ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಬಿಜೆಪಿ ರೆಬಲ್ ನಾಯಕ ಯತ್ನಾಳ್
ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಬಿಜೆಪಿ ರೆಬಲ್ ನಾಯಕ ಯತ್ನಾಳ್ by-ಕೆಂಧೂಳಿ ಬೆಂಗಳೂರು, ಫೆ,21-ಗುರುವಾರವಷ್ಟೆ ಬಿಜೆಪಿ ಬಂಡಾಯ ನಾಯಕರು ಮುಂದಿನ ನಡೆ ಕುರಿತು ಸಭೆ ನಡೆಸಿದ ಬೆನ್ನಲ್ಲೇ ಶುಕ್ರವಾರ ಬೆಳಿಗ್ಗೆ ನಾಡದೇವತೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರೆಬಲ್ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಪೂಜೆ ಸಲ್ಲಿಸಿದರು. ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ನೋಟಿಸ್ ಗೆ ಪ್ರತಿಯಾಗಿ ಉತ್ತರ ಬರೆದಿರುವ ಫೈಲ್ ಅನ್ನು ಇಟ್ಟು ಪೂಜೆ ಸಲ್ಲಿಸಿದ್ದಾರೆ. ನೋಟಿಸ್ ನಲ್ಲಿ ಮಾಜಿ ಸಿಎಂ ಬಿಎಸ್…