Girl in a jacket

Author kendhooli_editor

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಸಿಎಂ

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಸಿಎಂ by-ಕೆಂಧೂಳಿ ಬೆಂಗಳೂರು ಮಾ 14-ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ತಿಳಿಸಿದರು. ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದರು. ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ.…

ಬಾಹ್ಯಾಕಾಶದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ ಇಸ್ರೂ..

ಬಾಹ್ಯಾಕಾಶದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ ಇಸ್ರೂ.. by-ಕೆಂಧೂಳಿ ನವದೆಹಲಿ, ಮಾ,14-ಇಸ್ರೋ ಈಗ ಮತ್ತೊಂದು ಮೈಲಿಗಲ್ಲಿನತ್ತ ಹೆಜ್ಜೆ ಇಟ್ಟಿದೆ,ಬಾಹ್ಯಾಕಾಶದಲ್ಲಿ ಆನ್‌ ಡಾಕಿಂಗ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇಸ್ರೋ ಮಹತ್ವಾಕಾಂಕ್ಷಿಯ SpaDeX ಉಡಾವಣೆ ಸಂಪೂರ್ಣ ಯಶಸ್ವಿಯಾಗಿದೆ. ಇಸ್ರೋದ ಸ್ಪೇಡೆಕ್ ಆನ್ ಡಾಕಿಂಗ್ ಪ್ರಕ್ರಿಯೆಯಲ್ಲಿ 2024 ಡಿಸೆಂಬರ್ 30ರಂದು 2 ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಾಗಿತ್ತು. ಈಗ ಬಾಹ್ಯಾಕಾಶದಲ್ಲಿ ಎರಡು ಉಪಗ್ರಹಗಳನ್ನು ಪರಸ್ಪರ ಬೇರ್ಪಡಿಸೋ ಮೂಲಕ ಇಸ್ರೋ ತನ್ನ ಮಿಷನ್ ಕಂಪ್ಲೀಟ್ ಮಾಡಿದೆ. ಬಾಹ್ಯಾಕಾಶದಲ್ಲಿ ಇಸ್ರೋದ ಡಾಕಿಂಗ್, ಆನ್ ಡಾಕಿಂಗ್ ಎರಡು ಪ್ರಯೋಗ ಸಂಪೂರ್ಣ…

ಪದವಿ ಶಿಕ್ಷಣ ಕಾಲೇಜುಗಳ ಪ್ರಾಂಶುಪಾಲರ ನೇರ ನೇಮಕಾತಿ- ಎಂ.ಸಿ.ಸುಧಾಕರ್

ಪದವಿ ಶಿಕ್ಷಣ ಕಾಲೇಜುಗಳ ಪ್ರಾಂಶುಪಾಲರ ನೇರ ನೇಮಕಾತಿ- ಎಂ.ಸಿ.ಸುಧಾಕರ್ by-ಕೆಂಧೂಳಿ ಬೆಂಗಳೂರು, ಮಾ, 13- ಉನ್ನತ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ವಿಜಯಪುರ ನಗರ ವಿಧಾನಸಭಾ ಸದಸ್ಯ ಬಸನಗೌಡ ಆರ್ ಪಾಟೀಲ್ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು,ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳ ಪರಿಶೀಲನೆಯ ಹಂತದಲ್ಲಿದ್ದು ಶೀಘ್ರವಾಗಿ…

ಮಹಿಳಾ ಪ್ರೀಮಿಯರ್‌ಲೀಗ್‌-ಫೈನಲ್ ಪ್ರವೇಶಿಸಿದ ಮುಂಬೈತಂಡ

ಮಹಿಳಾ ಪ್ರೀಮಿಯರ್‌ಲೀಗ್‌-ಫೈನಲ್ ಪ್ರವೇಶಿಸಿದ ಮುಂಬೈತಂಡ  by-ಕೆಂಧೂಳಿ ಮುಂಬೈ,ಮಾ,೧೪-ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಎಲಿಮಿನೇಟರ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಜೈಂಟ್ಸ್ ತಂಡವನ್ನು ೪೭ ರನ್‌ಗಳಿಂದಿ ಮಣಿಸಿ ಎರಡನೇ ಬಾರಿ ಫೈನಲ್ ಪ್ರವೇಶಿಸಿತು. ನಿವಾರ ನಡೆಯುವ ಫೈನಲ್‌ನಲ್ಲಿ ೨೦೨೩ರ ಆವೃತ್ತಿಯ ಚಾಂಪಿಯನ್ ಮುಂಬೈ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಡೆಲ್ಲಿ ತಂಡವು ಲೀಗ್ ಹಂತದಲ್ಲಿ ಅಗ್ರಸ್ಥಾನ ದೊಡನೆ ಸತತ ಮೂರನೇ ಬಾರಿ ಫೈನಲ್ ತಲುಪಿದೆ. ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಆತಿಥೇಯ ಇಂಡಿಯನ್ಸ್ ತಂಡವು…

ಶಾಸಕರನ್ನು  ಸೆಳೆಯಲು ಡಿ.ಕೆ ಶಿವಕುಮಾರ್‌ ಹೊಸ ತಂತ್ರಕ್ಕೆ ಮಾರು ಹೋದ್ರಾ!?

ಶಾಸಕರನ್ನು  ಸೆಳೆಯಲು ಡಿ.ಕೆ ಶಿವಕುಮಾರ್‌ ಹೊಸ ತಂತ್ರಕ್ಕೆ ಮಾರು ಹೋದ್ರಾ!?  ವರದಿ-ಬಾಲು.ಡಿ ಬೆಂಗಳೂರು, ಮಾ,13-ಕಾಂಗ್ರೆಸ್ ಪಕ್ಷದಲ್ಲಿ ದಿನ ಬೆಳಗಾದರೆ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ,ಅದರಲ್ಲೂ ಮುಖ್ಯಮಂತ್ರಿ ಬದಲಾವಣೆ ಕುರಿತಂತೂ ಶಾಸಕರು ಒನ್ನೊಂದು ಹೇಳಿಕೆ ನೀಡುವ ಮೂಲಕ ಸಿಎಂ ಹುದ್ದೆ ಚರ್ಚೆಗಳು ಗಂಭೀರ ಪಡೆಯುತ್ತಿವೆ. ಇದೇ ವೇಳೆ ಶಾಸಕರನ್ನು ಸೆಳೆಯುವ ಪ್ರಯತ್ನವೂ ನಡೆಯುತ್ತಿದೆ ಎನ್ನಲಾಗಿದೆ ಇದೇ ಹೊತ್ತಿನಲ್ಲಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಶಾಸಕರಿಗೆ ಔತಣಕೂಟ  ಏರ್ಪಡಿಸಿರುವುದು ಹಲವು ವ್ಯಾಖ್ಯಾನಗಳಿಗೆ ಇಂಬು ನೀಡಿದೆ. ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ…

“ಠಾಣೆ” ಚಿತ್ರದಿಂದ ಬಂತು ಸುಂದರ ಹಾಡು

“ಠಾಣೆ” ಚಿತ್ರದಿಂದ ಬಂತು ಸುಂದರ ಹಾಡು  by-ಕೆಂಧೂಳಿ ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ,”ಠಾಣೆ” ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ “ಬಾಳಿನಲ್ಲಿ ಭರವಸೆಯ ಬೆಳಕು” ಎಂಬ ಅರ್ಥಗರ್ಭಿತ ಹಾಡು ಇತ್ತೀಚೆಗೆ ಅನಾವರಣವಾಯಿತು. ಮಾನಸ ಹೊಳ್ಳ ಸಂಗೀತ ಸಂಯೋಜಿಸಿ, ಜ್ಞಾನ, ಅನುಷ್ಕ, ಜನ್ಯ ಆದರ್ಶ್ ಹಾಗೂ ಮೌಲ್ಯ ಅಚಿಂತ್ಯ ಎಂಬ ಬಾಲ ಪ್ರತಿಭೆಗಳು ಹಾಡಿರುವ ಈ ಸುಂದರ ಹಾಡನ್ನು ನಟ ರಿಷಿ, ಪೊಲೀಸ್ ಅಧಿಕಾರಿ ರವಿ ಡಿ…

ಅರಸು ಅಂತಾರೆ ನಿರ್ದೇಶನದ ನೂತನ ಚಿತ್ರಕ್ಕೆ ಅಮೃತ ಅಯ್ಯರ್ ನಾಯಕಿ

ಅರಸು ಅಂತಾರೆ ನಿರ್ದೇಶನದ ನೂತನ ಚಿತ್ರಕ್ಕೆ ಅಮೃತ ಅಯ್ಯರ್ ನಾಯಕಿ  by-ಕೆಂಧೂಳಿ ತಮ್ಮ ಹಾಡುಗಳ ಮೂಲಕ ಜನಪ್ರಿಯರಾಗಿರುವ ಗೀತರಚನೆಕಾರ ಹಾಗೂ “ಲವ್ ಇನ್ ಮಂಡ್ಯ” ಚಿತ್ರದ ನಿರ್ದೇಶಕ ಅರಸು ಅಂತಾರೆ ನಿರ್ದೇಶನದ ನೂತನ ಚಿತ್ರದ ನಾಯಕರಾಗಿ ತಮ್ಮ ಅಮೋಘ ನಟನೆಯಿಂದ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಟಿಸುತ್ತಿದ್ದಾರೆ. ತೆಲುಗಿನ “ಹನುಮಾನ್” ಚಿತ್ರದ ಖ್ಯಾತಿಯ ಅಮೃತ ಅಯ್ಯರ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಅಮೃತ ಅಯ್ಯರ್ ಸ್ಯಾಂಡಲ್ ವುಡ್…

ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿಯನ್ನು 732 ರಿಂದ 1032 ಕ್ಕೆ ಹೆಚ್ಚಿಸಲಾಗಿದೆ -ದಿನೇಶ್ ಗುಂಡೂರಾವ್

ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿಯನ್ನು 732 ರಿಂದ 1032 ಕ್ಕೆ ಹೆಚ್ಚಿಸಲಾಗಿದೆ -ದಿನೇಶ್ ಗುಂಡೂರಾವ್ by-ಕೆಂಧೂಳಿ ಬೆಂಗಳೂರು, ಮಾ,13-ರಾಜ್ಯದಲ್ಲಿ ಔಷಧಿಗಳ ಕೊರೆತೆಯನ್ನ ಸರಿಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನ ಕೈಗೊಂಡಿದ್ದು, ಔಷಧಿಗಳ ಸರಬರಾಜಿನಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಅಶ್ವಥ್ ನಾರಾಯಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿಯನ್ನು 732 ರಿಂದ 1032 ಕ್ಕೆ ಹೆಚ್ಚಿಸಲಾಗಿದ್ದು,…

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ನೆದರ್ಲೆಂಡ್ಸ್‌ನಕಾನ್ಸುಲ್ ಜನರಲ್

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ನೆದರ್ಲೆಂಡ್ಸ್‌ನಕಾನ್ಸುಲ್ ಜನರಲ್ by-ಕೆಂಧೂಳಿ ಬೆಂಗಳೂರು,ಮಾ,13- ರಾಜ್ಯದ ವಿವಿಧ ಕೈಗಾರಿಕಾ ಮತ್ತು ಆರ್ & ಡಿ ವಲಯಗಳಲ್ಲಿ ತಮ್ಮ ದೇಶದ ನಾನಾ ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿವೆ ಎಂದು ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್ ಹೇಳಿದ್ದಾರೆ. ಅವರು ಗುರುವಾರ ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಅವರನ್ನು ಭೇಟಿ ಮಾಡಿ, ವಿಚಾರ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಜಾಗತಿಕ ಹೂಡಿಕೆದಾರರ…

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಕ್ರಮದ ಬಗ್ಗೆ ಸಿಎಂ ನಿರ್ಧಾರ-  ಲಕ್ಷ್ಮೀ ಹೆಬ್ಬಾಳಕರ್‌

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಕ್ರಮದ ಬಗ್ಗೆ ಸಿಎಂ ನಿರ್ಧಾರ-  ಲಕ್ಷ್ಮೀ ಹೆಬ್ಬಾಳಕರ್‌ by-ಕೆಂಧೂಳಿ *ಬೆಂಗಳೂರು,ಮಾ,13- ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸಲ್ಲಿಕೆ ಆಗಿದ್ದು ವರದಿಯಾನುಸಾರ ಮುಂದೆ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಯವರು ಹಾಗೂ ಮಂತ್ರಿಮಂಡಲ ನಿರ್ಧರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಂತಹ ಹಗರಣಗಳು ಒಂದೆರಡಲ್ಲ; ಅದರಲ್ಲೂ ಪಿಎಸ್‌ ಐ ನೇಮಕಾತಿ, ಉಪನ್ಯಾಸಕರ ನೇಮಕ, ಕೊರೋನಾ ಉಪಕರಣ…

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ: ಡಿ.ಕೆ. ಶಿ

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ: ಡಿ.ಕೆ. ಶಿ by-ಕೆಂಧೂಳಿ ಬೆಂಗಳೂರು, ಮಾ.13*“ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಸುಧಾಮ್ ದಾಸ್ ಅವರು…

ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿರೋಧಿಸಿ ಪ್ರತಿಭಟನೆ, ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿರೋಧಿಸಿ ಪ್ರತಿಭಟನೆ, ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ by-ಕೆಂಧೂಳಿ ಬೆಂಗಳೂರು, ಮಾ, 11-ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ : ದಿನೇಶ್‌ ಗುಂಡೂರಾವ್‌

ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ : ದಿನೇಶ್‌ ಗುಂಡೂರಾವ್‌ by-ಕೆಂಧೂಳಿ ಬೆಂಗಳೂರು,ಮಾ,10- ಉತ್ತಮ ಆರೋಗಭ್ಯಾಸ ಹೊಂದುವುದರಿಂದ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತ ದೀರ್ಘಾಯುಷಿಯಾಗಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್‌ಸಿ) ಆಯೋಜಿಸಿದ್ದ “ಲಾಂಗಿವಿಟಿ ಇಂಡಿಯಾ ಕಾನ್ಫರೆನ್ಸ್‌” (ದೀರ್ಘಾಯುಷ್ಯ ಭಾರತ ಸಮ್ಮೇಳನ)ವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಆರೋಗ್ಯವಂತರಾಗಿ ಹೆಚ್ಚು ಕಾಲ ಬದುಕುವುದು ಸವಾಲಿನ ವಿಷಯವಾಗಿದೆ. ನಮ್ಮ ಆಹಾರಭ್ಯಾಸಗಳು ನಮ್ಮನ್ನು ಅನಾರೋಗ್ಯದತ್ತ ಕೊಂಡೊಯ್ಯುತ್ತಿದೆ. ಎಷ್ಟು ವರ್ಷ ಬದುಕಿದ್ದೆವು ಎನ್ನುವುದಕ್ಕಿಂತ ಎಷ್ಟು…

ತುಮಕೂರು ಜಿಲ್ಲೆಯ3025 ಎಕರೆ ಮುದಿಗೆರೆ ಅಮೃತಮಹಲ್ ಕಾವಲ್ ಸಂರಕ್ಷಣೆ: ಈಶ್ವರ ಖಂಡ್ರೆ

ತುಮಕೂರು ಜಿಲ್ಲೆಯ3025 ಎಕರೆ ಮುದಿಗೆರೆ ಅಮೃತಮಹಲ್ ಕಾವಲ್ ಸಂರಕ್ಷಣೆ: ಈಶ್ವರ ಖಂಡ್ರೆ by-ಕೆಂಧೂಳಿ ಬೆಂಗಳೂರು, ಮಾ.10: ಶಿರಾ ತಾಲೂಕು ಮುದಿಗೆರೆಯ ಅಮೃತ ಮಹಲಾ ಕಾವಲ್ ನ 3025 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯವಾಗಿ ಉಳಿಸಿ, ಅಭಿವೃದ್ಧಿ ಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಸದಸ್ಯ ಚಿದಾನಂದ್ ಎಂ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುದಿಗೆರೆ ಅಮೃತ ಮಹಲ್ ಅನ್ನು ರಾಜ್ಯ ಅರಣ್ಯ ಎಂದು ಅಂದಿನ…

ಶಬಾನಾ ಅಜ್ಮಿಗೆ ಜೀವಮಾನ ಪ್ರಶಸ್ತಿ 10ಲಕ್ಷ ಚೆಕ್ ನೀಡಿ ಗೌರವ

ಶಬಾನಾ ಅಜ್ಮಿಗೆ ಜೀವಮಾನ ಪ್ರಶಸ್ತಿ 10ಲಕ್ಷ ಚೆಕ್ ನೀಡಿ ಗೌರವ by-ಕೆಂಧೂಳಿ ಬೆಂಗಳೂರು, ಮಾ,10-16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ನೀಡಲಾಯಿತು. ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.”ಮಿಲೇಸುರ್ ಮೇರಾ ತುಮಾರಾ” ದೃಶ್ಯಕಾವ್ಯ ನಮಗೆ…

ತಿದ್ದುಪಡಿ ಮೈಕ್ರೋ ಫೈನಾನ್ಸ್ ವಿದೇಯಕ ಅಂಗೀಕಾರ

ತಿದ್ದುಪಡಿ ಮೈಕ್ರೋ ಫೈನಾನ್ಸ್ ವಿದೇಯಕ ಅಂಗೀಕಾರ by-ಕೆಂಧೂಳಿ ಬೆಂಗಳೂರು, ಮಾ, 10-ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬಿಡುಗಡೆಗೊಳಿಸಲು ಸರ್ಕಾರ ಜಾರಿಮಾಡಿದ್ದ ತಿದ್ದು ಪಡಿ ಮಸೂದೆಯನ್ನು ಇಂದು ವಿಧಾನ ಸಭೆಯಲ್ಲಿ ಅಂಗೀಕಾರ ಮಾಡಲಾಯಿತು. ಇತ್ತೀಚಿಗೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮೈಕ್ರೋ ಫೈನಾನ್ಸ್ ತಡೆಗೆ ಮಸೂದೆಯನ್ನು ಮಂಡನೆ ಮಾಡಿದ್ದರು. ಇದೀಗ ಮೈಕ್ರೋ ಫೈನಾನ್ಸ್ ವಿದೇಯಕವನ್ನು ಸ್ಪೀಕರ್ ಯುಟಿ ಖಾದರ್ ಅಂಗೀಕರಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತಿ ಸಾಕಷ್ಟು ಜನ ಆತ್ಮಹತ್ಯೆಗೆ ಶರಣಾದ ಘಟನೆಗಳು ನಡೆದಿದ್ದವು .…

ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿ ಗಿತ್ತಿ ಹೆಣ್ಣು;ಸಾಹಿತಿ ಸಂಧ್ಯಾ ಹೊನಗುಂಟಿಕರ್

ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿ ಗಿತ್ತಿ ಹೆಣ್ಣು;ಸಾಹಿತಿ ಸಂಧ್ಯಾ ಹೊನಗುಂಟಿಕರ್ by-ಕೆಂಧೂಳಿ ಸುರಪುರ,ಮಾ,10- : ಹೆಣ್ಣೆಂದರೆ ಬಾಳ ಬದುಕಿನ ರೂವಾರಿ. ಹೆಣ್ಣು ಈ ಸಮಾಜದ ಕಣ್ಣು, ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿ ಗಿತ್ತಿ ಆಕೆ. ಹೆಣ್ಣು ಪ್ರತಿಯೊಂದು ಕುಟುಂಬದ ಮೂಲ ಸ್ತಂಭಎಂದು ಕಲಬುರಗಿಯ ಹಿರಿಯ ಸಾಹಿತಿ ಸಂಧ್ಯಾ ಹೊನಗುಂಟಿಕರ್ ಹೇಳಿದರು. ಇಲ್ಲಿಯ ಗರುಡಾದ್ರಿ ಕಲಾ ಮಂದಿರದಲ್ಲಿ ಭಾನುವಾರ ಬಣಗಾರ ಫೌಂಡೇಷನ್ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ…

12ವರ್ಷಗಳ  ನಂತರ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ

12ವರ್ಷಗಳ  ನಂತರ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ  by-ಕೆಂಧೂಳಿ ದುಬೈ,ಮಾ,೧೦-ರೋಹಿತ್ ಶರ್ಮಾ-ಶುಭಮನ್ ಗಿಲ್ ಚೋಡಿಯ ಅಂದದ ಬ್ಯಾಟಿಂಗ್ ಮತ್ತು ಶ್ರೇಯಸ್ಸು ಅಯ್ಯರ್-ಅಕ್ಷರ್ ಪಟೇಲ್ ಜವಾಬ್ದಾರಿಯುತ ಜೊತೆಯಾಟಗಳನ್ನು ವ್ಯರ್ಥಮಾಡದೆ ಭಾನುವ ಇಲ್ಲಿ ನಡೆದ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತೀಯ ಆಟಗಾರರ ಮೋಡಿಯ ಆಟ ಎಲ್ಲರನ್ನು ಬೆರಗುಗೊಳಿಸಿತು ಇದರ ಫಲವಾಗಿ ೧೨ ವರ್ಷಗಳ ನಂತರ ಚಾಂಪಿನ್ಸ್ ಟ್ರೋಪಿಗೆ ಮುತ್ತಿಕ್ಕಿತು. ಮರಳುಗಾಡಿನ ಅಂಗಳದಲ್ಲಿ ಭಾನುವಾರ ರಾತ್ರಿ ತ್ರಿವರ್ಣ ಧ್ವಜ ಆರಿಸಿದಾಗ ಎಲ್ಲೆಲ್ಲೂ ಸಂಭ್ರಮ ಮನೆಮಾಡಿತ್ತು. ಎಲ್ಲೆಲ್ಲೂ ಭಾರತೀಯ ಆಟಗಾರರ ಆ ಮೊಡಿಯ ಆಟವನ್ನು ಹೊಗಳುವ ಮೂಲಕ…

ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಿ : ಪೋಷಕರಿಗೆ ಕೆ.ವಿ.ಪಿ ಕರೆ

ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಿ : ಪೋಷಕರಿಗೆ ಕೆ.ವಿ.ಪಿ ಕರೆ by-ಕೆಂಧೂಳಿ ಕೊಪ್ಪಳ ಮಾ 9-ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ. ಬಾಲ ಭವನ ನಿಮ್ಮೊಳಗಿನ ಪ್ರತಿಭೆ ಹೊರಗೆ ತರುವ ವೇದಿಕೆಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಬಾಲಭವನ‌ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಮಗುವಿಗೆ ಊಟ ಮಾಡಿಸುವಾಗಲೂ ತಾಯಂದಿರು ಮೊಬೈಲ್ ನಲ್ಲಿ ತೋರಿಸುವುದರಿಂದ…

ರಾಜಕೀಯದವರನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ:  ಡಿ.ಕೆ. ಶಿ ಕಿವಿಮಾತು

ರಾಜಕೀಯದವರನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ:  ಡಿ.ಕೆ. ಶಿ ಕಿವಿಮಾತು by-ಕೆಂಧೂಳಿ ಮಳವಳ್ಳಿ, ಮಾ. 09-“ಶಿಕ್ಷಣ ಸಂಸ್ಥೆಯ ಒಳಗೆ ರಾಜಕೀಯದವರನ್ನು ಸೇರಿಸಬೇಡಿ. ಆಗ ಮಾತ್ರ ಆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಇಲ್ಲದಿದ್ದರೇ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿವಿಮಾತು ಹೇಳಿದರು. ಮಳವಳ್ಳಿಯಲ್ಲಿ ಬಿಎಂ ಎಜುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಾಣವಾಗಿರುವ ಬಿಎಂ ಪಬ್ಲಿಕ್ ಶಾಲಾ ಕಟ್ಟಡ, ಆಡಳಿತ ಕಟ್ಟಡ ಹಾಗೂ ಸಾಯಿಬಾಬಾ ಮಂದಿರವನ್ನು ಭಾನುವಾರ ಲೋಕಾರ್ಪಣೆ ಮಾಡಿ ಡಿಸಿಎಂ ಮಾತನಾಡಿದರು.…

1 2 3 96
Girl in a jacket