿದ್ದಾರೆ. ಕುರಿಗಾಯಿ ಹನುಮಂತ ಗೆಲ್ಲಬೇಕು ಎನ್ನುವುದು ಕನ್ನಡಿಗರ ಮನದಾಳದ ಮಾತಾಗಿತ್ತು. ಕೊನೆಗೂ ಹನುಮಂತನಿಗೆ ಜಯ ಸಿಕ್ಕಿದೆ. ಹೌದು…. ಕಿಚ್ಚ ಸುದೀಪ್ ಅವರು ಹನುಮಂತ ಈ ಬಾರಿ ವಿಜೇತ ಎಂದು ವೇದಿಕೆ ಮೇಲೆ ಘೋಷಣೆ ಮಾಡಿದರು. ಈ ಫಲಿತಾಂಶ…

ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ ಭರವಸೆ

ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ ಭರವಸೆ ಬೆಂಗಳೂರು ಜ 26-ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು. ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.‌ “ಸೊಸೆ ತಂದ ಸೌಭಾಗ್ಯ” ಸಿನಿಮಾದಿಂದ ಪಿಆರ್ ಒ…

ದೆಹಲಿಯ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ

ದೆಹಲಿಯ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ      by ಕೆಂಧೂಳಿ ನವದೆಹಲಿ, ಜ. 26 -ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು. ರಾಜಧಾನಿಯ ಕರ್ತವ್ಯಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು. ಕರ್ನಾಟಕ…

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ by ಕೆಂಧೂಳಿ ಶಿಕಾರಿಪುರ,ಜ,26- ನಮ್ಮ ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಈ ಮೂಲಕ ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪ ನಮ್ಮದಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಶಿಕಾರಿಪುರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಣರಾಜ್ಯೋತ್ಸವ ಪೆರೇಡ್‍ನ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು,…

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಅಗತ್ಯ- ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಅಗತ್ಯ- ಮಲ್ಲಿಕಾರ್ಜುನ ಖರ್ಗೆ by ಕೆಂಧೂಳಿ ಬೆಂಗಳೂರು, ಜ.26-“ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಹೇಳಿದ್ದಿಷ್ಟು; “76ನೇ ಗಣರಾಜ್ಯೋತ್ಸವ ಬಹಳ ಮಹತ್ವದ್ದಾಗಿದೆ. ಸಂವಿಧಾನ ರಕ್ಷಣೆ ಹಾಗೂ ಸಂವಿಧಾನದ ಪ್ರಕಾರವಾಗಿ ನಡೆದುಕೊಳ್ಳುವುದು ಅತಿ ಮುಖ್ಯ. ಆದರೆ…

ಜೆಡಿಎಸ್ ಸಂಘಟನೆ; ಮಾರ್ಚ್’ನಿಂದ ಹೆಚ್.ಡಿ.ದೇವೇಗೌಡರ ರಾಜ್ಯ ಪ್ರವಾಸ

ಜೆಡಿಎಸ್ ಸಂಘಟನೆ; ಮಾರ್ಚ್’ನಿಂದ ಹೆಚ್.ಡಿ.ದೇವೇಗೌಡರ ರಾಜ್ಯ ಪ್ರವಾಸ by ಕೆಂಧೂಳಿ ಬೆಂಗಳೂರು,ಜ,26- ಜೆಡಿಎಸ್ ಪಕ್ಷ ಸಂಘಟನೆಗಾಗಿ ಮಾರ್ಚ್ ತಿಂಗಳಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅವರು ಮಾತನಾಡಿದರು. ಪಕ್ಷದ ಸಂಘಟನೆಗೆ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮಾರ್ಚ್ ತಿಂಗಳಿಂದ ಜಿಲ್ಲೆಗಳಿಗೆ ಭೇಟಿ ಕೊಡುತ್ತೇನೆ. ಕಾರ್ಯಕರ್ತರು, ಮುಖಂಡರ ಜತೆಗೂಡಿ ಪಕ್ಷ ಸಂಘಟನೆ…

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ- ಸಿಎಂ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ- ಸಿಎಂ by ಕೆಂಧೂಳಿ ಬೆಂಗಳೂರು, ಜ,26: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಿತ್ತೂರು ರಾಣಿಚೆನ್ನಮ್ಮನವರ ಬಲಗೈಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. ಬ್ರಿಟೀಷರ ವಿರುದ್ಧ ಸೆಣೆಸಲು…

1 12 13 14 15 16 95
Girl in a jacket