ಎನ್ಕೌಂಟರ್ನಲ್ಲಿ ೧೨ ನಕ್ಸಲರ ಬಲಿ, ಇಬ್ಬರು ಭದ್ರತಾ ಸಿಬ್ಬಂದಿ ಸಾವು
ಎನ್ಕೌಂಟರ್ನಲ್ಲಿ ೧೨ ನಕ್ಸಲರ ಬಲಿ, ಇಬ್ಬರು ಭದ್ರತಾ ಸಿಬ್ಬಂದಿ ಸಾವು by-ಕೆಂಧೂಳಿ ರಾಯ್ಪುರ,ಫೆ,೦೯-ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ ೧೨ ನಕ್ಸಲರು ಸಾವನ್ನಪ್ಪಿದ್ದುಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆ ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿರುವ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ನಡೆದಿದ್ದು ಭದ್ರತಾ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್ಕೌಂಟರ್ ಪ್ರಾರಂಭವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ…