ಕಾವೇರಿ ಆಸ್ಪತ್ರೆಯಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಅಂಬ್ಯುಲೆನ್ಸ್ ಕೊಡುಗೆ
ಕಾವೇರಿ ಆಸ್ಪತ್ರೆಯಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಅಂಬ್ಯುಲೆನ್ಸ್ ಕೊಡುಗೆ by-_ಕೆಂಧೂಳಿ ಬೆಂಗಳೂರು, ಫೆ.6-ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನಕ್ಕೆ ಕೊಡುಗೆಯಾಗಿ ಬಂದಿರುವ ಆಂಬ್ಯುಲೆನ್ಸ್, ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೂ ಪ್ರಯೋಜನ ಒದಗಿಸಲಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ಗಾಂಧೀ ಪ್ರತಿಮೆ ಬಳಿ ಇಂದು ಬೆಂಗಳೂರಿನ ಕಾವೇರಿ ಆಸ್ಪತ್ರೆ ಸಮೂಹ ಬನ್ನೇರುಘಟ್ಟ ಉದ್ಯಾನಕ್ಕೆ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ವಾಹನವನ್ನು ಇಲಾಖೆಯ ಪರವಾಗಿ ಸ್ವೀಕರಿಸಿ, ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಅವರಿಗೆ ಹಸ್ತಾಂತರಿಸಿ…