ಮತಾಂತರ ನಿಷೇಧ ಕಾಯ್ಕೆ ಸಂವಿಧಾನ ಬಾಹಿರ;ಡಿಕೆಶಿ
ಬೆಳಗಾವಿ,ಡಿ,೨೧: ಮತಾಂತರ ನಿಷೇಧ ಕಾಯ್ದೆ ಸಂವಿಧಾನ ಬಾಹಿರವಾಗಿದೆ . ಈ ಕಾಯ್ದೆಯನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತದೆ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದು ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ ಹೇಳಿದರು. ಇಂದು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತಾಂತರ ನಿಷೇಧ ಕಾಯ್ದೆಯನ್ನ ಮಂಡನೆ ಮಾಡಲಿದ್ದು, ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸರ್ಕಾರದವರು ರಾಜ್ಯದಲ್ಲಿ ಅಶಾಂತಿ ಮೂಡಿಸಲು ಮತಾಂತರ ನಿಷೇಧ ಕಾಯ್ದೆ ತರುತ್ತಿದ್ದಾರೆ. ಸಂವಿಧಾನದ ವಿರುದ್ಧವಾಗಿ ಇದನ್ನ ತೆಗೆದುಕೊಳ್ಳಲಾಗಿದೆ. ಸುಮ್ಮನೇ ಮಾನಸಿಕವಾಗಿ…