ವಿದ್ಯಾರ್ಥಿಗೆ ಜನಿವಾರ ತಗೆಸಿದ ಮತ್ತೊಂದು ಪ್ರಕರಣ ಬಯಲಿಗೆ
ಶಿವಮೊಗ್ಗ, ಏಪ್ರಿಲ್ ೨೦ – ಬೀದರ್ ಸಿಇಟಿ ಪರಿಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಜನಿವಾರ ತಗೆಸಿದ ಪ್ರಕರಣ ವ್ಯಾಪಕ ವಿರೋಧವಾಗುತ್ತಿರುವ ಬೆನ್ನಲ್ಲೆ ಇನ್ನೊಂದು ಪ್ರಕರಣ ಬಯಲಾಗಿದೆ. ಶಿವಮೊಗ್ಗ ಜಿಲ್ಲೆಸಾಗರ ತಾಲೂಕಿನ ಹಳೆ ಇಕ್ಕೇರಿ ಗ್ರಾಮದ ಪಾರ್ಥ ಎಸ್. ರಾವ್ ಎಂಬ ವಿದ್ಯಾರ್ಥಿ ತನ್ನ ಶಿಕ್ಷಣ ಭವಿಷ್ಯಕ್ಕಾಗಿ ಏಪ್ರಿಲ್ ೧೬ರಂದು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಹಾಜರಾದರು. ಆದರೆ, ಪಾರ್ಥನು ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪಡೆಯುವಾಗ, ಭದ್ರತೆಗಾಗಿ ನಿಯೋಜಿತ ಪೊಲೀಸ್ ಸಿಬ್ಬಂದಿ ಹಾಗೂ ಪರೀಕ್ಷಾ ಮೇಲ್ವಿಚಾರಕರು ಅವನ…