Girl in a jacket

Author kendhooli_editor

ಬಿಜೆಪಿಯಿಂದ ಎಎಪಿ ಪ್ರಣಾಳಿಕೆ ನಕಲು- ಕೇಜ್ರಿವಾಲ್ ವ್ಯಂಗ್ಯ

ಬಿಜೆಪಿಯಿಂದ ಎಎಪಿ ಪ್ರಣಾಳಿಕೆ ನಕಲು- ಕೇಜ್ರಿವಾಲ್ ವ್ಯಂಗ್ಯ ನವದೆಹಲಿ, ಜ,17:ಎಎಪಿ ಯ ಪ್ರಣಾಳಿಕೆಗಳನ್ನು ಬಿಜೆಪಿ ನಕಲು ಮಾಡಿದ್ದು,ಯಾವುದೇ ಕಾರಣಕ್ಕೂ ಅವುಗಳನ್ನು ಬಿಜೆಪಿ ಅಧಿಕಾರಕ್ಕೆ ಬಂದರೆ ಅನುಷ್ಠಾನಗೊಳಿಸುವುದಿಲ್ಲ ಎಂದು ಎಎಪಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವ್ಯಂಗ್ಯಮಾಡಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಬಿಡುಗಡೆ ಮಾಡಿದ ಪಕ್ಷದ ಪ್ರಣಾಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ಎಎಪಿ ಉಚಿತ ಕೊಡುಗೆಗಳನ್ನು ಜನರಿಗೆ ನೀಡಿದ್ದಕ್ಕಾಗಿ ಟೀಕಿಸಿದ್ದ ಪ್ರಧಾನಿ ಮೋದಿ ಅವರು ಈಗಲಾದರೂ…

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಆರಂಭ

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಆರಂಭ ಬೆಂಗಳೂರು,ಜ.17- ಕರ್ನಾಟಕ ಜನತೆಯ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಬಹುದಿನಗಳ ಬೇಡಿಕೆಯಂತೆ ಅಮೆರಿಕದ ದೂತಾವಾಸ (ಯುಎಸ್ ಕಾನ್ಸುಲೇಟ್) ಕಚೇರಿಯು ಇಂದು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಯಾಗಿದೆ. ಕರ್ನಾಟಕದ ಜನತೆಯು ಅಮೆರಿಕಾಕ್ಕೆ ಪ್ರಯಾಣಿಸ ಬೇಕೆಂದರೆ ವೀಸಾ ಪಡೆಯಲು ದೂರದ ದೆಹಲಿ, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈಗೆ ತೆರಳಬೇಕಿತ್ತು. ಇದನ್ನು ತಪ್ಪಿಸಲು ರಾಜಧಾನಿ ಬೆಂಗಳೂರಿನಲ್ಲಿ ಶಾಶ್ವತವಾಗಿ ಕಾರ್ಯ ನಿರ್ವಹಿಸುವ ಧೂತಾವಾಸ ಕಚೇರಿಯನ್ನು ಈಗ ತೆರೆಯಲಾಗಿದೆ.ಅಮೆರಿಕ ದೂತವಾಸ ಕಚೇರಿಯಲ್ಲಿ ವೀಸಾ ಸೇವೆ ಇನ್ನು ಲಭ್ಯವಾಗಿಲ್ಲ. ಕೆಲವು…

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ:  ತಿಮ್ಮಾಪುರ್

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ:  ತಿಮ್ಮಾಪುರ್ ಬೆಂಗಳೂರು, ಜ.17- ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ತಿಳಿಸಿದ್ದಾರೆ. ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು…

ಸೈಫ್ ಅಲಿಖಾನ್ ದಾಳಿ ಘಟನೆಯ ತನಿಖಾ ತಂಡದಲ್ಲಿ ದಯಾನಾಯಕ್

ಸೈಫ್ ಅಲಿಖಾನ್ ದಾಳಿ ಘಟನೆಯ ತನಿಖಾ ತಂಡದಲ್ಲಿ ದಯಾನಾಯಕ್? ಎಂ.ಡಿ.ದಿನೇಶ್ ಕುಮಾರ್ ಮುಂಬೈ,ಜ,17:ಬಾಲಿವುಡ್ ನಟ ಸೈಫ್ ಅಲಿಖಾನ್ ನಿವಾಸದಲ್ಲಿ ಗುರುವಾರ ಬೆಳಗಿನ ಜವ ನಡೆದ ದಾಳಿ ಹಲವು ಅನುಮಾನಗಳಲಿಗೆ ಎಡೆಮಾಡಿಕೊಟ್ಟಿದೆ,ಮನೆಗೆಲಸದಾಕೆಯ ಸ್ನೇಹಿತ ಇದನ್ನು ಮಾಡಿದ್ದಾನೆ ಎನ್ನಲಾಗುತ್ತಿದ್ದರೂ ಇದು ಸಿದ್ದಿಕಿ ಹತ್ಯೆಯ ನಂತರ ಇದು ಕೂಡ ಅದೇ ಜಾಡಿನಲ್ಲಿಯೂ ಪೊಲೀಸರು ಅನುಮಾನಿಸಿದ್ದು ತನಿಖೆ ಆರಂಭಿಸಿದ್ದಾರೆ. ಈ ತನಿಖೆ ನಡೆಸುವ ವೇಳೆಯೇ ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಅಲಿಖಾನ್ ಮನೆಯ ಬಳಿ ಮಫ್ತಿಯಲ್ಲಿ ಕಾಣಿಸಿಕೊಂಡಿರುವುದು ನೋಡಿದರೆ ,ದಯಾನಾಯಕ್ ಈ ತನಿಖೆಯ…

ಬೊಸಿಯಾ ರಾಷ್ಟ್ರೀಯ ಚಾಂಪಿಯನ್ ಶಿಪ್ ಕ್ರೀಡೆ; ಕರ್ನಾಟಕದ‌ ಅನ್ನಪೂರ್ಣ ಚಾಂಪಿಯನ್

ಬೊಸಿಯಾ ರಾಷ್ಟ್ರೀಯ ಚಾಂಪಿಯನ್ ಶಿಪ್ ಕ್ರೀಡೆ; ಕರ್ನಾಟಕದ‌ ಅನ್ನಪೂರ್ಣ ಚಾಂಪಿಯನ್ ಬೆಂಗಳೂರು, ಜ,16-ಆಂಧ್ರಪ್ರದೇಶದ ವಿಶಾಖ ಪಟ್ಟಣದಲ್ಲಿ ನಡೆದ 9 ನೇ ರಾಷ್ಟೀಯ ಪ್ಯಾರಾ ಬೊಸಿಯಾ ( BOCCIA) ರಾಷ್ಟೀಯ ಚಾಂಪಿಯನ್ ಶಿಪ್ ಕ್ರೀಡಾ ಕೂಟದಲ್ಲಿ ಬೆಂಗಳೂರಿನ ಅನ್ನಪೂರ್ಣ ಅವರು ಚಿನ್ನದ ಪದಕ‌ ಗೆಲ್ಲುವ ಮೂಲಕ ನಾಡಿಗೆ ಕೀರ್ತಿ ತಂದಿದ್ದಾರೆ. ಜನವರಿ ‌8 ರಿಂದ 16 ರ ತನಕ ಆಂಧ್ರಪ್ರದೇಶದ ವಿಶಾಖ ಪಟ್ಟಣದಲ್ಲಿ ಬೊಸಿಯಾ ಸ್ಪೋರ್ಟ್ಸ್ ಫೆಡರೇಷನ್ ಆಫ್‌ ಇಂಡಿಯಾ ಹಾಗೂ‌ ಪ್ಯಾರಾ ಒಲಿಂಪಿಕ್ ಕಮಿಟಿ ಆಫ್ ಇಂಡಿಯಾ…

ಬೀದರ್ ದರೋಡೆ – ಗನ್ ಮ್ಯಾನ್  ಸುತ್ತಾ ಪೊಲೀಸರ ಅನುಮಾನ

ಬೀದರ್ ದರೋಡೆ – ಗನ್ ಮ್ಯಾನ್  ಸುತ್ತಾ ಪೊಲೀಸರ ಅನುಮಾನ ಬೀದರ್,ಜ,16-ಗನ್ ಮ್ಯಾನ್ ಇಲ್ಲದೆ ಎಟಿಎಂ ಗೆ ಹಣ ತುಂಬಲು ಬಂದಿದ್ದ ಎಟಿಎಂಗೆ ಹಣ ಹಾಕಲು ಬಂದಿದ್ದ ಸಿಬ್ಬಂದಿಯ ಚಲನವಲನಗಳೆ ಅನುಮಾನಕ್ಕೆ ಕಾರಣವಾಗಿದೆ. ಯಾವುದೇ ಎಟಿಎಂ ಗೆ ಹಣ ತುಂಬುವಾಗ ಗನ್ ಮ್ಯಾನ್ ಇಲ್ಲದೆ ಹೇಗೆ ಬಂದರು ಎನ್ನುವುದೆ ಪ್ರಶ್ನೆಯಾಗಿದ್ದು ,ಇದೇ ಅನುಮಾನದ ಮೇಲೆ ಪೊಲೀಸರು ತನಿಖೆ ನಡಿಸುತ್ತಿದ್ದಾರೆ. ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ಬೆಳಿಗ್ಗೆ ನಡೆದ ಈ ಕೃತ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ ಬೈಕ್‌ನಲ್ಲಿ…

ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಅನಾವರಣ

“ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಅನಾವರಣ ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಿಷಿ ನಾಯಕರಾಗಿ ನಟಿಸಿರುವ “ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಅನ್ನು ನಟ ರಾಕ್ಷಸ ಡಾಲಿ ಧನಂಜಯ ಅನಾವರಣ ಮಾಡಿದರು. ನಿರ್ಮಾಪಕ ಕೆ.ಮಂಜು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಟ್ರೇಲರ್ ಕುತೂಹಲ ಮೂಡಿಸಿದ್ದು,‌ ಜನವರಿ 24 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಈ ಚಿತ್ರವನ್ನು ನೋಡುವ ಕಾತುರವನ್ನು ಹೆಚ್ಚಿಸಿದೆ. ಟ್ರೇಲರ್ ಬಿಡುಗಡೆ…

ಜಾರಕಿಹೊಳಿ ಸಹೋದರರಿಗೆ ಧನಬಲದ ದುರಹಂಕಾರದ ಆಟ..!

ಜಾರಕಿಹೊಳಿ ಸಹೋದರರಿಗೆ ಧನಬಲದ ದುರಹಂಕಾರದ ಆಟ..! ಟಿ.ಕೆ.ತ್ಯಾಗರಾಜ್,ಹಿರಿಯ ಪತ್ರಕರ್ತರು ಬೆಂಗಳೂರು, ಜ,16-ಇದು ಧನಬಲದ ದುರಹಂಕಾರವಲ್ಲದೇ ಬೇರೇನಲ್ಲ.ನಾಲ್ವರು ಜಾರಕೀಹೊಳಿ ಸಹೋದರರು ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿದ್ದುಕೊಂಡು ತಮಗೆ ಬೇಕಾದಂತೆ ಆಟವಾಡುತ್ತಿದ್ದಾರೆ. ಹಿರಿಯ ಸಹೋದರ ರಮೇಶ್ ಜಾರಕೀಹೊಳಿ ಬಿಜೆಪಿ ರಾಜ್ಯಾಧ್ಯಕ್ಣ ಬಿ.ವೈ.ವಿಜಯೇಂದ್ರ ಬದಲಾವಣೆಗೆ ಆಗ್ರಹಿಸಿ ಸರ್ವಪ್ರಯತ್ನ ನಡೆಸುತ್ತಿದ್ದರೆ, ನಂತರದ ಸಹೋದರ ಸತೀಶ್ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಯಾಗಿದ್ದುಕೊಂಡೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬದಲಾವಣೆಗೆ ಆಗಿಂದಾಗ್ಗೆ ದನಿ ಎತ್ತುತ್ತಿದ್ದಾರೆ. ಓಟು ತರುವವರನ್ನು ಅಧ್ಯಕ್ಷ ಸ್ಥಾನಕ್ಕೆ ತರಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ತರುತ್ತಿದ್ದಾರೆ. ಸತೀಶ್…

ಇರಿತಕ್ಕೊಳಗಾಗಿದ್ದ ಸೈಫ್  ಅಲಿಖಾನ್ ಮೊದಲ ಶಸ್ತ್ರ ಚಿಕಿತ್ಸೆ ಯಶಸ್ವಿ

ಇರಿತಕ್ಸೈಕೊಳಗಾಗಿದ್ದ ಸೈಫ್  ಅಲಿ ಖಾನ್ ಮೊದಲ ಶಸ್ತ್ರ ಚಿಕಿತ್ಸೆ ಯಶಸ್ವಿ ಮುಂಬೈ,ಜ,16-ಸಿದ್ದಕಿ ಹತ್ಯೆ ನಂತರ ಬಾಲಿವುಡ್‌ ನಟರ ಮೇಲೆ ದಾಳಿಮಾಡಲಾಗುತ್ತದೆ ಎನ್ನುವ ಮಧ್ಯೆಯೇ ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇಂದು ಬೆಳಗಿನ ಜಾವ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.ಮನೆಗಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಯೊಬ್ಬ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ಲೀಲಾವತಿ ಆಸ್ಪತ್ರೆ…

ಪ್ರೀತಂ ಗೌಡ ಕಾಂಗ್ರೆಸ್ ಸೇರಲಿದ್ದಾರೆಯೇ?

ಪ್ರೀತಂ ಗೌಡ ಕಾಂಗ್ರೆಸ್ ಸೇರಲಿದ್ದಾರೆಯೇ? Publish by desk team ಬೆಂಗಳೂರು, ಜ,16- ಬಿಜೆಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಾಗಿನಿಂದಲೂ ಅಸಮಾಧಾನಗೊಂಡಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಹಾಸನದಲ್ಲಿ ಗೌಡರ ಕುಟುಂಬದ ವಿರುದ್ಧ ರಾಜಕಾರಣ ಮಾಡುತ್ತಿದ್ದ ಅವರಿಗೆ ಈ ಮೈತ್ರಿಯಿಂದ ತೀವ್ರ ಮುಜುಗರಕ್ಕೆ ಒಳಗಾಗಿದ್ದರು,ಸದ್ಯ ಮೈತ್ರಿಯಿಂದ ಬಿಜೆಪಿ ಹೊರಬರುವ ಸಾಧ್ಯತೆಗಳು ಕಡಿಮೆ ಎನ್ನುವ ದೃಷ್ಟಿಯಿಂದ ಅವರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹಾಸನದ ಮಾಜಿ ಶಾಸಕ ಪ್ರೀತಂ ಗೌಡ…

ಮಣೆಗಾರ-ಜಾತಿಯ ಹಂಗು ದಾಟಿದ ಶೋಷಕ ಜಗತ್ತು

ಮಣೆಗಾರ-ಜಾತಿಯ ಹಂಗು ದಾಟಿದ ಶೋಷಕ ಜಗತ್ತು ಇತರ ಪ್ರಕಾರಗಳಲ್ಲಿ ಹೊಸ ಬೆಳೆಗಳು ಕಾಣಿಸಿಕೊಂಡಂತೆ ಆತ್ಮಕಥೆಗಳ ವಿಚಾರಕ್ಕೆ ಬಂದರೂ ಹೊಸತುಗಳ ಪರ್ವ ಶುರುವಾಗಿದ್ದು( ಘಟನೆ,ಭಾಷೆ ಹಾಗೂ ತಾಂತ್ರಿಕ ವಿಧಾನಗಳು) ದಲಿತ ಆತ್ಮಕಥನಗಳಲ್ಲಿ ಎನ್ನಬಹುದು. ಬೆಳಕಿನ ಲೋಕ ಕಾಣದ ಅನುಭವವನ್ನು ದಲಿತರ ಕತ್ತಲ ಲೋಕ ಕನ್ನಡಕ್ಕೆ ತಂದು ಕೊಟ್ಟಿದೆ.ಆದರೆ ಉಳಿದ ಪ್ರಕಾರಗಳಿಗೆ ಸಿಕ್ಕಂತೆ ದಲಿತ ಆತ್ಮಕಥನಗಳಿಗೆ ಸಿಕ್ಕ ಮಾನ್ಯತೆಗಳು ಕಡಿಮೆಯೇ ಎನ್ನಬೇಕು. “ ಕನ್ನಡದ ದಲಿತ ಆತ್ಮಕಥನಗಳು ಮರಾಠಿಯಷ್ಟು ದಟ್ಟ ಅನುಭವಗಳನ್ನು ಹೊಂದಿಲ್ಲ” ಎಂಬ ವಿಮರ್ಶಕರ ಮೂಗು ಮುರಿಯುವಿಕೆಯನ್ನ ಮೀರಿ…

ಜಾತಿಗಣತಿ ಮಂಡನೆಯನ್ನು ಸಿಎಂ ರಾಜಕೀಯ ದಾಳವಾಗಿಸಿಕೊಂಡಿದ್ದಾರೆ – ಅಶೋಕ್ ಕಿಡಿ

ಜಾತಿಗಣತಿ ಮಂಡನೆಯನ್ನು ಸಿಎಂ ರಾಜಕೀಯ ದಾಳವಾಗಿಸಿಕೊಂಡಿದ್ದಾರೆ – ಅಶೋಕ್ ಕಿಡಿ publish by desk team ಬೆಂಗಳೂರು,ಜ,೧೫-ಜಾತಿಗಣತಿ ವರದಿ ಮಂಡನೆಯನ್ನು ಸಿಎಂ ರಾಜಕೀಯ ದಾಳವಾಗಿ ಜಾತಿ ಜನಗಣತಿ ವರದಿ ಮಂಡನೆ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಅವರು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ’ಸಂಕಟ ಬಂದಾಗ ವೆಂಕಟರಮಣ’ ಎಂಬಂತೆ ತಮ್ಮ ಕುರ್ಚಿಗೆ ಕಂಟಕ ಬಂದಾಗ , ಜಾತಿ ಜನಗಣತಿ ನೆನಪಾಗುತ್ತದೆ. ವರದಿ ಅನುಷ್ಠಾನಕ್ಕೆ ಬಿಜೆಪಿ ಪಕ್ಷ…

ಕಾಯಕ ಸಮಾಜವನ್ನು ನನಸಾಗಿಸಿದ್ದು ಶ್ರೀ ಸಿದ್ಧರಾಮೇಶ್ವರರು: ಎಂ ಬಿ ಪಾಟೀಲ

ಕಾಯಕ ಸಮಾಜವನ್ನು ನನಸಾಗಿಸಿದ್ದು ಶ್ರೀ ಸಿದ್ಧರಾಮೇಶ್ವರರು: ಎಂ ಬಿ ಪಾಟೀಲ Publish by desk team ಬೆಂಗಳೂರು,ಜ,15-ಹಿಂದೆ ನಾನು‌ ನೀರಾವರಿ ಸಚಿವನಾಗಿದ್ದಾಗ ರಾಜ್ಯದ ಕೆರೆಗಳಿಗೆ ನೀರು ತುಂಬಿಸುವ ತೀರ್ಮಾನ ಮಾಡಿದೆ. ಇದರಿಂದಾಗಿ ಆರು ಸಾವಿರ ಕೆರೆಗಳಿಗೆ ಮತ್ತೆ ಜೀವ ಬಂತು. ಇದರ ಹಿಂದೆ ವಚನಕಾರ ಸಿದ್ಧರಾಮೇಶ್ವರರ ಕಾಯಕ ಸಮಾಜ ನಿರ್ಮಾಣದ ಪ್ರೇರಣೆ ಇತ್ತು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಎರಡು ದಿನಗಳ ಶ್ರೀ…

ಆಗಸ್ಟ್ 15 ರಂದು “45” ಚಿತ್ರ ತೆರೆಮೇಲೆ

ಆಗಸ್ಟ್ 15 ರಂದು”45″ ಚಿತ್ರ ತೆರೆಮೇಲೆ Publish by ,Desk team ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ‌ ಹಾಗೂ 2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ “45” ಚಿತ್ರ ಆಗಸ್ಟ್ 15, ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತಾರೆ. ಆದರೆ “45” ಚಿತ್ರತಂಡ ವಿಭಿನ್ನವಾಗಿ ದಿನಾಂಕ ಘೋಷಣೆ ಮಾಡಿದೆ. ಡೇಟ್ ಅನೌನ್ಸ್ ಮೆಂಟ್ ಗಾಗಿಯೇ ನಿರ್ದೇಶಕ ಅರ್ಜುನ್ ಜನ್ಯ ಪ್ರಜ್ವಲ್ ಅರಸ್ ಎಂಬ ಯುವ ಪ್ರತಿಭೆಯಿಂದ 3D…

ಸಿದ್ದು ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿ ವರದಿಯಿಂದ ಹಿಂದೆ ಸರಿದರೇ?

ಸಿದ್ದು ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿ ವರದಿಯಿಂದ ಹಿಂದೆ ಸರಿದರೇ? ತುರುವನೂರು ಮಂಜುನಾಥ ಬೆಂಗಳೂರು,ಜ,೧೫- ಜಾತಿಗಣತಿ ಬಗ್ಗೆ ಬಹುನಿರೀಕ್ಷೆ ಇಟ್ಟುಕೊಂಡವರಿಗೆ ಸಿದ್ದರಾಮಯ್ಯ ಮತ್ತೊಮ್ಮೆ ನಿರಾಸೆ ಮಾಡಿದಂತೆ ಕಾಣುತ್ತಿದೆ.ಗುರುವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ಈ ಕುರಿತು ಸದ್ಯಕ್ಕೆ ಚರ್ಚೆ ಇಲ್ಲ ಎಂದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ರಾಜಕೀಯವಲದದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿಯೇ ಸಿದ್ದರಾಮಯ್ಯ ಈ ಸ್ಪಷ್ಟನೆ ಯಾವಕಾರಣಕ್ಕೆ ರಾಜಕಾರಣದ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿಯೇ ಎನ್ನುವ ಪ್ರಶ್ನೆಗೆಳುದಿಡೀರ್ ಮುನ್ನಲೆಗೆ ಬಂದಿವೆ,ಅಲ್ಲದೆ ಅಧಿಕಾರ ಹಂಚಿಕೆ ವಿಷಯದಲ್ಲಿಯೂ ಈ ತಂತ್ರ…

ಏಕದಿನ ಪಂದ್ಯದಲ್ಲಿ ದಾಖಲೆ ನಿರ್ಮಿಸಿದ ಭಾರತ

ಏಕದಿನ ಪಂದ್ಯದಲ್ಲಿ ದಾಖಲೆ ನಿರ್ಮಿಸಿದ ಭಾರತ   news desk-date 15-01-2025 ರಾಜ್‌ಕೋಟ್‌,ನಲ್ಲಿ ನಡೆಯುತ್ತಿರುವ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಿ ದಾಖಲೆ ನಿರ್ಮಿಸಿದೆ.  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ  ಆಟಗಾರ್ತಿಯಾರದ ಸ್ಮೃತಿ ಮಂಧಾನ ಹಾಗೂ ಪ್ರತಿಕಾ ರಾವಲ್ ಅವರ ಸ್ಫೋಟಕ ಶತಕ ಹಾಗೂ ರಿಚಾ ಘೋಷ್ ಅವರ ಅರ್ಧಶತಕದ ನೆರವಿನಿಂದ ಭಾರತ ವನಿತಾ ಪಡೆ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು…

ನಟ ಸರಿಗಮ ವಿಜಿ ಇನ್ನೂ ನೆನಪು ಮಾತ್ರ

ನಟ ಸರಿಗಮ ವಿಜಿ ಇನ್ನೂ ನೆನಪಮಾತ್ರ News desk date 15-01-2025: ಬೆಂಗಳೂರು, ಜ,15- ಬಹುದಿನಗಳ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಚಿತ್ರ ನಟ ಸರಿಗಮ ವಿಜಿ ಕೊನೆಯಿಸಿರೆಳದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ತಮ್ಮ ವಿಭಿನ್ನ ನಟನೆಯಿಂದ ಜನಮಾನಸದಲ್ಲಿ ಅಚ್ಚಗದಗಳೆಯದೆ ಉಳಿದಿದ್ದ ಅವರ ಪಾತ್ರಗಳೇ ವೈಶಿಷ್ಟ್ಯ ಪಡೆದಿದ್ದವು,ಸರಿಗಮ ವಿಜಿ ಎಂದೇ ಜನಪ್ರಿಯತೆ ಪಡೆದಿರುವ ಅವರ ಪೂರ್ತಿ ಹೆಸರು ಆರ್‌. ವಿಜಯ್‌ ಕುಮಾರ್‌. ಮೊದಲು ರಂಗಭೂಮಿಯಲ್ಲಿ ಗುರುತಿಸಿಕೊಂಡಿದ್ದ ಇವರನ್ನು ಸರಿಗಮ ವಿಜಿ ಕರೆಯಲಾಗುತ್ತಿತ್ತು. 1980ರಲ್ಲಿ ಗೀತಪ್ರಿಯಾ ನಿರ್ದೇಶನದ…

ಮೂರು ಹಸು ಕೊಡಿಸಿದ ಜಮೀರ್ ಅಹಮದ್ ಖಾನ್

ಮೂರು ಹಸು ಕೊಡಿಸಿದ ಜಮೀರ್ ಅಹಮದ್ ಖಾನ್ ಬೆಂಗಳೂರು,ಜ,15-ಚಾಮರಾಜಪೇಟೆ ಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.…

ಒಬ್ಬರ ಮನಸ್ಸು ನೋಯಿಸುವ ಪ್ರವೃತ್ತಿ ತೊಲಗಬೇಕು-ಬಸವಕುಮಾರಶ್ರೀಗಳು

ಒಬ್ಬರ ಮನಸ್ಸು ನೋಯಿಸುವ ಪ್ರವೃತ್ತಿ ತೊಲಗಬೇಕು-ಬಸವಕುಮಾರಶ್ರೀಗಳು ಚಿತ್ರದುರ್ಗ, ಜ.೧೫ – ಒಳ್ಳೆಯ ಮಾತು, ಮಾರ್ಗದರ್ಶನ ಇವತ್ತು ಜನರನ್ನು ತಲುಪುತ್ತವೋ ಇಲ್ಲವೋ ಗೊತ್ತಿಲ್ಲ. ಆದರೆ ಕೆಟ್ಟಮಾತು ಇನ್ನೊಬ್ಬರ ಬಗ್ಗೆ ನಾವು ನಡೆದುಕೊಳ್ಳುವ ವಿಚಾರ, ಹಾಗೆ ಸರಿದಾರಿಯಲ್ಲಿ ಸಾಗುವುದರಿಂದ ಅವರಿಗೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡಿ ಮಾನಸಿಕ ಹಿಂಸೆ ಕೊಡುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ನುಡಿದರು. ನಗರದ ಶ್ರೀ ಜಗದ್ಗುರು…

ಅಪಾಯವಿದೆ ಎಚ್ಚರಿಕೆ”  ಚುರುಕು ನೋಟವೇ ಲವ್ ಸಾಂ

“ಅಪಾಯವಿದೆ ಎಚ್ಚರಿಕೆ”  ಚುರುಕು ನೋಟವೇ ಲವ್ ಸಾಂಗ್. Publish by manjunath ಈ ಹಿಂದೆ ಮೋಶನ್ ಪೋಸ್ಟರ್ ಮತ್ತು ಬ್ಯಾಚುಲರ್ ಸಾಂಗ್ ಬಿಡುಗಡೆ ಮಾಡಿದ ಅಪಾಯವಿದೆ ಎಚ್ಚರಿಕೆ ಚಿತ್ರತಂಡ ನಂತರ ಚಿತ್ರದ ಟೀಸರ್ ಬಿಡುಗಡೆಗೊಳಿಸಿ ಅದರ ವಿಶೇಷತೆ ಯಿಂದ ನಿರೀಕ್ಷೆ ಹುಟ್ಟಿಸಿತ್ತು. ಪ್ರಾರಂಭದಿಂದಲೂ ಹೊಸತನದ ಕಂಟೆಂಟ್ ಜೊತೆ ಕಾಣಿಸಿ ಕೊಳ್ಳುತ್ತಿದ್ದ ಅಭಿಜಿತ್ ತೀರ್ಥಹಳ್ಳಿ ನಿರ್ದೇಶನ ಅಪಾಯವಿದೆ ಚಿತ್ರದಲ್ಲಿ ಇದೀಗ ಹೊಸ ಹಾಡೊಂದು ಬಿಡುಗಡೆಯಾಗಿದೆ. ಚುರುಕು ನೋಟವೇ ಸುಳಿವು ನೀಡಿದೆ ಎನ್ನುವಂತ ಸುಂದರ ಸಾಲುಗಳೊಂದಿಗೆ ಶುರುವಾಗೋ ಈ ಹಾಡಿನ…

1 19 20 21 22 23 98
Girl in a jacket