ತಿದ್ದುಪಡಿ ಮೈಕ್ರೋ ಫೈನಾನ್ಸ್ ವಿದೇಯಕ ಅಂಗೀಕಾರ
ತಿದ್ದುಪಡಿ ಮೈಕ್ರೋ ಫೈನಾನ್ಸ್ ವಿದೇಯಕ ಅಂಗೀಕಾರ by-ಕೆಂಧೂಳಿ ಬೆಂಗಳೂರು, ಮಾ, 10-ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬಿಡುಗಡೆಗೊಳಿಸಲು ಸರ್ಕಾರ ಜಾರಿಮಾಡಿದ್ದ ತಿದ್ದು ಪಡಿ ಮಸೂದೆಯನ್ನು ಇಂದು ವಿಧಾನ ಸಭೆಯಲ್ಲಿ ಅಂಗೀಕಾರ ಮಾಡಲಾಯಿತು. ಇತ್ತೀಚಿಗೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮೈಕ್ರೋ ಫೈನಾನ್ಸ್ ತಡೆಗೆ ಮಸೂದೆಯನ್ನು ಮಂಡನೆ ಮಾಡಿದ್ದರು. ಇದೀಗ ಮೈಕ್ರೋ ಫೈನಾನ್ಸ್ ವಿದೇಯಕವನ್ನು ಸ್ಪೀಕರ್ ಯುಟಿ ಖಾದರ್ ಅಂಗೀಕರಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತಿ ಸಾಕಷ್ಟು ಜನ ಆತ್ಮಹತ್ಯೆಗೆ ಶರಣಾದ ಘಟನೆಗಳು ನಡೆದಿದ್ದವು .…