ಮೈಸೂರು ವಿಮಾನ ನಿಲ್ದಾಣ ರನ್ ವೇ ಯುಟಿಲಿಟಿ ಸ್ಥಳಾಂತರ ಕಾಮಗಾರಿ ಶೀಘ್ರ ಮುಗಿಸಲು ಕೇಂದ್ರಕ್ಕೆ ಮನವಿ
ಮೈಸೂರು ವಿಮಾನ ನಿಲ್ದಾಣ ರನ್ ವೇ ಯುಟಿಲಿಟಿ ಸ್ಥಳಾಂತರ ಕಾಮಗಾರಿ ಶೀಘ್ರ ಮುಗಿಸಲು ಕೇಂದ್ರಕ್ಕೆ ಮನವಿ by-ಕೆಂಧೂಳಿ ನವದೆಹಲಿ, ಏ,04-ಮೈಸೂರು ವಿಮಾನ ನಿಲ್ದಾಣದ ರನ್ ವೇ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ,ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ…




















