Girl in a jacket

Author kendhooli_editor

ಮಾನವಧರ್ಮದ ನಿಜಾರ್ಥ ತಿಳಿಸಿದ ಶರಣರು-ಮುಖ್ಯಮಂತ್ರಿ ಚಂದ್ರು

ಮಾನವಧರ್ಮದ ನಿಜಾರ್ಥ ತಿಳಿಸಿದ ಶರಣರು-ಮುಖ್ಯಮಂತ್ರಿ ಚಂದ್ರು ಚಿತ್ರದುರ್ಗ,ಜ,೧೯-ಮನುಷ್ಯನಿಗೆ ಬೇಕಾದ ಎಲ್ಲವನ್ನು ೧೨ನೇ ಶತಮಾನದಲ್ಲಿಯೇ ಬಸವಾದಿ ಶರಣು ನೀಡಿದರು ಅಲ್ಲದೆ ಎಲ್ಲಾ ವರ್ಗದವರನ್ನು ಒಳಗೊಂಡ ಸಂವಿಧಾನವನುಕೊಟ್ಟರು ಎಂದು ನಟ ಡಾ. ಮುಖ್ಯಮಂತ್ರಿ ಚಂದ್ರು ತಿಳಿಸಿದರು ೧೩ನೆಯ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕನ್ನಡ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಡೋಲು ಬಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ಮನುಷ್ಯನಿಗೆ ಎನೇನು ಬೇಕು ಅದೆಲ್ಲವನ್ನು ೧೨ನೇಯ ಶತಮಾನದಲ್ಲಿಯೇ ಬಸವಾದಿ ಶರಣರು…

ಶರಣ ಜೀವನ ಮೌಲ್ಯ ಅಳವಡಿಸಿಕೊಳ್ಳಲು ಕರೆ

ಶರಣ ಜೀವನ ಮೌಲ್ಯ ಅಳವಡಿಸಿಕೊಳ್ಳಲು ಕರೆ ವರದಿ- ರುದ್ರಮೂರ್ತಿ ಎಂ.ಜೆ. ಚಿತ್ರದುರ್ಗ,ಜ,೧೯- ಯಾವುದು ಚಲಿಸದೆ ನಿಶ್ಚಲವಾಗಿರುತ್ತದೆಯೋ ಅದು ಕೊಳೆಯುತ್ತದೆ. ಆದರೆ ಬದುಕು ಚಲನಶೀಲವಾಗಿರಬೇಕು ಎಂದರೆ ಅದಕ್ಕೆ ವಚನಕಾರರು ಹಾಕಿಕೊಟ್ಟ ನೈತಿಕ ಮೌಲ್ಯಗಳಳೇ ಸಾಕ್ಷಿಯಾಗಿವೆ ಎಂದು ಸಾಹಿತಿ ಶ್ರೀಮತಿ ತಾರಿಣಿ ಶುಭಾದಾಯಿನಿ ಅಭಿಪ್ರಾಯ ಪಟ್ಟರು. ೧೩ನೆಯ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಶರಣ ಸಾಹಿತ್ಯದತ್ತ ಯುವಜನತೆ ವಿಚಾರ ಕುರಿತು ಚಿಂತನ ಗೋಷ್ಠಿಯ ಆಶಯ ನುಡಿಗಳನ್ನಾಡಿದ ಅವರು ಬದುಕಿನ ಬಗೆಗಿನ ವಿನಯ ಜೀವನದ ಮೌಲ್ಯಗಳ ಬಗೆಗಿನ ವಿನಯತೆಯನ್ನು ವಚನ…

ತೋಳ ವನ್ಯಧಾಮದಲ್ಲಿ ಸಫಾರಿ ಚಿಂತನೆ: ಈಶ್ವರ ಖಂಡ್ರೆ

ತೋಳ ವನ್ಯಧಾಮದಲ್ಲಿ ಸಫಾರಿ ಚಿಂತನೆ: ಈಶ್ವರ ಖಂಡ್ರೆ ಬೆಂಗಳೂರು, ಜ.19: ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿದ್ದು, ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಾದ್ಯಮ ಹೇಳಿಕೆಯಲ್ಲಿ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಸುಮಾರು 332 ಹೆಕ್ಟರ್ ಪ್ರದೇಶದಲ್ಲಿರುವ ಬಂಕಾಪೂರ ತೋಳ ಧಾಮವು ಕುರುಚಲು ಅರಣ್ಯದೊಳಗೆ…

ಟರ್ಫ್‌ಕ್ಲಬ್ ನಾಮನಿರ್ದೇಶನಕ್ಕೆ ಕಿಕ್‌ಬ್ಯಾಕ್ ಆರೋಪ-ಸಿಎಂಗೆ ಕ್ಲೀನ್‌ಚಿಟ್ ನೀಡಿದ ಲೋಕಾಯುಕ್ತ

ಟರ್ಫ್‌ಕ್ಲಬ್ ನಾಮನಿರ್ದೇಶನಕ್ಕೆ ಕಿಕ್‌ಬ್ಯಾಕ್ ಆರೋಪ-ಸಿಎಂಗೆ ಕ್ಲೀನ್‌ಚಿಟ್ ನೀಡಿದ ಲೋಕಾಯುಕ್ತ ಬೆಂಗಳೂರು,ಜ,೧೯- ಟರ್ಫ್‌ಕ್ಲಬ್ ವ್ಯವಸ್ಥಾಪಕ ಸಮಿತಿಯ ಸ್ಪೀವರ್ಡ್ ಹುದ್ದೆಗೆ ತಮ್ಮ ಆಪ್ತರನ್ನು ನೇಮಕ ಮಾಡಲಾಗಿದೆ ಇದಕ್ಕಾಗಿ ೧.೩೦ ಕೋಟಿ ಕಿಕ್‌ಬ್ಯಾಕ್ ಪಡೆದಿದ್ದಾರೆ ಎನ್ನುವ ಆರೋಪದ ಪ್ರಕರಣ ಕುರಿತು ಲೋಕಾಯುಕ್ತ ಪೊಲೀಸರು ನಡೆಸಿದ ತನಿಖೆಯಲ್ಲಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ತನಿಖೆ ಪೂರ್ಣಗೊಳಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ’ಬಿ’ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ. ’ಸಿಎಂ ಸಿದ್ದರಾಮಯ್ಯ ಅವರು ೧.೩೦ ಕೋಟಿ…

ಸೈಪ್ ಆಲಿ ಖಾನ್ ಮೇಲೆ ದಾಳಿ ಮಾಡಿದ ಆರೋಪಿ ಬಾಂಗ್ಲಾ ಪ್ರಜೆ

ಸೈಪ್ ಆಲಿ ಖಾನ್ ಮೇಲೆ ದಾಳಿ ಮಾಡಿದ ಆರೋಪಿ ಬಾಂಗ್ಲಾ ಪ್ರಜೆ ಮುಂಬ್ಯೆ,ಜ,೧೯-ದೇಶವನ್ನೇ ಬೆಚ್ಚಿ ಬೀಳಿಸಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ಯ ಆರೋಪಿಯನ್ನು ಹಿಡಿಯಲು ಪೊಲೀಸರು ನಡೆಸಿದ ಪ್ರಯತ್ನದಲ್ಲಿ ಕೊನೆಗೂ ಪಲದಾಯಕವಾಗಿದ್ದು ಆರೋಪಿ ಕೊನೆಗೂ ಬಂಧನವಾಗಿದ್ದಾನೆ ಆದರೆ ಆತನ ಬಾಂಗ್ಲಾ ದೇಶದ ಪ್ರಜೆ ಎನ್ನುವುದು ಈಗ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ ಇಂದು ಸುದ್ದಿಗೊಷ್ಠಿ ನಡೆಸಿದ ಮುಂಬೈ ಮಹಾನಗರ ವಿಭಾಗ-೯ರ ಡಿಸಿಪಿ ದೀಕ್ಷಿತ್ ಗೆಡಾಮ್ ಮಾಹಿತಿ ನೀಡಿದರು. ಬಂಧಿತ ಆರೋಪಿ…

ಹಝಾರೆ ಟ್ರೋಪಿ ಮುಡಿಗೇರಿಸಿಕೊಂಡ ಕರ್ನಾಟಕ

ಹಝಾರೆ ಟ್ರೋಪಿ ಮುಡಿಗೇರಿಸಿಕೊಂಡ ಕರ್ನಾಟಕ ವಡೋದರ ,ಜ,೧೯-ವಿದರ್ಭ ತಂಡದ ವಿರುದ್ಧ ಕರ್ನಾಟಕ ತಂಡವು ೩೬ ರನ್ನ ಗಳಿಂದ ಜಯಗಳಿಸುವ ಮೂಲಕ ಹಝಾರೆ ಟ್ರೋಪಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಜಯದ ಕನಸನ್ನು ನನಸುಮಾಡಿಕೊಂಡಿತು. ವಡೋದರದ ಅಂತರರಾಷ್ಟ್ರೀಯ ಸ್ಟೇಡಿಯಮ್ ನಲ್ಲಿ ಐದನೇ ಫೈನಲ್ ಮತ್ತು ಕರ್ನಾಟಕ ತಂಡವು ತಮ್ಮ ಐದನೇ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ತಮ್ಮ ಪರಿಪೂರ್ಣ ಓಟವನ್ನು ಮುಂದುವರಿಸಿದೆ. ಸತತ ಎಂಟು ಪಂದ್ಯಗಳನ್ನು ಗೆದ್ದು ತಮ್ಮ ಮೊದಲ ವಿಜಯ್ ಹಜಾರೆ ಟ್ರೋಫಿ ಫೈನಲ್ ತಲುಪುವ ಮೂಲಕ ಕನಸಿನ ಓಟವನ್ನು ಹೊಂದಿದ್ದ…

ರಾಜ್ಯಾಧ್ಯಂತ ತುಂತುರ ಮಳೆ ಥಂಡಿ ವಾತಾವರಣ

ರಾಜ್ಯಾಧ್ಯಂತ ತುಂತುರ ಮಳೆ ಥಂಡಿ ವಾತಾವರಣ ಕರ್ನಾಟಕಾದ್ಯಂತ ಭಾನುವಾರ ಬೆಳಿಗ್ಗೆ ತುಂತುರು ಮನೆ ಹಳಿ ಬೀಳುತ್ತಿದ್ದು ಚುಮು ಚುಮು ಚಳಿಯ ವಾತಾವರಣದಿಂದ ಕೂಡಿದೆ, ಹವಾಮಾನದಲ್ಲಿ ಏರುಪೇರಿನಿಂದ ಈ ಬದಲಾವಣೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆಯಾಗುವ ಮುನ್ಸೂಚನೆ ನೀಡಿದೆ ,ಈಗ ಇರುವ ವಾತಾವರಣ ಎರಡು ಮೂರು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ ಎಂದು ತಿಳಿಸಿದೆ. ಹೌದು, ಬದಲಾದ ಹವಾಮಾನ ಸನ್ನಿವೇಶಕ್ಕೆ ನಾವು ಸಾಕ್ಷಿಯಾಗುತ್ತಿದ್ದೇವೆ. ಬೆಂಗಳೂರಿನಲ್ಲಿ ಭಾನುವಾರ ಬೆಳ್ಳಂಬೆಳ್ಳಗ್ಗೆ ತುಂತುರು ಮಳೆ ಆಗಿದೆ. ಈ…

ಯಕ್ಷಗಾನ ಪ್ರಸಂಗದಲ್ಲೂ ಸೈ ಎನಿಸಿಕೊಂಡ ಉಮಾಶ್ರೀ

ಯಕ್ಷಗಾನ ಪ್ರಸಂಗದಲ್ಲೂ ಸೈ ಎನಿಸಿಕೊಂಡ ಉಮಾಶ್ರೀ ಉಮಾಶ್ರೀ ಅವರ ನಟನೆ ಎನ್ನುವುದಿದೆಯಲ್ಲ ಎಂಥವರನ್ನು ಮಂತ್ರಮುಗ್ದತೆ ಮಾಡಿಬಿಡುತ್ತದೆ.ಅವರ ಹಲವಾರು ಪಾತ್ರಗಳು ಜನಮಾನಸದಲ್ಲಿ ಉಳಿದಿರುವುದೇ ಅದೇಕಾರಣಕ್ಕೆ..ಹಾಗಾಗಿಯೇ ಪುಟ್ನಜ್ಜಿ ಪಾತ್ರದ ಆ ನಟನೆ ಮೂಲಕ ಕಲಾರಸಿಕರನ್ನು ಆಕ್ರಮಿಸಿಕೊಂಡು ಬಿಟ್ಟಿದ್ದಾರೆ. ಎಂಥದ್ದೆ ಪಾತ್ರ ಕೊಟ್ಟರು ಲೀಲಾಜಾಲವಾಗಿ ಅಭಿನಯಿಸುವ ಈ ಪುಟ್ನಂಜಿ ಈಗ ಯಕ್ಷಗಾನದಲ್ಲೂ ತಮ್ಮನ್ನು ಪರಿಕ್ಷೆಗೊಡ್ಡಿಕೊಂಡು ಸೈ ಎನಿಸಿಕೊಂಡಿದ್ದಾರೆ. ಉತ್ತರ ಕನ್ನಡ ಹೊನ್ನಾವರ ಸಮೀಪದ ಪೆರ್ಡೂರಿನಲ್ಲಿ ನಡೆದ ಶ್ರೀ ರಾಮ ಪಟ್ಟಾಭಿಷೇಕ ಮಾಯಾಮೃಗಗಾವತಿ ಎಂಬ ಯಕ್ಷಗಾನ ಪ್ರಸಂಗದಲ್ಲಿ ಮಂಥರೆಯಾಗಿ ಉಮಾಶ್ರೀ ಅಭಿನಯಿಸುವ ಮೂಲಕ…

ಅನುದಾನದ ಸದ್ಬಳಕೆಗೆ ಶಿವರಾಜ್ ಸಿಂಗ್ ಚೌಹಾಣ್ ಸಲಹೆ

ಅನುದಾನದ ಸದ್ಬಳಕೆಗೆ ಶಿವರಾಜ್ ಸಿಂಗ್ ಚೌಹಾಣ್ ಸಲಹೆ ಬೆಂಗಳೂರು,ಜ,18- ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ. ಬೆಂಗಳೂರಿಗೆ ಬಂದಿರುವ ಕೇಂದ್ರ ಸಚಿವರು ಇಂದು ರಾಜ್ಯದ ಕೃಷಿ, ಗ್ರಾಮೀಣಾಭಿವೃದ್ಧಿ, ಕಂದಾಯ ಸಚಿವರ ಜೊತೆ ಕೇಂದ್ರ ಸರಕಾರದ ಯೋಜನೆಗಳ ಸಾಧನೆಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್ ಅವರು ಅನುದಾನ ಕೇಳದೇ…

ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ ಬರಗೂರು ರಾಮಚಂದ್ರಪ್ಪ ರವರ ” ಸ್ವಪ್ನ ಮಂಟಪ”

ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ ಬರಗೂರು ರಾಮಚಂದ್ರಪ್ಪ ರವರ ” ಸ್ವಪ್ನ ಮಂಟಪ” Published by film beat ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಕಾದಂಬರಿ ಆಧಾರಿತ “ಸ್ವಪ್ನ ಮಂಟಪ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಎಚ್. ಕೆ ಪಾಟೀಲ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಅವರು ವಿಜಯ್ ರಾಘವೇಂದ್ರ ಮತ್ತು ನಟಿ ರಂಜನಿ ರಾಘವನ್ ಪ್ರಧಾನ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ…

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿ.ಎಂ.ಸಿದ್ದರಾಮಯ್ಯ

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿ.ಎಂ.ಸಿದ್ದರಾಮಯ್ಯ ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು…

ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ: ಹೋರಾಟಗಾರರಿಗೂ ಆಹ್ವಾನ: ಡಿಸಿಎಂ 

ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ: ಹೋರಾಟಗಾರರಿಗೂ ಆಹ್ವಾನ: ಡಿಸಿಎಂ  ಬೆಳಗಾವಿ, ಜ.18-“ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸುವರ್ಣಸೌಧ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಶಿವಕುಮಾರ್ ಅವರು ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ…

ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ

ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ ತುಮಕೂರು, ಜ,18-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು. ಇದಕ್ಕೂ ಮೊದಲು…

ಮುಡಾ ಹಗರಣ- ಸಿದ್ದು ರಾಜೀನಾಮೆಗೆ ಹೆಚ್ಚಿದ ಒತ್ತಡ

ಮುಡಾ ಹಗರಣ- ಸಿದ್ದು ರಾಜೀನಾಮೆಗೆ ಹೆಚ್ಚಿದ ಒತ್ತಡ ಬೆಂಗಳೂರು, ಜ,18-ಮುಡಾ ಪ್ರಕರಣ ಕುರಿತ ಜಾರಿ ಮತ್ತು ನಿರ್ದೇಶನಾಲಯ ( ಇಡಿ) ಹಗರಣ ನಡೆದಿರುವುದು ನಿಜ ಎಂದು ಪ್ರಕಟಣೆಯಲ್ಲಿ ತಿಳಿಸಿರುವ ಬೆನ್ನಲ್ಲೇ ಪ್ರತಿಪಕ್ಷದವನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆವೊತ್ತಾಯಿಸಿದ್ದಾರೆ. ಮುಡಾ ಹಗರಣದಲ್ಲಿ ತಮ್ಮ ಪಾತ್ರ ಇಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯ ಇಡಿ ಬಿಡುಗಡೆ ಮಾಡಿರುವ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು ಬಹುಶಃ ಇದು ಸಿದ್ದರಾಮಯ್ಯ ಅವರಿಗೆ ಹುರುಳಾಗುವ ಸಾಧ್ಯತೆಗಳಿವೆ. ಇಡಿ ಈ ಹಗರಣ ನಿಜ ಎನ್ನುವ ಒ್ರಕಟಣೆ ಹೊರಡಿಸಿದ ಬೆನ್ನಲ್ಲೇ ಪ್ರತಿ ಪಕ್ಷದ…

ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಂತೆ ನಡೆಯುತ್ತೇವೆ:  ಡಿ. ಕೆ. ಶಿವಕುಮಾರ್

ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಂತೆ ನಡೆಯುತ್ತೇವೆ:  ಡಿ. ಕೆ. ಶಿವಕುಮಾರ್ *ಬೆಳಗಾವಿ,18- “ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಬಗ್ಗೆ ಕೇಳಿದಾಗ, “ಮಲ್ಲಿಕಾರ್ಜುನ ಖರ್ಗೆ…

ಕೈ ನಾಯಕರಿಗೆ ಖರ್ಗೆ ಖಡಕ್ ಎಚ್ಚರಿಕೆ

ಕೈ ನಾಯಕರಿಗೆ ಖರ್ಗೆ ಖಡಕ್ ಎಚ್ಚರಿಕೆ ನವದೆಹಲಿ, ಜ,18-ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸೊಎಂ ಖುರ್ಚಿಗಾಗಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಅವರು ಯಾರು ಯಾವುದೇ ಹೇಳಿಕೆ ನೀಡಬಾರದು,ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ ಯಾವಾಗ ಏನು ಮಾಡಬೇಕೋ ಅದನ್ನು ಮಾಡಲಾಗುತ್ತದೆ ನಾಯಕರೆಲ್ಲರೂ ಬಾಯಿ ಮುಚ್ಚಿಕೊಂಡಿರಬೇಕೆ ಎಂದು ವಾರ್ನಿಂಗ್ ನೀಡಿದ್ದಾರೆ. ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸವನ್ನು ಮೊದಲು ಮಾಡಿ. ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಿರಿ. ಜನರ ಸಮಸ್ಯೆಗಳಿಗೆ…

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ವಿರುದ್ಧ ಯತ್ನಾಳ ಸ್ಪರ್ಧೆ?

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ವಿರುದ್ಧ ಯತ್ನಾಳ ಸ್ಪರ್ಧೆ? ಬೆಂಗಳೂರು,ಜ,೧೮- ಬಿಜೆಪಿಯಲ್ಲಿ ರಾಜ್ಯಾದ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವುದು ಖಚಿತವಾಗಿದೆ. ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ಸ್ಪರ್ಧಿಸಿ ಜಯಗಳಿಸುವ ಮೂಲಕ ರೆಬಲ್‌ನಾಯಕರ ಬಾಯಿಮುಚ್ಚಿಸಲು ತಗೆದುಕೊಂಡಿರುವ ಈ ನಿರ್ಧಾರಕ್ಕೆ ಈಗ ಮತ್ತೊಂದು ಟ್ವಿಸ್ಟ್ ದೊರೆತಿದೆ. ಒಂದು ಮೂಲದ ಪ್ರಕಾರ ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಇವರ ವಿರುದ್ಧ ರೆಬಲ್ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ನಿಲ್ಲಿಸಲು ರೆಬಲ್ ನಾಯಕರು ನಿರ್ಧರಿಸಿದ್ದಾರೆ .ಈ ಕುರಿತಂತೆ ಯತ್ನಾಳ್ ಮತ್ತು ಇತರರು…

ಬಿ.ಎಸ್.ವೈ ಪೋಕ್ಸೋ ಪ್ರಕರಣ,  ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬಿ.ಎಸ್.ವೈ ಪೋಕ್ಸೋ ಪ್ರಕರಣ,  ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ಬೆಂಗಳೂರು, ಜ,17-ಮಾಜಿ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣವನ್ನು ರದ್ದು ಪಡಿಸುವಂತೆ ಮಾಡಿಕೊಂಡಿದ್ದ ಮನವಿಯನ್ನು ಹೈಕೋರ್ಟ್ ಕಾಯ್ದಿರಿಸಿದೆ. ವಿಚಾರಣೆ ವೇಳೆ ರಾಜ್ಯ ಸರ್ಕಾರವು, ದೂರುದಾರರ ಮರಣದ ನಂತರ ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವಂತೆ ‘ಯೋಚಿಸಿ’ ಅರ್ಜಿ ಸಲ್ಲಿಸಿದ್ದಾರೆ ಎಂಬ ಹೇಳಿದೆ. ಪೋಕ್ಸೋ ಪ್ರಕರಣ ರದ್ದತಿಗೆ ರಾಜ್ಯ ಸರ್ಕಾರದ ವಾದವನ್ನು ವಿರೋಧಿಸಿದ ಯಡಿಯೂರಪ್ಪ, ದೂರುದಾರರು ಯಾವಾಗ ಸಾಯುತ್ತಾರೆಂದು ಅವರಿಗೆ ಹೇಳಿರಲಿಲ್ಲ, ತಾನು ಜಾದೂಗಾರನಲ್ಲ ಎಂದು ಹೈಕೋರ್ಟ್‌ಗೆ ತಿಳಿಸಿದ್ದಾರೆ. ಅಷ್ಟೆ…

ಸೀಪ್ಲೇನ್ ಸೇವೆ; ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಪ್ರಾರಂಭಿಸಲು ಪ್ರಸ್ತಾವನೆ

ಸೀಪ್ಲೇನ್ ಸೇವೆ; ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಪ್ರಾರಂಭಿಸಲು ಪ್ರಸ್ತಾವನೆ ನವದೆಹಲಿಜ,17-ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ಶುಕ್ರವಾರ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು; ಎರಡು ಪ್ರಮುಖವಾದ ಮನವಿ ಪತ್ರಗಳನ್ನು ಸಲ್ಲಿಸಿದರು. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆ ಆರ್ ಎಸ್) ಜಲಾಶಯದಲ್ಲಿ…

ಸರ್ಕಾರದಿಂದ ಬೇಕಾದ ಸವಲತ್ತು ಕೊಡ್ತಿವಿ,ಒಲಂಪಿಕ್ ಮೆಡಲ್ ತನ್ನಿ ಸಿಎಂ ಕರೆ

ಸರ್ಕಾರದಿಂದ ಬೇಕಾದ ಸವಲತ್ತು ಕೊಡ್ತಿವಿ,ಒಲಂಪಿಕ್ ಮೆಡಲ್ ತನ್ನಿ ಸಿಎಂ ಕರೆ ಮಂಗಳೂರು ಜ 17: ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ 2025 ನ್ನು ಉದ್ಘಾಟಿಸಿ ಮಾತನಾಡಿದರು. ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ…

1 18 19 20 21 22 98
Girl in a jacket