ಹೊಸಪಕ್ಷ ರಚಿಸುವ ಸುಳಿವು ನೀಡಿದ ಯತ್ನಾಳ್
ಹೊಸಪಕ್ಷ ರಚಿಸುವ ಸುಳಿವು ನೀಡಿದ ಯತ್ನಾಳ್ by-ಕೆಂಧೂಳಿ ವಿಜಯಪುರ, ಮಾ,30-ಮುಂದಿನ ವಿಜಯದಶಮಿಗೆ ಹೊಸಬಪಕ್ಷ ರಚಿಸುವ ಸುಳಿವನ್ನು ಬಿಜೆಪಿಬುಚ್ಚಾಟಿತ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ನೀಡಿದ್ದಾರೆ. ರಾಜ್ಯದಲ್ಲಿ ಹಿಂದೂ ಪಕ್ಷವನ್ನು ಕಟ್ಟುವ ಅನಿವಾರ್ಯತೆ ಇದೆ. ಹಾಗಾಗಿ ಮುಂದಿನ ವಿಜಯದಶಮಿಗೆ ಹೊಸ ಪಕ್ಷ ರಚನೆ ಮಾಡುವ ಅನಿವಾರ್ಯತೆ ಬರಲಿದೆ ಎಂದು ಮಾರ್ಮಿಕವಾಗಿ ಹೇಳಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂ ಪಕ್ಷವನ್ನು ಕಟ್ಟುವ ಅನಿವಾರ್ಯತೆ ಇದೆ. ಇದರಿಂದ ರಾಜ್ಯಾದ್ಯಂತ ನಮ್ಮ ಹೋರಾಟ ಆರಂಭವಾಗಿದೆ. ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ…