ಉದಯಗಿರಿ ಗಲಭೆಕೋರರನ್ನು ನಿರ್ದಯವಾಗಿ ಶಿಕ್ಷಿಸಿ- ಎಚ್ ಡಿಕೆ ಆಗ್ರಹ
ಉದಯಗಿರಿ ಗಲಭೆಕೋರರನ್ನು ನಿರ್ದಯವಾಗಿ ಶಿಕ್ಷಿಸಿ- ಎಚ್ ಡಿಕೆ ಆಗ್ರಹ by-ಕೆಂಧೂಳಿ ಮೈಸೂರು,ಫೆ,24- ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ನಾಲ್ವರು ಆರೋಪಿಗಳ ಅಪರಾಧದ ಕುರಿತು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವ ಲೋಕಾಯುಕ್ತ ಸಂಸ್ಥೆಯನ್ನು ದೇವರೇ ಕಾಪಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು. ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಮುಡಾ ಹಗರಣದಲ್ಲಿ ಏನೆಲ್ಲ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ದಾಖಲೆಗಳು ಹಾದಿ ಸರಕಾರ ನಡೆಸುವ ಮುಖ್ಯಮಂತ್ರಿ ತಮಗೆ ಅವರಿಗೆ ಇಷ್ಟಬಂದಂತೆ, ಅನುಕೂಲ ಆಗುವಂತೆ…