ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಅಗತ್ಯ- ಮಲ್ಲಿಕಾರ್ಜುನ ಖರ್ಗೆ
ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಅಗತ್ಯ- ಮಲ್ಲಿಕಾರ್ಜುನ ಖರ್ಗೆ by ಕೆಂಧೂಳಿ ಬೆಂಗಳೂರು, ಜ.26-“ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಹೇಳಿದ್ದಿಷ್ಟು; “76ನೇ ಗಣರಾಜ್ಯೋತ್ಸವ ಬಹಳ ಮಹತ್ವದ್ದಾಗಿದೆ. ಸಂವಿಧಾನ ರಕ್ಷಣೆ ಹಾಗೂ ಸಂವಿಧಾನದ ಪ್ರಕಾರವಾಗಿ ನಡೆದುಕೊಳ್ಳುವುದು ಅತಿ ಮುಖ್ಯ. ಆದರೆ…