ರಮೇಶ್ ಕುಮಾರ್ ವಿರುದ್ಧ ಸುಧಾಕರ್ ಹೇಳಿಕೆಗೆ ಸಿದ್ದು ಆಕ್ರೋಶ
ಹಾನಗಲ್,ಅ,21:ರಮೇಶ್ ಕುಮಾರ್ ನ ಜೈಲಿಗೆ ಕಳಿಸುವೆ ಎನ್ನುವ ಸುಧಾಕರ್ ಹೇಳಿಕೆ ಬಗ್ಗೆ ತೀವ್ರವಾಗಿ ತರಾಟಗೆ ತಗೆದುಕೊಂಡ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ದುಡ್ಡಿನ ಅಧಿಕಾರದ ಮದ ಇಂಥಹ ದುರಹಂಕಾರದ ವ್ಯಕ್ತಿಗಳಿಗೆ ಜನರೇ ಬುದ್ದಿ ಕಲಿಸುತ್ತಾರೆ ಎಂದರು. ಉಪಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು,ಅಧಿಕಾರ ಶಾಶ್ವತ ಅಂತ ತಿಳಿದುಕೊಂಡಿದ್ದಾರೆ. ೨೦೨೩ ಕ್ಕೆ ಮನೆಗೆ ಹೋಗ್ತಾರೆ. ಆಗ ಯಾರನ್ನ ಯಾರು ಜೈಲಿಗೆ ಕಳಿಸ್ತಾರೆ ಗೊತ್ತಾಗುತ್ತೆ. ಅಪರಾಧ ಮಾಡಿದ್ರೆ ಮಾತ್ರ ಜೈಲಿಗೆ ಹಾಕಬಹುದುಎಂದು ಕಿಡಿಕಾರಿದರು ಯಾವಾಗ ಚರ್ಚಿಸಲು ವಿಷಯಗಳು ಇಲ್ಲವೋ ಆಗ ಅವಹೇಳನಕಾರಿ…