Girl in a jacket

Author kendhooli_editor

ಜವಾಬ್ದಾರಿಯಿಂದ ಕೆಲಸ ಮಾಡಿ: ಅಧಿಕಾರಿಗಳಿಗೆ ಎನ್ .ಚಲುವರಾಯಸ್ವಾಮಿ ಸೂಚನೆ

ಧಾರವಾಡ, ಮೇ, 14-ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಹಾಗೂ ಜವಾಬ್ದಾರಿಯುತವಾಗಿ ಕೆಲಸಮಾಡಿ ಎಂದು ಕೃಷಿ ಸಚಿವರು ಸೂಚಿಸಿದ್ದಾರೆ. ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗ ಬಗ್ಗಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬೆಳಗಾವಿ ವಿಭಾಗದ 7 ಜಿಲ್ಲೆಗಳ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸೂಚನೆ ನೀಡಿದರು ಹೈಟೆಕ್ ಹಾರ್ವೆಸ್ಟ್‌ ಹಬ್ ,ಕೃಷಿ ಭಾಗ್ಯ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ…

ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ – ರಾಜ್ಯ ಸರ್ಕಾರದಿಂದಲೇ ಅಂಬ್ಯುಲೆನ್ಸ್ ಸೇವೆ – ದಿನೇಶ್ ಗುಂಡೂರಾವ್

ಬೆಂಗಳೂರು, ಮೇ14-108 ಅಂಬ್ಯುಲೆನ್ಸ್ ಗಳ ನಿರ್ವಹಣೆಯನ್ನ ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು 108 ಅಂಬ್ಯುಲೆನ್ಸ್ ಗಳನ್ನು ಇಲ್ಲಿಯ ವರೆಗೆ ಖಾಸಗಿ ಏಜನ್ಸಿಗಳು ನಿರ್ವಹಿಸುತ್ತಿದ್ದವು. ಈ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರವೇ 108 ಅಂಬ್ಯುಲೆನ್ಸ್ ಗಳ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು, ಈಗಾಗಲೇ ಚಾಮರಾಜ ನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿಯಾಗಿ…

ನರೇಗ ಯೋಜನೆಯಲ್ಲಿ ಅಕ್ರಮವೆಸಗಿದವರ ವಿರುದ್ದ ಕ್ರಮಕ್ಕೆ ಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು ಮೇ 14-ರಾಜ್ಯದಲ್ಲಿ ನರೇಗಾ ಯೋಜನೆ ಮಾಡಿ ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮುಖ್ಯಮಂತ್ರಿ  ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ  ಈ ಸೂಚನೆ ನೀಡಿದರು. ಹಲವಾರು ಯೋಜನೆಗಳು ಜಾರಿಯಲ್ಲಿವೆ  ಅದರಂತೆ ನರೇಗ ಯೋಜನೆಯ ಮುಖಾಂತರ ಹಲವರು ಅಕ್ರಮ ಎಸಗಿದ್ದಾರೆ ಅಂತವರ ವಿರುದ್ಶ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ…

ಅಪರೂಪದ 8 ಸೆಂ.ಮೀ. ಅಂಡಾಶಯ ಚೀಲ ಹೊಂದಿದ್ದ 16 ವರ್ಷದ ವಿದ್ಯಾರ್ಥಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು,ಮೇ14-ಅತಿ ಅಪರೂಪದಲ್ಲಿ 8 ಸೆಂ.ಮೀಟರ್‌ನ ಅತಿದೊಡ್ಡ ಅಂಡಾಶಯ ಚೀಲ ಹೊಂದಿದ್ದ 16 ವರ್ಷದ ಶಾಲಾ ವಿದ್ಯಾರ್ಥಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ರೋಬೋಟ್ ಸಹಾಯದಿಂದ ಎಡ ಅಂಡಾಶಯದ ಸಿಸ್ಟಕ್ಟಮಿ ಶಸ್ತ್ರಚಿಕಿತ್ಸೆ ನಡೆಸಿದೆ. ಫೋರ್ಟಿಸ್‌ ಆಸ್ಪತ್ರೆ ಯುರೊಗೈನೆಕಾಲಜಿ, ಗೈನೆ-ಆಂಕೊಲಾಜಿ ಮತ್ತು ರೊಬೊಟಿಕ್ ಶಸ್ತ್ರಚಿಕಿತ್ಸೆ ಕನ್ಸಲ್ಟೆಂಟ್‌ ಡಾ. ರೂಬಿನಾ ಶಾನಾವಾಜ್ ಅವರ ತಂಡ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. 10ನೇ ತರಗತಿ ಓದುತ್ತಿದ್ದರುವ 16 ವರ್ಷದ ಬಾಲಕಿಯು ಎರಡೂ ಅಂಡಾಶಯಗಳನ್ನು ಸಂರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಶಸ್ತ್ರಚಿಕಿತ್ಸೆಯಾದ ದಿನವೇ ಬಿಡುಗಡೆ ಮಾಡಲಾಯಿತು.…

ಅಮೆರಿಕಾ ಅಧ್ಯಕ್ಷ ಟ್ರಂಪ್ ಪಾಕ್-ಭಾರತ ಮಧ್ಯಸ್ಥಿಕೆ ಭಾರತ ತಿರಸ್ಕರಿಸಿದೆ

ನವದೆಹಲಿ, ಮೇ,14- ಭಾರತ- ಪಾಕಿಸ್ತಾನದ ಸಂಘರ್ಷಕ್ಕೆ ಸಂಬಂಧಿಸಿದಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯನ್ನು ಭಾರತ ತಿರಸ್ಕರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ “ಪರಮಾಣು ಯುದ್ಧ”ವನ್ನು ತಡೆಯಲು ವ್ಯಾಪಾರ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದೆ ಎನ್ನುವ ಟ್ರಂಪ್ ಹೇಳಿಕೆ ಕೂಡ ಸುಳ್ಳು ಎಂದು ಕೂಡ ಇದೇ ವೇಳೆ ತಿಳಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಆಪರೇಷನ್ ಸಿಂಧೂರ ಮಿಲಿಟರಿ ಕಾರ್ಯಾಚರಣೆಯು ನ್ಯಾಯಯುತವಾಗಿದೆ…

ಸ್ಥಗಿತಗೊಂಡಿದ್ದ 32ವಿಮಾನ ನಿಲ್ದಾಣಗಳು ನಾಳೆಯಿಂದ ಕಾರ್ಯಾರಂಭ

ನವದೆಹಲಿ,ಮೇ14-:  ದೇಶಾದ್ಯಂತ ಮುಚ್ಚಲಾಗಿದ್ದ 32 ವಿಮಾನ ನಿಲ್ದಾಣಗಳು ನಾಳೆಯಿಂದ ಪುನರಾರಂಭಗೊಳ್ಳಲಿವೆ. ನವದೆಹಲಿಯಲ್ಲಿ ಉನ್ನತ ಅಧಿಕಾರಿಗಳು ಮತ್ತು ಎಲ್ಲಾ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ನಂತರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದರು. NOTAM ಹೊರಡಿಸಿದ ಎಲ್ಲಾ 32 ವಿಮಾನ ನಿಲ್ದಾಣಗಳಲ್ಲಿ 15 ರಿಂದ ವಿಮಾನಯಾನ ಸಂಸ್ಥೆಗಳು ತಮ್ಮ ಸಾಮಾನ್ಯ ವೇಳಾಪಟ್ಟಿಯನ್ನು ಪುನರಾರಂಭಿಸುವಂತೆ ಸೂಚಿಸಿದ್ದೇನೆ. ಈ ಸಲಹೆಗೆ ಎಲ್ಲಾ ವಿಮಾನಯಾನ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಚಿವರು…

ಆನೆ ಸೆರೆ, ಪಳಗಿಸುವುದರಲ್ಲಿ ರಾಜ್ಯ ಮಂಚೂಣಿ- ಈಶ್ವರ ಬಿ ಖಂಡ್ರೆ

ಬಿಕ್ಕೋಡು, (ಬೇಲೂರು), ಮೇ 13-ಆನೆ ಸೆರೆ ಹಿಡಿಯುವುದು, ಪಳಗಿಸುವುದರಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತಾತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೇಲೂರು ತಾಲೂಕು ಬಿಕ್ಕೋಡಿನಲ್ಲಿಂದು ಆನೆ ಕಾರ್ಯಪಡೆಯ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವನ್ಯಜೀವಿ ಸಂರಕ್ಷಣಾ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತಂದಿರುವ ಹಿನ್ನೆಲೆಯಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆನೆಗಳ ಸಂಖ್ಯೆಯಲ್ಲಿ ರಾಜ್ಯ ನಂ.1 ಆಗಿದ್ದು, 6395 ಆನೆಗಳಿವೆ. ಹೀಗಾಗಿ ಮಾನವ-ವನ್ಯಜೀವಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ…

ಚಿತ್ತಾಪುರ ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ದಿಗೆ ರೂ 150 ಕೋಟಿ ವೆಚ್ಚದ ಕ್ರಿಯಾಯೋಜನೆ ಸಿದ್ದ:  ಪ್ರಿಯಾಂಕ್ ಖರ್ಗೆ

ಕಲಬುರಯ,ಮೇ,13-ಚಿತ್ತಾಪುರ ಕ್ಷೇತ್ರದ ಗ್ರಾಮೀಣ ಭಾಗದ ಹಳ್ಳಿಗಳ ಅಭಿವೃದ್ದಿಗಾಗಿ ರೂ 150 ಕೋಟಿ ವೆಚ್ಚದ ಕ್ರಿಯಾಯೋಜನೆ ಈಗಾಗಲೇ ಸಿದ್ದವಾಗಿದೆ. ಇದರ ಅಡಿಯಲ್ಲಿ 87 ಹಳ್ಳಿಗಳಿಗೆ ಅಗತ್ಯ ಅನುದಾನ ಲಭ್ಯವಾಗಲಿದ್ದು ಮುಂದಿನ ಹದಿನೈದು ದಿನಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅಮೃತ್ ಯೋಜನೆಯಡಿಯಲ್ಲಿ ಚಿತ್ತಾಪುರ ಹಾಗೂ ವಾಡಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅಡಿಗಲ್ಲು, ಚಿತ್ತಾಪುರ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಕ್ರೀಡಾಂಗಣ…

ಶಿವಮೊಗ್ಗದಲ್ಲಿ ಬಿಡುಗಡೆಯಾಯಿತು “ಚೇಸರ್” ಚಿತ್ರದ ಪ್ರೇಮಗೀತೆ ಹಾಡು ಬಿಡುಗಡೆ

ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಜಯರಾಮ್ ನಿರ್ದೇಶನದ ಹಾಗೂ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರಕ್ಕಾಗಿ ಖ್ಯಾತ ಗೀತರಚನೆಕಾರ ಕವಿರಾಜ್ ಅವರು ಬರೆದಿರುವ “ನೀನೇ ನೀನೇ ನನ್ನ ಆಸೆಯ ಬೆಳ್ಳಿಚುಕ್ಕಿ” ಎಂಬ ಸುಂದರ ಪ್ರೇಮಗೀತೆಯ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಅದ್ದೂರಿಯಾಗಿ ನೆರವೇರಿತು. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಜಸ್ಕರಣ್…

“S/O ಮುತ್ತಣ್ಣ” ಚಿತ್ರಕ್ಕಾಗಿ “ಕಮ್ಮಂಗಿ ನನ್ ಮಗನೇ” ಹಾಡು ಹಾಡಿದ ನಟ ಶರಣ್

ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಗೀತೆಗಳನ್ನು ನೀಡಿರುವ ನಿರ್ದೇಶಕ ಹಾಗೂ ಗೀತರಚನೆಕಾರ ಯೋಗರಾಜ್ ಭಟ್, ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಮತ್ತೊಂದು ಅದ್ಭುತ ಗೀತೆ ಬರೆದಿದ್ದಾರೆ. “ಕಮ್ಮಂಗಿ ನನ್ ಮಗನೇ” ಎಂಬ ಹಾಡನ್ನು ಯೋಗರಾಜ್ ಭಟ್ ಅವರು ಬರೆದಿದ್ದು, ತಮ್ಮ ವಿಶಿಷ್ಟ ಕಂಠದಿಂದ ಜನಪ್ರಿಯರಾಗಿರುವ ಸ್ಯಾಂಡಲ್ ವುಡ್ ಅಧ್ಯಕ್ಷ ನಟ ಶರಣ್ ಹಾಗೂ ಸಂಗೀತ ನಿರ್ದೇಶಕ ನಾದಗಾರುಡಿಗ ವಿ.ಹರಿಕೃಷ್ಣ ಮಧುರವಾಗಿ ಹಾಡಿದ್ದಾರೆ.…

ಪಾಕಿಸ್ತಾನದ ಡ್ರೋನ್ ಗಳನ್ನು ಹೊಡೆದುರುಳಿಸಿದ್ದೇವೆ- ಸೇನಾ ಅಧಿಕಾರಿಗಳ ಮಾಹಿತಿ

ನವದೆಹಲಿ,ಮೇ,12-ಪಾಕಿಸ್ತಾನ ಉಗ್ರರನ್ನು ಬೆಂಬಲಿಸುತ್ತಿರುವ ಹಿನ್ನೆಲೆಯಲ್ಲಿ ಭಾರತ ಪಾಕ್ ಉಗ್ರರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎಂದು ಮೂವರು ಸೇನಾಧಿಕಾರಿಗಲಕು ತಿಳಿಸಿದ್ದಾರೆ. ಏರ್ ಡಿಫೆನ್ಸ್ ಸಿಸ್ಟಮ್ ತಯಾರಾಗಿತ್ತು ಪಾಕಿಸ್ತಾನದ ಡ್ರೋನ್ ಗಳನ್ನು ಉಡೀಸ್ ಮಾಡಿದ್ದೇವೆ. ಆಪರೇಷನ್ ಸಿಂಧೂರಿಗೆ ತಯಾರಿ ಮಾಡಿಕೊಂಡಿದ್ದೆವು. ಉಗ್ರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಪಾಕಿಸ್ತಾನದ ಸೇನಾ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ಈ ಕುರಿತು ಸೇನಾಧಿಕಾರಿಗಳು ಸಾಕ್ಷಿ ಸಮೇತ ವಿಡಿಯೋ ತೋರಿಸಿದರು. ತಂತ್ರಜ್ಞಾನದ ಕ್ಷಿಪಣಿ ಬಳಸಿ ಚೀನಾ ನಿರ್ಮಿತ ಪಾಕಿಸ್ತಾನದ ಏರ್ ಡಿಫೆನ್ಸ್ ಅನ್ನು…

ಕೊಟ್ಟ ಮಾತಿನಂತೆ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಂಭ್ರಮಾಚರಣೆ: ಡಿ.ಕೆ. ಶಿ

ಬೆಂಗಳೂರು, ಮೇ 12-“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದ್ದು, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ 1 ಲಕ್ಷ ಪಟ್ಟಾ ಖಾತೆ ಹಂಚಿಕೆ ಮಾಡಲಾಗುತ್ತಿದೆ. ಇದು ಕೇವಲ ಸರ್ಕಾರದ ಸಂಭ್ರಮಾಚರಣೆ ಮಾತ್ರವಲ್ಲ. ಇಡೀ ರಾಜ್ಯದ ಜನ ಸಂಭ್ರಮಿಸುವ ಕ್ಷಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು  ಸೋಮವಾರ ಉತ್ತರಿಸಿದರು, ಎರಡು ವರ್ಷಗಳ ಸಂಭ್ರಮಾಚರಣೆ ಬಗ್ಗೆ ಕೇಳಿದಾಗ, “ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮವನ್ನು ಮುಂದೂಡಲು ಆಲೋಚನೆ ಮಾಡಿದ್ದೆವು.…

ಕದನ ವಿರಾಮ- ಕೇಂದ್ರ ತಗೆದುಕೊಳ್ಳುವ ನಿರ್ಧಾರಕ್ಕೆ ಬದ್ದ- ಸಿಎಂ

ಮೈಸೂರು, ಮೇ,12- ಭಾರತ- ಪಾಕಿಸ್ತಾನ ನಡುವೆ ನಡೆಯುವ ಕದನ ವಿರಾಮ ಕುರಿತಂತೆ ತಗೆದುಕೊಳ್ಲುವ ಯಾಬುದೇ ತೀರ್ಮಾನಕ್ಕೂ ನಾವು ಬದ್ದರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎರಡು ದೇಶಗಳ ಡಿಜಿಎಂಗಳು ಇಂದು ಸಭೆ ಮಾಡುತ್ತಿದ್ದಾರೆ. ಸಭೆಯಲ್ಲಿ ಏನು ತೀರ್ಮಾನ ಮಾಡುತ್ತಾರೆ ಮಾಡಲಿ. ಕೇಂದ್ರದ ತೀರ್ಮಾನಕ್ಕೆ ನಾವು ಬದ್ದ ಎಂದಿದ್ದಾರೆ. ಕದನ ವಿರಾಮ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ…

ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನ

ಉಡುಪಿ, ಮೇ ೧೨-ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಲೋಬೀಪಿಯಿಂದ ನಿಧನಹೊಂದಿದ್ದಾರೆ. ಅವರು ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ನಿನ್ನೆಯಷ್ಟೇ ಕಾಂತಾರ ಪ್ರಿಕ್ವೆಲ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ನಿನ್ನೆಯೇ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿದೆ. ಲೋ ಬಿಪಿಯಿಂದ ಸಹ ಸಮಸ್ಯೆ ಕಾಣಿಸಿಕೊಂಡಿತ್ತು ಎಂಬ ಮಾಹಿತಿ ಇದೆ. ಸುಸ್ತು ಅಂತ ಸ್ನೇಹಿತರ ಬಳಿ ಹೇಳಿದಾಗ ತಕ್ಷಣ ರಾಕೇಶ್ ಅವರನ್ನು ಖಾಸಗಿ…

ಕದನ ವಿರಾಮ ಉಲ್ಲಂಘಿಸಿದ ಪಾಕ್ ದಾಳಿಯಲ್ಲಿ ಏಳು ಮಂದಿ ಸಾವು

ಶ್ರೀನಗರ,ಮೇ೧೧- ಭಾರತ ಪಾಕ್ ನಡುವೆ ಕದನವಿರಾಮ ಒಪ್ಪಂದ ಯಶಸ್ವಿಯಾಗಿದೆ ಎಂದು ಘೋಷಿಸಿದರು ಕೂಡ ಪಾಕಿಸ್ತಾನ ತನ್ನ ನೀಚ ಬುದ್ದಿಯನ್ನು ಬಿಡದೆ ಮತ್ತೆ ಅಪ್ರಚೋದಿತ ದಾಳಿಯನ್ನು ಮುಂದುವರೆಸಿದೆ. ಶನಿವಾರ ರಾತ್ರಿ ನಡೆಸಿದ ದಾಳಿಯಲ್ಲಿ ಕಾಶ್ಮೀರದ ಸರ್ಕಾರಿ ಅಧಿಕಾರಿ ರಾಜ್‌ಕುಮಾರ್ ಥಾಮೆಂಬುವರು ಸೇರಿ ಏಳು ಮಂದಿ ಬಲಿಯಾಗಿದ್ದಾರೆ ಅಲ್ಲದೆ ರಾಜಾಸ್ಥಾನ, ಪಂಜಾಬ್ ಮೇಲೆ ಬೆಳಿಗಿನ ವರೆಗೂ ಡ್ರೋನ್ ದಾಳಿ ನಡೆಸಿದೆ. ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ಪಡೆಗಳು, ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರ, ಉರಿ, ಪಂಜಾಬ್ ಸೇರಿದಂತೆ ಹಲವು…

ಭಾರತ ಪಾಕಿಸ್ತಾನ ಟ್ರಂಪ್ ಮದ್ಯಸ್ಥಿಕೆಯಲ್ಲಿ ಕದಮ ವಿರಾಮ

ನವದೆಹಲಿ,ಮೇ,10- ಭಾರತ- ಪಾಕಿಸ್ತಾನ ಮಧ್ಯೆ ನಡೆಯುತ್ತಿದ್ದ ಸಂಘರ್ಷ ಸದ್ಯ ಸ್ಥಗಿತಗೊಳಿಸುವ ಮೂಲಕ ಕದನವಿರಾಮ ಘೋಷಣೆಯಾಗಿದೆ..ಅಮೆರಿಕಾ ಅಧ್ಯಕ್ಷ ಟ್ರಂಪ್ ಮಧ್ಯಸ್ಥಿಕೆ ಯಲ್ಲಿ ಸಂದಾನ ಯಶಸ್ವಿಯಾಗಿದೆ. ಕದನವಿರಾಮ ಮಾತುಕತೆ ಕುರಿತಂತೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಿಲಿಟರಿ ಮಹಾನಿರ್ದೇಶಕ ಖಚಿತಗೊಳಿಸಿದ್ದಾರೆ. ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಇಂದು ಮಧ್ಯಾಹ್ನ 3:35 ಕ್ಕೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದಾರೆ ಎಂದು ಹೇಳಿದರು. ಭಾರತೀಯ ಸಮಯ 1700 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ ಮತ್ತು ಗಾಳಿ ಮತ್ತು ಸಮುದ್ರದಲ್ಲಿ ಎಲ್ಲಾ…

ರಾಜ್ಯದಲ್ಲಿ ಕಟ್ಟೆಚ್ಚರ- ಸಿಎಂ ನೇತೃತ್ವದಲ್ಲಿ ನಡೆದ ಸಭೆ

ಬೆಂಗಳೂರು, ಮೇ,10-ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು , ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆಯುತ್ತಿದ್ದಾರೆ. ಗೃಹ ಸಚಿವರಾದ. ಡಾ ಜಿ ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ರೇವಣ್ಣ, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ…

ಭಾರತ-ಪಾಕಿಸ್ತಾನ ದಾಳಿ ಸಂಘರ್ಷ ಕುರಿತು ಹೇಳಿಕೆ ನೀಡಿದ ಜಾಗತಿಕ ನಾಯಕರಿಗೆ ಖಡಕ್ ಎಚ್ಚರಿಕೆ

ನವದೆಹಲಿ,ಮೇ೧೦-ಭಾರತ ನಡೆಸುತ್ತಿರುವ ದಾಳಿ ಬಗ್ಗೆ ಎಲ್ಲೊ ಕೂತು ಭಾರತವನ್ನು ಸುಮ್ಮನಿರುವಂತೆ ಕೇಳಲು ಸಾಧ್ಯವಿಲ್ಲ ಇದು ಬದಲಾದ ಭಾರತ ಎಂದು ಖಡಕ್ ಸಂದೇಶವನ್ನು ರವಾನಿಸಲಾಗಿದೆ. ಹೌದು..ಪಹಲ್ಗಾಮ್ ಉಗ್ರರ ದಾಳಿ ಮತ್ತು ಅದಕ್ಕೆ ಉತ್ತರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾರಣೆ ನಂತರ ಬಾರತ-ಪಾಕಿಸ್ತಾನ ಎರಡು ದೇಶಗಳ ನಡುವೆ ಉಲ್ಭಣಿಸುತ್ತಿರುವ ಸಂಘರ್ಷದ ವಿಚಾರವಾಗಿ ಜಾಗತಿಕ ನಾಯಕರು ನೀಡಿರುವ ಹೇಳಿಕೆಗಳಿಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ ಈ ಬಗ್ಗೆ ಟ್ವೀಟ್‌ಅವರು .. ’ಭಾರತೀಯ ನಾಗರಿಕರು ದಾಳಿಗೆ ಒಳಗಾಗುತ್ತಿರುವ ಸಮಯದಲ್ಲಿ,…

ಪಾಕಿಸ್ತಾನದ ದ್ರೋನ್ ದಾಳಿಯನ್ನು ವಿಫಲಗೊಳಿಸಿದ ಸುದರ್ಶನ ಅಸ್ತ್ರ

ನವದೆಹಲಿ, ಮೇ,10- ಭಾರತದ ದಾಳಿಗೆ ಈಗ ಪಾಕಿಸ್ತಾನ ತಿರುಗೇಟು ನೀಡಲು ಸನ್ನದ್ದವಾಗಿದ್ದು ಗಡಿಯಲ್ಲಿ ಪಾಕ್ ಕತ್ತಲೆ ದಾಳಿ ಆರಂಭಿಸಿದೆ. ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾ…

ಟ್ಯಾಂಕರ್ ನೀರಿನ ಮಾಫಿಯಾ ತಡೆಯಲು, ಸಂಚಾರಿ ಕಾವೇರಿ ಯೋಜನೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 09-ಬೆಂಗಳೂರಿನಲ್ಲಿ ಟ್ಯಾಂಕರ್ ನೀರು ಪೂರೈಕೆ ದೊಡ್ಡ ಮಾಫಿಯಾವಾಗಿದೆ. ಇದನ್ನು ತಪ್ಪಿಸಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ನೀರು ಪೂರೈಸಲು ದೇಶದಲ್ಲೇ ಮೊದಲ ಬಾರಿಗೆ ಸಂಚಾರಿ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ‘ಸರ್ವರಿಗೂ ಸಂಚಾರಿ ಕಾವೇರಿ’, ‘ಮನೆ ಬಾಗಿಲಿಗೆ ಸರಳ ಕಾವೇರಿ’ ಯೋಜನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು. “ಸುಮಾರು 3 ಸಾವಿರ ಕೊಳವೆ…

1 13 14 15 16 17 121
Girl in a jacket