ಕನ್ನಡವೇ ಜಾತಿ ಎಂದು ನಂಬಿದವರು ಪಾಲನೇತೃ- ಸಿದ್ಧಗಂಗಾ ಶ್ರೀ ಅಭಿಮತ
ಬೆಂಗಳೂರು,ಅ,16-ಪಾಲನೇತೃ ಅವರು ಜಾತಿ ಮತ್ತು ರಾಜಕಾರಣದಿಂದ ದೂರವಿರುವಿದ್ದು ಕನ್ನಡವೇ ಜಾತಿ ಎಂದು ಬದುಕುತ್ತಿರುವವರು ಎಂದು ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಸಿದ್ದಲಿಂಗಾ ಸ್ವಾಮಿಗಳು ಅಭಿಪ್ರಾಯಪಟ್ಟರು. ಕನ್ನಡಪರ ಚಿಂತಕ, ಹೋರಾಟಗಾರ ಪಾಲನೇತ್ರರವರಿಗೆ ಅಭಿನಂದನಾ ಸಮಾರಂಭ ಮತ್ತು ಕನ್ನಡ ಜಂಗಮ ಪುಸ್ತಕ ಲೋಕರ್ಪಣೆ, ಕನ್ನಡ ಪರ ಹೋರಾಟಗಾರರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ. ಉದ್ಟಾಟಿಸಿ ಮಾತನಾಡಿದರು. ಅಭಿಮಾನಿಗಳು ಗಟ್ಟಿಯಾಗಿ ನಿಲ್ಲುತ್ತಾರೆ. ಕುಗ್ರಾಮದಲ್ಲಿ ಹುಟ್ಚಿದ ಪಾಲನೇತ್ರರವರು ಬೆಂಗಳೂರಿಗೆ ಬಂದು ಕನ್ನಡ ಚಳುವಳಿಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದ್ದಾರೆ. ಕುಮಾರವ್ಯಾಸ ಹೇಳುತ್ತಾರೆ ಮದುವೆ ಎಂಬುದು…


















