ನಕ್ಸಲ್ ತೊಂಬಟ್ಟು ಉಡುಪಿಯಲ್ಲಿ ಶರಣಾಗತಿ
ನಕ್ಸಲ್ ತೊಂಬಟ್ಟು ಉಡುಪಿಯಲ್ಲಿ ಶರಣಾಗತಿ by-ಕೆಂಧೂಳಿ ಉಡುಪಿ,ಫೆ,೦೩-ಹಸಿರುವನಗಳಲ್ಲಿ ಕೆಂಪು ಹೆಜ್ಜೆಗುರುತುಗಳ ಜಾಡು ಈಗ ಸಂಪೂರ್ಣ ಅಳಸಿದಂತಾಗಿದೆ. ಕರ್ನಾಟಕ ಈಗ ನಕ್ಸಲ್ ಮುಕ್ತ ಎನ್ನುವುದು ಸಾಬೀತಾದಂತಿದೆ. ಹೌದು ಕಣ್ಮರೆಯಾಗಿದ್ದ ನಕ್ಸಲ್ ಲಕ್ಷ್ಮಿ ತೊಂಬಟ್ಟು ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಸಮ್ಮುಖದಲ್ಲಿ ಶರಣಾದರು. ಅಲ್ಲಿಗೆ ಬಹುಶಃ ಕರ್ನಾಟಕದ ಮಲೆನಾಡು ಕರಾವಳಿ ಸುತ್ತಮುತ್ತ ಇದ್ದ ಕೆಂಪು ಜಾಡಿನ ಹೆಜ್ಜೆ ಗುರುತುಗಳು ಈಗ ಕೇವಲ ನೆನಪು ಮಾತ್ರವಷ್ಟೆ. ಉಡುಪಿ ಜಿಲ್ಲೆಯ ತೊಂಬಟ್ಟುವಿನ ಲಕ್ಷ್ಮಿ ತೊಂಬಟ್ಟು ಹಲವಾರು ದಿನಗಳಿಂದ ಕಣ್ಮರೆಯಾಗಿದ್ದರು ಮೂರು ಕೇಸುಗಳು ಅವರ…