ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ
ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ by-ಕೆಂಧೂಳಿ ಬೆಂಗಳೂರು, ಏ,04-ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಮಡಿಕೇರಿ ಬಿಜೆಪಿ ಕಾರ್ಯಕರ್ತ ತಮ್ಮ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡು ಘಟನೆ ಬೆಂಗಳೂರಿನ ನಾಗಾವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ತನ್ನ ವಿರುದ್ಧ ಎಫ್ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ಐಆರ್ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ…