Girl in a jacket

Author kendhooli_editor

ಸಕ್ರಜ್ಜಿ ಬದುಕಿನ ನೈಜತೆಯ ಕಥೆ…!

ಸಕ್ರಜ್ಜಿ ಬದುಕಿನ ನೈಜತೆಯ ಕಥೆ…! ಆಗಷ್ಟೇ ನಾಚುತ್ತಲೇ ದಾಂಗುಡಿಯಿಡುತ್ತಿದ್ದ ಚಳಿಗಾಲದ ದಿನವೊಂದರ ಚುಂಚುಂ ಮುಂಜಾನೆ. ಹೊರಗೆ ಇನ್ನೂ ಮಬ್ಬುಗತ್ತಲು ಕವಿದಿತ್ತು. ರಾತ್ರಿ ಎಂಟರ ವೇಳೆಗೆ, ಎಂದಿಗಿಂತ ಮುಂಚಿತವಾಗಿಯೇ ಹಾಸಿಗೆ ಸೇರಿದವನು, ಬೆಳಿಗ್ಗೆ ಐದರ ವೇಳೆಗೇ ಎಚ್ಚರವಾಗಲು, ಮತ್ತೆ ನಿದ್ದೆ ಬಾರದೆ, ಕಣ್ಣು ಬಿಟ್ಟುಕೊಂಡೇ ಹಾಸಿಗೆಯ ಮೇಲೆ ಬಿದ್ದುಕೊಂಡು ಹೊರಳಾಡುತ್ತಿದ್ದೆ. ಹೊರಗೆ ಹಕ್ಕಿಗಳು “ವಿಪರೀತ” ಎನ್ನುವ ಮಟ್ಟಕ್ಕೆ ತಮ್ಮ “ಚಿಲಿಪಿಲಿ” ಗಾನದ, ಪ್ರಾತಃಕಾಲದ ಉದಯರಾಗವನ್ನು, ಅದಾಗಲೇ ಶುರುವಿಟ್ಟುಕೊಂಡು, ಆಲಾಪದ ತಾರಕಕ್ಕೇರಿದ್ದವು. ನನಗಿಂತ ಎರಡು ತಾಸುಗಳ ಮುಂಚೆಯೇ ಎದ್ದಿದ್ದ…

ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆಯಲಿ: *ಸಿಎಂ.ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ, ಮಾ, 27: ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವುದೇ ಆತಂಕವಿಲ್ಲದೆ, ಮುಕ್ತವಾಗಿ, ಧೈರ್ಯವಾಗಿ ಬರೆಯಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಕಲ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲಾಗುವುದು ಎಂದರು.

ಬೆಂಗಳೂರು ವಿಮಾನ ನಿಲ್ದಾಣಕ್ಕೆ  `ಅತ್ಯುತ್ತಮ ವಿಮಾನ ನಿಲ್ದಾಣ’ ಪುರಸ್ಕಾರ

ಬೆಂಗಳೂರು,ಮಾ,26: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣವು ತನ್ನ ಗ್ರಾಹಕ-ಕೇಂದ್ರಿತ ವಿಧಾನಕ್ಕೆ ಪ್ರಶಂಸೆಗೆ ಒಳಗಾಗಿದ್ದು ಸ್ಮಾರ್ಟ್ ಆವಿಷ್ಕಾರ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಅಳವಡಿಕೆಗೆ ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2022ರಲ್ಲಿ ಎರಡು ಪ್ರಮುಖ ಪುರಸ್ಕಾರಗಳನ್ನು ಗೆದ್ದಿದೆ. ಬೆಂಗಳೂರು ವಿಮಾನ ನಿಲ್ದಾಣವು ಸಾಮಾನ್ಯ ವಿಭಾಗದಲ್ಲಿ `ಶ್ರೇಷ್ಠ ವಿಮಾನ ನಿಲ್ದಾಣ’ ಎಂಬ ಪುರಸ್ಕಾರಕ್ಕೆ ಭಾಜನವಾಗಿದೆ ಮತ್ತು `ಏವಿಯೇಷನ್ ಇನ್ನೊವೇಷನ್’ ಪುರಸ್ಕಾರ ಗಳಿಸಿದೆ. ಈ ಮಾನ್ಯತೆಯು ಉದ್ಯಮದ ಅತ್ಯಂತ ಪ್ರತಿಷ್ಠಿತ ಪುರಸ್ಕಾರಗಳಲ್ಲಿ ಒಂದಾಗಿದೆ ಮತ್ತು ಗ್ರಾಹಕ ಸೇವೆ, ಸೌಲಭ್ಯಗಳು ಮತ್ತು ಆವಿಷ್ಕಾರಗಳ ಮೌಲ್ಯಮಾಪನದ ನಂತರ…

ಪಠ್ಯ ಪುಸ್ತಕಗಳಲ್ಲಿ ಲಿಂಗ ತಾರತಮ್ಯ ಬದಲಿಸಲು ಡಿ. ರೂಪ ಒತ್ತಾಯ

ಬೆಂಗಳೂರು,ಮಾ,24:ಶಾಲಾ ಪಠ್ಯ ಪುಸ್ತಕದಲ್ಲಿ ಈಗಲೂ ಲಿಂಗ ತಾರತಮ್ಯ ಮಾಡಲಾಗುತ್ತಿದೆ. ಇದನ್ನು ಮೊದಲು ಬದಲಿಸುವ ಕೆಲಸ ಮಾಡಬೇಕು ಎಂದು ಐಪಿಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ ಕರೆ ನೀಡಿದರು. ಕರುನಾಡ ವಿಜಯ ಸೇನೆಯು ಭಾನುವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಲವು ಸಾಧಕ ಮಹಿಳೆಯರನ್ನು ಸನ್ಮಾನಿಸಿ ಅವರು ಮಾತನಾಡಿದರು. “ಪಠ್ಯ ಪುಸ್ತಕಗಳಲ್ಲಿ ಕೆಲವು ದಶಕಗಳಿಂದ ರಾಮನು/ಅವನು ಮನೆಗೆ ತರಕಾರಿ ತರುತ್ತಾನೆ. ಸೀತೆ/ಅವಳು ಅಡುಗೆ ಮನೆಯಲ್ಲಿ…

ಪುನೀತ್ ಸತ್ಕಾರ್ಯಗಳು ಎಲ್ಲರಿಗೂ ಆದರ್ಶವಾಗಲಿ; ರಘುಮೂರ್ತಿ

ಚಳ್ಳಕೆರೆ, ಮಾ,24:ಪರರಿ ಗೋಸ್ಕರ ಬದುಕುವ ವ್ಯಕ್ತಿಗಳು ಅವರು ಸತ್ತಮೇಲೂ ಕೂಡ ಬದುಕಿರುತ್ತಾರೆ ನಮಗೋಸ್ಕರ ಬದುಕುವ ವ್ಯಕ್ತಿಗಳನ್ನು ಸಮಾಜವು ಶಾಶ್ವತವಾಗಿ ಅವರುಗಳ ನೆನಪಿನಿಂದ ದೂರ ಮಾಡುತ್ತದೆ ಎಂದು ತಹಸಿಲ್ದಾರ್ ಎನ್ ರಘುಮೂರ್ತಿಮೂರ್ತಿ ಹೇಳಿದರು ಚಳ್ಳಕೆರೆ ಬೀಡ್ಸ್ ವತಿಯಿಂದ ಹಮ್ಮಿಕೊಂಡಿದ್ದ  ಪುನೀತ್ ರಾಜಕುಮಾರ್ ಅವರ ಗೀತ ಗಾಯನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ ಡಾಕ್ಟರ್ ಪುನೀತ್ ರಾಜಕುಮಾರ್ ಅವರ ಜೀವಿತಾವಧಿಯಲ್ಲಿ ಅವರು ಮಾಡಿರುವಂತಹ ಸತ್ಕಾರ್ಯಗಳು ಸಮಾಜಕ್ಕೆ ಏನಾದರೂ ತಿಳಿದಿದ್ದಲ್ಲಿ ಅವರಿಗೆ ಗುಡಿಕಟ್ಟಿಸಿ ಅವರನ್ನು ದೇವರ ರೀತಿಯಲ್ಲಿ ಆರಾಧಿಸುತ್ತಿದ್ದರು ಆದರೆ ದುರಾದೃಷ್ಟವಶಾತ್…

ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಅಡ್ಡಿಯಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮಾ, 23: ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಯಾವುದೇ ಅಡ್ಡಿ ಪಡಿಸಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ಪ್ರದಯೇಶಕ್ಕೆ ಅಡ್ಡಿಯಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿರುವ ಬಗ್ಗೆ ಇಂದು ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. “ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯವರೊಂದಿಗೆ ಮಾತನಾಡಿದ್ದೇನೆ. ತೊಂದರೆಯಾಗಿರುವಲ್ಲಿ ಕೂಡಲೇ ಸರಿಪಡಿಸಿ, ಅನಾವಶ್ಯಕವಾಗಿ ಜೇಮ್ಸ್ ಸಿನಿಮಾವನ್ನು ಯಾರೂ ಚಿತ್ರಮಂದಿರಗಳಿಂದ ತೆಗೆಯತಕ್ಕದ್ದಲ್ಲ. ಸಂಬಂಧಪಟ್ಟ ನಿರ್ಮಾಪಕರು, ಚಿತ್ರಮಂದಿರದವರಿಗೆ ಇದನ್ನು ಸರಿಪಡಿಸುವ ಅಧಿಕಾರವಿದೆ.…

ಹಿಂದೂ ದೇವಾಲಯಗಳ ಜಾತ್ರೆಗಳಿಗೆ ಮುಸ್ಲಿಂ ವರ್ತಕರಿಗೆ ನಿರ್ಬಂಧ ಕುರಿತು ಸದನದಲ್ಲಿ ವಾಗ್ವಾದ

ಬೆಂಗಳೂರು,ಮಾ,23;ಹಿಂದೂ ದೇವಾಲಯಗಳ ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ನಿರ್ಬಂಧ ಹೇರಿರುವ ಕುರಿತು ವಿಧಾನ ಸಭೆಯಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಶಾಸಕ ಯು.ಟಿ.ಖಾದರ್, ಹಿಂದೂ ದೇವಾಲಯಗಳ ಧಾರ್ಮಿಕ ಕೇಂದ್ರಗಳಲ್ಲಿ ಕೆಲವು ಧರ್ಮದವರು ವ್ಯಾಪಾರ ಮಾಡಬಾರದು ಎಂದು ಬ್ಯಾನರ್ ಹಾಕಿದ್ದಾರೆ. ಈ ರೀತಿಯ ಬ್ಯಾನರ್ ಹಾಕಿರುವರು ಹೇಡಿಗಳು, ಕ್ರೂರಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನ ಕೆಲವು ಶಾಸಕರು ಇದಕ್ಕೆ ದನಿಗೂಡಿಸಿದರು. ಈ ವೇಳೆ ಉಡುಪಿ ಹಾಗೂ…

ಅಕ್ರಮ ಪಡಿತರ ಅಕ್ಕಿ ವಶ

ಚಳ್ಳಕೆರೆ ,ಮಾ,23:ತಾಲೂಕಿನ ನೆಹರೂ ರುತ್ತದ ಬಳಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 12 ಟನ್ ಪಡಿತರ ಅಕ್ಕಿಯನ್ನು ಚಳ್ಳಕೆರೆ ತಾಸಿಲ್ದಾರ್ ಮತ್ತು ಸಿಬ್ಬಂದಿ ವರ್ಗದವರು ವಶಪಡಿಸಿಕೊಂಡಿದ್ದಾರೆ ಬಳ್ಳಾರಿಯಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಲಾರಿ ಸಂಖ್ಯೆ ಕೆಎ 06 AA5508 ರಲ್ಲಿ 12 ಅಕ್ಕಿಯನ್ನು ಅನಧಿಕೃತವಾಗಿ ಸರಬರಾಜು ಮಾಡುತ್ತಾರೆಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಇಂದು ಮಧ್ಯಾನ ತಶಿಲ್ದಾರ್ ಆಹಾರ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಈ ಲಾರಿಯನ್ನು ತಪಾಸಣೆ ಮಾಡಿ ಡ್ರೈವರ್ ಅಜ್ಮನ್ ಸಮೇತ ದಸ್ತಗಿರ್ ಮಾಡಿ ಇವರುಗಳ ಮೇಲೆ…

ಸೋನಿಯಾಗೆ ಧೃತರಾಷ್ಟ್ರ ಪ್ರೇಮದ ಕುರುಡು

ಸ್ವಾತಂತ್ರ್ಯ ಬಂದ ಬಳಿಕ ಸತತ ಐವತ್ತು ವರ್ಷ ಕೇಂದ್ರ ಮತ್ತು ರಾಜ್ಯಗಳನ್ನಾಳಿದ ಕಾಂಗ್ರೆಸ್ಸು ಈಗ ಶೋಚನೀಯ ಹಂತಕ್ಕೆ ಬಂದಿದೆ. ಏಐಸಿಸಿ ಹೊಂದಿರುವ ಅಗಾಧ ಸಂಪತ್ತಿನ ಒಡೆತನವನ್ನು ಬಿಟ್ಟುಕೊಡುವುದಕ್ಕೆ ಸೋನಿಯಾ ಅಂಡ್ ಚಿಲ್ಡೃನ್ಸ್ ಸಿದ್ಧವಿಲ್ಲ. ಪ್ರಧಾನಿ ಪಟ್ಟವನ್ನಾದರೂ “ತ್ಯಾಗ” ಮಾಡಬಹುದು ಆದರೆ ಏಐಸಿಸಿ ಅಧ್ಯಕ್ಷ ಸ್ಥಾನವನ್ನಲ್ಲ ಎಂದು ಕೂತಿರುವ ಸೋನಿಯಾ, ಧೃತರಾಷ್ಟ್ರ ಪ್ರೇಮದ ಅಮಲಿನಲ್ಲಿ ಕರುಡಾಗಿದ್ದಾರೆ. ಸೋನಿಯಾಗೆ ಧೃತರಾಷ್ಟ್ರ ಪ್ರೇಮದ ಕುರುಡು ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು, ಸಂವಿಧಾನದ ಆಶಯದಂತೆ ಎಲ್ಲರನ್ನೂ ಒಳಗೊಂಡ ಭಾರತ ವಿಕಾಸವಾಗಬೇಕು. “ಸರ್ವ ಜನಾಂಗದ ಶಾಂತಿಯ…

ಭಾರತೀಯರ ಪ್ರಾಣ ಹಿಂಡುತ್ತಿರುವ ಲೈಂಗಿಕ ಸುಲಿಗೆಯೆಂಬ ಬ್ಲಾಕ್ ಮೇಲ್ ಬಿಸಿನೆಸ್!

ಭಾರತೀಯರ ಪ್ರಾಣ ಹಿಂಡುತ್ತಿರುವ ಲೈಂಗಿಕ ಸುಲಿಗೆಯೆಂಬ ಬ್ಲಾಕ್ ಮೇಲ್ ಬಿಸಿನೆಸ್! writing-ಪರಶಿವ ಧನಗೂರು ಭಾರತದಲ್ಲಿ ಈಗ ಸದ್ದಿಲ್ಲದೆ ದುಡ್ಡುಮಾಡುತ್ತಿರುವ ಸೆಕ್ಸ್ ಟಾರ್ಶನ್ ಮಾಫಿಯಾ ಹಲವಾರು ಅಮಾಯಕರ ಪ್ರಾಣ ಬಲಿಪಡೆದುಕೊಂಡು ತನಿಖಾ ಸಂಸ್ಥೆಗಳಿಗೆ ತಲೆನೋವಾಗಿ ಪರಿಣಮಿಸಿದೆ! ಲೈಂಗಿಕತೆಯ ಕೆಟ್ಟ ಕುತೂಹಲಕ್ಕೆ ಬಾಯಿ ತೆರೆದಿರುವ ವ್ಯಕ್ತಿಗಳು, ಒಂಟಿ ಬದುಕಿಗೆ ಬೇಸತ್ತು ಲೈಂಗಿಕ ಏಕತಾನತೆ ನೀಗಿಸಿಕೊಳ್ಳಲು ಅಡ್ಡದಾರಿ ಹಿಡಿಯುವ ಯುವಕರು-ಮಧ್ಯವಯಸ್ಕರು ಲೈಂಗಿಕ ಸುಲಿಗೆಯೆಂಬ ಸೆಕ್ಸ್ ಟಾರ್ಶನ್ ಮಾಫಿಯಾಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ! ಮೊಬೈಲ್ ಬಳಸುತ್ತಿರುವ, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಪುರುಷರು, ಮಹಿಳೆಯರು…

ಲಂಡನ್‌ನಲ್ಲಿ ಪ್ರದರ್ಶನಗೊಂಡ ನಾಂದಿ

ಲಂಡನ್‌ನಲ್ಲಿ ಪ್ರದರ್ಶನಗೊಂಡ ನಾಂದಿ ಶ್ರೀ ಭಾರತಿಚಿತ್ರ ಲಾಂಛನದಲ್ಲಿ ವಾದಿರಾಜ್ ಹಾಗೂ ಜವಹರ್ ಸೋದದರು ನಿರ್ಮಾಣ ಮಾಡಿದ ಕಪ್ಪುಬಿಳುಪು ಸಾಮಾಜಿಕಕಥಾ ಹಂದರದಚಿತ್ರನಾಂದಿ ೧೯೬೪ರಲ್ಲಿ ಬಿಡುಗಡೆಗೊಂಡಿತು.ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ ನಿರ್ದೇಶಕಎನ್.ಲಕ್ಷ್ಮಿನಾರಾಯಣ್ ಮೊದಲ ಚಿತ್ರಇದಾಗಿತ್ತು. ಆರ್.ನಾಗೇಂದ್ರರಾವ್ ಸೇರಿದಂತೆ ಹಲವರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಿನಾರಾಯಣ್ ‘ನಾಂದಿಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದರು. ರಾಜಕುಮಾರ್, ಹರಿಣಿ, ಕಲ್ಪನಾ, ಬಾಲಕೃಷ್ಣ, ವಾದಿರಾಜ್, ದಿನೇಶ್, ಗಣಪತಿಭಟ್, ಶೈಲಶ್ರೀ, ಉದಯಕುಮಾರ್, ಸೋರಟ್‌ಅಶ್ವತ್ಥ್, ಹನುಮಂತಾಚಾರ್, ಜಯಶ್ರೀ ಮುಂತಾದವರು ಅಭಿನಯಿಸಿರುವ ಈ ಚಿತ್ರಕ್ಕೆಎನ್.ಲಕ್ಷ್ಮಿನಾರಾಯಣ್‌ಅವರೇಕಥೆ, ಹಾಗೂ ಚಿತ್ರಕಥೆ ರಚಿಸಿದರು.…

ಮೈಸೂರು ವಿವಿ ಯಿಂದ ಪುನೀತ್ ರಾಜ್‌ಕುಮಾರ್‌ಗೆ ಗೌರವ ಡಾಕ್ಟರೇಟ್ ಪ್ರದಾನ

ಮೈಸೂರು,ಮಾ,೨೨:ಕರ್ನಾಟಕ ರತ್ನ ದಿ.ಪುನೀತ್ ರಾಜ್‌ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ ೧೦೨ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಮಂಗಳವಾರ ಕ್ರಾಫರ್ಡ್ ಹಾಲ್ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಪುನೀತ್ ರಾಜ್‌ಕುಮಾರ್ ಹೆಸರು ಹೇಳುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಚಪ್ಪಾಳೆ ಸದ್ದು ಕೇಳಿ ಬಂತು. ಎಲ್ ಇಡಿ ಸ್ಕ್ರೀನ್ ನಲ್ಲಿ ಪುನೀತ್ ಬಾಲ್ಯ, ಅವರು ಅಭಿನಯಿಸಿದ…

ಬೆಳ್ಳಂಬೆಳಗ್ಗೆ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು, ಮಾ,೨೨: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಸಮರ ಸಾರಿರುವ ಎಸಿಬಿ, ಇಂದು ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆಯಾಡಿದೆ. ನಗರದ ೯ ಭ್ರಷ್ಟ ಬಿಡಿಎ ಮಧ್ಯವರ್ತಿಗಳ ಕಚೇರಿ, ನಿವಾಸಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಇನ್ನೂ ಮಹತ್ವದ ದಾಖಲೆ ಹುಡುಕಾಟದಲ್ಲಿ ತೊಡಗಿದ್ದಾರೆ. ಎಸಿಬಿ ಅಧಿಕಾರಿಗಳು ಬೆಂಗಳೂರು ನಗರದ ವಿವಿಧ ಸ್ಥಳಗಳಲ್ಲಿ ೯ ಮಧ್ಯವರ್ತಿಗಳು,ಏಜೆಂಟರು, ಭ್ರಷ್ಟ,ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ…

ಹೊಸ ಪೀಳಿಗೆಯ ಉದ್ಯಮಿಗಳಿಗೆ ಅಗತ್ಯ ನೆರವು: ಸಚಿವ ಎಂ.ಟಿ.ಬಿ. ನಾಗರಾಜು

ಬೆಂಗಳೂರು,ಮಾ,21: ಹೊಸ ಪೀಳಿಗೆಯ ಉದ್ಯಮಶೀಲರಿಗೆ ಅವಶ್ಯ ನೆರವು ಮತ್ತು ಸಹಾಯ ಹಸ್ತ ನೀಡಲು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆ ಇಲಾಖೆ ನಿರ್ದಿಷ್ಟ ಕಾರ್ಯಕ್ರಮಗಳನ್ನು ರೂಪಿಸಿದ್ದು, ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ. ನಾಗರಾಜು ತಿಳಿಸಿದ್ದಾರೆ. ಭಾರತೀಯ ಮಹಿಳಾ ವಾಣಿಜ್ಯೋದ್ಯಮ ಮಹಾ ಮಂಡಳಿ – ಸಿಡಬ್ಲೂಸಿಸಿಐ ಬೆಂಗಳೂರಿನಲ್ಲಿರುವ ವರ್ಲ್ಡ್ ಟ್ರೇಡ್ ಸೆಂಟರ್‌ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಏರ್ಪಡಿಸಿರುವ ‘ಗ್ಲೋಬಲ್ ಸ್ಪಿನ್ ಟ್ರೇಡ್ ಕಾನ್‌ಕ್ಲೇವ್-2022’ ನ್ನು…

ಅಸಾಧ್ಯ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಭಗೀರಥ ಪ್ರಯತ್ನದಿಂದ ಸಾಧಿಸಿದ್ದಾರೆ: ಸಿಎಂ

ಬೆಂಗಳೂರು, ಮಾ, 21: ಉಕ್ರೇನ್ ನಿಂದ ನವೀನ್ ಮೃತ ದೇಹವನ್ನು ತರುವ ಅಸಾಧ್ಯವಾದ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರ ಭಗೀರಥ ಪ್ರಯತ್ನದಿಂದ ಸಾಧಿಸಿ, ಐತಿಹಾಸಿಕ ಕೆಲಸವನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವೀನ್ ಮೃತದೇಹವನ್ನು ಬರಮಾಡಿಕೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಉಕ್ರೇನ್ ಸುತ್ತಲಿನ ಎಲ್ಲಾ ದೇಶಗಳ ಸಂಪರ್ಕವನ್ನು ಬೆಳೆಸಿ ರಾಜತಾಂತ್ರಿಕವಾಗಿ ವಿಮಾನನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಅನುಮತಿ ಪಡೆದು ಕರೆತರಲಾಗಿದೆ. ಇಡೀ ಪ್ರಕ್ರಿಯೆ ಸಮನ್ವಯದ ಆಧಾರದ ಮೇಲೆಯೇ…

ಚಿಲಿಪಿಲಿ ಗುಬ್ಬಚ್ಚಿ ಮತ್ತು ಭಾವನಾತ್ಮಕ ಸಂಬಂಧದ ಕೊಂಡಿ….

ಚಿಲಿಪಿಲಿ ಗುಬ್ಬಚ್ಚಿ ಮತ್ತು ಭಾವನಾತ್ಮಕ ಸಂಬಂಧದ ಕೊಂಡಿ…. ಗುಬ್ಬಚ್ಚಿಗಳಿಲ್ಲದ ಮನೆ ಇಲ್ಲ ಎಂಬ ಮಾತು ಸುಮಾರು 25 ವರ್ಷಗಳ ಹಿಂದೆಯೂ ಚಾಲ್ತಿಯಲ್ಲಿತ್ತು. ಪ್ರತಿ ಮನೆಯಂಗಳಗಳಲ್ಲಿ, ಪೇಟೆ ಬೀದಿಯ ಅಂಗಡಿಗಳ ಮುಂಭಾಗದಲ್ಲಿ ಗುಬ್ಬಚ್ಚಿಗಳ ಚಿಲಿಪಿಲಿ ಕೇಳುತ್ತಲೇ ಇತ್ತು. ಅವುಗಳ ಪುಕ ಪುಕ ಓಡಾಟಗಳೊಂದಿಗೆ ಬಾಲ್ಯದಲ್ಲಿ ಅದೆಷ್ಟೋ ಕ್ಷಣಗಳನ್ನು ಅನುಭವಿಸುವ ಮಜಾ ಮಕ್ಕಳಿಗಿತ್ತು. ಆದರೆ ಮನೆಯ ಸದಸ್ಯರಂತೆಯೇ ಹಾರಾಡಿಕೊಂಡು, ಚಿಲಿಪಿಲಿ ಎನ್ನುತ್ತಿದ್ದ ಪುಟ್ಟ ಪುಟ್ಟ ಗುಬ್ಬಚ್ಚಿಗಳನ್ನೂ ಸಹ ಇಂದಿನ ಮಕ್ಕಳಿಗೆ ಸಿಂಹ, ಹುಲಿ ಎಂದು ಚಿತ್ರಗಳನ್ನು ತೋರಿಸುವ ಸಾಲಿಗೆ…

ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ –ಸಿಎಂ ಬೊಮ್ಮಾಯಿ

ಬೆಂಗಳೂರು, ಮಾ, 20 :ದೇಶದ ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲನ್ನು ಹಾಕುವ ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ.ನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ತಮಿಳುನಾಡಿನಲ್ಲಿ ಕರ್ನಾಟಕದ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳೂ ಸೇರಿದಂತೆ ಒಟ್ಟು 3 ಜನ ನ್ಯಾಯಮೂರ್ತಿಗಳ ಮೇಲೆ ಕೊಲೆ ಬೆದರಿಕೆ ಬಂದಿದ್ದು, ಈ ಸಂಬಂಧ ಮೊಕದ್ದಮೆ ದಾಖಲಾಗಿದೆ. ನ್ಯಾಯಾಂಗದ ತೀರ್ಪನ್ನು ಎಲ್ಲರೂ ಒಪ್ಪಬೇಕಾಗುತ್ತದೆ. ಅರ್ಜಿದಾರರಿಗೆ ತೀರ್ಪು ಸಮಂಜಸವೆನಿಸದಿದ್ದರೆ ಮೇಲ್ಮನವಿ ಸಲ್ಲಿಸಲು ಎಲ್ಲ ಅವಕಾಶಗಳಿವೆ.…

ಭಾರತೀಯ ಕ್ರೀಡೆಯಲ್ಲಿ ಅಂಡರ್ ವರ್ಲ್ಡ್ ಅರಾಜಕತೆ!ಕಬಡ್ಡಿ ಪಟು ಬಲಿಯಾಗುದ್ದು ಹೇಗೆ?

ಭಾರತೀಯ ಕ್ರೀಡೆಯಲ್ಲಿ ಅಂಡರ್ ವರ್ಲ್ಡ್ ಅರಾಜಕತೆ!ಕಬಡ್ಡಿ ಪಟು ಬಲಿಯಾಗುದ್ದು ಹೇಗೆ? Writing; ಪರಶಿವ ಧನಗೂರು ಮಾರ್ಚ್ ಹದಿನಾಲ್ಕು ಇಸವಿ ಎರಡು ಸಾವಿರದ ಇಪ್ಪತ್ತೆರಡು ಭಾರತದಲ್ಲಿ ಕಬಡ್ಡಿ ಸತ್ತ ದಿನ! ಅಂತಾರಾಷ್ಟ್ರೀಯ ಖ್ಯಾತಿಯ ಕಬಡ್ಡಿ ಪಟು, ಅಭಿಮಾನಿಗಳಿಂದ ಗ್ಲಾಡಿಯೇಟರ್ ಎಂದೇ ಕರೆಸಿಕೊಳ್ಳುತ್ತಿದ್ದ ಸಂದೀಪ್ ನಂಗಲ್ ದುಷ್ಕರ್ಮಿಗಳ ಗುಂಡಿಗೆ, ಹಾಡುಹಗಲೇ ಆಟದ ಮೈದಾನದಲ್ಲೇ ಬಲಿಯಾಗಿದ್ದಾರೆ! ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆರಿರುವ ಆಮ್ ಆದ್ಮಿ ಪಕ್ಷ ಮೊದಲಬಾರಿಗೆ ಪಂಜಾಬ್ ನಲ್ಲಿ ಅಧಿಕಾರ ವಹಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಪಂಜಾಬ್ ನಲ್ಲಿ ಜಂಗಲ್ ಜಾರಿಯಾದಂತೇ ಕಾಣುತ್ತಿದೆ!…

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ವ ಪ್ರಯತ್ನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಯಾದಗಿರಿ, ಮಾ,19:ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಸರ್ವಪ್ರಯತ್ನ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸುರಪುರ ತಾಲ್ಲೂಕಿನ ದೇವತ್ಕಲ್ ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 3000 ಕೋಟಿ ರೂ. ಅನುದಾನ ನೀಡಿದ್ದು, ವಲಯವಾರು ಶಿಕ್ಷಣ, ಆರೋಗ್ಯ, ಅಪೌಷ್ಠಿಕತೆಗೆ ಪ್ರತ್ಯೇಕವಾಗಿ ಅನುದಾನ ನೀಡಿದೆ. ಅದರ ಜೊತೆಗೆ ಎಸ್.ಡಿ.ಪಿ ಅಡಿ ನಂಜುಂಡಪ್ಪ ವರದಿ ಪ್ರಕಾರ ನೀಡಬೇಕಾಗುತ್ತದೆ. ಸಂಪುಟ ಉಪಸಮಿತಿ ರಚಿಸಿದ್ದು,ಅದರ ಶಿಫಾರಸ್ಸಿನಂತೆ ಅನುದಾನ ನೀಡಲಾಗುವುದು ಎಂದರು. ಯಾದಗಿರಿ ಜಿಲ್ಲೆಯಲ್ಲಿ…

1 22 23 24 25 26 98
Girl in a jacket