Girl in a jacket

Author kendhooli_editor

ರಾಜಸ್ಥಾನ ತಂಡದ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ರೋಚಕ ಜಯ

ರಾಜಸ್ಥಾನ,ಏ,೧೯- ಸವಾಯಿ ಮಾನ್ಸಿಂಗ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಾಧಾರಣ ಮೊತ್ತದ ರನ್‌ಗಳನ್ನು ಚೇಜ್ ಮಾಡಲು ಸಾಧ್ಯವಾಗದೆ ರಾಜಾಸ್ಥಾನ್ ರಾಯಲ್ಸ್ ತಂಡ ಕೇವಲ ಎರಡು ರನ್‌ಗಳಿಂದ ಸೋತಿತು. ಲಕ್ನೋ ಕ್ಯಾಪ್ಟನ್ ರಿಷಭ್ ಪಂತ್ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಆರಂಭದಲ್ಲೇ ಆಘಾತಕ್ಕೆ ಒಳಗಾದರು. ಏಕೆಂದರೆ ತಂಡದ ಪರ ಆರಂಭಿಕರಾದ ಮಿಚೆಲ್ ಮಾರ್ಷ್ ಕೇವಲ ೪ ರನ್‌ಗೆ ಕ್ಯಾಚ್ ನೀಡಿದರು. ಆದರೆ ಮಾರ್ಕ್ರಾಮ್ ಉತ್ತಮ ಬ್ಯಾಟಿಂಗ್‌ನಿಂದ ೪೫ ಎಸೆತದಲ್ಲಿ ೬೬ ರನ್…

ಜನಿವಾರ ಹಾಕಿರುವ ವಿದ್ಯಾರ್ಥಿಗಳ ಪರೀಕ್ಷೆಗೆ ನಿರಾಕರಿಸಿದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮಕ್ಕೆ  ಬೊಮ್ಮಾಯಿ ಆಗ್ರಹ

ಬೆಂಗಳೂರು,ಏ,19- ಬೀದರ್ ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿರುವ ಕಾರಣಕ್ಕೆ ಪರೀಕ್ಷೆಗೆ ಅವಕಾಶ‌ ನಿರಾಕರಣೆ ಮಾಡಿದ್ದು, ಶಿವಮೊಗ್ಗದಲ್ಲಿ ವಿದ್ಯಾರ್ಥಿ ಹಾಕಿಕೊಂಡಿದ್ದ ಜನಿವಾರ ಕಿತ್ತು ಹಾಕಿರುವುದು ಅತ್ಯಂತ ಹೀನ ಕೃತ್ಯವಾಗಿದ್ದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ನಮ್ಮ ದೇಶದ ಸಂಸ್ಕೃತಿ ಆಚಾರ, ವಿಚಾರ, ನಂಬಿಕೆಗಳ ಬಗ್ಗೆ ಅರಿವಿಲ್ಲದಿರುವ ಕಾಂಗ್ರೆಸ್ ಸರ್ಕಾರ ನಿಯಮಗಳ ಪಾಲನೆಯ ಹೆಸರಿನಲ್ಲಿ ಧರ್ಮ ದ್ರೋಹ ಮಾಡುವುದರ…

ಜಾತಿಗಣತಿ ವರದಿ ಚರ್ಚೆಗೆ ಸರ್ವಪಕ್ಷ ಸಭೆ ಕರೆಯಲು ನಿಖಿಲ ಕುಮಾರಸ್ವಾಮಿ ಆಗ್ರಹ

ಬೆಂಗಳೂರು,ಏ,೧೯-ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಜಾತಿಗಣತಿ ವರದಿ ಕುರಿತು ಚರ್ಚಿಸಲು ಈ ಕೂಡಲೇ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜಾತಿಗಣತಿಗೆ ಜೆಡಿಎಸ್ ವಿರೋಧ ಮಾಡೊಲ್ಲ. ಆದರೆ ಸಮೀಕ್ಷೆ ಮಾಡಿರೋ ವ್ಯವಸ್ಥೆ ಸರಿಯಿಲ್ಲ. ಹೀಗಾಗಿ ವರದಿ ಪುನರ್ ಪರಿಶೀಲನೆ ಆಗಬೇಕು. ಕೂಡಲೇ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ವರದಿ ಬಗ್ಗೆ ಚರ್ಚೆ ಮಾಡಬೇಕು.…

ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು: ಸಿ.ಎಂ

ತುಮಕೂರು ಏ19-ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಮ್ಮ…

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕರೈ ಮೇಲೆ ಗುಂಡಿನ ದಾಳಿ

ಬೆಂಗಳೂರು,ಏ,೧೯-ಬೆಂಗಳೂರಿನಲ್ಲಿ ಇನ್ನೂ ನಟೋರಿಯಸ್‌ಗಳ ನಡುವಿನ ಜಿದ್ದು ನಿಂತಂತೆ ಕಾಣುತ್ತಿಲ್ಲ, ಮಾಜಿ ಅಂಡರ್‌ವರ್ಲ್ಡ್ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಯುವ ಮೂಲಕ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಇಂದು ಬೆಳಗಿನಜಾವ ೧-೩೦ರ ಸುಮಾರಿನಲ್ಲಿ ರಾಮನಗರ ಜಿಲ್ಲೆ ಬಿಡದಿಯ ಸಮೀಪ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಈ ದಾಳಿ ನಡದಿದೆ. ಮುತ್ತಪ್ಪೆರೈ ಪುತ್ರ ರಿಕ್ಕಿ ರೈ ಕಾರಿನಲ್ಲಿ ಬರುವ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಆತನ ಮೇಲೆ ಮೂರು ಸುತ್ತಿನ ಗುಂಡು…

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತೆ ಮುನ್ನಲೆಗೆ ಬಂದ ಚರ್ಚೆ

ಬೆಂಗಳೂರು,ಏ,೧೯- ಈಗ ಮತ್ತೆ ದಿಡೀರ್ ಅಂತ ಕೆಪೆಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ವಿಷಯಕ್ಕೆ ಚಾಲನೆ ಸಿಕ್ಕಿದೆ.ಇಬ್ಬರು ನಾಯಕರ ಎರಡು ಗಂಟೆಯ ಭೇಟೆ ಇದಕ್ಕೆ ಮುನ್ನುಡಿ ಬರೆದಂತೆ ಕಾಣುತ್ತಿದೆ. ಹೌದು ಶುಕ್ರವಾರ ಅಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಸಂಜಯನಗರ ನಿವಾಸಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಪರಸ್ಪರ ನಡೆಸಿದ ಚರ್ಚೆ ಈಗ ಮತ್ತೆ ಕೆಪಿಸಿಸಿ ಗಾದಿಯ ಚರ್ಚೆಗೆ ಮುನ್ನಡುಗಿ ಬರೆದಂತಾಗಿದೆ, ಹಿಂದುಳಿವ ಸಮುದಾಯದ ಈ ನಾಯಕರು…

ಅಖಿಲಭಾರತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಕಾಶಪ್ಪನವರ್ ಆಯ್ಕೆ

ಹುಬ್ಬಳ್ಳಿ, ಏ,18-ಮಹತ್ವದ ಬೆಳವಣಿಗೆಯಲ್ಲಿ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಆಯ್ಕೆಯಾಗಿದ್ದಾರೆ. ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಶಪ್ಪನವರ್ ಪೀಠದಿಂದ ಕೆಳಗಿಳಿಸಿ ಬೇರೆಯವರನ್ನು ನೇಮಿಸುವ ಬಗ್ಗೆಯೂ ಕಿಡಿಕಾರಿದ್ದರು.. ಬಿಜೆಪಿಯಿಂದ ಉಚ್ಚಾಟಿತ ಬಸವನಗೌಡ ಪಾಟೀಲ್ ಯತ್ನಾಳ್ ಪರ ನಿಂತಿದ್ದ ಜಯಮೃತ್ಯಂಜಯ ಸ್ವಾಮೀಜಿ ಬಗ್ಗೆ ಎಚ್ಚರಿಕೆಯೂ ನೀಡಿದ್ದರು ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದು ಹುಬ್ಬಳ್ಳಿಯಲ್ಲಿ ಅಧ್ಯಕ್ಷರ ಆಯ್ಕೆ ಕುರಿತಾಗಿ ನಡೆದ ಸಭೆಯಲ್ಲಿ ಟ್ರಸ್ಟ್​ ಪದಾಧಿಕಾರಿಗಳಿಂದ ಕಾಶಪ್ಪನವರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈ ಬೆಳವಣಿಗೆಯು…

ಮಡಿವಾಳ ಸಮಾಜದ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಏ.18-“ಮಡಿವಾಳ ಸಮುದಾಯ ಸದಾ ನಮ್ಮ ಬೆಂಬಲಕ್ಕೆ ನಿಂತಿದೆ. ಅವರ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಗೇರಿಯಲ್ಲಿ ಮಾಚಿದೇವ ಗುರುಪೀಠ ವಿಶ್ವಸ್ತ ಸಮಿತಿ ವತಿಯಿಂದ ಹೊಸದಾಗಿ ನಿರ್ಮಿಸಿರುವ ಕಲ್ಯಾಣ ಮಂಟಪ ‘ಕಲಿದೇವ ಕನ್ವೆನ್ಷನ್ ಹಾಲ್’ ಉದ್ಘಾಟನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ಈ ಸಮಾಜದ ಜತೆಗಿನ ಒಡನಾಟದಲ್ಲಿ ನಿಮ್ಮ ಸಮಸ್ಯೆ, ಹೋರಾಟವನ್ನು ನಾನು ನೋಡಿದ್ದೇನೆ. ನಮ್ಮ ತಾಲೂಕು ಹಾಗೂ ಜಿಲ್ಲೆಯಲ್ಲಿ ಕೂಡ ಗಮನಿಸಿದ್ದೇನೆ. ಈ…

ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಘೋಷಣೆ

ಬೆಂಗಳೂರು ಏ 18-ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ…

ಇನ್ನು 3 ವರ್ಷ ಹೋರಾಟದ ಪರ್ವ: ವಿಜಯೇಂದ್ರ

ಕಲಬುರ್ಗಿ,ಏ,18- ಇನ್ನು 3 ವರ್ಷಗಳ ಕಾಲ ಹೋರಾಟದ ಪರ್ವ ಎಂಬುದನ್ನು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು ನೆನಪಿನಲ್ಲಿ ಇಟ್ಟುಕೊಳ್ಳಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಪೂರ್ವಕ ಮನವಿ ಮಾಡಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಿ ನಮ್ಮ ಕಾರ್ಯಕರ್ತರಿಗೆ ನೋವು, ಅವಮಾನ ಆಗುತ್ತದೋ, ಹಿಂದೂ ಕಾರ್ಯಕರ್ತರಿಗೆ ಅಪಮಾನ ಆದಾಗ ನೀವೆಲ್ಲರೂ ಒಗ್ಗಟ್ಟಿನಿಂದ, ಒಂದಾಗಿ ಹೋಗಿ ಅವರಿಗೆ ರಕ್ಷಣೆ ಕೊಡಬೇಕು ಎಂದು ಸೂಚಿಸಿದರು. ಕಾಂಗ್ರೆಸ್ಸಿನಲ್ಲಿ ರಾಜಕಾರಣ ಮಾಡಲು ಯಾವ…

ಕೇತಗಾನಹಳ್ಳಿ ಭೂ ಒತ್ತುವರಿ-ಎಚ್‌ಡಿಕೆ ಯನ್ನು ಆರೋಪಿಯನ್ನಾಗಿಸಲು ಹೈಕೋರ್ಟ್ ಆದೇಶ

ಬೆಂಗಳೂರು,ಏ,೧೮-ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರ್‌ಸ್ವಾಮಿಗೆ ಈಗ ಸಂಕಷ್ಟ ಕಾಲ ಎದುರಾದಂತೆ ಕಾಣುತ್ತಿದೆ, ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂ ಒತ್ತುವರಿ ಗೆ ಸಂಬಂಧಿಸಿದಂತೆ ಕುಮಾರಸೌಆಮಿಯನ್ನುಆರೋಪಿಯನ್ನಾಗಿಸಿ ಅರ್ಜಿಗೆ ಸೂಕ್ತ ತಿದ್ದುಪಡಿ ಮಾಡುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಭೂ ಒತ್ತುವರಿಗೆ ಸಂಬಂಧಿಸಿದಂತೆ ಸಮಾಜ ಪರಿವರ್ತನಾ ಸಮುದಾಯ ನಿಂದನೆ ಅರ್ಜಿಯನ್ನು ದಾಖಲಿಸಿದ್ದು ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಕೆ ವೆಂಕಟೇಶ್ ನಾಯ್ಕ್ ಅವರ ವಿಭಾಗೀಯ ಪೀಠವು…

ಯಾವುದೇ ನಿರ್ಣಯ ಕೈಗೊಳ್ಳದ ವಿಶೇಷ ಸಚಿವ ಸಂಪುಟ ಸಭೆ-ಜಾತಿ ಗಣತಿ ಸಭೆ ಅಪೂರ್ಣ

ಬೆಂಗಳೂರು,ಏ.೧೮- ಗುರುವಾರ ನಡೆದ ಜಾತಿಗಣತಿ ವರದಿ ಅಭಿಪ್ರಾಯ ಸಂಗ್ರಹಣೆಯ ಸಚಿವ ಸಂಪುಟ ಸಭೆಯಲ್ಲಿ ನಡೆದ ಅಸಮಾಧಾನ ಮತ್ತು ಭಾವುಕ ನುಡಿಗಳಿಂದ ಸಭೆ ಅಪೂರ್ಣವಾಗಿದ್ದು ಯಾವುದೇ ನಿರ್ಧಾರ ಕೈಗೊಳ್ಳದೆ ಸಂಪುಟ ಸಭೆಯನ್ನು ಮುಂದೂಡಲಾಗಿದೆ. ಇದರಿಂದ ಸದ್ಯಕ್ಕೆ ಜಾತಿ ಗಣತಿಯ ಈ ವರದಿಯು ಮಂಡನೆ ಅಷ್ಟು ಸುಲಭ ಅಲ್ಲ ಎನ್ನುವುದು ಗೊತ್ತಾಗಿದ್ದು ಇದು ಮುಂದೆ ಪಕ್ಷಕ್ಕೆ ದೊಡ್ಡ ಅಘಾತವಾಗಲಿದೆ ಎನ್ನುವ ಮಾತುಗಳು ಕೂಡ ಈ ಸಭೆಯಲ್ಲಿ ಚರ್ಚೆಯಾಗಿದ್ದು ಕೆಲವ ನಡುವೆ ಮಾತಿನ ಚಕಮುಕಿಯೂ ಆದ ಪ್ರಸಂಗ ನಡೆದಿದೆಯಂತೆ ಹಾಗಾಗಿ ಬಹುತೇಕ…

ಗಣತಿಯ ಲಾಭ ನಿಮಗೋ? ಅಥವಾ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್‌ ಪಕ್ಷಕ್ಕೋ?-ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು,ಏ,17,ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಗಣತಿಯ ಲಾಭ ನಿಮಗೋ? ಅಥವಾ ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್‌ ಪಕ್ಷಕ್ಕೋ? ಎಂದು ಕಾಲೆಳೆದಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಅಕ್ರಮಬದ್ಧ ಜಾತಿ ಗಣತಿ ಬಗ್ಗೆ ಜನರ ಆಕ್ರೋಶ ಸರಿ ಇದೆ. ಸುಳ್ಳುಲೆಕ್ಕ ಗೊತ್ತಿದೆ. ಕಳ್ಳಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಲೋಕಕ್ಕೆ ಕಾಣದೇ? ಗಣತಿ ಹೆಸರಿನಲ್ಲಿ ಜನರನ್ನು ಛಿದ್ರಗೊಳಿಸಿ ರಾಜ್ಯದ…

ಜನಾಕ್ರೋಶ ಯಾತ್ರೆ ದಿಕ್ಕು ಬದಲಿಸಲು ಕಾಂಗ್ರೆಸ್ಸಿನವರಿಂದ ಕೇಂದ್ರದ ವಿರುದ್ಧ ಹೋರಾಟ: ವಿಜಯೇಂದ್ರ

ಬೆಳಗಾವಿ,ಏ,16- ನಮ್ಮ ಜನಾಕ್ರೋಶ ಯಾತ್ರೆಯ ದಿಕ್ಕು ಬದಲಿಸಲು ಕಾಂಗ್ರೆಸ್ಸಿನವರು ನಾಳೆ ಕೇಂದ್ರ ಸರಕಾರದ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ 3 ಹಂತದಲ್ಲಿ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ. ಮೊದಲ ಹಂತದ ಯಾತ್ರೆಯು ಮೈಸೂರಿನಿಂದ ಪ್ರಾರಂಭವಾಗಿ ಮಂಡ್ಯ, ಹಾಸನ, ಮಡಿಕೇರಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು ಉತ್ತರ ಕನ್ನಡ, ನಿಪ್ಪಾಣಿ ಮೂಲಕ ಇವತ್ತು ಬೆಳಗಾವಿಯಲ್ಲಿ ಜನಾಕ್ರೋಶ ಯಾತ್ರೆ ಪ್ರಾರಂಭವಾಗಿದೆ. ಮೊದಲ ಹಂತದ…

ಬೀದರ್’ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

ಬೀದರ್, ಏ, 16-ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೀದರ್ ಜಿಲ್ಲೆಯಲ್ಲಿ ರೂ 2025 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಹಾಗೂ ಬೀದರ್ ಹಾಗೂ ಬೆಂಗಳೂರು ನಾಗರಿಕ ವಿಮಾನ ಸೇವೆಯ ಪುನರಾರಂಭ ಕಾರ್ಯಕ್ರಮ ದಲ್ಲಿ ಭಾಗವಹಿಸಿ* ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಪಕ್ಷಗಳು ಗ್ಯಾರಂಟಿ ಯೋಜನೆ ಜಾರಿ ಮಾಡಿ ಅಭಿವೃದ್ಧಿ ಕೆಲಸಗಳಿಗೆ ತಿಲಾಂಜಲಿ ಇಟ್ಟಿದ್ದಾರೆ ಎಂದು ಆರೋಪಿಸುತ್ತಾರೆ.…

ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು  ಕಣ್ಣಿಗೆ ಮಾತ್ರ ಕಾಣುತ್ತಿಲ್ಲ: ಸಿ.ಎಂ ವ್ಯಂಗ್ಯ

ಕಲ್ಬುರ್ಗಿ ಏ 16-ಪ್ರಣಾಳಿಕೆಯಲ್ಲಿ, ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು ಜನರ ಕಣ್ಣಿಗೆ ಕಾಣುತ್ತಿದೆ, ಬಿಜೆಪಿ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಕಲ್ಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ 216.53 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ 6.20 ಕೋಟಿ ವೆಚ್ಚದ ಬ್ರಾಕಿಥೆರಪಿ ವಿಕೀರಣ ಚಿಕಿತ್ಸೆ ಘಟಕವನ್ನು ಉದ್ಘಾಟಿಸಿ ಹಾಗೂ 12 ಬೃಹತ್ ಮೊತ್ತದ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಹಾಕಿ ಮಾತನಾಡಿದರು. ಪ್ರತೀ…

ಸಂಧಾನ ವಿಫಲ-ಎರಡನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ

ಬೆಂಗಳೂರು, ಏ,16- ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವರ ಜೊತೆ ಲಾರಿ ಮಾಲೀಕರು ನಡೆಸಿದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಲಾರಿಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. 14 ಸೋಮವಾರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದು ನಿನ್ನೆಗಿಂತ ಇಂದು ಮುಷ್ಕರ ತೀವ್ರ ಸ್ವರೂಪ ಪಡೆದಿದೆ. ರಾಜ್ಯದಲ್ಲಿ ಲಾರಿಗಳ ಸಂಚಾರ ಬಂದ್ ಆಗಿದೆ. ಬೆಂಗಳೂರಿನ ಯಶವಂತಪುರ ಎಪಿಎಂಸಿಗೆ ಲಾರಿಗಳ ಬಂದಿಲ್ಲ. ಎಪಿಎಂಸಿಯಲ್ಲಿ ಲಾರಿಗಳು ನಿಂತಲ್ಲೇ ನಿಂತಿವೆ. ನಿನ್ನೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಲಾರಿ ಮಾಲೀಕರ ಜೊತೆ ನಡೆಸಿದ ಮೊದಲ…

ರಾಜ್ಯದ ವೈಫಲ್ಯ ಮುಚ್ಚಿಡಲು ಕೇಂದ್ರದ ವಿರುದ್ಧ ಅಪಪ್ರಚಾರ- ವಿಜಯೇಂದ್ರ ಟೀಕೆ

ಬೆಂಗಳೂರು,ಏ,14-ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಡುವ ಉದ್ದೇಶದಿಂದ ಕೇಂದ್ರ ಸರಕಾರದ ಮೇಲೆ ಆರೋಪ ಮಾಡುವುದು ಮತ್ತು ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯುಪಿಎ ಸರಕಾರವು 2004ರಿಂದ 2014ರವರೆಗೆ ಅಧಿಕಾರದಲ್ಲಿ ಇದ್ದಾಗ 10 ವರ್ಷದಲ್ಲಿ ಪೆಟ್ರೋಲ್ ದರ ಶೇ 90ರಷ್ಟು ಏರಿಕೆ ಕಂಡಿತ್ತು. ಅದೇರೀತಿ ಡೀಸೆಲ್…

ಮುತ್ತು ಮತ್ತು ರಾಜ ಎಂಬ ರೂಪಕಗಳ ಹಿಂದೆ…

ಮುತ್ತು ಮತ್ತು ರಾಜ ಎಂಬ ರೂಪಕಗಳ ಹಿಂದೆ… ಒಬ್ಬ ವ್ಯಕ್ತಿಯ ಶ್ರಮ ಮತ್ತು ಸೃಜನಶೀಲತೆಯ ಹಿಂದೆ ಒಂದು ತಲೆಮಾರಿಗೆ ಅಗತ್ಯವಾದ ಸಂಸ್ಕøತಿಯು ರೂಪುಗೊಳ್ಳುತ್ತಿರುತ್ತದೆ.ಒಬ್ಬ ಮೇರು ನಟ ತನ್ನ ನಟನೆಯನ್ನು ಕೇವಲ ಮನರಂಜನೆಗೆ ಮಾತ್ರ ಮೀಸಲಿಡದೆ ಸಾಮಾಜಿಕ ಪ್ರಗತಿಗೆ ಪೂರಕವಾಗ ಬಹುದಾದ ಜವಾಬ್ದಾರಿಯನ್ನ ನಿರ್ವಹಿಸುವ ಅಗತ್ಯತೆಗೆ ಮೀಸಲಿಡುತ್ತಾನೆ. ರಾಜ್ ಅವರ ಸಿನಿಮಾಗಳು ಅಂತಹ  ಅಭಿರುಚಿಗಳ ಎಳೆಗಳಿಂದಲೂ ಕೂಡಿದೆ. ನೆಲ,ಜಲ,ಭಾಷೆ ಮತ್ತು ಶ್ರಮಿಕರ ಅನೇಕ ಸಂಗತಿಗಳನ್ನು, ಮಧ್ಯಮವರ್ಗದ ಅನೇಕ ತೊಳಲಾಟಗಳನ್ನು ಅವರ ಸಿನಿಮಾಗಳು ವಸ್ತುವಾಗಿಸಿಕೊಂಡಿವೆ. ಬೆಳೆದ ನಟನೊಬ್ಬ ತನ್ನ ಚಿತ್ರದ…

ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏ, 14-ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಮ್ಮ ಸರ್ಕಾರವತ್ಯಂತ ಗೌರವ,…

1 2 3 101
Girl in a jacket