ಸಸ್ಪೆನ್ಸ್ ಮತ್ತು ಶಕ್ಷನ್ ಕಥೆಯುಳ್ಳ ‘ಚೇಸರ್’
ಸಸ್ಪೆನ್ಸ್ ಮತ್ತು ಶಕ್ಷನ್ ಕಥೆಯುಳ್ಳ ‘ಚೇಸರ್’ by-ಕೆಂಧೂಳಿ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಎಂ ಜಯ್ಯರ್ರಮಃ ನಿರ್ದೇಶನದ ಹಾಗೂ “ದಿಲ್ವಾಲ” ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸಿ, ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ. ಲವ್ ಜಾನರ್ ಜೊತೆಗೆ ಸಸ್ಪೆನ್ಸ್ ವಿತ್ ಆಕ್ಷನ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಎಂ.ಜಯ್ಯರ್ರಮಃ ಅವರೆ…




















