Girl in a jacket

Author kendhooli_editor

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ- ಡಿಸಿಎಂ ಡಿ.ಕೆ ಶಿ ಸೂಚನೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ- ಡಿಸಿಎಂ ಡಿ.ಕೆ ಶಿ ಸೂಚನೆ by-ಕೆಂಧೂಳಿ ಬೆಂಗಳೂರು, ಏ.07- ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆರೆಗಳ ಸಂರಕ್ಷಣೆ, ಕಸ ವಿಲೇವಾರಿ…

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್:  ಡಿ.ಕೆ. ಶಿವಕುಮಾರ್

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್:  ಡಿ.ಕೆ. ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಏ.07-“ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದ 10 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಲೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ರಸ್ತೆಗಳ ಡಾಂಬರೀಕರಣ ಕಾಮಗಾರಿಗಳ ಭೂಮಿ ಪೂಜೆಯನ್ನು ಸೋಮವಾರ ನೆರವೇರಿಸಿದರು. ಈ ವೇಳೆ ಮಾಧ್ಯಮಗಳಿಗೆ ಮಾಹಿತಿ…

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲ ದರದಲ್ಲೂ ಏರಿಕೆ

ಡಿಸೇಲ್,ಪೆಟ್ರೋಲ್ ದರದಲ್ಲಿ 2 ರೂ ಏರಿಕೆ,ಅಡಿಗೆ ಅನಿಲದರದಲ್ಲೂ  ಏರಿಕೆ by-ಕೆಂಧೂಳಿ ನವದೆಹಲಿ,ಏ,07-ಕೇಂದ್ರ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ತಲಾ 2 ರೂಪಾಯಿ ಏರಿಕೆ ಮಾಡಿದೆ. ಈ ಸಂಬಂಧ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಅಧಿಸೂಚನೆ ಹೊರಡಿಸಿದೆ. ಈ ಪರಿಷ್ಕೃತ ದರವು ಏಪ್ರಿಲ್ 8ರ ಮಂಗಳವಾರದಿಂದಲೇ ಜಾರಿಗೆ ಬರಲಿದೆ. ಒಟ್ಟಾರೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂಪಾಯಿಗೆ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂಪಾಯಿಗೆ ಹೆಚ್ಚಿಸಲಾಗಿದೆ…

ಜನವಿರೋಧಿ ಕೇದ್ರದ ಬೆಲೆ ಏರಿಕೆ ಬಗ್ಗೆಯೂ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ ; ಸಿಎಂ ವ್ಯಂಗ್ಯ

ಜನವಿರೋಧಿ ಕೇದ್ರದ ಬೆಲೆ ಏರಿಕೆ ಬಗ್ಗೆಯೂ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ ; ಸಿಎಂ ವ್ಯಂಗ್ಯ by-ಕೆಂಧೂಳಿ ಬೆಂಗಳೂರು,ಏ,07-ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ,ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿಯೇ ಕಾರಣ ಎಂದು ನಾವು ಹೇಳುತ್ತಲೇ ಬಂದಿರುವ ಸತ್ಯವನ್ನು…

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಸಿಎಂ ಘೋಷಣೆ

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಸಿಎಂ ಘೋಷಣೆ by-ಕೆಂಧೂಳಿ ಬೆಂಗಳೂರು ಏ 7:  ಮೇ1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು…

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜನಾಕ್ರೋಶ ಯಾತ್ರೆ-ಪ್ರಹ್ಲಾದ್ ಜೋಶಿ

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜನಾಕ್ರೋಶಯಾತ್ರೆ-ಪ್ರಹ್ಲಾದ್ ಜೋಶಿ by-ಕೆಂಧೂಳಿ ಮೈಸೂರು, ಏ,:07- ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ. ಇಂದಿಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಲೆ ಏರಿಕೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಇನ್ನೊಂದೆಡೆ ಸರಕಾರವು ಧರ್ಮಾಧಾರಿತ ಮೀಸಲಾತಿಗೆ ಅವಕಾಶ ಇಲ್ಲದೆ ಇದ್ದರೂ ಮುಸ್ಲಿಮರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4ರಷ್ಟು ಮೀಸಲಾತಿ ನೀಡಿರುವುದು ತುಷ್ಟೀಕರಣದ ಪರಾಕಾಷ್ಠೆ ಎಂದು ಟೀಕಿಸಿದರು.…

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ by-ಕೆಂಧೂಳಿ ಚೆನೈ, ಏ,04-ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಶೀಘ್ರ ಬದಲಿಸಿ ಆ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸಲು ದೆಹಲಿ ನಾಯಕರು ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಈಗ ಎಲ್ಲೆಡೆ ಬಹಿರಂಗಗೊಳ್ಳುತ್ತಿವೆ. ಮುಂಬರುವ 2026ರ ವಿಧಾನಸಭಾ ಚುನಾವಣೆಗೆ ಮುನ್ನ ತಮಿಳುನಾಡು ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿದೆ. ಹಾಲಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ಅವಧಿ ಮುಗಿದಿದ್ದು, ಶೀಘ್ರದಲ್ಲೇ ಹೊಸ ನಾಯಕನನ್ನು ಆಯ್ಕೆ ಮಾಡಲಾಗುವುದು ಮತ್ತು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ…

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಅಶೋಕ್

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಅಶೋಕ್ by-ಕೆಂಧೂಳಿ ಬೆಂಗಳೂರು, ಏ, 4-ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ್ ಆರ್ ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್‌ವೇರ್ ಇಂಜಿನಿಯರ್. 2-3 ತಿಂಗಳಿಂದ ಎಸ್ಪಿ ಮೂಲಕ ಕಾಂಗ್ರೆಸ್ ಶಾಸಕರು, ಶಾಸಕರ ಆಪ್ತ ತೆನ್ನೀರ ಮಹಿನಾ ಕಿರುಕುಳ ನೀಡಿದ್ದಾರೆ. ಶಾಸಕ ಧಮ್ಕಿ ಹಾಕಿದ್ದನ್ನು…

ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ರನ್ನುಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್

ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ರನ್ನುಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್ by-ಕೆಂಧೂಳಿ ಬೆಂಗಳೂರು, ಏಪ್ರಿಲ್ 04-ಚಿಲಿ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಗೌರವಾನ್ವಿತ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸ ಹಮ್ಮಿಕೊಂಡಿದ್ದು, ಇಂದು ಮಧ್ಯಾಹ್ನ 12,30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೂ ಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ…

ನಾಳೆಯಿಂದ ಎರಡು ದಿನ ನವರಸನ್ ನೇತೃತ್ವದ “CWKL” “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್. by-ಕೆಂಧೂಳಿ

ನಾಳೆಯಿಂದ ಎರಡು ದಿನ ನವರಸನ್ ನೇತೃತ್ವದ “CWKL” “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್. by-ಕೆಂಧೂಳಿ ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಅನೇಕ ಇವೆಂಟ್ ಗಳನ್ನು ಆಯೋಜಿಸಿ ಜನಪ್ರಿಯರಾಗಿರುವ ನವರಸನ್ ಇದೇ ಮೊದಲ ಬಾರಿಗೆ ನೂರಕ್ಕೂ ಹೆಚ್ಚು ವುಮೆನ್ಸ್ ಸೆಲೆಬ್ರಿಟಿ ಗಳು ಭಾಗವಹಿಸುತ್ತಿರುವ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸಿದ್ದಾರೆ. ಈ ಲೀಗ್ ನ ಉದ್ಘಾಟನೆ ಏಪ್ರಿಲ್ 5ರಂದು ನಡೆಯಲಿದೆ. ಏಪ್ರಿಲ್ 5, 6(ಶನಿವಾರ, ಭಾನುವಾರ) ಪಂದ್ಯಗಳು ನಡೆಯಲಿದೆ. ಕರ್ನಾಟಕ ಮಾತ್ರವಲ್ಲದೆ…

ಮಹಾನ್” ಚಿತ್ರದ ಶೀರ್ಷಿಕೆ ಅನಾವರಣ ಮಾಡಿ‌ ಶುಭಕೋರಿದ  ಶಿವರಾಜಕುಮಾರ್

“ಮಹಾನ್” ಚಿತ್ರದ ಶೀರ್ಷಿಕೆ ಅನಾವರಣ ಮಾಡಿ‌ ಶುಭಕೋರಿದ  ಶಿವರಾಜಕುಮಾರ್ by-ಕೆಂಧೂಳಿ ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. ಲ ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು. ಶೀರ್ಷಿಕೆ ಅನಾವರಣ ಮಾಡಿ ಮಾತನಾಡಿರುವ…

ಮೈಸೂರು ವಿಮಾನ ನಿಲ್ದಾಣ ರನ್ ವೇ ಯುಟಿಲಿಟಿ ಸ್ಥಳಾಂತರ ಕಾಮಗಾರಿ ಶೀಘ್ರ ಮುಗಿಸಲು ಕೇಂದ್ರಕ್ಕೆ ಮನವಿ

ಮೈಸೂರು ವಿಮಾನ ನಿಲ್ದಾಣ ರನ್ ವೇ ಯುಟಿಲಿಟಿ ಸ್ಥಳಾಂತರ ಕಾಮಗಾರಿ ಶೀಘ್ರ ಮುಗಿಸಲು ಕೇಂದ್ರಕ್ಕೆ ಮನವಿ by-ಕೆಂಧೂಳಿ ನವದೆಹಲಿ, ಏ,04-ಮೈಸೂರು  ವಿಮಾನ ನಿಲ್ದಾಣದ ರನ್ ವೇ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ,ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ…

ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ by-ಕೆಂಧೂಳಿ ಬೆಂಗಳೂರು, ಏ,04-ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಮಡಿಕೇರಿ ಬಿಜೆಪಿ ಕಾರ್ಯಕರ್ತ ತಮ್ಮ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡು ಘಟನೆ ಬೆಂಗಳೂರಿನ ನಾಗಾವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ…

ಸನ್‌ರೈಸ್‌ವಿರುದ್ಧಗೆದ್ದುಬೀಗಿದ ಕೋಲ್ಕತ್ತ

ಸನ್‌ರೈಸ್‌ವಿರುದ್ಧಗೆದ್ದುಬೀಗಿದ ಕೋಲ್ಕತ್ತ by-ಕೆಂಧೂಳಿ ಕೋಲ್ಕತ್ತ ,ಏ,೦೪-ವೆಂಕಟೆಶ್ ಅಯ್ಯರ್ ಮತ್ತು ರಘುವಂಶಿ ಅವರ ಸೊಗಸಾದಜೊತೆಯಾಟದಿಂದ ಸನ್‌ರೈಸ್ ಹೈದರಾಬಾದ್ ತಂಡವನ್ನು ಕೋಲ್ಕತ್ತಾ ತಂಡ ಸೋಲಿಸುವ ಮೂಲಕ ಎರಡನೇ ಗೆಲುವು ಸಾಧಿಸಿತು. ಇಂಡಿಯನ್ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ೮೦ ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸದೆಬಡಿಯಿತು.ಹಾಲಿ ಚಾಂಪಿಯನ್ ಕೋಲ್ಕತ್ತ ತಂಡವು ನಾಲ್ಕು ಪಂದ್ಯಗಳಲ್ಲಿ ಎರಡನೇ ಗೆಲುವು ದಾಖಲಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿತು. ಮತ್ತೊಂದೆಡೆ ಹಾಲಿ ರನ್ನರ್ಸ್ ಅಪ್ ಹೈದರಾಬಾದ್ ತಂಡವು ಹ್ಯಾಟ್ರಿಕ್ ಸೋಲಿನೊಡನೆ ಕೊನೆಯ ಸ್ಥಾನಕ್ಕೆ…

ಎಂಎಸ್‌ಎಂಇ ಅಭಿವೃದ್ಧಿಗೆ ರಾಜ್ಯಸರ್ಕಾರ ಬದ್ಧ -ಶ್ರರಣಬಸಪ್ಪ ದರ್ಶನಾಪುರ್‌‌

ಎಂಎಸ್‌ಎಂಇ ಅಭಿವೃದ್ಧಿಗೆ ರಾಜ್ಯಸರ್ಕಾರ ಬದ್ಧ -ಶ್ರರಣಬಸಪ್ಪ ದರ್ಶನಾಪುರ್‌‌ by-ಕೆಂಧೂಳಿ ಬೆಂಗಳೂರು, ಏ,03-ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಪೀಣ್ಯ ಕೈಗಾರಿಕಾ ಸಂಘ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಇಂಡಿಯಾ ಎಂಎಸ್‌ಎಂಇ ಕಾನ್‌ಕ್ಲೇವ್‌ 2025 ರ ಲೋಗೋವನ್ನು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಬಿಡುಗಡೆ ಮಾಡಿದರು.ವ ನಂತರ ಮಾತನಾಡಿದ ಸಚಿವರು, ಭಾರತಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ ಎಂಎಸ್‌ಎಂಇ ಬಹುಮುಖ್ಯವಾದ ಪಾತ್ರವಹಿಸಿದೆ. ಉದ್ಯೋಗಾವಕಾಶವಾಗಿರಲಿ ಅಥವಾ ವಿವಿಧ ವಲಯಗಳಲ್ಲಿ ಎಂಎಸ್‌ಎಂಇಯು ತನ್ನದೇ ಆದ ಪ್ರಾಮುಖ್ಯತೆ…

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ-ರಾಹುಲ್ ಗಾಂಧಿ ಜೊತೆ ಸಿಎಂ ಚರ್ಚೆ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ-ರಾಹುಲ್ ಗಾಂಧಿ ಜೊತೆ ಸಿಎಂ ಚರ್ಚೆ by-ಕೆಂಧೂಳಿ ನವದೆಹಲಿ ಏ 3: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್…

ಎಲ್ಲಾ ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ

ಎಲ್ಲಾ ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ by-ಕೆಂಧೂಳಿ ಬೆಂಗಳೂರು-ಏ,3-ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳನ್ನು ಹೊರತುಪಡಿಸಿ ಇತರೆ ವರ್ಗದವರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ…

ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ: .ಅಶೋಕ ವಾಗ್ದಾಳಿ

ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ: .ಅಶೋಕ ವಾಗ್ದಾಳಿ by-ಕೆಂಧೂಳಿ ಬೆಂಗಳೂರು, ಏ, 3-ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ಮೂಲಕ ಕಳ್ಳತನ ಮಾಡಿದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಕಮಿಶನ್ ಮೂಲಕ…

ಎರಡನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಅಹೋರಾತ್ರಿ ಧರಣಿ

ಎರಡನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಅಹೋರಾತ್ರಿ ಧರಣಿ ಪ್ರತಿಭಟನೆ ಕುರಿತು ಮಾತನಾಡಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಇಂದು ಬೆಳಗ್ಗೆ 11ಕ್ಕೆ ಸಿಎಂ ಮನೆ ಮುತ್ತಿಗೆ ಹಾಕ್ತೇವೆ. 5-10 ಸಾವಿರ ಕಾರ್ಯಕರ್ತರು ಬರ್ತಾರೆ. ಸಿಎಂ ಮನೆ ಮುತ್ತಿಗೆ ಹಾಕಿ ರಸ್ತೆ ತಡೆ ಮಾಡ್ತೇವೆ. ನಾವು ಗಾಂಧಿ ತತ್ವದಡಿ ಶಾಂತಿಯುತವಾಗಿ ಹೋರಾಟ ಮಾಡ್ತೇವೆ. by-ಕೆಂಧೂಳಿ ಬೆಂಗಳೂರು, ಏ,03-ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮಧ್ಯಾಹ್ನಕ್ಕೆ…

ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ  ಜಮಖಂಡಿ ಬ್ಯಾಂಕ್:  ಡಿ.ಕೆ.ಶಿವಕುಮಾರ್ ಅಭಿಮತ

ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ  ಜಮಖಂಡಿ ಬ್ಯಾಂಕ್:  ಡಿ.ಕೆ.ಶಿವಕುಮಾರ್ ಅಭಿಮತ by-ಕೆಂಧೂಳಿ ಜಮಖಂಡಿ, ಏ.02-“ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುದೇ ಸಹಕಾರಿ ತತ್ವದ ಮೂಲಮಂತ್ರ. ಜಮಖಂಡಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ತತ್ವದಲ್ಲಿ ಬೆಳೆದ ಹೆಮ್ಮರ. ನಾನು ಎನ್ನುವುದು ಬಿಟ್ಟು ನಾವು ಎಂದು ಮುಂದುವರೆದಾಗ ಮಾತ್ರ ಸಹಕಾರಿ ತತ್ವದಲ್ಲಿ ಹೆಚ್ಚು ಸಾಧನೆ ಮಾಡಲು ಸಾಧ್ಯ. ಈ ರೀತಿಯಲ್ಲಿ ಕೆಲಸ ಮಾಡಿದ ಕಾರಣಕ್ಕೆ ಜಮಖಂಡಿ ಬ್ಯಾಂಕ್ ಜನರ ಜೀವನಾಡಿಯಾಗಿದೆ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬಾಗಲಕೋಟೆಯ…

1 21 22 23 24 25 121
Girl in a jacket