Girl in a jacket

Author kendhooli_editor

ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಂತೆ ನಡೆಯುತ್ತೇವೆ:  ಡಿ. ಕೆ. ಶಿವಕುಮಾರ್

ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಂತೆ ನಡೆಯುತ್ತೇವೆ:  ಡಿ. ಕೆ. ಶಿವಕುಮಾರ್ *ಬೆಳಗಾವಿ,18- “ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಬಗ್ಗೆ ಕೇಳಿದಾಗ, “ಮಲ್ಲಿಕಾರ್ಜುನ ಖರ್ಗೆ…

ಕೈ ನಾಯಕರಿಗೆ ಖರ್ಗೆ ಖಡಕ್ ಎಚ್ಚರಿಕೆ

ಕೈ ನಾಯಕರಿಗೆ ಖರ್ಗೆ ಖಡಕ್ ಎಚ್ಚರಿಕೆ ನವದೆಹಲಿ, ಜ,18-ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸೊಎಂ ಖುರ್ಚಿಗಾಗಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಅವರು ಯಾರು ಯಾವುದೇ ಹೇಳಿಕೆ ನೀಡಬಾರದು,ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ ಯಾವಾಗ ಏನು ಮಾಡಬೇಕೋ ಅದನ್ನು ಮಾಡಲಾಗುತ್ತದೆ ನಾಯಕರೆಲ್ಲರೂ ಬಾಯಿ ಮುಚ್ಚಿಕೊಂಡಿರಬೇಕೆ ಎಂದು ವಾರ್ನಿಂಗ್ ನೀಡಿದ್ದಾರೆ. ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸವನ್ನು ಮೊದಲು ಮಾಡಿ. ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಿರಿ. ಜನರ ಸಮಸ್ಯೆಗಳಿಗೆ…

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ವಿರುದ್ಧ ಯತ್ನಾಳ ಸ್ಪರ್ಧೆ?

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ವಿರುದ್ಧ ಯತ್ನಾಳ ಸ್ಪರ್ಧೆ? ಬೆಂಗಳೂರು,ಜ,೧೮- ಬಿಜೆಪಿಯಲ್ಲಿ ರಾಜ್ಯಾದ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವುದು ಖಚಿತವಾಗಿದೆ. ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ಸ್ಪರ್ಧಿಸಿ ಜಯಗಳಿಸುವ ಮೂಲಕ ರೆಬಲ್‌ನಾಯಕರ ಬಾಯಿಮುಚ್ಚಿಸಲು ತಗೆದುಕೊಂಡಿರುವ ಈ ನಿರ್ಧಾರಕ್ಕೆ ಈಗ ಮತ್ತೊಂದು ಟ್ವಿಸ್ಟ್ ದೊರೆತಿದೆ. ಒಂದು ಮೂಲದ ಪ್ರಕಾರ ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಇವರ ವಿರುದ್ಧ ರೆಬಲ್ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ನಿಲ್ಲಿಸಲು ರೆಬಲ್ ನಾಯಕರು ನಿರ್ಧರಿಸಿದ್ದಾರೆ .ಈ ಕುರಿತಂತೆ ಯತ್ನಾಳ್ ಮತ್ತು ಇತರರು…

ಬಿ.ಎಸ್.ವೈ ಪೋಕ್ಸೋ ಪ್ರಕರಣ,  ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬಿ.ಎಸ್.ವೈ ಪೋಕ್ಸೋ ಪ್ರಕರಣ,  ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ಬೆಂಗಳೂರು, ಜ,17-ಮಾಜಿ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣವನ್ನು ರದ್ದು ಪಡಿಸುವಂತೆ ಮಾಡಿಕೊಂಡಿದ್ದ ಮನವಿಯನ್ನು ಹೈಕೋರ್ಟ್ ಕಾಯ್ದಿರಿಸಿದೆ. ವಿಚಾರಣೆ ವೇಳೆ ರಾಜ್ಯ ಸರ್ಕಾರವು, ದೂರುದಾರರ ಮರಣದ ನಂತರ ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವಂತೆ ‘ಯೋಚಿಸಿ’ ಅರ್ಜಿ ಸಲ್ಲಿಸಿದ್ದಾರೆ ಎಂಬ ಹೇಳಿದೆ. ಪೋಕ್ಸೋ ಪ್ರಕರಣ ರದ್ದತಿಗೆ ರಾಜ್ಯ ಸರ್ಕಾರದ ವಾದವನ್ನು ವಿರೋಧಿಸಿದ ಯಡಿಯೂರಪ್ಪ, ದೂರುದಾರರು ಯಾವಾಗ ಸಾಯುತ್ತಾರೆಂದು ಅವರಿಗೆ ಹೇಳಿರಲಿಲ್ಲ, ತಾನು ಜಾದೂಗಾರನಲ್ಲ ಎಂದು ಹೈಕೋರ್ಟ್‌ಗೆ ತಿಳಿಸಿದ್ದಾರೆ. ಅಷ್ಟೆ…

ಸೀಪ್ಲೇನ್ ಸೇವೆ; ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಪ್ರಾರಂಭಿಸಲು ಪ್ರಸ್ತಾವನೆ

ಸೀಪ್ಲೇನ್ ಸೇವೆ; ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಪ್ರಾರಂಭಿಸಲು ಪ್ರಸ್ತಾವನೆ ನವದೆಹಲಿಜ,17-ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ಶುಕ್ರವಾರ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು; ಎರಡು ಪ್ರಮುಖವಾದ ಮನವಿ ಪತ್ರಗಳನ್ನು ಸಲ್ಲಿಸಿದರು. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆ ಆರ್ ಎಸ್) ಜಲಾಶಯದಲ್ಲಿ…

ಸರ್ಕಾರದಿಂದ ಬೇಕಾದ ಸವಲತ್ತು ಕೊಡ್ತಿವಿ,ಒಲಂಪಿಕ್ ಮೆಡಲ್ ತನ್ನಿ ಸಿಎಂ ಕರೆ

ಸರ್ಕಾರದಿಂದ ಬೇಕಾದ ಸವಲತ್ತು ಕೊಡ್ತಿವಿ,ಒಲಂಪಿಕ್ ಮೆಡಲ್ ತನ್ನಿ ಸಿಎಂ ಕರೆ ಮಂಗಳೂರು ಜ 17: ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ 2025 ನ್ನು ಉದ್ಘಾಟಿಸಿ ಮಾತನಾಡಿದರು. ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ…

ಬಿಜೆಪಿಯಿಂದ ಎಎಪಿ ಪ್ರಣಾಳಿಕೆ ನಕಲು- ಕೇಜ್ರಿವಾಲ್ ವ್ಯಂಗ್ಯ

ಬಿಜೆಪಿಯಿಂದ ಎಎಪಿ ಪ್ರಣಾಳಿಕೆ ನಕಲು- ಕೇಜ್ರಿವಾಲ್ ವ್ಯಂಗ್ಯ ನವದೆಹಲಿ, ಜ,17:ಎಎಪಿ ಯ ಪ್ರಣಾಳಿಕೆಗಳನ್ನು ಬಿಜೆಪಿ ನಕಲು ಮಾಡಿದ್ದು,ಯಾವುದೇ ಕಾರಣಕ್ಕೂ ಅವುಗಳನ್ನು ಬಿಜೆಪಿ ಅಧಿಕಾರಕ್ಕೆ ಬಂದರೆ ಅನುಷ್ಠಾನಗೊಳಿಸುವುದಿಲ್ಲ ಎಂದು ಎಎಪಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವ್ಯಂಗ್ಯಮಾಡಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಬಿಡುಗಡೆ ಮಾಡಿದ ಪಕ್ಷದ ಪ್ರಣಾಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ಎಎಪಿ ಉಚಿತ ಕೊಡುಗೆಗಳನ್ನು ಜನರಿಗೆ ನೀಡಿದ್ದಕ್ಕಾಗಿ ಟೀಕಿಸಿದ್ದ ಪ್ರಧಾನಿ ಮೋದಿ ಅವರು ಈಗಲಾದರೂ…

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಆರಂಭ

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಆರಂಭ ಬೆಂಗಳೂರು,ಜ.17- ಕರ್ನಾಟಕ ಜನತೆಯ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಬಹುದಿನಗಳ ಬೇಡಿಕೆಯಂತೆ ಅಮೆರಿಕದ ದೂತಾವಾಸ (ಯುಎಸ್ ಕಾನ್ಸುಲೇಟ್) ಕಚೇರಿಯು ಇಂದು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಯಾಗಿದೆ. ಕರ್ನಾಟಕದ ಜನತೆಯು ಅಮೆರಿಕಾಕ್ಕೆ ಪ್ರಯಾಣಿಸ ಬೇಕೆಂದರೆ ವೀಸಾ ಪಡೆಯಲು ದೂರದ ದೆಹಲಿ, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈಗೆ ತೆರಳಬೇಕಿತ್ತು. ಇದನ್ನು ತಪ್ಪಿಸಲು ರಾಜಧಾನಿ ಬೆಂಗಳೂರಿನಲ್ಲಿ ಶಾಶ್ವತವಾಗಿ ಕಾರ್ಯ ನಿರ್ವಹಿಸುವ ಧೂತಾವಾಸ ಕಚೇರಿಯನ್ನು ಈಗ ತೆರೆಯಲಾಗಿದೆ.ಅಮೆರಿಕ ದೂತವಾಸ ಕಚೇರಿಯಲ್ಲಿ ವೀಸಾ ಸೇವೆ ಇನ್ನು ಲಭ್ಯವಾಗಿಲ್ಲ. ಕೆಲವು…

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ:  ತಿಮ್ಮಾಪುರ್

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ:  ತಿಮ್ಮಾಪುರ್ ಬೆಂಗಳೂರು, ಜ.17- ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ತಿಳಿಸಿದ್ದಾರೆ. ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು…

ಸೈಫ್ ಅಲಿಖಾನ್ ದಾಳಿ ಘಟನೆಯ ತನಿಖಾ ತಂಡದಲ್ಲಿ ದಯಾನಾಯಕ್

ಸೈಫ್ ಅಲಿಖಾನ್ ದಾಳಿ ಘಟನೆಯ ತನಿಖಾ ತಂಡದಲ್ಲಿ ದಯಾನಾಯಕ್? ಎಂ.ಡಿ.ದಿನೇಶ್ ಕುಮಾರ್ ಮುಂಬೈ,ಜ,17:ಬಾಲಿವುಡ್ ನಟ ಸೈಫ್ ಅಲಿಖಾನ್ ನಿವಾಸದಲ್ಲಿ ಗುರುವಾರ ಬೆಳಗಿನ ಜವ ನಡೆದ ದಾಳಿ ಹಲವು ಅನುಮಾನಗಳಲಿಗೆ ಎಡೆಮಾಡಿಕೊಟ್ಟಿದೆ,ಮನೆಗೆಲಸದಾಕೆಯ ಸ್ನೇಹಿತ ಇದನ್ನು ಮಾಡಿದ್ದಾನೆ ಎನ್ನಲಾಗುತ್ತಿದ್ದರೂ ಇದು ಸಿದ್ದಿಕಿ ಹತ್ಯೆಯ ನಂತರ ಇದು ಕೂಡ ಅದೇ ಜಾಡಿನಲ್ಲಿಯೂ ಪೊಲೀಸರು ಅನುಮಾನಿಸಿದ್ದು ತನಿಖೆ ಆರಂಭಿಸಿದ್ದಾರೆ. ಈ ತನಿಖೆ ನಡೆಸುವ ವೇಳೆಯೇ ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಅಲಿಖಾನ್ ಮನೆಯ ಬಳಿ ಮಫ್ತಿಯಲ್ಲಿ ಕಾಣಿಸಿಕೊಂಡಿರುವುದು ನೋಡಿದರೆ ,ದಯಾನಾಯಕ್ ಈ ತನಿಖೆಯ…

ಬೊಸಿಯಾ ರಾಷ್ಟ್ರೀಯ ಚಾಂಪಿಯನ್ ಶಿಪ್ ಕ್ರೀಡೆ; ಕರ್ನಾಟಕದ‌ ಅನ್ನಪೂರ್ಣ ಚಾಂಪಿಯನ್

ಬೊಸಿಯಾ ರಾಷ್ಟ್ರೀಯ ಚಾಂಪಿಯನ್ ಶಿಪ್ ಕ್ರೀಡೆ; ಕರ್ನಾಟಕದ‌ ಅನ್ನಪೂರ್ಣ ಚಾಂಪಿಯನ್ ಬೆಂಗಳೂರು, ಜ,16-ಆಂಧ್ರಪ್ರದೇಶದ ವಿಶಾಖ ಪಟ್ಟಣದಲ್ಲಿ ನಡೆದ 9 ನೇ ರಾಷ್ಟೀಯ ಪ್ಯಾರಾ ಬೊಸಿಯಾ ( BOCCIA) ರಾಷ್ಟೀಯ ಚಾಂಪಿಯನ್ ಶಿಪ್ ಕ್ರೀಡಾ ಕೂಟದಲ್ಲಿ ಬೆಂಗಳೂರಿನ ಅನ್ನಪೂರ್ಣ ಅವರು ಚಿನ್ನದ ಪದಕ‌ ಗೆಲ್ಲುವ ಮೂಲಕ ನಾಡಿಗೆ ಕೀರ್ತಿ ತಂದಿದ್ದಾರೆ. ಜನವರಿ ‌8 ರಿಂದ 16 ರ ತನಕ ಆಂಧ್ರಪ್ರದೇಶದ ವಿಶಾಖ ಪಟ್ಟಣದಲ್ಲಿ ಬೊಸಿಯಾ ಸ್ಪೋರ್ಟ್ಸ್ ಫೆಡರೇಷನ್ ಆಫ್‌ ಇಂಡಿಯಾ ಹಾಗೂ‌ ಪ್ಯಾರಾ ಒಲಿಂಪಿಕ್ ಕಮಿಟಿ ಆಫ್ ಇಂಡಿಯಾ…

ಬೀದರ್ ದರೋಡೆ – ಗನ್ ಮ್ಯಾನ್  ಸುತ್ತಾ ಪೊಲೀಸರ ಅನುಮಾನ

ಬೀದರ್ ದರೋಡೆ – ಗನ್ ಮ್ಯಾನ್  ಸುತ್ತಾ ಪೊಲೀಸರ ಅನುಮಾನ ಬೀದರ್,ಜ,16-ಗನ್ ಮ್ಯಾನ್ ಇಲ್ಲದೆ ಎಟಿಎಂ ಗೆ ಹಣ ತುಂಬಲು ಬಂದಿದ್ದ ಎಟಿಎಂಗೆ ಹಣ ಹಾಕಲು ಬಂದಿದ್ದ ಸಿಬ್ಬಂದಿಯ ಚಲನವಲನಗಳೆ ಅನುಮಾನಕ್ಕೆ ಕಾರಣವಾಗಿದೆ. ಯಾವುದೇ ಎಟಿಎಂ ಗೆ ಹಣ ತುಂಬುವಾಗ ಗನ್ ಮ್ಯಾನ್ ಇಲ್ಲದೆ ಹೇಗೆ ಬಂದರು ಎನ್ನುವುದೆ ಪ್ರಶ್ನೆಯಾಗಿದ್ದು ,ಇದೇ ಅನುಮಾನದ ಮೇಲೆ ಪೊಲೀಸರು ತನಿಖೆ ನಡಿಸುತ್ತಿದ್ದಾರೆ. ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ಬೆಳಿಗ್ಗೆ ನಡೆದ ಈ ಕೃತ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ ಬೈಕ್‌ನಲ್ಲಿ…

ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಅನಾವರಣ

“ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಅನಾವರಣ ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಿಷಿ ನಾಯಕರಾಗಿ ನಟಿಸಿರುವ “ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಅನ್ನು ನಟ ರಾಕ್ಷಸ ಡಾಲಿ ಧನಂಜಯ ಅನಾವರಣ ಮಾಡಿದರು. ನಿರ್ಮಾಪಕ ಕೆ.ಮಂಜು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಟ್ರೇಲರ್ ಕುತೂಹಲ ಮೂಡಿಸಿದ್ದು,‌ ಜನವರಿ 24 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಈ ಚಿತ್ರವನ್ನು ನೋಡುವ ಕಾತುರವನ್ನು ಹೆಚ್ಚಿಸಿದೆ. ಟ್ರೇಲರ್ ಬಿಡುಗಡೆ…

ಜಾರಕಿಹೊಳಿ ಸಹೋದರರಿಗೆ ಧನಬಲದ ದುರಹಂಕಾರದ ಆಟ..!

ಜಾರಕಿಹೊಳಿ ಸಹೋದರರಿಗೆ ಧನಬಲದ ದುರಹಂಕಾರದ ಆಟ..! ಟಿ.ಕೆ.ತ್ಯಾಗರಾಜ್,ಹಿರಿಯ ಪತ್ರಕರ್ತರು ಬೆಂಗಳೂರು, ಜ,16-ಇದು ಧನಬಲದ ದುರಹಂಕಾರವಲ್ಲದೇ ಬೇರೇನಲ್ಲ.ನಾಲ್ವರು ಜಾರಕೀಹೊಳಿ ಸಹೋದರರು ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿದ್ದುಕೊಂಡು ತಮಗೆ ಬೇಕಾದಂತೆ ಆಟವಾಡುತ್ತಿದ್ದಾರೆ. ಹಿರಿಯ ಸಹೋದರ ರಮೇಶ್ ಜಾರಕೀಹೊಳಿ ಬಿಜೆಪಿ ರಾಜ್ಯಾಧ್ಯಕ್ಣ ಬಿ.ವೈ.ವಿಜಯೇಂದ್ರ ಬದಲಾವಣೆಗೆ ಆಗ್ರಹಿಸಿ ಸರ್ವಪ್ರಯತ್ನ ನಡೆಸುತ್ತಿದ್ದರೆ, ನಂತರದ ಸಹೋದರ ಸತೀಶ್ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಯಾಗಿದ್ದುಕೊಂಡೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬದಲಾವಣೆಗೆ ಆಗಿಂದಾಗ್ಗೆ ದನಿ ಎತ್ತುತ್ತಿದ್ದಾರೆ. ಓಟು ತರುವವರನ್ನು ಅಧ್ಯಕ್ಷ ಸ್ಥಾನಕ್ಕೆ ತರಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ತರುತ್ತಿದ್ದಾರೆ. ಸತೀಶ್…

ಇರಿತಕ್ಕೊಳಗಾಗಿದ್ದ ಸೈಫ್  ಅಲಿಖಾನ್ ಮೊದಲ ಶಸ್ತ್ರ ಚಿಕಿತ್ಸೆ ಯಶಸ್ವಿ

ಇರಿತಕ್ಸೈಕೊಳಗಾಗಿದ್ದ ಸೈಫ್  ಅಲಿ ಖಾನ್ ಮೊದಲ ಶಸ್ತ್ರ ಚಿಕಿತ್ಸೆ ಯಶಸ್ವಿ ಮುಂಬೈ,ಜ,16-ಸಿದ್ದಕಿ ಹತ್ಯೆ ನಂತರ ಬಾಲಿವುಡ್‌ ನಟರ ಮೇಲೆ ದಾಳಿಮಾಡಲಾಗುತ್ತದೆ ಎನ್ನುವ ಮಧ್ಯೆಯೇ ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇಂದು ಬೆಳಗಿನ ಜಾವ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.ಮನೆಗಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಯೊಬ್ಬ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ಲೀಲಾವತಿ ಆಸ್ಪತ್ರೆ…

ಪ್ರೀತಂ ಗೌಡ ಕಾಂಗ್ರೆಸ್ ಸೇರಲಿದ್ದಾರೆಯೇ?

ಪ್ರೀತಂ ಗೌಡ ಕಾಂಗ್ರೆಸ್ ಸೇರಲಿದ್ದಾರೆಯೇ? Publish by desk team ಬೆಂಗಳೂರು, ಜ,16- ಬಿಜೆಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಾಗಿನಿಂದಲೂ ಅಸಮಾಧಾನಗೊಂಡಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಹಾಸನದಲ್ಲಿ ಗೌಡರ ಕುಟುಂಬದ ವಿರುದ್ಧ ರಾಜಕಾರಣ ಮಾಡುತ್ತಿದ್ದ ಅವರಿಗೆ ಈ ಮೈತ್ರಿಯಿಂದ ತೀವ್ರ ಮುಜುಗರಕ್ಕೆ ಒಳಗಾಗಿದ್ದರು,ಸದ್ಯ ಮೈತ್ರಿಯಿಂದ ಬಿಜೆಪಿ ಹೊರಬರುವ ಸಾಧ್ಯತೆಗಳು ಕಡಿಮೆ ಎನ್ನುವ ದೃಷ್ಟಿಯಿಂದ ಅವರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹಾಸನದ ಮಾಜಿ ಶಾಸಕ ಪ್ರೀತಂ ಗೌಡ…

ಮಣೆಗಾರ-ಜಾತಿಯ ಹಂಗು ದಾಟಿದ ಶೋಷಕ ಜಗತ್ತು

ಮಣೆಗಾರ-ಜಾತಿಯ ಹಂಗು ದಾಟಿದ ಶೋಷಕ ಜಗತ್ತು ಇತರ ಪ್ರಕಾರಗಳಲ್ಲಿ ಹೊಸ ಬೆಳೆಗಳು ಕಾಣಿಸಿಕೊಂಡಂತೆ ಆತ್ಮಕಥೆಗಳ ವಿಚಾರಕ್ಕೆ ಬಂದರೂ ಹೊಸತುಗಳ ಪರ್ವ ಶುರುವಾಗಿದ್ದು( ಘಟನೆ,ಭಾಷೆ ಹಾಗೂ ತಾಂತ್ರಿಕ ವಿಧಾನಗಳು) ದಲಿತ ಆತ್ಮಕಥನಗಳಲ್ಲಿ ಎನ್ನಬಹುದು. ಬೆಳಕಿನ ಲೋಕ ಕಾಣದ ಅನುಭವವನ್ನು ದಲಿತರ ಕತ್ತಲ ಲೋಕ ಕನ್ನಡಕ್ಕೆ ತಂದು ಕೊಟ್ಟಿದೆ.ಆದರೆ ಉಳಿದ ಪ್ರಕಾರಗಳಿಗೆ ಸಿಕ್ಕಂತೆ ದಲಿತ ಆತ್ಮಕಥನಗಳಿಗೆ ಸಿಕ್ಕ ಮಾನ್ಯತೆಗಳು ಕಡಿಮೆಯೇ ಎನ್ನಬೇಕು. “ ಕನ್ನಡದ ದಲಿತ ಆತ್ಮಕಥನಗಳು ಮರಾಠಿಯಷ್ಟು ದಟ್ಟ ಅನುಭವಗಳನ್ನು ಹೊಂದಿಲ್ಲ” ಎಂಬ ವಿಮರ್ಶಕರ ಮೂಗು ಮುರಿಯುವಿಕೆಯನ್ನ ಮೀರಿ…

ಜಾತಿಗಣತಿ ಮಂಡನೆಯನ್ನು ಸಿಎಂ ರಾಜಕೀಯ ದಾಳವಾಗಿಸಿಕೊಂಡಿದ್ದಾರೆ – ಅಶೋಕ್ ಕಿಡಿ

ಜಾತಿಗಣತಿ ಮಂಡನೆಯನ್ನು ಸಿಎಂ ರಾಜಕೀಯ ದಾಳವಾಗಿಸಿಕೊಂಡಿದ್ದಾರೆ – ಅಶೋಕ್ ಕಿಡಿ publish by desk team ಬೆಂಗಳೂರು,ಜ,೧೫-ಜಾತಿಗಣತಿ ವರದಿ ಮಂಡನೆಯನ್ನು ಸಿಎಂ ರಾಜಕೀಯ ದಾಳವಾಗಿ ಜಾತಿ ಜನಗಣತಿ ವರದಿ ಮಂಡನೆ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಅವರು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ’ಸಂಕಟ ಬಂದಾಗ ವೆಂಕಟರಮಣ’ ಎಂಬಂತೆ ತಮ್ಮ ಕುರ್ಚಿಗೆ ಕಂಟಕ ಬಂದಾಗ , ಜಾತಿ ಜನಗಣತಿ ನೆನಪಾಗುತ್ತದೆ. ವರದಿ ಅನುಷ್ಠಾನಕ್ಕೆ ಬಿಜೆಪಿ ಪಕ್ಷ…

ಕಾಯಕ ಸಮಾಜವನ್ನು ನನಸಾಗಿಸಿದ್ದು ಶ್ರೀ ಸಿದ್ಧರಾಮೇಶ್ವರರು: ಎಂ ಬಿ ಪಾಟೀಲ

ಕಾಯಕ ಸಮಾಜವನ್ನು ನನಸಾಗಿಸಿದ್ದು ಶ್ರೀ ಸಿದ್ಧರಾಮೇಶ್ವರರು: ಎಂ ಬಿ ಪಾಟೀಲ Publish by desk team ಬೆಂಗಳೂರು,ಜ,15-ಹಿಂದೆ ನಾನು‌ ನೀರಾವರಿ ಸಚಿವನಾಗಿದ್ದಾಗ ರಾಜ್ಯದ ಕೆರೆಗಳಿಗೆ ನೀರು ತುಂಬಿಸುವ ತೀರ್ಮಾನ ಮಾಡಿದೆ. ಇದರಿಂದಾಗಿ ಆರು ಸಾವಿರ ಕೆರೆಗಳಿಗೆ ಮತ್ತೆ ಜೀವ ಬಂತು. ಇದರ ಹಿಂದೆ ವಚನಕಾರ ಸಿದ್ಧರಾಮೇಶ್ವರರ ಕಾಯಕ ಸಮಾಜ ನಿರ್ಮಾಣದ ಪ್ರೇರಣೆ ಇತ್ತು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಎರಡು ದಿನಗಳ ಶ್ರೀ…

ಆಗಸ್ಟ್ 15 ರಂದು “45” ಚಿತ್ರ ತೆರೆಮೇಲೆ

ಆಗಸ್ಟ್ 15 ರಂದು”45″ ಚಿತ್ರ ತೆರೆಮೇಲೆ Publish by ,Desk team ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ‌ ಹಾಗೂ 2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ “45” ಚಿತ್ರ ಆಗಸ್ಟ್ 15, ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತಾರೆ. ಆದರೆ “45” ಚಿತ್ರತಂಡ ವಿಭಿನ್ನವಾಗಿ ದಿನಾಂಕ ಘೋಷಣೆ ಮಾಡಿದೆ. ಡೇಟ್ ಅನೌನ್ಸ್ ಮೆಂಟ್ ಗಾಗಿಯೇ ನಿರ್ದೇಶಕ ಅರ್ಜುನ್ ಜನ್ಯ ಪ್ರಜ್ವಲ್ ಅರಸ್ ಎಂಬ ಯುವ ಪ್ರತಿಭೆಯಿಂದ 3D…

1 43 44 45 46 47 122
Girl in a jacket